ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

Ashok Nayak

Senior Sub Editor

[email protected]

ಮಂಗಳೂರು ವಿಶ್ವವಿದ್ಯಾಲಯದಿಂದ ಬಿ.ಎ ಪದವಿ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯದಲ್ಲಿ ಎಂ.ಎ. ಸಿಕ್ಕಿಂ ಮಣಿಪಾಲ ಯೂನಿವರ್ಸಿಟಿಯಿಂದ ಎಂಬಿಎ ಪದವಿ ಗಳಿಸಿರುತ್ತಾರೆ. ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಶಿಕ್ಷಣ ಪೂರೈಕೆ... ಆರಂಭದಲ್ಲಿ ನಾಲ್ಕು ವರ್ಷಗಳ ಕಾಲ ರಾಜ್ಯಮಟ್ಟದ ಕನ್ನಡ ದಿನಪತ್ರಿಕೆ ಉದಯವಾಣಿಯ ಡಿಜಿಟಲ್‌ ವಿಭಾಗದಲ್ಲಿ ಪತ್ರಿಕೋದ್ಯಮ ವೃತ್ತಿ ಆರಂಭ. ಮಂಗಳೂರಿನ ವಿಜಯವಾಣಿಯಲ್ಲಿ ಒಂದು ವರ್ಷ ಡೆಸ್ಕ್‌ ನಲ್ಲಿ ಉಪಸಂಪಾದಕನಾಗಿ ಕಾರ್ಯನಿರ್ವಹಣೆ. ಬೆಂಗಳೂರಿನಲ್ಲಿ ಉದಯಕಾಲದಲ್ಲಿ ಡಿಜಿಟಲ್‌ ವಿಭಾಗದಲ್ಲಿ ವೃತ್ತಿ ನಿರ್ವಹಣೆ, ಎಸ್‌ ನ್ಯೂಸ್‌ ಚಾನೆಲ್‌ ನಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡಿದ ಅನುಭವ. ಈಗ, ವಿಶ್ವೇಶ್ವರ ಭಟ್‌ ಸಾರಥ್ಯದ ವಿಶ್ವವಾಣಿ ಕನ್ನಡ ದಿನಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಹಿರಿಯ ಉಪಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ..

Articles
ಮೇಟಿ ಬಿಡದ ಮತದಾರ, ವೀರಣ್ಣ ಹರೋಹರ

ಮೇಟಿ ಬಿಡದ ಮತದಾರ, ವೀರಣ್ಣ ಹರೋಹರ

ಆರಂಭದಲ್ಲಿ ಕೈ ಟಿಕೆಟ್ ವಿಚಾರವಾಗಿ ಮೇಟಿ ಕುಟುಂಬದಲ್ಲಿ ಉಂಟಾದ ಗೊಂದಲ ಕಾಂಗ್ರೆಸ್ ಗೆ ಕೊಂಚ ಹಿನ್ನಡೆ ಉಂಟುಮಾಡಿದ್ದರೂ ಕೊನೆಗೆ ಸಿಎಂ ಸಿದ್ದರಾಮಯ್ಯನವರ ಸಂಧಾನದ ಫಲವಾಗಿ ಉಮೇಶ್ ಮೇಟಿಯನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಯಿತು. ಜತೆಗೆ ಖುದ್ದಾಗಿ ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಮತಕ್ಷೇತ್ರದ ಅಭ್ಯರ್ಥಿ ಪರವಾಗಿ ಹಳ್ಳಿ, ಹಳ್ಳಿಯಲ್ಲೂ ಪ್ರಚಾರ ಮಾಡಿದ್ದರ ಕಾರಣಕ್ಕೆ ಕಾಂಗ್ರೆಸ್ 20 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದೆ.

ಬದಲಾವಣೆ ಗಾಳಿಯಲ್ಲಿ ಹೊಸ ಪಾಠ

ಬದಲಾವಣೆ ಗಾಳಿಯಲ್ಲಿ ಹೊಸ ಪಾಠ

ಕೇರಳದಲ್ಲಿ ಮೂರು ಅವಧಿಯಿಂದ ಅಧಿಕಾರದಲ್ಲಿದ್ದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವ ದ ಎಡರಂಗದ ಎಲ್‌ಡಿಎಫ್ ಪಕ್ಷದಿಂದ ಅಧಿಕಾರ ಕಸಿದು ಕಾಂಗ್ರೆಸ್ ನೇತೃತ್ವದ ಯುಡಿಎಫ್‌ ಗದ್ದುಗೆ ಏರುತ್ತಿದೆ. ಕೇರಳದಲ್ಲೂ ಬಿಜೆಪಿ ಮೊದಲ ಬಾರಿಗೆ ಮೂರು ಸ್ಥಾನ ಗೆದ್ದಿದೆ. ಈ ನಾಲ್ಕು ರಾಜ್ಯಗಳ ಫಲಿತಾಂಶ, ದೇಶ ಬದಲಾವಣೆಯತ್ತ ವಾಲುತ್ತಿರುವುದಕ್ಕೆ ಉದಾಹರಣೆ.

Vishwavani Editorial: ಬಿಜೆಪಿ ತ್ರಿವಿಕ್ರಮ, ದ್ರಾವಿಡ ಗರ್ವಭಂಗ

Vishwavani Editorial: ಬಿಜೆಪಿ ತ್ರಿವಿಕ್ರಮ, ದ್ರಾವಿಡ ಗರ್ವಭಂಗ

ಜನಸಂಘದ ಮೂಲಪುರುಷರಾದ ಶ್ಯಾಮಪ್ರಸಾದ ಮುಖರ್ಜಿ ಅವರ ನೆಲದಲ್ಲಿ ಬಿಜೆಪಿ ಅಧಿಕಾರ ಕ್ಕೇರಿದೆ. ಮೂರು ಅವಧಿಗಳಿಂದ ಆಡಳಿತದಲ್ಲಿದ್ದ ಮಮತಾ ಬ್ಯಾನರ್ಜಿ ಅವರು ಮೊದಲ ಅವಧಿಯಲ್ಲಿ ಅಭಿವೃದ್ಧಿ ಮಂತ್ರ ಪಠಿಸಿದರೂ ನಂತರದ ಎರಡು ಅವಧಿಗಳಲ್ಲಿ ಅದನ್ನು ಪೂರ್ತಿ ಕೈಬಿಟ್ಟು ಪಕ್ಷದ ಕಾರ‍್ಯಕರ್ತರ ಗೂಂಡಾಗಿರಿ, ಒಕ್ಕೂಟ ಸರ್ಕಾರದ ಜೊತೆಗೆ ನಿರಂತರ ಸಂಘರ್ಷಗಳಲ್ಲಿ ತೊಡಗಿಕೊಂಡು, ಮತಎಣಿಕೆ- ಮತದಾರರ ಯಾದಿ ತಿದ್ದುಪಡಿಯಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನವನ್ನೂ ಧಿಕ್ಕರಿಸುವ ಉದ್ಧಟತನ ತೋರಿದರು.

ಮೇ.9, 10 ರಂದು ರಾಜ್ಯಮಟ್ಟದ ಬ್ರಾಹ್ಮಣ ವಧು- ವರಾನ್ವೇಷಣಾ ಸಮಾವೇಶ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ

ಮೇ.9, 10 ರಂದು ರಾಜ್ಯಮಟ್ಟದ ಬ್ರಾಹ್ಮಣ ವಧು- ವರಾನ್ವೇಷಣಾ ಸಮಾವೇಶ

ಸಮಾವೇಶ ಹಾಗೂ ಕಲ್ಯಾಣ ಪ್ರಾಪ್ತಿಗಾಗಿ ಶ್ರೀನಿವಾಸ ಕಲ್ಯಾಣೋತ್ಸವವನ್ನು ಬನಶಂಕರಿ ಎರಡನೇ ಹಂತ, ಬಸವನಗುಡಿ ಯಲಿರುವ (ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ) "ಗಾಯತ್ರಿ ಭವನದಲ್ಲಿ ನಡೆಯಲಿದೆ ಎರಡು ದಿನಗಳ ಕಾಲ ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ವಧು-ವರಾನ್ವೇಷಣಾ ಸಮಾವೇಶ ಆಯೋಜಿಸಲಾಗಿದೆ.

Bangalore News: ನಟ ವಿಜಯ ದಳಪತಿ ನಾಯಕತ್ವದಲ್ಲಿ ತಮಿಳುನಾಡಿನಲ್ಲಿ ಹೊಸ ರಾಜಕೀಯ ಕ್ರಾಂತಿ: ಎಸ್.ಸಂಗಮೇಶ್

ನಟ ವಿಜಯ ನಾಯಕತ್ವದಲ್ಲಿ ತಮಿಳುನಾಡಿನಲ್ಲಿ ಹೊಸ ರಾಜಕೀಯ ಕ್ರಾಂತಿ

ಸಾಮಾಜಿಕ ನ್ಯಾಯದ ಇತಿಹಾಸವನ್ನು ಮರುಬರೆಯುವ ಸಮಯ ಬಂದಿದೆ. ಮಾದಿಗರ ಹೆಮ್ಮೆಯ ಮಗ ತಮಿಳುನಾಡಿನ ಮುಖ್ಯಮಂತ್ರಿಯಾಗುವುದು ಕೇವಲ ಕನಸು ಅಲ್ಲ – ಅದು ನಮ್ಮ ಗೌರವ, ನಮ್ಮ ಹಕ್ಕು, ವಿಜಯ ಹೋರಾಟಕ್ಕೆ ಸಿಕ್ಕ ಜಯ!” ಮುಂದಿನ ಬೆಂಗಳೂರು ಜಿಬಿಎ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಟಿವಿಕೆ ಪಕ್ಷ ಪ್ರವೇಶಿಸುವುದು ಖಚಿತವಾಗಿದ್ದು, ಸಂಘಟಿತ ಯುವಶಕ್ತಿ ಮತ್ತು ಹಿಂದುಳಿದ ವರ್ಗಗಳ ಭಾರೀ ಬೆಂಬಲದ ಹಿನ್ನೆಲೆ ಟಿವಿಕೆ ಅಭ್ಯರ್ಥಿಗಳು ಗಮನಾರ್ಹ ಸಾಧನೆ ಮಾಡಲಿದ್ದಾರೆ

Kannada Sahitya Parishad: ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ

ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ

ಕನ್ನಡ ಸಾಹಿತ್ಯ ಪರಿಷತ್ತು, ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ತಾಲ್ಲೂಕು ಸಹಯೋಗದಲ್ಲಿ ಶಾಂತಿ ನಿಕೇತನ್ಸ್ ಪದವಿ ಪೂರ್ವ ಕಾಲೇಜು, ಚಿಕ್ಕಬಳ್ಳಾಪುರ ಇವರ ಸಂಯುಕ್ತಾ ಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆಯನ್ನು ಮೇ 5 ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಶಾಂತಿನಿಕೇತನ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

ಶ್ರೀನಿವಾಸ ಸಾಗರದಲ್ಲಿ ಮುಳುಗಿ 12 ವರ್ಷದ ಪ್ರವಾಸಿ ಸಬಿಹಾ ಸಾವು

ಶ್ರೀನಿವಾಸ ಸಾಗರದಲ್ಲಿ ಮುಳುಗಿ 12 ವರ್ಷದ ಪ್ರವಾಸಿ ಸಬಿಹಾ ಸಾವು

ಗದಗ್ ಜಿಲ್ಲೆ ಶಿರಹಟ್ಟಿ ತಾಲೂಕಿನಿಂದ ಆಗಮಿಸಿದ್ದ ಹಜರತ್ ಅಲಿ ಮಾತನಾಡಿ ನಾವು 15 ಮಂದಿ ಚಿಂತಾಮಣಿ ತಾಲೂಕಿನ ಪುರಾಣಪ್ರಸಿದ್ಧ ಸ್ಥಳಗಳನ್ನು ನೋಡಿಕೊಂಡು ಹೋಗಲು ಪ್ರವಾಸಕ್ಕೆ ಬಂದಿದ್ದೆವು. ಇದೇ ವೇಳೆ ಹತ್ತಿರದಲ್ಲಿ ಯಾವುದಾದರೂ ಜಲಾಶಯಗಳಿಗೆ ಭೇಟಿ ನೀಡೋಣ ಎಂದು ಹೆಣ್ಣು ಮಕ್ಕಳು ಒತ್ತಾಯ ಮಾಡಿದರು.

Chikkaballapur News: ಕುಡಿಯುವ ನೀರಿನ ಪೂರೈಕೆ ಕೆಲಸವನ್ನು ಮೊದಲ ಆದ್ಯತೆಯಾಗಿ ಮಾಡಬೇಕು: ಜಿಲ್ಲಾಧಿಕಾರಿ ಜಿ.ಪ್ರಭು ತಾಕೀತು

ಮೊದಲ ಆದ್ಯತೆಯಾಗಿ ಕುಡಿಯುವ ನೀರಿನ ಪೂರೈಕೆ ಕೆಲಸ ಮಾಡಬೇಕು

ಜಿಲ್ಲೆಯ 32 ಗ್ರಾಮಗಳು, 12 ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು ಮುಂದಿನ ದಿನಗಳಲ್ಲಿ 107 ಗ್ರಾಮಗಳಲ್ಲಿ 20 ವಾರ್ಡ್ಗಳಲ್ಲಿ ಸಮಸ್ಯೆ ಎದುರಾಗಬಹುದು. ಹೀಗಾಗಿ ಕುಡಿಯುವ ನೀರಿನ ಪೂರೈಕೆಯ ಕಾರ್ಯಗಳನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಲು ತಹಸೀಲ್ದಾರ್, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳು, ಸ್ಥಳೀಯಾ ಡಳಿತ ಸಂಸ್ಥೆಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿಗಳು ಕ್ರಮ ವಹಿಸಲು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

MLA S.R.Vishwanath: ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ ಮಹಾನ್ ಪುರುಷರು, ಸಂತರು ಒಂದು ಜಾತಿ, ಧರ್ಮಕ್ಕೆ ಸೀಮಿತವಾದವರಲ್ಲ: ಶಾಸಕ ಎಸ್.ಆರ್.ವಿಶ್ವನಾಥ್

ಸಂತರು ಒಂದು ಜಾತಿ, ಧರ್ಮಕ್ಕೆ ಸೀಮಿತವಾದವರಲ್ಲ: ಎಸ್.ಆರ್.ವಿಶ್ವನಾಥ್

ಅಂಬೇಡ್ಕರ್ ಭಾರತಕ್ಕೆ ನೀಡಿದ ಸಂವಿಧಾನದಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರಕಾರದ ಸೌಲಭ್ಯ ಹಾಗೂ ಸಮಾನವಾದ ಹಕ್ಕು ಸಿಗುತ್ತಿದೆ. ಆದರೆ, ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಕಾಂಗ್ರೆಸ್‌ ನವರು ಮೊದಲಿನಿಂದಲೂ ಅಪಮಾನಿಸಿಕೊಂಡೇ ಬಂದರು. ಅವರ ನಿಧನದ ನಂತರವೂ ಅವರಿಗೆ ದಿಲ್ಲಿಯಲ್ಲಿ ಸ್ಮಾರಕ ನಿರ್ಮಾಣಕ್ಕೆ ಜಾಗ ಕೊಡಲಿಲ್ಲ

Gauribidabur News: ಅಣ್ಣೆ ಫಾತಿಮಾ ಶಿಕ್ಷಕರ ತರಬೇತಿ ಸಂಸ್ಥೆಯ ಗುರು ಶಿಷ್ಯರ ಸಮಾಗಮ

ಅಣ್ಣೆ ಫಾತಿಮಾ ಶಿಕ್ಷಕರ ತರಬೇತಿ ಸಂಸ್ಥೆಯ ಗುರು ಶಿಷ್ಯರ ಸಮಾಗಮ

ಅಣ್ಣೆ ಫಾತಿಮಾ ಶಿಕ್ಷಕರ ತರಬೇತಿ ಸಂಸ್ಥೆ ಮೂರು ದಶಕಗಳ  ಕಾಲ ಉತ್ಕೃಷ್ಟ ಶಿಕ್ಷಣ ನೀಡಿ, ಗುಣಮಟ್ಟ ದ ಶಿಕ್ಷಕರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದೆ. ಸಂಸ್ಥೆ ನಮಗೆ ಅನ್ನ, ನಿಮಗೆ ಅಕ್ಷರ ನೀಡಿದೆ. ಆದ್ದರಿಂದ ನಾವು ಸಂಸ್ಥೆಗೆ ಕೃತಜ್ಞರಾಗಿ ಸಮಾಜದಲ್ಲಿ ಉತ್ತಮ ಕೆಲಸಗಳನ್ನು ಮಾಡಬೇಕಾಗಿದೆ. ಗುರು ಶಿಷ್ಯರ ಪರಂಪರೆ ಹೀಗೆ ಮುಂದುವರೆಯಬೇಕು. ತಾವುಗಳು ಸಂಸ್ಥೆಯಿಂದ ಪಡೆದಿರುವ ಮೌಲ್ಯಯುತ ಶಿಕ್ಷಣ ಮತ್ತು  ಸಂಸ್ಕಾರವನ್ನು ಸಮಾಜಕ್ಕೆ ನೀಡಬೇಕು.

Protest for Drinking water: ಬಾಯಾರಿದ ಚಿಂತಾಮಣಿ 22ನೇ ವಾರ್ಡ್: ರಸ್ತೆಗಿಳಿದು ಆಡಳಿತಕ್ಕೆ ಬಿಸಿ ಮುಟ್ಟಿಸಿದ ಜನತೆ

ನೀರಿಗಾಗಿ ರಸ್ತೆ ತಡೆದು ವಾರ್ಡ್ ನಂ. 22ರ ನಿವಾಸಿಗಳ ಬೃಹತ್ ಪ್ರತಿಭಟನೆ

ವಾರ್ಡ್ನ ಪುರುಷರು,ಮಹಿಳೆಯರು ಮತ್ತು ಮಕ್ಕಳು ರಸ್ತೆಯಲ್ಲೇ ಕುಳಿತು ಸಂಚಾರಕ್ಕೆ ಅಡ್ಡಿ ಪಡಿಸಿದರು. ಸಾರ್ವಜನಿಕ ಸಾರಿಗೆ ಬಸ್‌ಗಳನ್ನು ತಡೆದು ನಿಲ್ಲಿಸಿದ ಪ್ರತಿಭಟನಾಕಾರರು, ಅಧಿಕಾರಿ ಗಳ ವಿರುದ್ಧ ಘೋಷಣೆಗಳನ್ನು ಕೂಗಿದರು."ನಮಗೆ ಕುಡಿಯುವ ನೀರು ಕೊಡಿ ಇಲ್ಲವೇ ಅಧಿಕಾರ ಬಿಟ್ಟು ತೊಲಗಿ" ಎಂದು ಆಕ್ರೋಶ ವ್ಯಕ್ತಪಡಿಸಿದರು.

Chinthamani News: ಕಾಂಗ್ರೆಸ್ ಅಭ್ಯರ್ಥಿಗಳ ಭರ್ಜರಿ ಗೆಲುವು: ಚಿಂತಾಮಣಿಯಲ್ಲಿ ಕೈ ಕಾರ್ಯಕರ್ತರಿಂದ ಸಂಭ್ರಮ

ಚಿಂತಾಮಣಿಯಲ್ಲಿ ಕೈ ಕಾರ್ಯಕರ್ತರಿಂದ ಸಂಭ್ರಮ

ರಾಜ್ಯದಲ್ಲಿ ನಡೆದ ಉಪ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ದಾವಣಗೆರೆ ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿದ್ದಾರೆ.ಈ ಗೆಲುವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಚಿಂತಾಮಣಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಗರದ ತಾಲೂಕು ಆಫೀಸ್ ಮುಂಭಾಗ ಪಟಾಕಿ ತಿಳಿಸಿ ಸಿಹಿ ಹಂಚಿ ಸಂಭ್ರಮ ಮಾಡಿದರು.

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

AI ಗ್ಲಾಸ್‌ಗಳನ್ನು ಬಿಡುಗಡೆ ಮಾಡಲು ವಿರಾಟ್ ಕೊಹ್ಲಿರೊಂದಿಗೆ ಪಾಲುದಾರಿಕೆ

ತ್ವರಿತ ಹಂಚಿಕೆ ಮತ್ತು ಸುಲಭ ಸೆರೆಹಿಡಿಯುವಿಕೆಯೊಂದಿಗೆ, ಈ ಗ್ಲಾಸ್‌ಗಳು ಮೈದಾನದ ಒಳಗೂ ಹೊರಗೂ ಉನ್ನತ ಕಾರ್ಯಕ್ಷಮತೆಯ ಕ್ಷಣಗಳನ್ನು ದಾಖಲಿಸಲು ಇನ್ನಷ್ಟು ಬುದ್ಧಿವಂತ ಮತ್ತು ಸಹಜವಾದ ಮಾರ್ಗವನ್ನು ಒದಗಿಸುತ್ತವೆ. ಈ ಸಹಭಾಗಿತ್ವವು Oakley ಮತ್ತು Meta ಅವರ “Athletic Intelligence” ಎಂಬ ದೃಷ್ಟಿಕೋನವನ್ನು ಜೀವಂತಗೊಳಿಸುತ್ತದೆ.

ಎಲ್‌ಪಿಜಿ ಮೇಲಿನ ತೆರಿಗೆ ಕಡಿತವಾಗಲಿ

ಎಲ್‌ಪಿಜಿ ಮೇಲಿನ ತೆರಿಗೆ ಕಡಿತವಾಗಲಿ

ಆದಾಯದಲ್ಲಿ ಸ್ಥಿರತೆ ಇಲ್ಲದ ಸಣ್ಣ ವ್ಯಾಪಾರಿಗಳಿಗೆ ಇದು ದೊಡ್ಡ ಹೊಡೆತವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಅವರಿಗೆ ತಮ್ಮ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸುವುದನ್ನು ಬಿಟ್ಟರೆ ಬೇರೆ ಆಯ್ಕೆ ಇರದು. ಇದರಿಂದ ಟೀ, ಕಾಫಿ, ಇಡ್ಲಿ, ದೋಸೆ ಸೇರಿದಂತೆ ಶ್ರೀ ಸಾಮಾನ್ಯರ ನಿತ್ಯದ ತಿಂಡಿ, ತಿನಿಸುಗಳ ಬೆಲೆಗಳು ಏರಿಕೆಯಾಗಲಿವೆ. ಇದು ವಿಶೇಷವಾಗಿ ನಗರದ ಬಡ ಮತ್ತು ಮಧ್ಯಮ ವರ್ಗದ ಜನರ ಪಾಲಿಗೆ ಹೊರೆಯಾಗಲಿದೆ. ಕೊಲ್ಲಿ ಯುದ್ಧದ ಹಿನ್ನೆಲೆಯಲ್ಲಿ ಅನಿಲ ಮತ್ತು ಕಚ್ಚಾ ತೈಲದ ದರ ಏರಿಕೆಯಾಗಿದೆ ನಿಜ.

Prakash Hegde Column: ಇರಾನ್‌ ಯುದ್ಧ ಟ್ರಂಪ್‌ ಪಾಲಿನ ಪವಿತ್ರ ಯುದ್ಧವೇ ?

ಇರಾನ್‌ ಯುದ್ಧ ಟ್ರಂಪ್‌ ಪಾಲಿನ ಪವಿತ್ರ ಯುದ್ಧವೇ ?

ವಿವೇಕಚಿತ್ತದಿಂದ ಪಕ್ಷಪಾತವಿಲ್ಲದೇ ವಿಶ್ಲೇಷಿಸಿದರೆ ಇದು ಸ್ವಲ್ಪ ಇತಿಹಾಸ, ಸ್ವಲ್ಪ ರಾಜಕೀಯ, ಸ್ವಲ್ಪ ಧರ್ಮ, ಮತ್ತು ತುಂಬಾ ಡ್ರಾಮಾ ಮಿಕ್ಸ ಆಗಿರುವ ಒಂದು ನಿಗೂಢ ಕಲ್ಪನೆ. ಕೆಲ ಕಲ್ಪನೆ ಗಳು ಸಿನಿಮಾ ಕಥೆಗೂ ಮೀರಿದಂತಿರುತ್ತವೆ. ಕೆಲ ನಿಷ್ಠಾವಂತ ಧಾರ್ಮಿಕ ವಿಶ್ವಾಸಿಗಳ ಮನಸ್ಸಿ ನಲ್ಲಿ ಹೇಗೆ ಅದ್ಭುತವಾಗಿ ರೂಪಾಂತರ ಹೊಂದಿ ಜೀವಿತವಾಗುತ್ತದೆ ಅನ್ನೋದೇ ಅತ್ಯಂತ ಕೌತುಕದ ಸಿದ್ಧಾಂತ.

ಮೋತಿಲಾಲ್ ಓಸ್ವಾಲ್ ಫೈನಾನ್ಷಿಯಲ್ ಸರ್ವೀಸಸ್‌ಗೆ ದಾಖಲೆಯ ತ್ರೈಮಾಸಿಕ ಲಾಭ ₹661 ಕೋಟಿ

ಮೋತಿಲಾಲ್ ಓಸ್ವಾಲ್ ಫೈನಾನ್ಷಿಯಲ್ ಸರ್ವೀಸಸ್‌ಗೆ ₹661 ಕೋಟಿ ಲಾಭ

Motilal Oswal Financial Services (MOFSL) ಪ್ರಸಕ್ತ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕ ದಲ್ಲಿ ₹661 ಕೋಟಿ ತೆರಿಗೆ ನಂತರದ ಲಾಭ (PAT) ದಾಖಲಿಸಿದೆ. ಇದು ವರ್ಷದಿಂದ ವರ್ಷಕ್ಕೆ 25% ಏರಿಕೆಯಾಗಿದ್ದು, ಕಂಪನಿಯ ಶಕ್ತಿಶಾಲಿ ಕಾರ್ಯಕ್ಷಮತೆಯನ್ನು ಪ್ರತಿಬಿಂಬಿಸುತ್ತದೆ. ಹಣಕಾಸು ವರ್ಷ 2026ರ ಪೂರ್ಣಾವಧಿಯಲ್ಲಿ, ಕಂಪನಿಯ ಒಟ್ಟು ಲಾಭ ₹2,360 ಕೋಟಿಗೆ ಏರಿಕೆಯಾಗಿ, 16% ವರ್ಷದ ಬೆಳವಣಿಗೆಯನ್ನು ಸಾಧಿಸಿದೆ.

ಮೇ.8 ರಿಂದ ಅಮೆಜಾನ್ ಇಂಡಿಯಾದ ಗ್ರೇಟ್ ಸಮ್ಮರ್ ಸೇಲ್ 2026 ನೊಂದಿಗೆ ಕ್ಯುರೇಟೆಡ್ AI ಫೈಂಡ್ ಗಳಿಂದ ಮಾಡಿ ಶಾಪಿಂಗ್

ಮೇ.8 ರಿಂದ ಅಮೆಜಾನ್ ಇಂಡಿಯಾದ ಗ್ರೇಟ್ ಸಮ್ಮರ್ ಸೇಲ್

ವಿಭಾಗಗಳಾದ್ಯಂತ ತಡೆಯಲಾಗದ ಡೀಲ್ ಗಳ ಹೊರತಾಗಿ, ಗ್ರಾಹಕರು ಗ್ರೇಟ್ ಸಮ್ಮರ್ ಸೇಲ್ 2026 ನ ಸಮಯದಲ್ಲಿ ಹಲವಾರು ಕೈಗೆಟುಕುವ ಆಯ್ಕೆಗಳನ್ನು ಎದುರು ನೋಡಬಹುದು, ಇದರಲ್ಲಿ ಆಯ್ದ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಗಳಲ್ಲಿ ನೋ-ಕಾಸ್ಟ್ ಇಎಂಐ, ತ್ವರಿತ ಬ್ಯಾಂಕ್ ರಿಯಾಯಿತಿಗಳು, ವಿನಿಮಯ ಕೊಡುಗೆಗಳು ಮತ್ತು ಅಮೆಜಾನ್ ಪೇ ಪ್ರಯೋಜನಗಳು ಸೇರಿವೆ, ಇದು ಬೇಸಿಗೆ ಅಗತ್ಯ ವಸ್ತುಗಳು ಮತ್ತು ಪ್ರೀಮಿಯಂ ಖರೀದಿ ಗಳನ್ನು ಹೆಚ್ಚು ಪಡೆಯುವ ಹಾಗೆ ಮಾಡುತ್ತದೆ

ರೈತ ಮಕ್ಕಳ 50% ಮೀಸಲಾತಿ ಸದುಪಯೋಗಪಡಿಸಿಕೊಳ್ಳಲು ಮೇ. 4 ರಂದು ಕೃಷಿ ಪ್ರಾಯೋಗಿಕ ಪರೀಕ್ಷೆಗಾಗಿ ತರಬೇತಿ ಕಾರ್ಯಾಗಾರ

ಮೇ. 4 ರಂದು ಕೃಷಿ ಪ್ರಾಯೋಗಿಕ ಪರೀಕ್ಷೆಗಾಗಿ ತರಬೇತಿ ಕಾರ್ಯಾಗಾರ

ಕೃಷಿಕರ ಕೋಟಾದ ಅಡಿಯಲ್ಲಿ ರಾಜ್ಯದ ಕೃಷಿ ವಿಶ್ವವಿದ್ಯಾಲಯ ಗಳಲ್ಲಿ ರೈತರ ಮಕ್ಕಳಿಗೆ 50% ಮೀಸಲಾತಿ ಲಭ್ಯವಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳಲು ಜಿಕೆವಿಕೆ ಬಳಿ ಇರುವ ಅರಬಿಂದೋ ಶಾಲೆಯಲ್ಲಿ ವಿಕ್ಸಿತ್47 ಅಕಾಡೆಮಿ ಯಿಂದ ಕೃಷಿ ಪ್ರಾಯೋಗಿಕ ಪರೀಕ್ಷೆಗೆ ಸನ್ನದ್ಧಗೊಳ್ಳಲು ಮೇ. 4 ರಂದು ಒಂದು ದಿನದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ.

Dr. C.N. Ashwathnarayana Column: ಬಿಎಸ್‌ʼವೈ ಜನಪರ ಕಾಯಕ, ದಣಿವರಿಯದ ನಾಯಕ

ಬಿಎಸ್‌ʼವೈ ಜನಪರ ಕಾಯಕ, ದಣಿವರಿಯದ ನಾಯಕ

ರಾಜಕೀಯ ಕುಟುಂಬದ ಹಿನ್ನೆಲೆಯಿಂದ ಯಡಿಯೂರಪ್ಪ ಬಂದವರಲ್ಲ. ಉನ್ನತ ಶಿಕ್ಷಣಕ್ಕೂ ತಮ್ಮನ್ನು ತಾವು ತೆರೆದುಕೊಂಡವರಲ್ಲ. ಆದರೂ ಅವರ ಆಡಳಿತ ಶೈಲಿ ಬೇರೆ ಎಲ್ಲ ಮಂತ್ರಿ, ಮುಖ್ಯಮಂತ್ರಿಗಳಿಗೂ ಮಿಗಿಲು. ಕಾರಣ ಜನರ ಬದುಕು ಹಸನಾಗಿಸಲು ಬಲು ಸುದೀರ್ಘ ಕಾಲ ಅವರ ತುಡಿತ ಮತ್ತು ದುಡಿತದ ಅನುಭವ ಮಾತ್ರ ಕಾರಣ ಎಂದರೆ ಅತಿಶಯೋಕ್ತಿ ಅಲ್ಲವೇ ಅಲ್ಲ.

Prof R G Hegde Column: ಓದುವವರಿಲ್ಲ ಎಂದು ಕೊರಗುವವರು ಇವರತ್ತ ನೋಡಬೇಕು

ಓದುವವರಿಲ್ಲ ಎಂದು ಕೊರಗುವವರು ಇವರತ್ತ ನೋಡಬೇಕು

ಕನ್ನಡ ಪತ್ರಿಕೋದ್ಯಮವನ್ನು ಹಳೆಯ ಜಾಡಿನಿಂದ, ಗೂಡಿನಿಂದ ಹೊರ ತಂದು ಅದಕ್ಕೊಂದು ಹೊಸ ಜೀವ, ಹೊಸತನ ತಂದವರು ಅವರು. ಕನ್ನಡ ಪತ್ರಿಕೆಗಳನ್ನು ಜನಪ್ರಿಯವಾಗಿಸಿದವರು ಮತ್ತು ಜನಪರವಾಗಿಸಿದವರು ಅವರು. ‘ತಲೆ ಬರಹ’ ಗಳನ್ನು ಬರೆಯುವ ರೀತಿಯಲ್ಲಂತೂ ಮೂಲಭೂತ ಬದಲಾವಣೆ ತಂದವರು ಭಟ್. ‌

Gauribidanur News: ಹೊಸೂರು ಶಾಲೆ ಅರಿವಿನ ಚಿಗುರು ಸಮಾರೋಪ

ಹೊಸೂರು ಶಾಲೆ ಅರಿವಿನ ಚಿಗುರು ಸಮಾರೋಪ

ತಾಲ್ಲೂಕಿನ ಹೊಸೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಮತ್ತು ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯು-ಕ್ತಾಶ್ರಯದಲ್ಲಿ 'ಅರಿವಿನ ಚಿಗುರು' ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಶುಕ್ರವಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

Chinthamani News: ಶಿಕ್ಷಕರ ಸಂಘದ ಚುನಾವಣೆ: ಅಶೋಕ್ ಕುಮಾರ್ ಬಣದ ಅಭ್ಯರ್ಥಿಗಳ ದಿಗ್ವಿಜಯ

ಅಶೋಕ್ ಕುಮಾರ್ ಬಣದ ಅಭ್ಯರ್ಥಿಗಳ ದಿಗ್ವಿಜಯ

ಪುರುಷ ಅಭ್ಯರ್ಥಿ ಗಳ ವಿಭಾಗದಲ್ಲಿ ರವಣಪ್ಪ ಕೆ.323 ಮತಗಳನ್ನು ಪಡೆಯುವ ಮೂಲಕ ಅತ್ಯಧಿಕ ಮತ ಗಳೊಂದಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಉಳಿದಂತೆ ಸಿ.ಮಂಜುನಾಥ್ 310 ಮತಗಳನ್ನು ಶಿವರಾಜ ಕೆ.306 ಮತಗಳನ್ನು ಹಾಗೂ ಬಣದ ನೇತೃತ್ವ ವಹಿಸಿದ್ದ ಅಶೋಕ ಕುಮಾರ್ ಆರ್.305 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಜಯ ಸಾಧಿಸಿದ್ದಾರೆ.

ವಿಶ್ವ ಮಹಿಳಾ ಟೆನಿಸ್ ಚಾಂಪಿಯನ್ ಶಿಪ್ ಟೂರ್ನಿಗೆ ಗುಬ್ಬಿಯ ಸೋಹಾ ಸಾದಿಕ್..!!

ವಿಶ್ವ ಮಹಿಳಾ ಟೆನಿಸ್ ಚಾಂಪಿಯನ್ ಶಿಪ್ ಟೂರ್ನಿಗೆ ಸೋಹಾ ಸಾದಿಕ್..!!

ಯಾವ ದೇಶ ವಿದೇಶದಲ್ಲಿ ಸನ್ಮಾನ ಸಿಕ್ಕಿದ್ದರೂ ಸಾಧನೆ ಮಾಡಿದ ಗಣ್ಯರಿಗೆ ಅವರ ಹುಟ್ಟೂರಿನಲ್ಲಿ ಸಿಗುವ ಗೌರವ ಜೀವನದಲ್ಲೇ ಮರೆಯದ ಕ್ಷಣವಾಗಲಿದೆ. ಹಾಗೆಯೇ ಹೆತ್ತವರ ಮುಂದೆ ಸಿಗುವ ನಾಗರೀಕ ಸನ್ಮಾನ ಸಾರ್ಥಕ ಬದುಕು ಎನಿಸು ತ್ತದೆ. ಇದೇ ಸಾಧನೆಯನ್ನು ಸೋಹಾ ಸಾದಿಕ್ ವಿಶ್ವ ಮಟ್ಟದಲ್ಲಿ ಮತ್ತಷ್ಟು ಮಾಡಲಿ. ಗುಬ್ಬಿಯ ಹೆಸರು ವಿಶ್ವವ್ಯಾಪಿ ಹರಡಿಸಲಿ

ಹಾಡಹಗಲೇ ಮಹಿಳೆಯ ಸರಗಳವು : ಬೆಚ್ಚಿಬಿದ್ದ ಜನತೆ

ಹಾಡಹಗಲೇ ಮಹಿಳೆಯ ಸರಗಳವು : ಬೆಚ್ಚಿಬಿದ್ದ ಜನತೆ

ಮೇಲ್ಮಡಿಯಲ್ಲಿದ್ದ ಪ್ರಿಯಾ ಅವರು ತಳಮಹಡಿಗೆ ಸಂಪ್ ಪರೀಕ್ಷೆ ಮಾಡಲು ಬರುತ್ತಿದ್ದಂತೆ ಹೊಂಚು ಹಾಕಿ ಕಾದಿದ್ದ ಕಳ್ಳರು ಸರಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ. ಘಟನೆಯಾದ ಕೂಡಲೇ ಪ್ರಿಯಾ ಅವರ ಪತಿ ಕಾರ್ತಿಕ್ ಮನೆಗೆ ಬಂದು ಮಾಹಿತಿ ಪಡೆದು ಕೂಡಲೇ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Loading...