Lokesh Kaayarga Column: ಪರೀಕ್ಷೆಯ ಮಾನ ʼದಂಡʼವಾಗಬಾರದು
ರಾಜ್ಯ ಸರಕಾರ ಇದೇ ಶೈಕ್ಷಣಿಕ ವರ್ಷದಿಂದಲೇ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಗೆ ನಿಗದಿಪಡಿಸಲಾದ ಕನಿಷ್ಠ ಅಂಕಗಳ ಮಟ್ಟವನ್ನು ಶೇ.33ಕ್ಕೆ ಇಳಿಸಲು ಹೊರಟಿದೆ. ಈ ಮೂಲಕ ಉತ್ತೀರ್ಣರಾಗುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಲು ಮುಂದಾಗಿದೆ. ಇದರ ಬದಲು ಎಸ್ಎಸ್ಎಲ್ಸಿವರೆಗೆ ‘ಉತ್ತೀರ್ಣ ಉಚಿತ’ ಎಂದು ಘೋಷಿಸಿದ್ದರೆ ವಿದ್ಯಾರ್ಥಿಗಳ ಪಾಲಿಗೆ ನಮ್ಮ ಶಿಕ್ಷಣ ಸಚಿವರು ಹೀರೋ ಆಗಿರುತ್ತಿದ್ದರು.