ಕುಮಾರಣ್ಣಂಗೂ ಈಗ ವಿಜಯೇಂದ್ರ ಬೇಕಿಲ್ಲ
ಜೆಡಿಎಸ್ ನಾಯಕ, ಕೇಂದ್ರದ ಉಕ್ಕು ಮತ್ತು ಕೈಗಾರಿಕಾ ಖಾತೆಯ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೂ ಈಗ ವಿಜಯೇಂದ್ರ ಬೇಕಾಗಿಲ್ಲ. ಕಾರಣ? ವಿಜಯೇಂದ್ರ ಅವರಿಗೆ ಜೆಡಿಎಸ್ ಬಗ್ಗೆ ಇರುವ ನಿರಾಸಕ್ತಿ. ಅಂದ ಹಾಗೆ, ಕಳೆದ ಲೋಕಸಭಾ ಚುನಾವಣೆಯ ಹೊತ್ತಿಗೆ ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಅಮಿತ್ ಶಾ ಅವರ ಲೆಕ್ಕಾಚಾರದ ಫಲವಾಗಿ ಬಿಜೆಪಿ -ಜೆಡಿಎಸ್ ಮಧ್ಯೆ ಹೊಂದಾಣಿಕೆ ಸಾಧಿತವಾಗಿತ್ತು.