ನದಿ ದಾಟಿ ಬಂದವರು ಬದಲಾವಣೆಗಳನ್ನು ವಿಶ್ಲೇಷಿಸುವ ಕೃತಿ
ದ್ವಾರನಕುಂಟೆ ಪಾತಣ್ಣ ಪ್ರತಿಷ್ಠಾನ ವತಿಯಿಂದ ಶನಿವಾರ ಆಯೋಜಿಸಿದ್ದ ದ್ವಾರನಕುಂಟೆ ಪಾತಣ್ಣ ಕಾದಂಬರಿ ಪ್ರಶಸ್ತಿಯನ್ನು ವಿಶ್ವವಾಣಿ ಪುರವಣಿ ವಿಭಾಗದ ಮುಖ್ಯಸ್ಥ ಶಶಿಧರ ಹಾಲಾಡಿ (Shashidhar Haladi, Head of Vishwavani Supplement Department) ಅವರಿಗೆ ಪ್ರದಾನ ಮಾಡಿ ಬಳಿಕ ಮಾತನಾಡಿದ ಅವರು, ಕಾದಂಬರಿಯು ಬ್ರಿಟಿಷರ ಆಳ್ವಿಕೆಯಿಂದ ಮುಕ್ತಿಗೊಳ್ಳುವ ಹೋರಾಟದ ಕಾಲಘಟ್ಟವನ್ನು ಹಾಗೂ ಅದರ ನಂತರದ ಸಾಮಾಜಿಕ-ರಾಜಕೀಯ ಬೆಳವಣಿಗೆಗಳನ್ನು ಸಾಹಿತ್ಯದ ಮೂಲಕ ವಿಶ್ಲೇಷಿಸುತ್ತದೆ