ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ: ರಾಘವೇಶ್ವರ ಶ್ರೀ
Sri Raghaveshwara Bharathi Swamiji: ವಿದ್ಯಾರ್ಥಿಗಳು ಹಾಗೂ ಯುವ ಜನರು ರಾತ್ರಿ ತಡವಾಗಿ ಜಾಗರಣೆ ಮಾಡುವುದನ್ನು ಮತ್ತು ಮೊಬೈಲ್ ಸೇರಿದಂತೆ ಡಿಜಿಟಲ್ ಸಾಧನಗಳ ಅತಿಯಾದ ಬಳಕೆಯನ್ನು ಕಡಿಮೆ ಮಾಡಬೇಕು. ನಿಗದಿತ ಸಮಯದಲ್ಲಿ ಮಲಗಿ, ಬೆಳಗ್ಗೆ ಸಕಾಲದಲ್ಲಿ ಏಳುವ ಅಭ್ಯಾಸ ಬೆಳೆಸಿಕೊಂಡರೆ ಆರೋಗ್ಯಕರ ಜೀವನ ಸಾಧ್ಯವಾಗುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.