ಇದು ಕಾಲಿಗೆ ಚಕ್ರ ಕಟ್ಟಿಕೊಂಡಿರುವವರ ಭಗವದ್ಗೀತೆ
“ಅಬಾಧಿತ ಜ್ಞಾನದ ಹರಿವು, ಜೀವನಾನುಭವ, ಆಮೋದ, ಖುಷಿ, ಹಿಗ್ಗು, ನಲಿವು, ವಿವಿಧ ಪ್ರಾಂತ್ಯ ಗಳ ಬಗೆಬಗೆಯ ಭಕ್ಷ್ಯ-ಭೋಜ್ಯಗಳನ್ನು ಸವಿದು ನಾಲಿಗೆಯ ರುಚಿಯನ್ನು ತಣಿಸಿಕೊಳ್ಳುವಿಕೆ ಮತ್ತು ಅಲ್ಲಿನ ಜೀವನಶೈಲಿಯನ್ನು ಆಸ್ವಾದಿಸುವ ಅವಕಾಶ ಇವೆಲ್ಲ ಒಂದೇ ಗುಕ್ಕಿಗೆ ದಕ್ಕಬೇಕೆಂದರೆ, ‘ಪ್ರಯಾಣ-ಪ್ರವಾಸ-ಪರ್ಯಟನೆ-ಯಾತ್ರೆ-ದೇಶ ಸಂಚಾರ’ ಎಂದೆಲ್ಲಾ ಕರೆಯಲ್ಪಡುವ ‘ಊರು ಸುತ್ತೋ ಕಸುಬು’ ಬೆಸ್ಟು ಕಣ್ರೀ!"