ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

Yashaswi Devadiga

Sub Editor

[email protected]

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹುಟ್ಟೂರು. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಜತೆಗೆ ಚಿನ್ನದ ಪದಕ ಪಡೆದುಕೊಂಡಿದ್ದೇನೆ. ವಿಸ್ತಾರ ನ್ಯೂಸ್ ವೆಬ್ಸೈಟ್ ನಲ್ಲಿ ಉಪಸಂಪಾದಕಿಯಾಗಿ ವೃತ್ತಿ ಪ್ರಾರಂಭ. ಬಳಿಕ ನ್ಯೂಸ್ 18 ಕನ್ನಡದಲ್ಲಿ ಉಪಸಂಪಾದಕಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ಮೂರು ವರ್ಷಗಳಿಂದ ಕೆಲಸ ಮಾಡಿದ ಅನುಭವ. ಜೊತೆಗೆ ಕನ್ನಡ ಸಿನಿಮಾವೊಂದಕ್ಕೆ ಸಹಾಯಕಿ ನಿರ್ದೇಶಕಿಯಾಗಿ ಕೆಲಸ ಮಾಡಿದ್ದೇನೆ. ಸಿನಿಮಾ ವೀಕ್ಷಣೆ, ಸಿನಿಮಾ ಮೇಕಿಂಗ್, ಸಿನಿಮಾ ವಿಮರ್ಶೆ, ಬರವಣಿಗೆ, ಓದು ನೆಚ್ಚಿನ ಹವ್ಯಾಸ.

Articles
Ram Gopal Varma: ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಪಾತ್ರದಲ್ಲಿ ಈ ನಟ!

ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಪಾತ್ರದಲ್ಲಿ ಈ ನಟ!

Ram Gopal Varma: ನಿರ್ದೇಶಕ ರಾಮ್ ಗೋಪಾಲ್ ವರ್ಮಾ 'ಪೋಲಿಸ್ ಕಂಪನಿ' ಎಂಬ ಹೊಸ ಸಿನಿಮಾ ಘೋಷಿಸಿದ್ದಾರೆ. ಈ ಚಿತ್ರವನ್ನು ಟಿ-ಸೀರೀಸ್ ಬೆಂಬಲಿಸಲಿದ್ದು, ನಟ ಹರ್ಷವರ್ಧನ್ ರಾಣೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮುಂಬೈ ಭೂಗತ ಜಗತ್ತಿನ ವಿರುದ್ಧದ ಕೆಲಸಕ್ಕಾಗಿ ಹೆಸರುವಾಸಿಯಾದ ಮಾಜಿ ಮುಂಬೈ ಪೊಲೀಸ್ ಅಧಿಕಾರಿ ದಯಾ ನಾಯಕ್ ಅವರ ಜೀವನವನ್ನು ಆಧರಿಸಿದ ಚಿತ್ರ.

vijay sethupathi: ವಿಜಯ್​ ಸೇತುಪತಿ 'ಸ್ಲಮ್ ಡಾಗ್' ; ಪವರ್‌ಫುಲ್ ಅಧಿಕಾರಿ ಪಾತ್ರದಲ್ಲಿ ಟಬು

ವಿಜಯ್​ ಸೇತುಪತಿ 'ಸ್ಲಮ್ ಡಾಗ್' ; ಪವರ್‌ಫುಲ್ ಅಧಿಕಾರಿ ಪಾತ್ರದಲ್ಲಿ ಟಬು

vijay sethupathi: ಪ್ಯಾನ್-ಇಂಡಿಯಾ ಆಕ್ಷನ್ ಡ್ರಾಮಾ 'ಸ್ಲಮ್ ಡಾಗ್: 33 ಟೆಂಪಲ್ ರೋಡ್' ಸಿನಿಮಾವು ಭರ್ಜರಿ ಆಕ್ಷನ್ ಮತ್ತು ನಿಗೂಢತೆಯ ಮಿಶ್ರಣವನ್ನು ನೀಡುವ ಭರವಸೆ ಮೂಡಿಸಿದೆ. ಇತ್ತೀಚೆಗಷ್ಟೇ ಗೌರಿ ಹೆಗ್ಡೆ (Gowri hegde) ಪಾತ್ರದಲ್ಲಿ ಟಬು ಅವರ ಫಸ್ಟ್ ಲುಕ್ ಅನಾವರಣಗೊಳಿಸಿದ್ದ ಚಿತ್ರತಂಡ, ಈಗ ಅವರ ಶಕ್ತಿಶಾಲಿ ಪಾತ್ರದ ಪರಿಚಯ ನೀಡುವ ಒಂದು ಪವರ್‌ಫುಲ್ ಗ್ಲಿಂಪ್ಸ್ ಬಿಡುಗಡೆ ಮಾಡಿದೆ.

Shruti Haasan: ತೀವ್ರ ಅಲರ್ಜಿ, ಚರ್ಮದ ಕಿರಿಕಿರಿ; ಶ್ರುತಿ ಹಾಸನ್ ಭಾವುಕರಾಗಿದ್ದೇಕೆ?

ತೀವ್ರ ಅಲರ್ಜಿ, ಚರ್ಮದ ಕಿರಿಕಿರಿ; ಶ್ರುತಿ ಹಾಸನ್ ಭಾವುಕರಾಗಿದ್ದೇಕೆ?

Shruti Haasan: ತೀವ್ರ ಸ್ವರೂಪದ ಅಲರ್ಜಿ ಸಮಸ್ಯೆಯಿಂದಾಗಿ ನಟಿ ಶ್ರುತಿ ಹಾಸನ್ ತಾವು ದತ್ತು ಪಡೆದಿದ್ದ ಆಸ್ಲನ್ ಎಂಬ ಬೆಕ್ಕಿನ ಮರಿಯನ್ನು ಹಿಂತಿರುಗಿಸಿದ್ದಾರೆ. ಔಷಧಿ ಹಾಗೂ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದರೂ ಅಲರ್ಜಿ (allergies) ಕಡಿಮೆಯಾಗದ ಹಿನ್ನೆಲೆಯಲ್ಲಿ, ಭಾರವಾದ ಮನಸ್ಸಿನಿಂದ ಅವರು ಈ ಕಠಿಣ ನಿರ್ಧಾರ ಕೈಗೊಂಡು ತಮ್ಮ ಬೇಸರವನ್ನು ಹಂಚಿಕೊಂಡಿದ್ದಾರೆ.

OTT Movie: ಈ ಒಟಿಟಿಯಲ್ಲಿ  'ಲೆನಿನ್'; ಕನ್ನಡದಲ್ಲೂ ವೀಕ್ಷಣೆಗೆ ಲಭ್ಯ

ಈ ಒಟಿಟಿಯಲ್ಲಿ 'ಲೆನಿನ್'; ಕನ್ನಡದಲ್ಲೂ ವೀಕ್ಷಣೆಗೆ ಲಭ್ಯ

OTT Movie: ಮುರಳಿ ಕಿಶೋರ್ ಅಬ್ಬೂರು ನಿರ್ದೇಶನದ 'ಲೆನಿನ್' ಚಿತ್ರದಲ್ಲಿ ಅಖಿಲ್ ಅಕ್ಕಿನೇನಿ ಅವರ ಜೊತೆಗೆ ಭಾಗ್ಯಶ್ರೀ ಬೋರ್ಸೆ ನಟಿಸಿದ್ದಾರೆ. ಈ ಚಿತ್ರದಲ್ಲಿ ಶಿವಾಜಿ, ಸುನಿಲ್, ಈಶ್ವರಿ ರಾವ್, ಬ್ರಹ್ಮಾಜಿ, ಗೆಟಪ್ ಶ್ರೀನು, ರಾಮ್‌ಕಿ ಸೇರಿದಂತೆ ಹಲವು ಖ್ಯಾತ ನಟರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕನ್ನಡ ನಟ ಪ್ರಮೋದ್ ಪಂಜು ಈ ಸಿನಿಮಾದ ದೊಡ್ಡ ಹೈಲೈಟ್‌.

Brahmagantu serial: ‘ಬ್ರಹ್ಮಗಂಟು’ ಸೀರಿಯಲ್‌ ಅಂತ್ಯ; ಭಾವುಕರಾದ ದಿಯಾ ಪಾಲಕ್ಕಲ್

‘ಬ್ರಹ್ಮಗಂಟು’ ಅಂತ್ಯ; ಭಾವುಕರಾದ ದಿಯಾ ಪಾಲಕ್ಕಲ್

Brahmagantu serial: ಟಾಪ್‌ ಸೀರಿಯಲ್‌ಗಳಲ್ಲಿ ಒಂದೆನಿಸಿದ್ದ ಬ್ರಹ್ಮಗಂಟು ಮುಗಿಯಲು ಇನ್ನೇನು ಕೆಲವೇ ಎಪಿಸೋಡ್‌ಗಳಿವೆ. ಈಚೆಗಷ್ಟೇ ನಿಧನರಾದ ನಟ, ನಿರ್ಮಾಪಕ, ನಿರ್ದೇಶಕ ದಿಲೀಪ್‌ ರಾಜ್‌ ಅವರ ನಿರ್ಮಾಣದಲ್ಲಿ ಈ ಸೀರಿಯಲ್‌ ಮೂಡಿಬಂದಿದೆ ಈ ಸೀರಿಯಲ್​. ‘ಬ್ರಹ್ಮಗಂಟು’ ಮುಗಿದ ಬೆನ್ನಲ್ಲೇ ದಿಯಾ ಪಾಲಕ್ಕಲ್‌ ಇನ್‌ಸ್ಟಾಗ್ರಾಂನಲ್ಲಿ ಭಾವುಕ ಪೋಸ್ಟ್‌ ಹಂಚಿಕೊಂಡಿದ್ದಾರೆ. ಮೂರು ವರ್ಷಗಳು ಹೇಗೆ ಕಳೆದುಹೋಯಿತೋ ಗೊತ್ತಾಗಲಿಲ್ಲ ಎಂದು ಹೇಳಿರುವ ಅವರು, ದೀಪಾ (Deepa) ಹಾಗೂ ದಿಶಾ ಪಾತ್ರಗಳಿಗೆ ವಿದಾಯ ಹೇಳುವಾಗ ತಮ್ಮ ಹೃದಯ ತುಂಬಿಬಂದಿತ್ತು ಎಂದು ಬರೆದುಕೊಂಡಿದ್ದಾರೆ.

TN Seetharam: ಹೊಸ ಅಧ್ಯಾಯ ಶುರು ಮಾಡಿದ ಟಿ.ಎನ್. ಸೀತಾರಾಮ್! ಏನಿದು ವಿಶೇಷ?

ಹೊಸ ಅಧ್ಯಾಯ ಶುರು ಮಾಡಿದ ಟಿ.ಎನ್. ಸೀತಾರಾಮ್! ಏನಿದು ವಿಶೇಷ?

TN Seetharam: ಸೀತಾರಾಮ್ ತಮ್ಮ ಜನಪ್ರಿಯ 'ಸಿಎಸ್‌ಪಿ' (CSP) ಪಾತ್ರದೊಂದಿಗೆ 'ಮುಂದಿನ ಅಧ್ಯಾಯ' ಎಂಬ ಹೊಸ ವೆಬ್ ಸರಣಿಯ ಮೂಲಕ ಯೂಟ್ಯೂಬ್‌ಗೆ ಕಾಲಿಡುತ್ತಿದ್ದಾರೆ.ಒಂದು ಸಂಪೂರ್ಣ ಸೀಸನ್ ಮುಗಿದ ಮೇಲೆ ಎಲ್ಲಾ ಎಪಿಸೋಡ್ ಗಳನ್ನು ಒಟ್ಟಿಗೆ ಕೂಡ ನೋಡಬಹುದು. ಸ್ವಲ್ಪ ಸಮಯದ ನಂತರ ಮತ್ತೊಂದು ಸೀಸನ್ ಪ್ರಸಾರ ಮಾಡುವ ಯೋಜನೆ ರೂಪಿಸಲಾಗಿದೆ.

Shakeel Noorani: ಖ್ಯಾತ ಸಿನಿಮಾ ಡೈರೆಕ್ಟರ್ ಅರೆಸ್ಟ್‌

ಖ್ಯಾತ ಸಿನಿಮಾ ಡೈರೆಕ್ಟರ್ ಅರೆಸ್ಟ್‌

Shakeel Noorani: 73 ವರ್ಷದ ಚಲನಚಿತ್ರ ನಿರ್ದೇಶಕ ಶಕೀಲ್ ನೂರಾನಿ (Shakeel Noorani ) ಅವರನ್ನು ಬಂಧಿಸಲಾಗಿದೆ. ನಟಿಗೆ ಮಾದಕ ದ್ರವ್ಯ ನೀಡಿ, ಅತ್ಯಾಚಾರವೆಸಗಿದ್ದು, ನಂತರ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ನ್ಯಾಯಾಲಯವು ನೂರಾನಿ ಅವರನ್ನು ಆಗಸ್ಟ್ 12 ರವರೆಗೆ ಬಂಧನದಲ್ಲಿರಿಸಿದೆ.

Nivin Pauly: ಮಾಲಿವುಡ್‌ಗೆ ಎಂಟ್ರಿ ಕೊಟ್ಟ ನಟಿ  ರುಕ್ಮಿಣಿ ವಸಂತ್

ಮಾಲಿವುಡ್‌ಗೆ ಎಂಟ್ರಿ ಕೊಟ್ಟ ನಟಿ ರುಕ್ಮಿಣಿ ವಸಂತ್

Nivin Pauly: NP51 ಚಿತ್ರವನ್ನು ನಶೀದ್ ಮೊಹಮ್ಮದ್ ಫಾಮಿ ನಿರ್ದೇಶಿಸಿದ್ದಾರೆ ಮತ್ತು ಇದನ್ನು ಮಾರ್ಟಿನ್ ಪ್ರಕ್ಕತ್ ಫಿಲ್ಮ್ಸ್ ಮತ್ತು ನಿವಿನ್ ಪೌಲಿ ಅವರ ನಿರ್ಮಾಣ ಬ್ಯಾನರ್ ಪೌಲಿ ಜೂನಿಯರ್ ಪಿಕ್ಚರ್ಸ್ ಜಂಟಿಯಾಗಿ ನಿರ್ಮಿಸಿವೆ. ನಿವಿನ್ ಜೊತೆ ಆಗಾಗ್ಗೆ ಸಹಯೋಗಿಯಾಗಿರುವ ನಟ ಅಜು ವರ್ಗೀಸ್ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.

Dheeren: ಧೀರನ್ ರಾಮ್‌ಕುಮಾರ್ ಅಭಿನಯದ 'ಪಬ್ಬಾರ್' ಸಿನಿಮಾ ಚಿತ್ರೀಕರಣ ಪೂರ್ಣ

ಧೀರನ್ ರಾಮ್‌ಕುಮಾರ್ ಅಭಿನಯದ 'ಪಬ್ಬಾರ್' ಸಿನಿಮಾ ಚಿತ್ರೀಕರಣ ಪೂರ್ಣ

Dheeren: ಈ ಚಿತ್ರದಲ್ಲಿ ಧೀರನ್ ರಾಮ್‌ಕುಮಾರ್ ಅವರು ಹಿಂದೆಂದೂ ಕಾಣಿಸಿಕೊಂಡಿರದ ಖಡಕ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದು, ಅವರ ಅಭಿನಯದ ಹೊಸ ಮಗ್ಗುಲನ್ನು ಪ್ರೇಕ್ಷಕರಿಗೆ ಉಣಬಡಿಸಲು ಸಜ್ಜಾಗಿದ್ದಾರೆ. ನಾಯಕಿಯಾಗಿ 'ನೆನಪಿರಲಿ' ಪ್ರೇಮ್ ಅವರ ಪುತ್ರಿ ಅಮೃತಾ ಪ್ರೇಮ್ ಅಭಿನಯಿಸಿದ್ದು, ಧೀರನ್ ಹಾಗೂ ಅಮೃತಾ ಜೋಡಿ ತೆರೆಯ ಮೇಲೆ ಹೊಸ ಅಲೆ ಮೂಡಿಸುವ ನಿರೀಕ್ಷೆಯಿದೆ.

Bigg boss Kannada 13: ಆಗಲ್ಲ ಅಂದ್ರೆ ಹೋಗ್ತಾ ಇರು! ಅಮುಕು ಡುಮುಕುಗೆ ಬೆಂಡೆತ್ತಿದ ವಿನಯ್‌ ಗೌಡ

ಆಗಲ್ಲ ಅಂದ್ರೆ ಹೋಗ್ತಾ ಇರು! ಅಮುಕು ಡುಮುಕುಗೆ ಬೆಂಡೆತ್ತಿದ ವಿನಯ್‌ ಗೌಡ

Vinay Gowda: ಜಡ್ಜ್‌ಗಳಾಗಿ ಸಂಗೀತಾ ಶೃಂಗೇರಿ ಹಾಗೂ ವಿನಯ್‌ ಗೌಡ ಚಂದನ್‌ ಶೆಟ್ಟಿ ಶೃತಿ ಕಾಣಿಸಿಕೊಳ್ಳಲಿದ್ದಾರೆ. ಪ್ರೇಕ್ಷಕರಲ್ಲಿ ದಿನದಿಂದ ದಿನಕ್ಕೆ ಕುತೂಹಲ ಹೆಚ್ಚಾಗ್ತಿದೆ. ಈ ಬಾರಿಯ ಸೀಸನ್‌ನಲ್ಲಿ ಯಾರೆಲ್ಲಾ ಸ್ಪರ್ಧಿಗಳಾಗಿ ದೊಡ್ಮನೆ ಪ್ರವೇಶಿಸಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾದು ಕುಳಿತಿದ್ದಾರೆ. ಹೊಸ ಪ್ರೋಮೋ (New Promo) ಈಗ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ವೈರಲ್‌ ಆಗಿದೆ.

Sonu Nigam: ಶಸ್ತ್ರಚಿಕಿತ್ಸೆ ವೇಳೆ  ಮೊಹಮ್ಮದ್ ರಫಿ ಹಾಡು ಹಾಡಿದ ಸೋನು ನಿಗಮ್

ಶಸ್ತ್ರಚಿಕಿತ್ಸೆ ವೇಳೆ ಮೊಹಮ್ಮದ್ ರಫಿ ಹಾಡು ಹಾಡಿದ ಸೋನು ನಿಗಮ್

Sonu Nigam: ಸೋನು ನಿಗಂ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದಾರೆ, ಶಸ್ತ್ರ ಚಿಕಿತ್ಸೆ ನಡೆಯುತ್ತಿರುವಾಗಲೇ ಸೋನು ನಿಗಂ ಅವರು ಹಾಡು ಹಾಡುತ್ತಿದ್ದಾರೆ. ಈ ವಿಡಿಯೋ ನೋಡಿ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ.ತಮ್ಮ ವೀಡಿಯೊವನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ, ಏಳು ದಶಕಗಳಿಗಿಂತಲೂ ಹಳೆಯದಾದ ಪ್ರಸಿದ್ಧ ಗಾಯಕ ಮೊಹಮ್ಮದ್ ರಫಿ ಅವರ ಹಾಡನ್ನು ಹಾಡಿದರು ಮತ್ತು ವೈದ್ಯರು ಅವರ ಮಧುರ ಧ್ವನಿಯನ್ನು ಆನಂದಿಸುತ್ತಿದ್ದರು.

Actor Yash; ನನ್ನ ಜತೆ ಜೀವನ ಸಾಗಿಸುವುದು ಸುಲಭದ ಕೆಲಸವಲ್ಲ; ರಾಧಿಕಾ ಪಂಡಿತ್‌ ಬಗ್ಗೆ ಯಶ್‌ ಓಪನ್‌ ಟಾಕ್‌

ನನ್ನ ಜತೆ ಜೀವನ ಸಾಗಿಸುವುದು ಸುಲಭದ ಕೆಲಸವಲ್ಲ; ಪತ್ನಿ ಬಗ್ಗೆ ಯಶ್‌ ಟಾಕ್‌

Yash Radhika: ಪತ್ನಿ ರಾಧಿಕಾ ಪಂಡಿತ್ (radhika Pandith) ಅವರಿಂದ ಪಡೆದ ಬೆಂಬಲದ ಬಗ್ಗೆ ಯಶ್ ಮಾತನಾಡಿದ್ದಾರೆ . ಗೀತು ಮೋಹನ್ ದಾಸ್ ನಿರ್ದೇಶನದ ಈ ಚಿತ್ರವನ್ನು ತಮ್ಮ ವೃತ್ತಿಜೀವನದ ಅತ್ಯಂತ ಬೇಡಿಕೆಯ ಯೋಜನೆಗಳಲ್ಲಿ ಒಂದು ಎಂದು ನಟ ಬಣ್ಣಿಸಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ ನಡೆದ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಟ, ಈ ಬಗ್ಗೆ ಮಾತನಾಡಿದರು.

Toxic trailer: ರಣ್​​ಬೀರ್ ಕಪೂರ್ ಜೊತೆ ʻಟಾಕ್ಸಿಕ್‌ʼ ಈ ಸೀನ್‌ ಹೋಲಿಕೆ ಏಕೆ?

ರಣ್​​ಬೀರ್ ಕಪೂರ್ ಜೊತೆ ʻಟಾಕ್ಸಿಕ್‌ʼ ಈ ಸೀನ್‌ ಹೋಲಿಕೆ ಏಕೆ?

Toxic trailer: ಟಾಕ್ಸಿಕ್ : ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್' ಚಿತ್ರದ ಟ್ರೇಲರ್ ಶನಿವಾರ ಬಿಡುಗಡೆಯಾಯಿತು, ಇದರ ಹಲವಾರು ದೃಶ್ಯಗಳು ಆನ್‌ಲೈನ್‌ನಲ್ಲಿ ಚರ್ಚೆಯ ವಿಷಯಗಳಾದವು. ಟ್ರೈಲರ್​​ನಲ್ಲಿ ಬರುವ ಒಂದು ದೃಶ್ಯದಲ್ಲಿ ಯಶ್, ಬೆತ್ತಲೆಯಾಗಿ ನಿಂತಿದ್ದಾರೆ, ಯಶ್ ಅವರು ಬೆತ್ತಲೆ ನಿಂತಿರುವ ದೃಶ್ಯದ ಸ್ಕ್ರೀನ್ ಶಾಟ್​​ ತೆಗೆದುಕೊಂಡು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

Suriya: ನಟ ಸೂರ್ಯ ಅವರ ವಿಶ್ವನಾಥ್ ಆಂಡ್ ಸನ್ಸ್ ಟ್ರೈಲರ್ ರಿಲೀಸ್

ನಟ ಸೂರ್ಯ ಅವರ ವಿಶ್ವನಾಥ್ ಆಂಡ್ ಸನ್ಸ್ ಟ್ರೈಲರ್ ರಿಲೀಸ್

Suriya: ನಟ ಸೂರ್ಯ ಈಗ 'ವಿಶ್ವನಾಥ್ ಆಂಡ್ ಸನ್ಸ್' ಎಂಬ ಫ್ಯಾಮಿಲಿ ಎಂಟರ್ಟೈನರ್ ಸಿನಿಮಾ ಮೂಲಕ ತೆರೆಗೆ ಬರಲು ಸಜ್ಜಾಗಿದ್ದಾರೆ. ಈ ಚಿತ್ರವು ಆಗಸ್ಟ್ 14 ರಂದು ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಅಭಿಮಾನಿಗಳಿಗೆ ಸೂರ್ಯ ಮತ್ತು ಮಮಿತಾ (Mamitha) ಬೈಜು ಅವರ ಪಾತ್ರಗಳ ನಡುವಿನ ವಯಸ್ಸಿನ ಅಂತರದ ಪ್ರಣಯವನ್ನು ಒಳಗೊಂಡಿರುವ ಚಿತ್ರದ ಪ್ರಪಂಚದ ಬಗ್ಗೆ ಒಂದು ಸಣ್ಣ ಝಲಕ್‌ ನೀಡಿದೆ.

Mahesh Babu: ಮಹೇಶ್‌ ಬಾಬು ಬರ್ತ್‌ಡೇ; 'ವಾರಣಾಸಿ'ಯಿಂದ ಬಂತು ಬಿಗ್‌ ಸರ್‌ಪ್ರೈಸ್‌

ಮಹೇಶ್‌ ಬಾಬು ಬರ್ತ್‌ಡೇ; 'ವಾರಣಾಸಿ'ಯಿಂದ ಬಂತು ಬಿಗ್‌ ಸರ್‌ಪ್ರೈಸ್‌

Mahesh Babu: ಆಗಸ್ಟ್ 9 ರಂದು ಮಹೇಶ್ ಬಾಬು ಅವರ ಹುಟ್ಟುಹಬ್ಬ (Mahesh Babu Birthday) ಬರುತ್ತಿದ್ದಂತೆ, ತೆಲುಗು ರಾಜ್ಯಗಳಲ್ಲಿ ಹಾಗೂ ಪ್ರಪಂಚದಾದ್ಯಂತ ಅವರ ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸುತ್ತಿದ್ದಾರೆ. ಕಳೆದ ವಾರದಿಂದಲೇ ಅಭಿಮಾನಿಗಳು ಮಹೇಶ್ ಅವರ ಹುಟ್ಟುಹಬ್ಬದ ಆಚರಣೆಯನ್ನು ಪ್ರಾರಂಭಿಸಿದ್ದಾರೆ. ಈ ವಿಶೇಷ ದಿನದಂದು ವಾರಣಾಸಿ ತಂಡ ಮಹೇಶ್‌ ಬಾಬು ಲುಕ್‌ ಅನಾವರಣಗೊಳಿಸಿದೆ.

Kannada New Movie:  ‘ಬೆಂಟ್ಲಿ’ ಟ್ರೇಲರ್ ರಿಲೀಸ್: ಭಾವುಕರಾದ ಲೂಸ್ ಮಾದ ಯೋಗಿ

‘ಬೆಂಟ್ಲಿ’ ಟ್ರೇಲರ್ ರಿಲೀಸ್: ಭಾವುಕರಾದ ಲೂಸ್ ಮಾದ ಯೋಗಿ

Kannada New Movie: ನಟ ಸಂತೋಷ್ ಬಾಲರಾಜ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ (ಆಗಸ್ಟ್ 5) ಅಂಗವಾಗಿ, ಅವರು ನಟಿಸಿ, ನಿರ್ದೇಶಿಸಿದ್ದ ‘ಬೆಂಟ್ಲಿ’ ಸಿನಿಮಾದ ಅಧಿಕೃತ ಟ್ರೇಲರ್‌ ಬಿಡುಗಡೆಯಾಗಿದೆ. ಕಳೆದ ವರ್ಷದ ಆಗಸ್ಟ್‌ನಲ್ಲಿ ಅಕಾಲಿಕ ಮರಣ ಹೊಂದಿದ್ದ ಸಂತೋಷ್ ಅವರ ಅಗಲಿಕೆ ಚಂದನವನಕ್ಕೆ ದೊಡ್ಡ ಆಘಾತವನ್ನುಂಟು ಮಾಡಿತ್ತು. ಸಿನಿ ಎಂಟರ್‌ಪ್ರೈಸಸ್ ಬ್ಯಾನರ್ ಅಡಿಯಲ್ಲಿ ಶ್ವೇತಾ ಬಾಲರಾಜು ಅವರು ಈ ಚಿತ್ರವನ್ನು ನಿರ್ಮಿಸಿದ್ದು, ಸಂತೋಷ್ ಬಾಲರಾಜು ಅವರೊಂದಿಗೆ ಸಿಮ್ರಾನ್ ನಾಟೇಕರ್, ಶ್ರುತಿ, ಚರಣ್‌ರಾಜ್, ರಾಜಾ ಬಲವಾಡಿ ಮುಂತಾದವರು ನಟಿಸಿದ್ದಾರೆ.

Actor Yash: ಯಶ್‌ಗಾಗಿ ರೂಲ್ ಬ್ರೇಕ್ ಮಾಡಿದ ನಯನತಾರಾ! ರಾಕಿ ಬಾಯ್‌ ಬಗ್ಗೆ ಹೇಳಿದ್ದೇನು?

ಯಶ್‌ಗಾಗಿ ರೂಲ್ ಬ್ರೇಕ್ ಮಾಡಿದ ನಯನತಾರಾ! ರಾಕಿ ಬಾಯ್‌ ಬಗ್ಗೆ ಹೇಳಿದ್ದೇನು?

Actor Yash: ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಯನತಾರಾ (Nayanathara) ಸೇರಿದಂತೆ ಚಿತ್ರದ ತಾರಾಗಣ ಮತ್ತು ಸಿಬ್ಬಂದಿ ಭಾಗವಹಿಸಿದ್ದರು. ನಯನತಾರಾ ಯಾವುದೇ ಸಿನಿಮಾ ಪ್ರೊಮೋಷನ್ ಕಾರ್ಯಕ್ರಮಗಳಿಗೆ ಹಾಜರಾಗುವುದಿಲ್ಲ. ವೇದಿಕೆಗಳ ಮೇಲೆ ಮಾನತಾಡುವುದಿಲ್ಲ. ಯಾರನ್ನೂ ಅನವಶ್ಯಕವಾಗಿ ಹೊಗಳುವುದಿಲ್ಲ. ಆದರೆ ಈ ಈವೆಂಟ್‌ಗೆ ಭಾಗಿಯಾಗಿದರ ಬಗ್ಗೆ ಮಾತನಾಡಿದ್ದಾರೆ.

Toxic movie Trailer: ಕನ್ನಡಿಗರು ತಲೆ ತಗ್ಗಿಸುವಂತೆ ನಾವು ಮಾಡಲ್ಲ; ಯಶ್‌

ಕನ್ನಡಿಗರು ತಲೆ ತಗ್ಗಿಸುವಂತೆ ನಾವು ಮಾಡಲ್ಲ; ಯಶ್‌

Toxic movie Trailer: ಯಶ್‌ ಮೊದಲ ಬಾರಿಗೆ ಸಿನಿಮಾ ಬಗ್ಗೆ ಸುದೀರ್ಘವಾಗಿ ಮಾತನಾಡಿದ್ದು, ತಮ್ಮ ಅಭಿಮಾನಿಗಳು, ಚಿತ್ರತಂಡ ಹಾಗೂ ಸಿನಿಮಾದ ಉದ್ದೇಶದ ಬಗ್ಗೆ ಹಲವು ಕುತೂಹಲಕಾರಿ ಮಾತುಗಳನ್ನು ಹಂಚಿಕೊಂಡಿದ್ದಾರೆ.ಕರ್ನಾಟಕ ಜನತೆ ಕೊಟ್ಟಿರುವ ಶಕ್ತಿ, ಜವಬ್ಧಾರಿ. ಪ್ರತಿ ಸಿನಿಮಾದಲ್ಲೂ ಹಿಟ್‌ ಮಾಡುವಾಗ, ಕೆಲಸ ಮಾಡು ಅಂತ ನೆನಪಿಸುತ್ತೆ. ಕೆಲಸ ಮಾಡುತ್ತ ಮುಂದೆ ಹೆಜ್ಜೆ ಇಟ್ಟಿದ್ದೀನಿ. ಇನ್ನೂ ಮಂದೆ ಹೋಗಲು ನಿಮ್ಮ ಆಶೀರ್ವಾದ ಇರಲಿ ಎಂದರು.

Toxic Trailer: 'ಟಾಕ್ಸಿಕ್‌' ಟ್ರೈಲರ್‌ ಔಟ್‌ ಆಗುತ್ತಿದ್ದಂತೆ ಈ ಒಂದು ಸೀನ್‌ ಬಗ್ಗೆ ಶುರುವಾಯ್ತು ಚರ್ಚೆ!

ಟ್ರೈಲರ್‌ ಔಟ್‌ ಆಗುತ್ತಿದ್ದಂತೆ ಈ ಒಂದು ಸೀನ್‌ ಬಗ್ಗೆ ಶುರುವಾಯ್ತು ಚರ್ಚೆ!

Toxic Trailer: ಯಶ್‌ ಹಲವು ವಿಭಿನ್ನ ಅವತಾರಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಮಹಿಳೆಯರು ಯಶ್‌ ಪಾತ್ರಕ್ಕಾಗಿ ಪರಸ್ಪರ ಪೈಪೋಟಿ ನಡೆಸುವ ದೃಶ್ಯಗಳೂ ಟ್ರೇಲರ್‌ನಲ್ಲಿ ಕಾಣಿಸಿಕೊಂಡಿವೆ. ಜೊತೆಗೆ ಯಶ್‌ ಅವರ ಬೋಲ್ಡ್‌ ಲುಕ್‌ ಕೂಡ ಗಮನ ಸೆಳೆಯುತ್ತದೆ. ಇಡೀ ಟ್ರೇಲರ್‌ನಲ್ಲಿ ಆ್ಯಕ್ಷನ್‌, ಹಿಂಸೆ, ರಕ್ತಪಾತ ಮತ್ತು ಯಶ್‌ ಪಾತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಅದರಲ್ಲೂ ಯಶ್‌ ಬೆತ್ತಲಾಗಿರೋ ದೃಶ್ಯ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ.

Toxic Tailer Out: ರಾಕಿಂಗ್ ಸ್ಟಾರ್ ಯಶ್ ಪಕ್ಕಾ 'ಕಿಂಗ್'! ʼಟಾಕ್ಸಿಕ್‌ʼ ಟ್ರೈಲರ್‌ ಕಂಡು ದಂಗಾದ್ರು ಫ್ಯಾನ್ಸ್‌

Toxic Tailer Out: ರಾಕಿಂಗ್ ಸ್ಟಾರ್ ಯಶ್ ಪಕ್ಕಾ 'ಕಿಂಗ್'!

Toxic Tailer Release: ಟಾಕ್ಸಿಕ್' (Toxic) ಚಿತ್ರದ ಟ್ರೈಲರ್ (Trailer Out) ಇಂದು (ಆಗಸ್ಟ್ 8) ಬಿಡುಗಡೆ ಆಗಿದೆ. ರಿಲೀಸ್ ಆಗಿರುವ ಚಿತ್ರದ ಟ್ರೈಲರ್‌ ಪ್ರೇಕ್ಷಕರಲ್ಲಿ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಈ ಚಿತ್ರವು 2026ರ ಆಗಸ್ಟ್ 26 ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಈ ಈವೆಂಟ್‌ಗೆ ಕನ್ನಡದ ಹಿರಿಯ ನಟ ಶಿವಣ್ಣ ಮುಖ್ಯ ಅತಿಥಿಯಾಗಿದ್ದರು. ಇದೀಗ ಟಾಕ್ಸಿಕ್‌ ಟ್ರೈಲರ್‌ ಔಟ್‌ ಆಗಿದೆ.

Toxic Trailer:  ʻಟಾಕ್ಸಿಕ್‌ʼ ಟ್ರೇಲರ್‌ ರಿಲೀಸ್‌ ಇವೆಂಟ್‌! ಶಿವಣ್ಣ ಮುಖ್ಯ ಅತಿಥಿ

`ಟಾಕ್ಸಿಕ್‌ʼ ಟ್ರೇಲರ್‌ ರಿಲೀಸ್‌ ಇವೆಂಟ್‌! ಶಿವಣ್ಣ ಮುಖ್ಯ ಅತಿಥಿ

Toxic Trailer: ‘ಟಾಕ್ಸಿಕ್’ ಸಿನಿಮಾ ಆಗಸ್ಟ್ 26ಕ್ಕೆ ರಿಲೀಸ್ ಆಗಲಿದೆ. ಕನ್ನಡದ ನಟಿ ರುಕ್ಮಿಣಿ ವಸಂತ್ ಅವರುಗಳು ಈಗಾಗಲೇ ಬೆಂಗಳೂರಿಗೆ ಬಂದಿದ್ದು, ಸಂಜೆಯ ಅದ್ಧೂರಿ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ನಟಿಯರು ಮಾತ್ರವೇ ಅಲ್ಲದೆ, ‘ಟಾಕ್ಸಿಕ್’ ಸಿನಿಮಾನಲ್ಲಿ ನಟಿಸಿರುವ ಹಲವಾರು ಖ್ಯಾತನಾಮರು ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇಂದಿನ ಟ್ರೇಲರ್‌ ಲಾಂಚ್‌ ಮುಖ್ಯ ಅತಿಥಿ ಕನ್ನಡದ ಹಿರಿಯ ನಟ ಶಿವರಾಜ್‌ಕುಮಾರ್.

Bharat Bhhagya Viddhaata OTT: 'ಭಾರತ್ ಭಾಗ್ಯ ವಿಧಾತ' ಚಿತ್ರ ಒಟಿಟಿ ರಿಲೀಸ್‌ ಡೇಟ್‌ ಅನೌನ್ಸ್‌!

'ಭಾರತ್ ಭಾಗ್ಯ ವಿಧಾತ' ಚಿತ್ರ ಒಟಿಟಿ ರಿಲೀಸ್‌ ಡೇಟ್‌ ಅನೌನ್ಸ್‌!

Bharat Bhhagya Viddhaata OTT: ಕಂಗನಾ ರಣಾವತ್‌ (Kangana Ranavat) ಅಭಿನಯದ ಭಾರತ್ ಭಾಗ್ಯ ವಿಧಾತ ಚಿತ್ರ ಜೂನ್ 12 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು ಮತ್ತು ಉತ್ತಮ ವಿಮರ್ಶೆಗಳನ್ನು ಗಳಿಸಿತು ಆದರೆ ಬಾಕ್ಸ್ ಆಫೀಸ್‌ನಲ್ಲಿ ಯಾವುದೇ ಛಾಪು ಮೂಡಿಸಲಿಲ್ಲ. 26/11 ಭಯೋತ್ಪಾದಕ ದಾಳಿಯ ಘಟನೆಗಳನ್ನು ಆಧರಿಸಿದ ಈ ಚಿತ್ರವು ಶೀಘ್ರದಲ್ಲೇ ಒಟಿಟಿಗೆ ಬರುತ್ತಿದೆ.

Rakesh adiga:  ರಾಕೇಶ್‌ ಅಡಿಗ ಮದುವೆ ಫಿಕ್ಸ್‌! ಭಾವಿ ಪತ್ನಿ ಬಗ್ಗೆ ಹೇಳಿದ್ದೇನು?

ರಾಕೇಶ್‌ ಅಡಿಗ ಮದುವೆ ಫಿಕ್ಸ್‌! ಭಾವಿ ಪತ್ನಿ ಬಗ್ಗೆ ಹೇಳಿದ್ದೇನು?

Rakesh adiga: ಬಿಗ್ ಬಾಸ್’ (Bigg Boss Kannada) ಮೂಲಕವೂ ಜನಪ್ರಿಯತೆ ಗಳಿಸಿದ ನಟ ರಾಕೇಶ್ ಅಡಿಗ ಇದೀಗ ತಮ್ಮ ವೈಯಕ್ತಿಕ ಜೀವನದ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಬಾಳಸಂಗಾತಿಯ ಬಗ್ಗೆ ಸ್ವತಃ ರಾಕೇಶ್‌ ಅವರೇ ಮಾಹಿತಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ನೀಡಿದ್ದಾರೆ. ನನಗೆ ಅವಶ್ಯಕತೆ ಇರುವಂತಹ ಹುಡುಗಿ ಸಿಕ್ಕಿದ್ದಾರೆ ಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

Ramayana: ದೀಪಾವಳಿಗೂ ಎರಡು ದಿನ ಮುನ್ನ ರಾಮಾಯಣ ತೆರೆಗೆ! ನಮಿತ್ ಮಲ್ಹೋತ್ರಾ ಕೊಟ್ಟ ಕಾರಣ ಇದು

ದೀಪಾವಳಿಗೂ ಎರಡು ದಿನ ಮುನ್ನ ರಾಮಾಯಣ ತೆರೆಗೆ!

Ramayana: ಈ ವಾರದ ಆರಂಭದಲ್ಲಿ ನಿತೇಶ್ ತಿವಾರಿ ಅವರ ರಾಮಾಯಣದ ಇಂಗ್ಲಿಷ್ ಟ್ರೇಲರ್ ಬಿಡುಗಡೆಯಾಯಿತು. ಮೊದಲ ಬಾರಿಗೆ ಇಂಗ್ಲಿಷ್-ಡಬ್ ಮಾಡಲಾದ ಟ್ರೇಲರ್ ಚಿತ್ರದ ನಿಖರವಾದ ಬಿಡುಗಡೆ ದಿನಾಂಕವನ್ನು ಘೋಷಿಸಿತು. ರಾಮಾಯಣ ಮೊದಲ ಭಾಗವು ನವೆಂಬರ್ 6, 2026ರಂದು ಬಿಡುಗಡೆಯಾಗಲಿದ್ದು, ಇದರ ಎರಡನೇ ಭಾಗವು 2027ರ ದೀಪಾವಳಿ (Deepavali) ಆಸುಪಾಸಿನಲ್ಲಿ ತೆರೆಗೆಪ್ಪಳಿಸುವ ನಿರೀಕ್ಷೆಯಿದೆ. ಯಶ್ ಅಭಿನಯದ ಚಿತ್ರವು ಜಾಗತಿಕವಾಗಿ ಬಿಡುಗಡೆಯಾದ ಎರಡು ದಿನಗಳ ನಂತರ ಭಾರತದಲ್ಲಿ ಬಿಡುಗಡೆಯಾಗಲಿದೆ.

Loading...