ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬಾಗಲಕೋಟೆ

Karnataka Assembly Bypoll: ವಿಧಾನಸಭೆ ಉಪಚುನಾವಣೆ: ಬಾಗಲಕೋಟೆಗೆ ವೀರಣ್ಣ, ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ್ ಟಿ. ಬಿಜೆಪಿ ಅಭ್ಯರ್ಥಿ

ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಬಾಗಲಕೋಟೆಯಲ್ಲಿ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ವೀರಣ್ಣ ಚರಂತಿಮಠ್ ಅವರಿಗೆ ಬಿಜೆಪಿ ಮತ್ತೆ ಮಣೆ ಹಾಕಿದೆ. ದಾವಣಗೆರೆ ದಕ್ಷಿಣ ಕ್ಷೇತ್ರ ಅಭ್ಯರ್ಥಿಯಾಗಿ ಬಿಜೆಪಿ ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರಿಗೆ ಟಿಕೆಟ್​ ನೀಡಿದೆ. ಆದರೆ ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳ ಹೆಸರು ಇನ್ನೂ ಅಂತಿಮವಾಗಿಲ್ಲ.

ಚರಂಡಿ ನೀರಿನಿಂದ ಆವೃತವಾಗಿರುವ ರಸ್ತೆ, ಗ್ರಾಮಸ್ಥರ ಆಕ್ರೋಶ

ಚರಂಡಿ ನೀರಿನಿಂದ ಆವೃತವಾಗಿರುವ ರಸ್ತೆ, ಗ್ರಾಮಸ್ಥರ ಆಕ್ರೋಶ

ಇಲ್ಲಿನ ಅಂಗನವಾಡಿ ಮಕ್ಕಳ ಜೀವನಾಡಿಯಂತಿರುವ ಈ ರಸ್ತೆಯಲ್ಲಿಯೇ ನಡೆದಾಡಿಕೊಂಡು ಹೋಗಬೇಕು ಕಾಲು ಜಾರಿ ಅನೇಕ ಮಕ್ಕಳು ಈ ರಸ್ತೆಯಲ್ಲಿ ಬಿಳುತ್ತಿದ್ದಾರೆ ಅಲ್ಲದೇ ಈ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಭಯಾನಕ ರೋಗ-ರುಜಿನಗಳ ಬೀಕ್ಷಿತಿಯಲ್ಲಿ ಜನ ತತ್ತರಿಸಿ ಹೋಗಿದ್ದು ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತಾಜಾ ಸಾಕ್ಷಿಯಾಗಿದೆ

ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಹಣವಿಲ್ಲವೆಂಬ ಬಿಜೆಪಿಯ ಆರೋಪ ಸತ್ಯಕ್ಕೆ ದೂರ: ಸಿಎಂ ಸಿದ್ದರಾಮಯ್ಯ

ಅಭಿವೃದ್ಧಿಗೆ ಹಣವಿಲ್ಲವೆಂಬ ಬಿಜೆಪಿಯ ಆರೋಪ ಸತ್ಯಕ್ಕೆ ದೂರ: ಸಿಎಂ

CM Siddaramaiah: ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂದು ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಸತ್ಯಕ್ಕೆ ದೂರವಾದ ಮಾತು. ನಮ್ಮ ಸರ್ಕಾರ ಗ್ಯಾರಂಟಿ ಹಾಗೂ ಅಭಿವೃದ್ಧಿಯನ್ನು ಸಮಾನ ಆದ್ಯತೆ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು; ಎಚ್.ವೈ.ಮೇಟಿಯವರ  ಕನಸು ನನಸು ಎಂದ ಸಿಎಂ

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು

Government medical college in Bagalkot: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ ನೆರವೇರಿಸಲು ಬಾಗಲಕೋಟೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಬಾಗಲಕೋಟೆಯ ನವನಗರ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ.

Bagalakote news: ಜೀವ ನೀಡಿದ ರೋಡ್‌ ಹಂಪ್‌! ರಸ್ತೆ ಉಬ್ಬಿನ ಮೇಲೆ ವಾಹನ ಚಲಿಸಿದಾಗ ಎದ್ದು ಕುಳಿತ ಮೃತ ವ್ಯಕ್ತಿ!

ರಸ್ತೆ ಉಬ್ಬಿನ ಮೇಲೆ ಶವವಾಹನ ಚಲಿಸಿದಾಗ ಎದ್ದು ಕುಳಿತ ಮೃತ ವ್ಯಕ್ತಿ!

ಕುಟುಂಬಸ್ಥರು ಅಂತ್ಯಸಂಸ್ಕಾರದ ಸಿದ್ಧತೆಯೊಂದಿಗೆ ಮೃತದೇಹವನ್ನು ವಾಹನದ ಮೂಲಕ ಸ್ವಗ್ರಾಮಕ್ಕೆ ತೆಗೆದುಕೊಂಡು ಬರುತ್ತಿದ್ದರು. ವಾಹನವು ಲೋಕಾಪುರ ಸಮೀಪ ಬರುತ್ತಿದ್ದಂತೆ ರಸ್ತೆ ಉಬ್ಬು (ರೋಡ್ ಹಂಪ್ಸ್) ಹತ್ತಿ ಇಳಿಯಿತು. ವಾಹನ ಜೋರಾಗಿ ಅಲುಗಾಡಿದ ರಭಸಕ್ಕೆ, ಮೃತಪಟ್ಟಿದ್ದರು ಎನ್ನಲಾಗಿದ್ದ ಮುಬಾರಕ್ ಅವರು ಏಕಾಏಕಿ ಉಸಿರಾಡಲು ಆರಂಭಿಸಿದ್ದಾರೆ.

Bagalakote news: ಮಸೀದಿ ಗೋಡೆಯಲ್ಲಿ ʼಜೈ ಶ್ರೀರಾಮ್‌ʼ ಎಂದು ಮಗನಿಂದ ಬರೆಸಿದ ವ್ಯಕ್ತಿ, ಬಾಗಲಕೋಟೆ ಮತ್ತೆ ಪ್ರಕ್ಷುಬ್ಧ

ಮಸೀದಿ ಮೇಲೆ ಮಗನಿಂದ ʼಜೈ ಶ್ರೀರಾಮ್‌ʼ ಬರೆಸಿದ ವ್ಯಕ್ತಿ, ಬಾಗಲಕೋಟೆ ಬಿಗು

ಬಾಗಲಕೋಟೆಯ ಸೆಕ್ಟರ್ 44ರ ಮಸೀದಿ ಕಾಂಪೌಂಡ್‌ ಮೇಲೆ ಬರಹ ಬರೆದು ಬಳಿಕ ಆಟೋದಲ್ಲಿ ತೆರಳುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಪ್ರಕರಣ ಸಂಬಂಧ ನವನಗರ ಠಾಣೆ ಪೊಲೀಸರು, ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ನೈಜ ಸಂಕಷ್ಟಕ್ಕೆ ಪೂರಕವಾಗುವುದೇ ಬಜೆಟ್?

ನೈಜ ಸಂಕಷ್ಟಕ್ಕೆ ಪೂರಕವಾಗುವುದೇ ಬಜೆಟ್?

ನೇಕಾರಿಕೆ ಉದ್ದಿಮೆಯ ಅಭಿವೃದ್ಧಿಗೆ ದಶಕದ ಹಿಂದೆಯೇ ಮುಖ್ಯ ವಾದ ಕೋನ್ ಡೈಯಿಂಗ್ ಇನ್ನೂ ನಿರ್ಮಾಣವಾಗಿಲ್ಲ. ಇದರಿಂದ ಸೀರೆಗಳ ಉತ್ಪಾದನೆ ಯಲ್ಲಿ ವಿವಿಧ ಬಣ್ಣ-ಬಣ್ಣದ ರೀತಿಯಲ್ಲಿ ವೈಭವದ ಸೀರೆಗಳನ್ನು ತಯಾರಿಸುವ ಮೂಲಕ ಜವಳಿ ಕ್ಷೇತ್ರಕ್ಕೆ ಹೊಸ ಸ್ಪರ್ಶ ದೊರಕುವಲ್ಲಿ ಕಾರಣವಾಗಲಿದೆ.

Holi Festival: ಕೆರೂರಲ್ಲಿ ಇಂದು ʼಹೋಳಿ ಹಬ್ಬ ಸಂಭ್ರಮʼ

Holi Festival: ಕೆರೂರಲ್ಲಿ ಇಂದು ʼಹೋಳಿ ಹಬ್ಬ ಸಂಭ್ರಮʼ

ಪತ್ರಿ ಮನೆಯಲ್ಲೂ ಕಾಮನಿನಗೆ ಹೋಳಿಗೆ ಇಲ್ಲವೆ ಬೆಲ್ಲ ಸಕ್ಕರೆ ನೈವೇದ್ಯ ಕೊಟ್ಟು ಕಾಮನಿನಗೆ ಅಂತಿಮ ವಿದಾಯ ಹೇಳಿದ್ದು ವಿಶೇಷವಾಗಿತ್ತು. ಇಲ್ಲಿಯ ಹಳಪೇಟೆ, ಚಿನಗುಂಡಿ ಪ್ಲಾಟ, ಇತರೆಡೆಗಳಲ್ಲಿ ಬುಧವಾರ ಬೆಳಗ್ಗಿನ ಜಾವ ಕಾಮದಹನವಾದರೆ ಸಾರ್ವಜನಿಕ ತರಕಾರಿ ಮಾರ್ಕೆಟ್ ಮತ್ತು ಕಿಲ್ಲಾ ಹೊಸಪೇಟೆ ನೆಹರು ನಗರ ಹಾಗೂ ಬಸರಿಗಿಡಪೇಟೆ ಓಣಿ ಮಧ್ಯಾಹ್ನ ದ ವೇಳೆಗೆ ಕಾಮ ದಹನ ಮಾಡಲಾಯಿತು.‌

Road Accident: ಭೀಕರ ರಸ್ತೆ ಅಪಘಾತ, ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವು

ಭೀಕರ ರಸ್ತೆ ಅಪಘಾತ, ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವು

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಜಮಖಂಡಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಬಾಗಲಕೋಟೆ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ

ಬಾಗಲಕೋಟೆಯಲ್ಲಿ ಕಲ್ಲು ತೂರಿದವರ ವಿರುದ್ಧ ಕಠಿಣ ಕ್ರಮ: ಸಿಎಂ

Stone Pelting in Bagalkot: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ದುಷ್ಕರ್ಮಿಗಳು ಕಲ್ಲು, ಚಪ್ಪಲಿ ತೂರಾಟ ನಡೆಸಿದ್ದ ಘಟನೆ ನಡೆದಿತ್ತು. ಘಟನೆಯಲ್ಲಿ ಎಸ್‌ಪಿ ಎಸ್ ಪಿ ಸಿದ್ಧಾರ್ಥ್ ಗೋಯೆಲ್ ಸೇರಿ ಇಬ್ಬರಿಗೆ ಗಾಯಗಳಾಗಿತ್ತು. ಪ್ರಕರಣ ಸಂಬಂದ ಈಗಾಗಲೇ 8 ಆರೋಪಿಗಳನ್ನು ಬಂಧಿಸಲಾಗಿದೆ.

Stone Pelting: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಬಾಗಲಕೋಟೆ ಉದ್ವಿಗ್ನ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಬಾಗಲಕೋಟೆ ಉದ್ವಿಗ್ನ

ಬಾಗಲಕೋಟೆಯ (bagalakote news) ಕಿಲ್ಲಾ ಓಣಿಯ ಮಸೀದಿ ಬಳಿ ​ಶಿವಾಜಿ ಜಯಂತಿ ಮೆರವಣಿಗೆ ಬಂದಾಗ ಕಲ್ಲು ಹಾಗೂ ಚಪ್ಪಲಿ ಬಂದು ಬಿದ್ದಿವೆ. ಒಂದಿಬ್ಬರಿಗೆ ಗಾಯಗಳಾಗಿವೆ. ಇದರಿಂದ ಮೆರವಣಿಗೆಯಲ್ಲಿದ್ದವರು ಉದ್ವಿಗ್ನರಾಗಿದ್ದಾರೆ. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ಭದ್ರತೆ ಬಿಗಿಗೊಳಿಸಿದ್ದು, ಸೆಕ್ಷನ್‌ 144 ಹಾಕಿದ್ದಾರೆ.

Bagalakote Crime News: ದಾರುಣ ಘಟನೆ, ಮೂವರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ದಾರುಣ ಘಟನೆ, ಮೂವರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ರೂಪಾ ಹನುಮಂತಗೌಡರ (27) ಎಂಬ ಮಹಿಳೆ ತಮ್ಮ ಮೂರು ಮಕ್ಕಳಾದ ಸಮೃದ್ಧಿ (5), ಪ್ರೀತಮ್ (4) ಮತ್ತು ಸುಕ್ಷಿತ್ (2) ಅವರನ್ನು ಮನೆಯ ಜಂತಿಗೆ ನೇಣು ಹಾಕಿ ಕೊಲೆ ಮಾಡಿದ್ದಾರೆ. ಮಕ್ಕಳ ಪ್ರಾಣ ಹೋದ ನಂತರ ತಾನೂ ಸಾಯಬೇಕೆಂಬ ನಿರ್ಧಾರದಿಂದ ರೂಪಾ ಅವರು ಡೀಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Fund for Badami Development: ಬಾದಾಮಿ ಅಭಿವೃದ್ಧಿಗೆ ಬರುವುದೇ ಅನುದಾನ ?

ಬಾದಾಮಿ ಅಭಿವೃದ್ಧಿಗೆ ಬರುವುದೇ ಅನುದಾನ ?

ಬಾದಾಮಿ, ಪಟ್ಟದಕಲ್ಲು ಹಾಗೂ ಐಹೊಳೆಯಲ್ಲಿ ಮೂರು ದಿನಗಳ ಕಾಲ ನಡೆದ ಚಾಲುಕ್ಯ ಉತ್ಸವಕ್ಕೆ ಬುಧವಾರ ರಾತ್ರಿ ತೆರೆ ಬಿದ್ದಿದೆ. ಉತ್ಸವದಲ್ಲಿ ಪಾಲ್ಗೊಂಡಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಸಂಸದ ಪಿ.ಸಿ.ಗದ್ದಿಗೌಡರ ಅಭಿವೃದ್ಧಿಗೆ ಬದ್ಧ ಎಂಬ ಮಾತು ಗಳನ್ನು ಹೇಳಿರುವುದು ಜನರು ಸಂತಸಗೊಂಡಿದ್ದಾರೆ.

Chalukya Utsava: ಬಜೆಟ್ ಘೋಷಣೆಯಂತೆ ಚಾಲುಕ್ಯ ಉತ್ಸವ ಆಯೋಜಿಸಲಾಗಿದೆ: ಸಿಎಂ ಸಿದ್ದರಾಮಯ್ಯ

ಬಜೆಟ್ ಘೋಷಣೆಯಂತೆ ಚಾಲುಕ್ಯ ಉತ್ಸವ ಆಯೋಜಿಸಲಾಗಿದೆ: ಸಿಎಂ

ಬಾದಾಮಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಕೈಗೊಳ್ಳಲಾಗಿತ್ತು. ಇದೇ ಅಭಿವೃದ್ಧಿಯನ್ನು ಈಗಿನ ಶಾಸಕರು ಮುಂದುವರಿಸಿದ್ದಾರೆ ಎಂದು ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Drowned: ತಂದೆಯ ಎದುರೇ ಕೊಳದಲ್ಲಿ ಮುಳುಗಿ ಇಬ್ಬರು ಮಕ್ಕಳು ಜಲಸಮಾಧಿ

ತಂದೆಯ ಎದುರೇ ಕೊಳದಲ್ಲಿ ಮುಳುಗಿ ಇಬ್ಬರು ಮಕ್ಕಳು ಜಲಸಮಾಧಿ

ಮೃತ ಬಾಲಕರು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಜಾಲಿಕಟ್ಟಿ ಗ್ರಾಮದ ನಿವಾಸಿಗಳಾಗಿದ್ದು, ಸಂಕ್ರಾಂತಿ ಹಿನ್ನೆಲೆ ಕ್ವಾರಿಗೆ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ಇಬ್ಬರು ಬಾಲಕರು ತಂದೆ ಎದುರಲ್ಲೇ ಮುಳುಗಿ ಪ್ರಾಣ ಬಿಟ್ಟಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಪ್ರಥಮ ಪಿಯುಸಿ ಓದುತ್ತಿದ್ದರು ಎಂದು ತಿಳಿದು ಬಂದಿದೆ. ನೀರಲ್ಲಿ ಮುಳುಗುತ್ತಿದ್ದ ಮತ್ತೊಬ್ಬ ಬಾಲಕನನ್ನು ಸ್ಥಳೀಯರು ರಕ್ಷಿಸಿದ್ದಾರೆ.

ದೇವಸ್ಥಾನಕ್ಕೆ 16 ಲಕ್ಷ ರುಪಾಯಿಯ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿಯ ಭೀಕರ ಕೊಲೆ; ಆಸ್ತಿಗಾಗಿ ಸಂಬಂಧಿಕರಿಂದಲೇ ಕೃತ್ಯ

ಬಾಗಲಕೋಟೆ ದಾನಜ್ಜಿಯ ಭೀಕರ ಕೊಲೆ

Bagalkot News: ಪರೋಪಕಾರಿ ಗುಣದಿಂದ ದಾನಜ್ಜು ಎಂದೇ ಖ್ಯಾತರಾಗಿದ್ದ ಬಾಗಲಕೋಟೆ ಜಿಲ್ಲೆಯ ಜಗದಾಳ ಗ್ರಾಮದ 80 ವರ್ಷದ ವೃದ್ಧೆ ಚಂದ್ರವ್ವ ನೀಲಗಿ ಅವರನ್ನು ಅಣ್ಣನ ಮಕ್ಕಳೇ ಆಸ್ತಿಗಾಗಿ ಹತ್ಯೆ ಮಾಡಿದ್ದಾರೆ. 11 ಎಕರೆ ಆಸ್ತಿಗಾಗಿ ಈ ಅಮಾನವೀಯ ಕೃತ್ಯ ಎಸಗಲಾಗಿದೆ.

ಬಾಗಲಕೋಟೆಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮಕ್ಕಳ ದುರ್ಮರಣ

ಬಾಗಲಕೋಟೆಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮಕ್ಕಳ ದುರ್ಮರಣ

Bagalkot Tractor Accident: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಮಹಾರಾಷ್ಟ್ರ ಮೂಲದ ಕಾರ್ಮಿಕರ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Siddaramaiah Record: ರಾಜಕೀಯ ಮರುಜನ್ಮ ನೀಡಿದ 'ಬಾದಾಮಿ'

Siddaramaiah Record: ರಾಜಕೀಯ ಮರುಜನ್ಮ ನೀಡಿದ 'ಬಾದಾಮಿ'

ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡ ಮೇಲೆ ಅವರ ಅತ್ಯಾಪ್ತ ರಾಗಿದ್ದ ಸಚಿವರಾದ ಆರ್.ಬಿ.ತಿಮ್ಮಾಪುರ, ಸತೀಶ ಜಾರಕಿಹೊಳಿ ಹಾಗೂ ಜಮೀರ್ ಅಹ್ಮದ್ ಸೇರಿದಂತೆ ಮಾಜಿ ಸಚಿವ ಎಸ್.ಆರ್.ಪಾಟೀಲ, ದಿ.ಎಚ್.ವೈ.ಮೇಟಿ, ಶಾಸಕರಾದ ವಿಜಯಾ ನಂದ ಕಾಶಪ್ಪನ ವರ, ಜೆ.ಟಿ.ಪಾಟೀಲ ಸೇರಿದಂತೆ ಅಂದಿನ ಸಚಿವ ಸಂಪುಟವೇ ಬಾದಾಮಿ ಯಲ್ಲಿ ಬಿಡು ಬಿಟ್ಟು, ತಮ್ಮ ನಾಯಕನನ್ನು ಗೆಲ್ಲಿಸಿಕೊಂಡು ಬರಲು ಹಗಲಿರುಳು ಶ್ರಮವಹಿಸಿ ದರು.

ಗ್ರಾಮೀಣ ನಾಟಕಗಳ ಪ್ರಚಾರಕ್ಕೂ ಎಐ ಬಳಕೆ

ಗ್ರಾಮೀಣ ನಾಟಕಗಳ ಪ್ರಚಾರಕ್ಕೂ ಎಐ ಬಳಕೆ

ಬಾದಾಮಿಯ ಬನಶಂಕರಿ ಜಾತ್ರೆಯಲ್ಲಿ ಪ್ರದರ್ಶನ ಕಾಣುತ್ತಿರುವ ಗುಳೇದಗುಡ್ಡದ ಸಂಗಮೇಶ್ವರ ನಾಟ್ಯ ಸಂಘದಿಂದ ಪಕ್ಕದ ಮನಿ ಚಂದ್ರಿ, ನೋಡಾಕ ನೀ ಸುಂದ್ರಿ ನಾಟಕ ಹಾಗೂ ಕೆಬಿಆರ್‌ ಡ್ರಾಮಾ ಕಂಪನಿ ಯ ಗಿಚ್ಚ ಗಿಲಿಗಲಿ ನಾಯಕಿ ಸೇರಿದಂತೆ ವಿವಿಧ ಅನೇಕ ಕಂಪನಿಗಳು ಎಐ ತಂತ್ರಜ್ಞಾನಗಳನ್ನು ಬಳಸಿ ಪ್ರಚಾರ ಕೈಗೊಂಡಿದ್ದು, ಇದಕ್ಕೆ ಲಕ್ಷಗಟ್ಟಲೇ ಜನರು ವೀಕ್ಷಣೆ ಮಾಡಿದ್ದಾರೆ. ಎಐ ಪ್ರಚಾರದ ವಿಡಿಯೊ ವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ದಿನದಿಂದ ಇಲ್ಲಿಯವರೆಗೆ 24 ಲಕ್ಷಕ್ಕಿಂತ ಹೆಚ್ಚಿನ ಜನರು ವಿಡಿಯೊ ವೀಕ್ಷಿಸಿದ್ದಾರೆ.

Karnataka CM Row: ಜನವರಿ 15ರೊಳಗೆ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಖ್ಯಾತ ಜ್ಯೋತಿಷಿ ಭವಿಷ್ಯ!

ಜನವರಿ 15ರೊಳಗೆ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಜ್ಯೋತಿಷಿ ಭವಿಷ್ಯ!

ಬಬಲೇಶ್ವರ ಜ್ಯೋತಿಷಿ ಮನೆತನದ ಬಾಗಲಕೋಟೆಯ ಖ್ಯಾತ ಜ್ಯೋತಿಷಿ ಉಲ್ಲಾಸ್ ಜೋಶಿ ಅವರು ರಾಜ್ಯ ರಾಜಕೀಯದ ಬಗ್ಗೆ ಕುತೂಹಲಕಾರಿ ಭವಿಷ್ಯ ನುಡಿದಿದ್ದಾರೆ. ಡಿ.ಕೆ.ಶಿವಕುಮಾ‌ರ್ ಅವರು ಸಿಎಂ ಆಗುವುದು ಯಾವಾಗ ಎಂಬ ಬಗ್ಗೆ ಜ್ಯೋತಿಷಿ ಭವಿಷ್ಯ ನುಡಿದಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

Bagalkot News: ಬುದ್ಧಿಮಾಂದ್ಯ ಬಾಲಕನ ಕಣ್ಣಿಗೆ ಖಾರದ ಪುಡಿ ಎರಚಿ, ಪೈಪ್‌ನಿಂದ ಹೊಡೆದ ಶಿಕ್ಷಕ ದಂಪತಿ!

ಬುದ್ಧಿಮಾಂದ್ಯ ಬಾಲಕನ ಕಣ್ಣಿಗೆ ಖಾರದ ಪುಡಿ ಎರಚಿ ಹಲ್ಲೆಗೈದ ಶಿಕ್ಷಕ!

ಬಾಗಲಕೋಟೆಯಲ್ಲಿ ವಸತಿಶಾಲೆಯ ಮಾಲೀಕ ಹಾಗೂ ಶಿಕ್ಷಕ ಅಕ್ಷಯ್ ಎಂಬಾತ ಬುದ್ಧಿಮಾಂದ್ಯ ಬಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ. ಬಾಲಕನನ್ನು ಪ್ಲಾಸ್ಟಿಕ್ ಪೈಪ್‌ನಿಂದ ರಕ್ತ ಹೆಪ್ಪುಗಟ್ಟುವಂತೆ ಥಳಿಸಲಾಗಿದೆ, ಆ ಸಂದರ್ಭದಲ್ಲಿ ಬಾಲಕನ ಕಣ್ಣಿಗೆ ಖಾರದಪುಡಿ ಎರಚಿ, ಚಿತ್ರಹಿಂಸೆ ನೀಡಲಾಗಿದೆ.

Pralhad Joshi: ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗಕ್ಕೆ ಶೀಘ್ರ ಡಿಪಿಆರ್: ಪ್ರಲ್ಹಾದ್‌ ಜೋಶಿ

ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗಕ್ಕೆ ಶೀಘ್ರ ಡಿಪಿಆರ್: ಜೋಶಿ

ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗಕ್ಕೆ ಇನ್ನೈದು ತಿಂಗಳಲ್ಲಿ ವಿಸ್ತೃತ ಯೋಜನಾ ವರದಿ (DPR) ಸಿದ್ಧವಾಗಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ಮಾಹಿತಿ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Music Mailari Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಗಾಯಕ ಮ್ಯೂಸಿಕ್ ಮೈಲಾರಿ ಅರೆಸ್ಟ್

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಗಾಯಕ ಮ್ಯೂಸಿಕ್ ಮೈಲಾರಿ ಅರೆಸ್ಟ್

Bagalkot News: ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕುಡಗುಂಟಿ ಗ್ರಾಮದ ನಿವಾಸಿಯಾಗಿರುವ ಮ್ಯೂಸಿಕ್ ಮೈಲಾರಿ ವಿರುದ್ಧ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿತ್ತು. ಇದೀಗ ಆರೋಪಿಯನ್ನು ಪೊಲೀಸರು ವಿಜಯಪುರದ ತಿಕೋಟಾದಲ್ಲಿ ಬಂಧಿಸಿದ್ದಾರೆ.

ಜಿಲ್ಲಾದ್ಯಂತ ಕೊರೆಯುವ ಚಳಿ, ಬೆಚ್ಚನೆಯ ಇಡುವ ಬೆಂಕಿ ಮೊರೆ

ಜಿಲ್ಲಾದ್ಯಂತ ಕೊರೆಯುವ ಚಳಿ, ಬೆಚ್ಚನೆಯ ಇಡುವ ಬೆಂಕಿ ಮೊರೆ

ಚಳಿಯ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ಬೆಳಗ್ಗೆ ಹಾಗೂ ಸಂಜೆ ವಾಕಿಂಗ್ ಮಾಡುವವರ ಸಂಖ್ಯೆ ಕಡಿಮೆಯಾಗಿದೆ. ಬೆಳ್ಳಂ ಬೆಳಗ್ಗೆ ವಾಕಿಂಗ್ ಮಾಡುತ್ತಿರುವವರು ಸೂರ್ಯನ ಉದಯದ ಬಳಿಕ ವಾಕಿಂಗ್ ಮಾಡುತ್ತಿದ್ದರೆ, ಸಂಜೆ ಸೂರ್ಯಾಸ್ತದ ಒಳಗಾಗಿ ಕೆಲವರು ವಾಕಿಂಗ್ ಮಾಡು ತ್ತಿದ್ದಾರೆ. ಚಳಿ ಕಾರಣ ದಿಂದ ಹೆಚ್ಚಿನವರು ವಾಕಿಂಗ್ನಿಂದ ದೂರ ಉಳಿದಿದ್ದಾರೆ.

Loading...