ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬಾಗಲಕೋಟೆ

Karnataka Bypolls: ಉಪಚುನಾವಣೆ; ಬಾಗಲಕೋಟೆಯಲ್ಲಿ ಶೇ.68.66, ದಾವಣಗೆರೆ ದಕ್ಷಿಣದಲ್ಲಿ ಶೇ.68.43 ಮತದಾನ ದಾಖಲು

ಬಾಗಲಕೋಟೆಯಲ್ಲಿ ಶೇ.68.66, ದಾವಣಗೆರೆ ದಕ್ಷಿಣದಲ್ಲಿ ಶೇ.68.43 ಮತದಾನ

Voter Turnout: ಬಾಗಲಕೋಟೆಯಲ್ಲಿ ಹಿರಿಯ ಕಾಂಗ್ರೆಸ್ ಶಾಸಕರಾದ ಎಚ್ ವೈ ಮೇಟಿ ನಿಧನ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ಸ್ಥಾನಗಳಿಗೆ ಗುರುವಾರ ಉಪಚುನಾವಣೆ ನಡೆದಿದೆ. ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ ನಡೆದಿದೆ ಎಂಬ ಮಾಹಿತಿ ಇಲ್ಲಿದೆ.

Karnataka By Elections: ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಉಪಚುನಾವಣೆ ಮತದಾನ ಆರಂಭ

ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಉಪಚುನಾವಣೆ ಮತದಾನ ಆರಂಭ

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮುಂಜಾನೆ ಮತದಾನ ಆರಂಭವಾಗಿದೆ. ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಮತ್ತು ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನಗಳಿಗೆ ಇಂದು ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಮತದಾರರು ಯಾರ ಕೈ ಹಿಡಿಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

2028ಕ್ಕೆ ನಮ್ಮ ಬುಲ್ಡೋಜರ್‌ ಸರ್ಕಾರ ಅಧಿಕಾರಕ್ಕೆ ಬರುತ್ತದೆ: ಬಸನಗೌಡ ಪಾಟೀಲ ಯತ್ನಾಳ Video

2028ಕ್ಕೆ ನಮ್ಮ ಬುಲ್ಡೋಜರ್‌ ಸರ್ಕಾರ: ಬಸನಗೌಡ ಪಾಟೀಲ ಯತ್ನಾಳ

Bagalkot Bypoll 2026: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರ ಕ್ಷೇತ್ರದ ಕಮತಗಿ ಪಟ್ಟಣದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮುಸ್ಲಿಂ ಸಮುದಾಯ ಹಾಗೂ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದರು. ಆಜಾನ್ ಕೂಗೋರಿಗೆ 6 ಸಾವಿರ ರುಪಾಯಿ, ವಿದೇಶಗಳಲ್ಲಿ ಹೆಚ್ಚಿನ ವ್ಯಾಸಂಗ ಮಾಡಲು ಇಚ್ಚಿಸುವ ಮುಸ್ಲಿಂ ಸಮುದಾಯದ ಮಕ್ಕಳಿಗೆ ಮಕ್ಕಳಿಗೆ 30 ಲಕ್ಷ ರೂಪಾಯಿ ಶಿಷ್ಯವೇತನ, ಮುಸ್ಲಿಂ ಓಣಿಗಳಲ್ಲಿ ಒಂದೊಂದು ಸರ್ಕಾರಿ ಐಟಿಐ ಕಾಲೇಜು, ಮುಸ್ಲಿಂ ಯುವಕರಿಗೆ ಸ್ಟಾರ್ಟ್‌ ಅಪ್‌ಗೆ 3 ಲಕ್ಷ ರೂಪಾಯಿಯನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಆರೋಪಿಸಿದರಲ್ಲದೇ, ಹಿಂದುಳಿದ, ದಲಿತ ಸಮುದಾಯದವರಿಗೆ ಈ ಯೋಜನೆ ಇದೆಯಾ ಎಂದು ಅವರು ಪ್ರಶ್ನಿಸಿದ್ದಾರೆ.

ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆಗೆ ಕ್ಷಣಗಣನೆ; ಸಿದ್ಧತೆ ಹೇಗಿದೆ?

ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆಗೆ ಕ್ಷಣಗಣನೆ; ಸಿದ್ಧತೆ ಹೇಗಿದೆ?

Davangere And Bagalkot by-elections: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ ಏಪ್ರಿಲ್ 9 ಕ್ಕೆ ನಡೆಯಲಿದ್ದು, ಎಲ್ಲಾ ರೀತಿಯ ಸಿದ್ದತೆಗಳನ್ನು ನಡೆಸಲಾಗುತ್ತಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್​ ಭದ್ರತೆ ಕೈಗೊಳ್ಳಲಾಗಿದೆ. ಕಳೆದ ಕೆಲವು ದಿನಗಳ ಭರ್ಜರಿ ಪ್ರಚಾರದ ಬಳಿಕ ಮಂಗಳವಾರ ಸಂಜೆ 5.30 ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿತ್ತು.

Bagalakote news: ಬಾಗಲಕೋಟೆ: ಪ್ರೇಮಿ ಜತೆ ಜಗಳದಿಂದ ನೊಂದು ಯುವತಿ ಆತ್ಮಹತ್ಯೆ, ಸುದ್ದಿ ತಿಳಿದು ಪ್ರಿಯಕರನೂ ನೇಣಿಗೆ

ಜಗಳದಿಂದ ನೊಂದು ಯುವತಿ ಆತ್ಮಹತ್ಯೆ, ಸುದ್ದಿ ತಿಳಿದು ಪ್ರಿಯಕರನೂ ನೇಣಿಗೆ

ಮೃತ ಕಾರ್ತಿಕ್ ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲೂಕಿನ ಅಸಂಗಿ ಗ್ರಾಮದವನಾಗಿದ್ದು, ಪವಿತ್ರಾ ಬನಹಟ್ಟಿಯ ಕೆ ಹೆಚ್ ಡಿ ಸಿ ಕಾಲೋನಿ ನಿವಾಸಿಯಾಗಿದ್ದಾಳೆ. ನಿನ್ನೆ ಪವಿತ್ರಾ ಹಾಗೂ ಕಾರ್ತಿಕ್ ಜಗಳ ಮಾಡಿಕೊಂಡಿದ್ದರು. ಜಗಳವೇ ಕಾರಣವಾಗಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Karnataka bypolls: ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಚುನಾವಣೆ; ಏಪ್ರಿಲ್‌ 9ಕ್ಕೆ ಸರ್ಕಾರಿ ನೌಕರರಿಗೆ ರಜೆ ಘೋಷಣೆ

ಏಪ್ರಿಲ್‌ 9ಕ್ಕೆ ಉಪಚುನಾವಣೆ; ಸರ್ಕಾರಿ ನೌಕರರಿಗೆ ರಜೆ ಘೋಷಣೆ

ಏಪ್ರಿಲ್‌ 9ರ ಗುರುವಾರದಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ಈ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ ನೌಕರರಿಗೆ ಒಂದು ದಿನದ ವೇತನ ಸಹಿತ ರಜೆ ಮಂಜೂರು ಮಾಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ: ಜನಸಂಘದ ಇತಿಹಾಸ ಬಿಚ್ಚಿಟ್ಟ ಮಾಜಿ ಸಿಎಂ Video

ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

Basavaraj Bommai slams Congress: ಬಿಜೆಪಿ ಮತ್ತು ಜನಸಂಘದ ಇತಿಹಾಸದ ಬಗ್ಗೆ ಮಾತನಾಡುತ್ತಾ, ಕಾಂಗ್ರೆಸ್ (Congress) ಪಕ್ಷದ ವಿರುದ್ಧ ಬಸವರಾಜ ಬೊಮ್ಮಾಯಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷವು ಬ್ರಿಟಿಷರಿಂದ ಸ್ಥಾಪಿಸಲ್ಪಟ್ಟಿತು. ಭಾರತೀಯರನ್ನು ಗುಲಾಮಗಿರಿಯಲ್ಲಿಡಲು ಮತ್ತು ಬ್ರಿಟಿಷರ ಹಿತಾಸಕ್ತಿ ಕಾಪಾಡಲು ಈ ವ್ಯವಸ್ಥೆ ಮಾಡಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ.

Bagalkot bypolls: ಕಾಂಗ್ರೆಸ್‌ನಿಂದ ವಿದ್ಯಾರ್ಥಿಗಳನ್ನು ಬೆದರಿಸುವ ಕೆಲಸವಾಗುತ್ತಿದೆ: ವೀರಣ್ಣ ಚರಂತಿಮಠ

ಕಾಂಗ್ರೆಸ್‌ನಿಂದ ವಿದ್ಯಾರ್ಥಿಗಳಿಗೆ ಬೆದರಿಕೆ: ವೀರಣ್ಣ ಚರಂತಿಮಠ ಆರೋಪ

ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಶಿಕ್ಷಣ ಸಂಸ್ಥೆಗೆ ತೆರಳಿ ಅಲ್ಲಿರುವ ವಿದ್ಯಾರ್ಥಿಗಳಿಗೆ ಧಮಕಿ ಹಾಕಿಸುವ ಕೆಲಸ ಮಾಡಿದ್ದಾರೆ. ಅವರನ್ನು ನವನಗರ ಪೊಲೀಸ್ ಠಾಣೆಗೆ ಕರೆದೊಯ್ದರೆ, ಅವರ ಮೇಲೆ ಕೇಸ್ ದಾಖಲು ಮಾಡಲು ಮೀನಮೇಷ ಎಣಿಸುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಹೇಳಿದ್ದಾರೆ.

Bagalkot Bypoll 2026: ಬಿಜೆಪಿ ಅಧಿಕಾರದಲ್ಲಿ ಶ್ರೀಮಂತರು-ಬಡವರ ನಡುವಿನ ಅಂತರ ಹೆಚ್ಚಿದೆ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರದಲ್ಲಿ ಶ್ರೀಮಂತರು-ಬಡವರ ನಡುವಿನ ಅಂತರ ಹೆಚ್ಚಿದೆ: ಸಿಎಂ

ಬಾಗಲಕೋಟೆಯ ಜನಪ್ರತಿನಿಧಿಯಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ಎಚ್.ವೈ. ಮೇಟಿ ಅವರು ಅಕಾಲಿಕ ನಿಧನರಾದ ಕಾರಣದಿಂದ ಅವರ ಪುತ್ರ ಉಮೇಶ್ ಮೇಟಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಉಮೇಶ್ ಅವರನ್ನು ಜನರು ಬಹುಮತದೊಂದಿಗೆ ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಕರ್ನಾಟಕದಲ್ಲಿ ಮೂರು ವರ್ಷದಲ್ಲಿ 2,809 ರೈತರ ಸಾವು: ಕಾಂಗ್ರೆಸ್‌ ಸರ್ಕಾರದ ಆಡಳಿತದ ಬಗ್ಗೆ ಸಚಿವ ಸೋಮಣ್ಣ ಕಿಡಿ

ಮೂರು ವರ್ಷದಲ್ಲಿ 2,809 ರೈತರ ಸಾವು: ಸಚಿವ ಸೋಮಣ್ಣ ಕಿಡಿ

V Somanna: ಭ್ರಷ್ಟಾಚಾರ, ಸ್ವಜನಪಕ್ಷಪಾತ ಮಿತಿಮೀರಿದೆ. ಅವ್ಯವಸ್ಥೆಯ ಆಗರವಾಗಿದೆ. ತಮ್ಮವರೇ ನಿಂದಿಸಿದರೂ ಎಚ್ಚೆತ್ತುಕೊಳ್ಳದ ನಿರ್ಲಿಪ್ತ ಸರ್ಕಾರ ಸಿದ್ದರಾಮಯ್ಯ ಅವರದು ಎಂದು ಟೀಕಿಸಿದ ಕೇಂದ್ರ ಸಚಿವ ವಿ. ಸೋಮಣ್ಣ, ಮೂಲಭೂತ ಸೌಕರ್ಯದತ್ತ ಎಲ್ಲೂ ಗಮನ ಕೊಡದೇ ಇಡೀ ಸಚಿವ ಸಂಪುಟ ಭ್ರಷ್ಟಾಚಾರದಲ್ಲಿ ಮುಳುಗಿಹೋಗಿದೆ ಎಂದು ಅವರು ಆರೋಪಿಸಿದ್ದಾರೆ.

Bagalkot Byelection: ಬಾಗಲಕೋಟೆಯಲ್ಲಿ ಕಾಂಗ್ರೆಸ್‌ʼಗೆ ಒಳೇಟಿನ ಭೀತಿ

ಬಾಗಲಕೋಟೆಯಲ್ಲಿ ಕಾಂಗ್ರೆಸ್‌ʼಗೆ ಒಳೇಟಿನ ಭೀತಿ

ಎಚ್.ವೈ ಮೇಟಿಯವರ ನಿಧನದಿಂದ ತೆರವಾದ ಸ್ಥಾನಕ್ಕೆ ಪುತ್ರ ಉಮೇಶ್ ಮೇಟಿ ಸ್ಪರ್ಧಿಸಿದ್ದಾರೆ. ಆದರೆ ಕೇವಲ ಅನುಕಂಪದ ಅಲೆಯನ್ನೇ ಮೆಚ್ಚಿಕೊಂಡಿರುವ ಕಾಂಗ್ರೆಸ್ ಪಕ್ಷಕ್ಕೆ ಮತದಾರ ರನ್ನು ಸೆಳೆಯುವುದೇ ಸವಾಲಿನ ಕೆಲಸವಾಗಿದೆ. ಇಡೀ ಸರಕಾರವೇ ಮೇಟಿ ಪರ ಪ್ರಚಾರದಲ್ಲಿ ತೊಡಗಿದರು ಸಮನ್ವಯ ಕೊರತೆ ಎದ್ದು ಕಾಣುತ್ತಿದೆ

ʼʼನಾನೇ ಅಭ್ಯರ್ಥಿ ಎಂದುಕೊಂಡು ಮತ ಹಾಕಿʼʼ; ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಭರ್ಜರಿ ಪ್ರಚಾರ Video

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭರ್ಜರಿ ಪ್ರಚಾರ

CM Siddaramaiah campaigns: ಬಾಗಲಕೋಟೆ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಹಾಗೂ ಬಿಜೆಪಿ ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿರುವ ಈ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ ಪರ ಬಿರುಸಿನ ಪ್ರಚಾರ ನಡೆಸಿದ್ದಾರೆ. ನಾವು ಗೆದ್ದೇ ಗೆಲ್ಲುತ್ತೇವೆ ಎನ್ನುವ ಭರವಸೆ ಇದೆ ಎಂದು ಅವರು ಹೇಳಿದರು.

Karnataka Bypolls: ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆ; ಕಾಂಗ್ರೆಸ್‌ನಿಂದ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ಉಪ ಚುನಾವಣೆ; ಕಾಂಗ್ರೆಸ್‌ನಿಂದ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಯ ಮತದಾನ ಏಪ್ರಿಲ್‌ 9ರಂದು ನಡೆಯಲಿದೆ. ಮೇ 4 ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟವಾಗಲಿದೆ. ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿ 40 ಮಂದಿ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

Bagalkot Bypoll 2026: ಎಲ್ಲರ ಅಭಿಪ್ರಾಯ ಪಡೆದು ಉಮೇಶ್ ಮೇಟಿಗೆ ಕಾಂಗ್ರೆಸ್‌ ಟಿಕೆಟ್: ಡಿ.ಕೆ. ಶಿವಕುಮಾರ್

ಎಲ್ಲರ ಅಭಿಪ್ರಾಯ ಪಡೆದು ಉಮೇಶ್ ಮೇಟಿಗೆ ಟಿಕೆಟ್: ಡಿ.ಕೆ. ಶಿವಕುಮಾರ್

DK Shivakumar: ಎಲ್ಲರ ಅಭಿಪ್ರಾಯ ಪಡೆದು ದಿವಂಗತ ಎಚ್.ವೈ. ಮೇಟಿ ಅವರ ಪುತ್ರನಿಗೆ ಒಮ್ಮತದಿಂದ ಉಪಚುನಾವಣೆ ಟಿಕೆಟ್ ನೀಡಲಾಗಿದೆ. ಬೂತ್ ಮಟ್ಟದಲ್ಲಿಯೂ ಸಮೀಕ್ಷೆ ನಡೆಸಿ ವರದಿ ತರಿಸಿಕೊಂಡು ಟಿಕೆಟ್ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Bagalkot Bypoll 2026: ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

Karnataka bypolls: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಉಮೇಶ್‌ ಮೇಟಿ ಮತ್ತು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಪಕ್ಷದ ಪ್ರಮುಖರು, ಕಾರ್ಯಕರ್ತರ ಸಮ್ಮುಖದಲ್ಲಿ ಬೃಹತ್‌ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.

Supremacy of Bagalkot: ಬಾಗಲಕೋಟೆ ಅಧಿಪತ್ಯಕ್ಕೆ ಮೇಟಿ-ಚರಂತಿಮಠ ಯುದ್ಧ

ಬಾಗಲಕೋಟೆ ಅಧಿಪತ್ಯಕ್ಕೆ ಮೇಟಿ-ಚರಂತಿಮಠ ಯುದ್ಧ

ಮೇಟಿ ಕುಟುಂಬದಲ್ಲಿನ ಕಲಹ ಈ ಬಾರಿ ಟಿಕೆಟ್ ವಿಚಾರವಾಗಿ ಬಹಳಷ್ಟು ಚರ್ಚೆ ಯಾದರೂ ಸಿಎಂ ಸಿದ್ದರಾಮಯ್ಯ ಮಾತಿಗೆ ಅಸಮಾಧಾನ ಕೊಂಚ ಕಡಿಮೆಯಾಗಿದೆ. ಆಪ್ತ ಸ್ನೇಹಿತನ ಮಗನನ್ನು ಗೆಲ್ಲಿಸುವ ಪ್ರಯತ್ನದಲ್ಲಿರುವ ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಉಪಕದನ ಪ್ರಚಾರಕ್ಕೆ ಹೆಚ್ಚಿನ ಆಸಕ್ತಿ ವಹಿಸಿದ್ದಾರೆ.

ಬಾಗಲಕೋಟೆ ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಗೆ ಡಿಕೆಶಿಯಿಂದ ಬಿ ಫಾರಂ

ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಗೆ ಬಿ ಫಾರಂ

Bagalkot by election: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕೈ ಅಭ್ಯರ್ಥಿಯಾಗಿ ಸಮರ್ಥ್ ಶಾಮನೂರು ಅವರನ್ನು ಕಾಂಗ್ರೆಸ್‌ ಪಕ್ಷದ ಹೈಕಮಾಂಡ್‌ ಘೋಷಿಸಿದೆ.

Karnataka Assembly Bypoll: ವಿಧಾನಸಭೆ ಉಪಚುನಾವಣೆ: ಬಾಗಲಕೋಟೆಗೆ ವೀರಣ್ಣ, ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ್ ಟಿ. ಬಿಜೆಪಿ ಅಭ್ಯರ್ಥಿ

ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಬಾಗಲಕೋಟೆಯಲ್ಲಿ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ವೀರಣ್ಣ ಚರಂತಿಮಠ್ ಅವರಿಗೆ ಬಿಜೆಪಿ ಮತ್ತೆ ಮಣೆ ಹಾಕಿದೆ. ದಾವಣಗೆರೆ ದಕ್ಷಿಣ ಕ್ಷೇತ್ರ ಅಭ್ಯರ್ಥಿಯಾಗಿ ಬಿಜೆಪಿ ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರಿಗೆ ಟಿಕೆಟ್​ ನೀಡಿದೆ. ಆದರೆ ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳ ಹೆಸರು ಇನ್ನೂ ಅಂತಿಮವಾಗಿಲ್ಲ.

ಚರಂಡಿ ನೀರಿನಿಂದ ಆವೃತವಾಗಿರುವ ರಸ್ತೆ, ಗ್ರಾಮಸ್ಥರ ಆಕ್ರೋಶ

ಚರಂಡಿ ನೀರಿನಿಂದ ಆವೃತವಾಗಿರುವ ರಸ್ತೆ, ಗ್ರಾಮಸ್ಥರ ಆಕ್ರೋಶ

ಇಲ್ಲಿನ ಅಂಗನವಾಡಿ ಮಕ್ಕಳ ಜೀವನಾಡಿಯಂತಿರುವ ಈ ರಸ್ತೆಯಲ್ಲಿಯೇ ನಡೆದಾಡಿಕೊಂಡು ಹೋಗಬೇಕು ಕಾಲು ಜಾರಿ ಅನೇಕ ಮಕ್ಕಳು ಈ ರಸ್ತೆಯಲ್ಲಿ ಬಿಳುತ್ತಿದ್ದಾರೆ ಅಲ್ಲದೇ ಈ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಭಯಾನಕ ರೋಗ-ರುಜಿನಗಳ ಬೀಕ್ಷಿತಿಯಲ್ಲಿ ಜನ ತತ್ತರಿಸಿ ಹೋಗಿದ್ದು ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತಾಜಾ ಸಾಕ್ಷಿಯಾಗಿದೆ

ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಹಣವಿಲ್ಲವೆಂಬ ಬಿಜೆಪಿಯ ಆರೋಪ ಸತ್ಯಕ್ಕೆ ದೂರ: ಸಿಎಂ ಸಿದ್ದರಾಮಯ್ಯ

ಅಭಿವೃದ್ಧಿಗೆ ಹಣವಿಲ್ಲವೆಂಬ ಬಿಜೆಪಿಯ ಆರೋಪ ಸತ್ಯಕ್ಕೆ ದೂರ: ಸಿಎಂ

CM Siddaramaiah: ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂದು ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಸತ್ಯಕ್ಕೆ ದೂರವಾದ ಮಾತು. ನಮ್ಮ ಸರ್ಕಾರ ಗ್ಯಾರಂಟಿ ಹಾಗೂ ಅಭಿವೃದ್ಧಿಯನ್ನು ಸಮಾನ ಆದ್ಯತೆ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು; ಎಚ್.ವೈ.ಮೇಟಿಯವರ  ಕನಸು ನನಸು ಎಂದ ಸಿಎಂ

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು

Government medical college in Bagalkot: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ ನೆರವೇರಿಸಲು ಬಾಗಲಕೋಟೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಬಾಗಲಕೋಟೆಯ ನವನಗರ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ.

Bagalakote news: ಜೀವ ನೀಡಿದ ರೋಡ್‌ ಹಂಪ್‌! ರಸ್ತೆ ಉಬ್ಬಿನ ಮೇಲೆ ವಾಹನ ಚಲಿಸಿದಾಗ ಎದ್ದು ಕುಳಿತ ಮೃತ ವ್ಯಕ್ತಿ!

ರಸ್ತೆ ಉಬ್ಬಿನ ಮೇಲೆ ಶವವಾಹನ ಚಲಿಸಿದಾಗ ಎದ್ದು ಕುಳಿತ ಮೃತ ವ್ಯಕ್ತಿ!

ಕುಟುಂಬಸ್ಥರು ಅಂತ್ಯಸಂಸ್ಕಾರದ ಸಿದ್ಧತೆಯೊಂದಿಗೆ ಮೃತದೇಹವನ್ನು ವಾಹನದ ಮೂಲಕ ಸ್ವಗ್ರಾಮಕ್ಕೆ ತೆಗೆದುಕೊಂಡು ಬರುತ್ತಿದ್ದರು. ವಾಹನವು ಲೋಕಾಪುರ ಸಮೀಪ ಬರುತ್ತಿದ್ದಂತೆ ರಸ್ತೆ ಉಬ್ಬು (ರೋಡ್ ಹಂಪ್ಸ್) ಹತ್ತಿ ಇಳಿಯಿತು. ವಾಹನ ಜೋರಾಗಿ ಅಲುಗಾಡಿದ ರಭಸಕ್ಕೆ, ಮೃತಪಟ್ಟಿದ್ದರು ಎನ್ನಲಾಗಿದ್ದ ಮುಬಾರಕ್ ಅವರು ಏಕಾಏಕಿ ಉಸಿರಾಡಲು ಆರಂಭಿಸಿದ್ದಾರೆ.

Bagalakote news: ಮಸೀದಿ ಗೋಡೆಯಲ್ಲಿ ʼಜೈ ಶ್ರೀರಾಮ್‌ʼ ಎಂದು ಮಗನಿಂದ ಬರೆಸಿದ ವ್ಯಕ್ತಿ, ಬಾಗಲಕೋಟೆ ಮತ್ತೆ ಪ್ರಕ್ಷುಬ್ಧ

ಮಸೀದಿ ಮೇಲೆ ಮಗನಿಂದ ʼಜೈ ಶ್ರೀರಾಮ್‌ʼ ಬರೆಸಿದ ವ್ಯಕ್ತಿ, ಬಾಗಲಕೋಟೆ ಬಿಗು

ಬಾಗಲಕೋಟೆಯ ಸೆಕ್ಟರ್ 44ರ ಮಸೀದಿ ಕಾಂಪೌಂಡ್‌ ಮೇಲೆ ಬರಹ ಬರೆದು ಬಳಿಕ ಆಟೋದಲ್ಲಿ ತೆರಳುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಪ್ರಕರಣ ಸಂಬಂಧ ನವನಗರ ಠಾಣೆ ಪೊಲೀಸರು, ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ನೈಜ ಸಂಕಷ್ಟಕ್ಕೆ ಪೂರಕವಾಗುವುದೇ ಬಜೆಟ್?

ನೈಜ ಸಂಕಷ್ಟಕ್ಕೆ ಪೂರಕವಾಗುವುದೇ ಬಜೆಟ್?

ನೇಕಾರಿಕೆ ಉದ್ದಿಮೆಯ ಅಭಿವೃದ್ಧಿಗೆ ದಶಕದ ಹಿಂದೆಯೇ ಮುಖ್ಯ ವಾದ ಕೋನ್ ಡೈಯಿಂಗ್ ಇನ್ನೂ ನಿರ್ಮಾಣವಾಗಿಲ್ಲ. ಇದರಿಂದ ಸೀರೆಗಳ ಉತ್ಪಾದನೆ ಯಲ್ಲಿ ವಿವಿಧ ಬಣ್ಣ-ಬಣ್ಣದ ರೀತಿಯಲ್ಲಿ ವೈಭವದ ಸೀರೆಗಳನ್ನು ತಯಾರಿಸುವ ಮೂಲಕ ಜವಳಿ ಕ್ಷೇತ್ರಕ್ಕೆ ಹೊಸ ಸ್ಪರ್ಶ ದೊರಕುವಲ್ಲಿ ಕಾರಣವಾಗಲಿದೆ.

Loading...