ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಬಳ್ಳಾರಿ
Bellary News: ಬಳ್ಳಾರಿಯಲ್ಲಿ ಕಸದ ವಾಹನ ಹರಿದು 3 ವರ್ಷದ ಬಾಲಕ ಸಾವು

ಬಳ್ಳಾರಿಯಲ್ಲಿ ಕಸದ ವಾಹನ ಹರಿದು 3 ವರ್ಷದ ಬಾಲಕ ಸಾವು

Bellary News: ಬಳ್ಳಾರಿಯ ಬಾಪೂಜಿ ನಗರದಲ್ಲಿ ಘಟನೆ ನಡೆದಿದೆ. ರಸ್ತೆ ಬದಿ ಆಟ ಆಡುತ್ತಿದ್ದ ಬಾಲಕನ ತಲೆ ಮೇಲೆ ವಾಹನ ಹರಿದು ದುರಂತ ನಡೆದಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪಾಲಿಕೆ ಮೇಯರ್ ನಂದೀಶ್ ಹಾಗೂ ಪೊಲೀಸರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

Heart Attack: ನಿಷ್ಕರುಣಿ ಹೃದಯಾಘಾತಕ್ಕೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ನಿಷ್ಕರುಣಿ ಹೃದಯಾಘಾತಕ್ಕೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

Heart Attack: ಮೃತ ವಿದ್ಯಾರ್ಥಿನಿಯನ್ನು ಕಾಳಂಗೇರಿಯ ದೀಕ್ಷಾ (12) ಎಂದು ಗುರುತಿಸಲಾಗಿದೆ. 6ನೇ ತರಗತಿಯಲ್ಲಿ ಓದುತ್ತಿದ್ದ ದೀಕ್ಷಾ ಎಂದಿನಂತೆ ಸಿದ್ಧಳಾಗಿ ಶಾಲೆಗೆ ಹೋಗುತ್ತಿದ್ದಳು. ಶಾಲೆಗೆ ತೆರಳುವಾಗ ಏಕಾಏಕಿ ಕುಸಿದು ಬಿದ್ದವಳನ್ನು ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಿಲ್ಲ.

Terrorist Arrested: 58 ಜನರನ್ನು ಸಾಯಿಸಿದ ಕೊಯಮತ್ತೂರು ಬಾಂಬ್‌ ಸ್ಫೋಟ ಆರೋಪಿ 27 ವರ್ಷಗಳ ಬಳಿಕ ಕರ್ನಾಟಕದಲ್ಲಿ ಸೆರೆ!

ಕೊಯಮತ್ತೂರು ಬಾಂಬ್‌ ಸ್ಫೋಟ ಆರೋಪಿ 27 ವರ್ಷಗಳ ಬಳಿಕ ಕರ್ನಾಟಕದಲ್ಲಿ ಸೆರೆ!

Terrorist Arrested: ಕರ್ನಾಟಕದಲ್ಲಿ ಶಂಕಿತ ಉಗ್ರ ಸಾದಿಕ್ ರಾಜಾ ಚಲನವಲನಗಳ ಬಗ್ಗೆ ಕೊಯಮತ್ತೂರು ಪೊಲೀಸರು ಹಾಗೂ ಭಯೋತ್ಪಾದಕ ನಿಗ್ರಹ ದಳದ (ಎಟಿಎಸ್‌) ಪೊಲೀಸರು ಖಚಿತ ಮಾಹಿತಿ ಪಡೆದಿದ್ದರು. ಈತ ಕೊಯಮತ್ತೂರು ಬಾಂಬ್ ಬ್ಲಾಸ್ಟ್‌ನ ಮತ್ತೋರ್ವ ಪ್ರಮುಖ ಆರೋಪಿ ಎಸ್‌ಎ ಬಾಷಾ ಸ್ಥಾಪಿಸಿದ ನಿಷೇಧಿತ ಸಂಘಟನೆ ಅಲ್-ಉಮ್ಮಾದ ಕಾರ್ಯಕರ್ತನಾಗಿದ್ದ.

N Tippanna: ಮಾಜಿ ಸಂಸದ, ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಎನ್‌ ತಿಪ್ಪಣ್ಣ ನಿಧನ

ಮಾಜಿ ಸಂಸದ, ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಎನ್‌ ತಿಪ್ಪಣ್ಣ ನಿಧನ

N Tippanna: ಸಮಾಜಸೇವೆ ಸಲ್ಲಿಸಿದ ಎನ್​ ತಿಪ್ಪಣ್ಣ ಅವರಿಗೆ ಬಳ್ಳಾರಿ ಜಿಲ್ಲೆಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ 8ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಎನ್​ ತಿಪ್ಪಣ್ಣ ಸೇವೆ ಸಲ್ಲಿಸಿದ್ದರು.

Kannada Sahitya Sammelana 2025: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಲೇಖಕಿ ಬಾನು ಮುಷ್ತಾಕ್‌ ಆಯ್ಕೆ

ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಲೇಖಕಿ ಬಾನು ಮುಷ್ತಾಕ್‌ ಆಯ್ಕೆ

Senior writer Banu Mushtaq: ಬಳ್ಳಾರಿಯ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸರ್ವಾನುಮತದಿಂದ ಬಾನು ಮುಸ್ತಾಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.

Self Harming: ಮೂವರು ಮಕ್ಕಳ ಜೊತೆ ಕೃಷಿ ಹೊಂಡಕ್ಕೆ ಜಿಗಿದು ತಾಯಿ ಆತ್ಮಹತ್ಯೆ

ಮೂವರು ಮಕ್ಕಳ ಜೊತೆ ಕೃಷಿ ಹೊಂಡಕ್ಕೆ ಜಿಗಿದು ತಾಯಿ ಆತ್ಮಹತ್ಯೆ

ಸಂಜೆಯಾದರೂ ಕುರಿಗಳು ಮತ್ತು ಪತ್ನಿ ಮಕ್ಕಳು ಹಿಂದಿರುಗದ ಹಿನ್ನೆಲೆಯಲ್ಲಿ ಪತಿ ಕುಮಾರ್ ಹುಡುಕಾಟ ನಡೆಸಿದ್ದಾನೆ. ಕೃಷಿ ಹೊಂಡದ ಬಳಿ ನಿಂತಿದ್ದ ಕುರಿಗಳನ್ನು ನೋಡಿ ಕುಮಾರ್ ಅನುಮಾನ ವ್ಯಕ್ತಪಡಿಸಿದ್ದಾನೆ. ಪತ್ನಿ ಮಕ್ಕಳು ಕಾಣದಿದ್ದಾಗ ಕೃಷಿ ಹೊಂಡದಲ್ಲಿ ಪರಿಶೀಲಿಸಿದಾಗ ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂದಿದೆ.

Bellary News: ಮೊಬೈಲ್‌ನಲ್ಲಿ ಬರೋಬ್ಬರಿ 13 ಸಾವಿರ ಮಹಿಳೆಯರ ಅಶ್ಲೀಲ ಫೋಟೋ, ವಿಡಿಯೋ ಪತ್ತೆ; ಸಂಡೂರಿನಲ್ಲಿ ಕಾಮುಕ ಅರೆಸ್ಟ್

ಕಾಮುಕನ ಮೊಬೈಲ್‌ನಲ್ಲಿ 13 ಸಾವಿರ ಮಹಿಳೆಯರ ಅಶ್ಲೀಲ ಫೋಟೋ, ವಿಡಿಯೋ ಪತ್ತೆ!

Bellary News: ನಕಲಿ‌ ಖಾತೆ ಸೃಷ್ಟಿಸಿ ಮಹಿಳೆ ಹಾಗೂ ಯುವತಿಯರ ನಗ್ನ ಪೋಟೋ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಕಾಮುಕನನ್ನು ಬಳ್ಳಾರಿಯ ಸಂಡೂರಿನಲ್ಲಿ ಬಂಧಿಸಲಾಗಿದೆ. ವಿದ್ಯಾರ್ಥಿನಿಯೊಬ್ಬಳು ನೀಡಿದ್ದ ದೂರಿನ ಅನ್ವಯ ಕೇಸ್ ದಾಖಲಿಸಿಕೊಂಡಿಸಿದ್ದ ಮುಂಬೈ ಪೊಲೀಸರು, ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.

Janardhana Reddy: ಜನಾರ್ದನ ರೆಡ್ಡಿ ಶಿಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ, ಶಾಸಕ ಸ್ಥಾನ ಏನಾಗುತ್ತೆ?

ಜನಾರ್ದನ ರೆಡ್ಡಿ ಶಿಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ, ಶಾಸಕ ಸ್ಥಾನ ಏನಾಗುತ್ತೆ?

Janardhana Reddy: ಜನಪ್ರತಿನಿಧಿಗಳ ಕಾಯಿದೆ ಪ್ರಕಾರ, ಯಾವುದೇ ಶಾಸಕ ಅಥವಾ ಸಂಸದ ಎರಡು ವರ್ಷಕ್ಕೂ ಮೇಲ್ಪಟ್ಟ ಅವಧಿಗೆ ಜೈಲುಶಿಕ್ಷೆಗೆ ಒಳಗಾದರೆ, ಅವರ ಶಾಸಕ ಸ್ಥಾನ ತಕ್ಷಣದಿಂದಲೇ ರದ್ದಾಗುತ್ತದೆ. ಆದರೆ ಎರಡು ತಿಂಗಳ ಒಳಗೆ ಆತ ಮೇಲ್ಮನವಿ ಮೂಲಕ ಈ ಶಿಕ್ಷೆಯನ್ನು ರದ್ದುಗೊಳಿಸಿಕೊಂಡರೆ ಅಥವಾ ತಡೆಯಾಜ್ಞೆ ತಂದರೆ, ಆಗ ಆ ಸ್ಥಾನ ಅವರಲ್ಲಿಯೇ ಉಳಿಯುತ್ತದೆ.

Valmiki Scam: ವಾಲ್ಮೀಕಿ ಹಗರಣ: ಕಾಂಗ್ರೆಸ್‌ನ ಸಂಸದ, ಇಬ್ಬರು ಶಾಸಕರ ಮನೆ ಮೇಲೆ ಇಡಿ ದಾಳಿ

ವಾಲ್ಮೀಕಿ ಹಗರಣ: ಕಾಂಗ್ರೆಸ್‌ನ ಸಂಸದ, ಇಬ್ಬರು ಶಾಸಕರ ಮನೆ ಮೇಲೆ ಇಡಿ ದಾಳಿ

Valmiki Scam: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಪಟ್ಟಂತೆ ತುಕಾರಾಂ ಅವರ ಪಾತ್ರ ಇದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ತುಕಾರಾಂ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಸಂಡೂರಿನಲ್ಲಿರುವ ಸಂಸದ ತುಕಾರಾಂ ಮನೆಯಲ್ಲಿ ಇಡಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

Sandur Accident: ಸಂಡೂರಿನಲ್ಲಿ ಭೀಕರ ಅಪಘಾತ; ಟಿಪ್ಪರ್‌ ಲಾರಿ-ಕಾರು ಡಿಕ್ಕಿಯಾಗಿ ನಾಲ್ವರ ದುರ್ಮರಣ

ಸಂಡೂರಿನಲ್ಲಿ ಟಿಪ್ಪರ್‌ ಲಾರಿ-ಕಾರು ಡಿಕ್ಕಿಯಾಗಿ ನಾಲ್ವರ ದುರ್ಮರಣ

Sandur Accident: ಬಳ್ಳಾರಿ ಜಿಲ್ಲೆಯ ಸಂಡೂರಿನ ಜೈಸಿಂಗಪುರ ಬಳಿ ಅಪಘಾತ ನಡೆದಿದೆ. ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್​ ಲಾರಿ ಮತ್ತು ಕಾರು ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ದುರ್ಮರಣ ಹೊಂದಿದ್ದಾರೆ.

Amara Premi Arun Movie: ʼಅಮರ ಪ್ರೇಮಿ ಅರುಣ್ʼ ಚಿತ್ರ ಏ.25ಕ್ಕೆ ರಿಲೀಸ್‌

ʼಅಮರ ಪ್ರೇಮಿ ಅರುಣ್ʼ ಚಿತ್ರ ಏ.25ಕ್ಕೆ ರಿಲೀಸ್‌

Amara Premi Arun Movie: ಪ್ರವೀಣ್ ಕುಮಾರ್ ಜಿ. ಬರವಣಿಗೆ ಹಾಗೂ ನಿರ್ದೇಶನದ ʼಅಮರ ಪ್ರೇಮಿ ಅರುಣ್ʼ ಚಿತ್ರ ಈ ವಾರ (ಏಪ್ರಿಲ್ 25) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಬಳ್ಳಾರಿ ಭಾಗದ ಪ್ರೇಮ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಹರಿಶರ್ವ ಅಭಿನಯಿಸಿದ್ದಾರೆ. ನಾಯಕಿಯಾಗಿ ದೀಪಿಕಾ ಆರಾಧ್ಯ ಇದ್ದಾರೆ. ಈ ಕುರಿತ ವಿವರ ಇಲ್ಲಿದೆ.

B Nagendra: ಚೆಕ್ ಬೌನ್ಸ್ ಕೇಸ್‌ನಲ್ಲಿ ಮಾಜಿ ಸಚಿವ ನಾಗೇಂದ್ರಗೆ ಶಿಕ್ಷೆ ಪ್ರಕಟ; ವಾಲ್ಮೀಕಿ ನಿಗಮ ಹಗರಣದಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ!

ಚೆಕ್ ಬೌನ್ಸ್ ಕೇಸ್‌ನಲ್ಲಿ ಮಾಜಿ ಸಚಿವ ನಾಗೇಂದ್ರಗೆ ಶಿಕ್ಷೆ ಪ್ರಕಟ

B Nagendra: ವಿಎಸ್‌ಎಲ್ ಸ್ಟೀಲ್ ಲಿಮಿಟೆಡ್, ಮಾಜಿ ಸಚಿವ ಬಿ.ನಾಗೇಂದ್ರ ಸೇರಿ ಮೂವರ ವಿರುದ್ಧ ಚೆಕ್ ಬೌನ್ಸ್ ಕೇಸ್ ದಾಖಲಿಸಿತ್ತು. ಈ ಪ್ರಕರಣದಲ್ಲಿ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಮತ್ತೊಂದೆಡೆ ವಾಲ್ಮೀಕಿ ಪ್ರಕರಣದಲ್ಲಿ ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.

Gramin Banks merger: ಕರ್ನಾಟಕದ ಎರಡು ಗ್ರಾಮೀಣ ಬ್ಯಾಂಕ್‌ ವಿಲೀನ; ಯಾವುದು, ಯಾವಾಗ?

ಕರ್ನಾಟಕದ ಎರಡು ಗ್ರಾಮೀಣ ಬ್ಯಾಂಕ್‌ ವಿಲೀನ; ಯಾವುದು, ಯಾವಾಗ?

ಧಾರವಾಡದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್ ಪ್ರಸ್ತುತ 629 ಶಾಖೆಗಳ ಜಾಲವನ್ನು ಹೊಂದಿದೆ. ಕರ್ನಾಟಕ ಗ್ರಾಮೀಣ ಬ್ಯಾಂಕ್ ಭಾರತದ ಎರಡನೇ ಅತಿದೊಡ್ಡ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಆಗಿದೆ. ವಿಲೀನವು ಮೇ 1ರಿಂದ ಜಾರಿಗೆ ಬರಲಿದೆ.

Murder Case: ಪ್ರಿಯಕರನಿಗೆ ಸುಪಾರಿ ಕೊಟ್ಟು ಪತಿಯನ್ನು ಕೊಲ್ಲಿಸಿ ಹೆಣದ ಮುಂದೆ ಗೋಳಾಡಿದ ಪತ್ನಿ!

ಪ್ರಿಯಕರನಿಂದ ಪತಿಯನ್ನು ಕೊಲ್ಲಿಸಿ ಹೆಣದ ಮುಂದೆ ಗೋಳಾಡಿದ ಪತ್ನಿ!

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವೆಂಕಟೇಶನ ಪತ್ನಿ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಳು. ಮುಂದೆ ನನ್ನ ಗತಿ ಏನು ಎಂದು ಪತಿಯ ಶವದ ಮುಂದೆ ಗೋಳಾಡಿ ಅತ್ತಿದ್ದಳು. ಆದರೆ, ಪೊಲೀಸರು ಚುರುಕು ಕಣ್ಣುಗಳು ಆಕೆಯ ನಾಟಕವನ್ನು ಬಟಾಬಯಲಾಗಿಸಿದೆ.

Self Harming: ಕೌಟುಂಬಿಕ ಕಲಹ, ಹೆಂಡತಿಯನ್ನು ಕೊಂದು ಗಂಡ ಆತ್ಮಹತ್ಯೆ

ಕೌಟುಂಬಿಕ ಕಲಹ, ಹೆಂಡತಿಯನ್ನು ಕೊಂದು ಗಂಡ ಆತ್ಮಹತ್ಯೆ

ಗಂಡ ಹೆಂಡತಿ ನಡುವೆ ಸದಾ ಒಂದಿಲ್ಲೊಂದು ಕಾರಣಕ್ಕೆ ಜಗಳ ನಡೆಯುತ್ತಲೇ ಇತ್ತು. ಬುಧವಾರ ತಡರಾತ್ರಿ ಇಬ್ಬರ ನಡುವೆ ಗಲಾಟೆ ಉಲ್ಬಣಿಸಿದೆ. ಹೆಂಡತಿಯನ್ನು ನೇಣಿಗೆ ಹಾಕಿದ ಗಂಡ ಬಳಿಕ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Physical Abuse: 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಬಿಜೆಪಿ ಯುವ ಮುಖಂಡ ಅರೆಸ್ಟ್‌

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಬಿಜೆಪಿ ಯುವ ಮುಖಂಡ ಅರೆಸ್ಟ್‌

Physical Abuse: ಬಂಧನವಾಗಿರುವ ಬಿಜೆಪಿ ಮುಖಂಡ ದೇವು ನಾಯಕ್ ಮುಂಬರುವ ಸ್ಥಳೀಯ‌ ಸಂಸ್ಥೆಗಳ ಚುನಾವಣೆಯಲ್ಲಿ ಜಿಲ್ಲಾ ಪಂಚಾಯಿತಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎನ್ನಲಾಗಿದೆ. ಮಹಿಳೆ ಸಹಾಯದಿಂದ 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಬಿಜೆಪಿ ಯುವ ಮುಖಂಡನನ್ನು ಬಂಧಿಸಲಾಗಿದೆ.

Bird Flu: ರಾಜ್ಯದಲ್ಲಿ ಹಕ್ಕಿ ಜ್ವರದ ಹಾಹಾಕಾರ, 17000 ಕೋಳಿಗಳ ಹತ್ಯೆ

ರಾಜ್ಯದಲ್ಲಿ ಹಕ್ಕಿ ಜ್ವರದ ಹಾಹಾಕಾರ, 17000 ಕೋಳಿಗಳ ಹತ್ಯೆ

ಬಳ್ಳಾರಿ ಜಿಲ್ಲೆಯಲ್ಲಿ ಈ ವರೆಗೆ 17400 ಕೋಳಿಗಳು ಸತ್ತಿವೆ. ಅಸಿಲ್ ಹಾಗೂ ಕಾವೇರಿ ತಳಿ ಕೋಳಿಗಳೇ ಹಕ್ಕಿಜ್ವರಕ್ಕೆ ಟಾರ್ಗೆಟ್ ಆಗಿವೆ. ಬಳ್ಳಾರಿಯ ದರೋಜಿ ಕೆರೆಗೆ ಸಾವಿರಾರು ವಲಸೆ ಪಕ್ಷಿಗಳು ಬರುತ್ತವೆ. ಇದೇ ಪಕ್ಷಿಗಳಿಂದ ಹಕ್ಕಿಜ್ವರ ಜಿಲ್ಲೆಗೆ ಕಾಲಿಟ್ಟಿರುವ ಶಂಕೆ ವ್ಯಕ್ತವಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ ಕುಮಾರ್‌ ಮಿಶ್ರಾ ಅನುಮಾನ ವ್ಯಕ್ತಪಡಿಸಿದ್ದಾರೆ.

Hampi Utsav 2025: ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಹಂಪಿ ಇತಿಹಾಸದ ಬಗ್ಗೆ ಕಾರ್ಯಾಗಾರ ಆಯೋಜಿಸಿ: ಶಾಸಕ ಗವಿಯಪ್ಪ ಕರೆ

ವಾರಕ್ಕೊಮ್ಮೆ ಹಂಪಿ ಇತಿಹಾಸದ ಬಗ್ಗೆ ಕಾರ್ಯಾಗಾರ ಆಯೋಜಿಸಲು ಕರೆ

ಹಂಪಿ ಉತ್ಸವ 2025ರ ಅಂಗವಾಗಿ ಹಂಪಿಯ ಲೋಟಸ್ ಮಹಲ್ ಹತ್ತಿರವಿರುವ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ನಿರ್ದೇಶಕರ ಕಚೇರಿ ಆವರಣದಲ್ಲಿ ನಡೆದ ʼ2 ದಿನಗಳ ವಿಜಯನಗರ ಅಧ್ಯಯನ ಕುರಿತು ವಿಚಾರ ಸಂಕಿರಣಕ್ಕೆ ಶಾಸಕ ಎಚ್.ಆರ್.ಗವಿಯಪ್ಪ ಚಾಲನೆ ನೀಡಿದರು.

Bird flu: ಸಂಡೂರಿನಲ್ಲಿ ಹಕ್ಕಿ ಜ್ವರದಿಂದ 2000 ಕೋಳಿಗಳು ಸಾವು

ಸಂಡೂರಿನಲ್ಲಿ ಹಕ್ಕಿ ಜ್ವರದಿಂದ 2000 ಕೋಳಿಗಳು ಸಾವು

ಸುಮಾರು 20 ರಿಂದ 30 ಪಕ್ಷಿಗಳು ಕೇಂದ್ರದಲ್ಲಿ ಸತ್ತಿವೆ ಅಥವಾ ಸಾಯುವ ಹಂತದಲ್ಲಿವೆ. ಪ್ರತಿದಿನ ಸುಮಾರು 100 ರಿಂದ 200 ಪಕ್ಷಿಗಳು ಸಾಯುತ್ತಿದ್ದವು. ಪ್ರಯೋಗಾಲಯದಲ್ಲಿ ನಡೆಸಿದ ಪರೀಕ್ಷೆಗಳಿಂದ, ಅವು ಹಕ್ಕಿ ಜ್ವರದಿಂದ ಸಾವನ್ನಪ್ಪಿರುವುದು ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Hampi Utsav 2025: ಹಂಪಿ ಉತ್ಸವ-2025 ಅಂತಿಮ ಸಿದ್ಧತೆ ಪೂರ್ಣ: ವಿಜಯನಗರ ಸಾಮ್ರಾಜ್ಯದ ವಾಸ್ತುಶಿಲ್ಪ ಬಿಂಬಿಸುವ ಪ್ರಧಾನ ವೇದಿಕೆ

Hampi Utsav 2025: ಹಂಪಿ ಉತ್ಸವ-2025 ಅಂತಿಮ ಸಿದ್ಧತೆ ಪೂರ್ಣ

Hampi Utsav 2025: ಹಂಪಿ ಉತ್ಸವ-2025 ಆಚರಣೆಯ ಅಂತಿಮ ಸಿದ್ದತೆಗಳು ಪೂರ್ಣಗೊಂಡಿದ್ದು, ಗಾಯತ್ರಿ ಪೀಠದ ಮೈದಾನದಲ್ಲಿ ನಿರ್ಮಿಸಲಾಗಿರುವ ಪ್ರಧಾನ ವೇದಿಕೆ ವಿಜಯನಗರ ಸಾಮ್ರಾಜ್ಯದ ವಾಸ್ತುಶಿಲ್ಪದ ವೈಭವವನ್ನು ಬಿಂಬಿಸುತ್ತಿದೆ. ಹಂಪಿ ಪ್ರಮುಖ ಸ್ಮಾರಕಗಳ ಸಮ್ಮಿಶ್ರಣದಲ್ಲಿ ವೇದಿಕೆ ರಚನೆಯಲ್ಲಿ ಮೂಡಿಬಂದಿದೆ. ಈ ಕುರಿತ ವಿವರ ಇಲ್ಲಿದೆ.

Hampi Utsav 2025: ಹಂಪಿ ಉತ್ಸವ ನಾಡ ಹಬ್ಬವಿದ್ದಂತೆ: ಜಮೀರ್ ಅಹ್ಮದ್ ಖಾನ್

ಹಂಪಿ ಉತ್ಸವಕ್ಕೆ ಸಿದ್ಧತೆ; ಸಚಿವ ಜಮೀರ್ ಅಹ್ಮದ್ ಖಾನ್ ಸಭೆ

ಹಂಪಿ ಉತ್ಸವಕ್ಕೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತಲಾ 7 ಕೋಟಿ ರೂ. ಅನ್ನು ಈಗಾಗಲೇ ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ. ಕಳೆದ ಬಾರಿ ಉತ್ಸವಕ್ಕೆ 14 ಕೋಟಿ ರೂ. ಅನುದಾನ ನೀಡಲಾಗಿತ್ತು. ಈ ಬಾರಿ 15 ಕೋಟಿ ರೂ. ಅನುದಾನಕ್ಕೆ ಪ್ರಸ್ತಾವನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

Ballari News: ಬಿ. ‌ನಾಗೇಂದ್ರಗೆ ಸಚಿವ ಸ್ಥಾನಕ್ಕಾಗಿ ರಥೋತ್ಸವದಲ್ಲಿ ಹರಕೆ ಹೊತ್ತ ಅಭಿಮಾನಿಗಳು

ಬಿ. ‌ನಾಗೇಂದ್ರಗೆ ಸಚಿವ ಸ್ಥಾನಕ್ಕಾಗಿ ಹರಕೆ ಹೊತ್ತ ಅಭಿಮಾನಿಗಳು

Ballari News: ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಶಾಸಕ ಬಿ. ‌ನಾಗೇಂದ್ರ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ಸಿಗಲಿ ಎಂದು ಅಭಿಮಾನಿಗಳು ಹರಕೆ ಹೊತ್ತು ಬಳ್ಳಾರಿ ತಾಲೂಕಿನ ಮೋಕಾ ಗ್ರಾಮದ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಮಹಾರಥೋತ್ಸವಕ್ಕೆ ಬಾಳೆಹಣ್ಣು ಅರ್ಪಿಸಿದ್ದಾರೆ. ಬಾಳೆಹಣ್ಣಿನ ಮೇಲೆ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ಸಿಗಲಿ ಎಂದು ಬರೆದು ಬಾಳೆ ಹಣ್ಣು ಅರ್ಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Hampi Utsav 2025: ವಿಶ್ವವಿಖ್ಯಾತ ಹಂಪಿ ಉತ್ಸವ ವಿಜೃಂಭಣೆಯ ಆಚರಣೆಗೆ ಭರದ ಸಿದ್ಧತೆ

ವಿಶ್ವವಿಖ್ಯಾತ ಹಂಪಿ ಉತ್ಸವ ವಿಜೃಂಭಣೆಯ ಆಚರಣೆಗೆ ಭರದ ಸಿದ್ಧತೆ

Hampi Utsav 2025: ವಿಶ್ವವಿಖ್ಯಾತ ಹಂಪಿ ಉತ್ಸವ ಫೆ.28, ಮಾ.1 ಮತ್ತು 2 ರಂದು ಮೂರು ದಿನಗಳ ಕಾಲ ನಡೆಯಲಿದ್ದು, ಯಶಸ್ವಿಯಾಗಿ ಉತ್ಸವ ಆಚರಿಸಲು ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ 20 ವಿವಿಧ ಉಪ ಸಮಿತಿಗಳನ್ನು ರಚಿಸಲಾಗಿದೆ ಎಂದು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Vijayanagara News: ನೋಡುವ ದೃಷ್ಟಿ ಪರಿಶುದ್ಧವಾಗಿರಲಿ- ಉಜ್ಜಯಿನಿ ಶ್ರೀ

ನೋಡುವ ದೃಷ್ಟಿ ಪರಿಶುದ್ಧವಾಗಿರಲಿ: ಉಜ್ಜಯಿನಿ ಶ್ರೀ

Vijayanagara News: ಜಗತ್ತಿಗೆ ಆಧ್ಯಾತ್ಮಿಕ ಸಿಂಚನ, ಜ್ಞಾನ ನೀಡಿದ ನಮ್ಮ ದೇಶದಲ್ಲಿ ದೇವರೆಂಬ ಭಾವನೆ ಹೊಂದಿದ್ದು, ನೋಡುವ ದೃಷ್ಟಿ ಪರಿಶುದ್ಧವಾಗಿದ್ದರೆ ದೇವರ ಮೂರ್ತಿ ಕಲ್ಲಾಗಿ ಕಾಣದೇ ದೇವರಾಗಿ ಕಾಣಬಹುದಾಗಿದೆ ಎಂದು ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಶ್ರೀ ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

Loading...