ನಮ್ಮದು ಜನಪರ ಸರ್ಕಾರ ಎನ್ನುವುದಕ್ಕೆ ಫಲಿತಾಂಶ ಸಾಕ್ಷಿ: ಹೆಬ್ಬಾಳ್ಕರ್
Laxmi Hebbalkar: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಜನರು ನಮ್ಮ ಜನಪರ ಆಡಳಿತವನ್ನು ಸ್ವೀಕರಿಸಿರುವುದಕ್ಕೆ ಸ್ಪಷ್ಟ ಉದಾಹರಣೆ. ಇದು ಕೇವಲ ರಾಜಕೀಯ ಗೆಲುವಲ್ಲ, ಜನ ವಿಶ್ವಾಸದ ಗೆಲುವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.