ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಬೆಂಗಳೂರು ಗ್ರಾಮಾಂತರ
Murder Case: ಆನೇಕಲ್‌ನಲ್ಲಿ ಭೀಕರ ಕೃತ್ಯ, ಹೆಂಡತಿಯ ತಲೆ ಕಡಿದು ಪೊಲೀಸ್‌ ಠಾಣೆಗೆ ತಂದ ಗಂಡ!

ಆನೇಕಲ್‌ನಲ್ಲಿ ಭೀಕರ ಕೃತ್ಯ, ಹೆಂಡತಿಯ ತಲೆ ಕಡಿದು ಪೊಲೀಸ್‌ ಠಾಣೆಗೆ ತಂದ ಗಂಡ

Murder Case: ರಾತ್ರಿ ಕೆಲಸ ನಿಮಿತ್ತ ತೆರಳಿದ್ದ ಶಂಕರ್, ಪತ್ನಿಗೆ ಬೆಳಗ್ಗೆ ಬರುವುದಾಗಿ ಹೇಳಿ ಹೋಗಿದ್ದ. ಆದರೆ ತಡರಾತ್ರಿಯೇ ಮನೆಗೆ ಬಂದಿದ್ದಾನೆ. ಈ ವೇಳೆ ಹೆಂಡತಿಯ ಕಳ್ಳಾಟ ಬಯಲಾಗಿದೆ.‌ ಆಕ್ರೋಶಗೊಂಡು ಆಕೆಯನ್ನು ಪ್ರಿಯಕರನ ಜೊತೆಯೇ ಕಳುಹಿಸಿದ್ದರೂ ಆಕೆ ಮತ್ತೆ ಬಂದು ರಗಳೆ ತೆಗೆದಿದ್ದಳು.

Rave Party: ರೇವ್‌ ಪಾರ್ಟಿ ಮೇಲೆ ಪೊಲೀಸ್‌ ರೈಡ್‌, 30ಕ್ಕೂ ಹೆಚ್ಚು ಮಂದಿ ವಶಕ್ಕೆ

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ರೈಡ್‌, 30ಕ್ಕೂ ಹೆಚ್ಚು ಮಂದಿ ವಶಕ್ಕೆ

ರೇವ್ ಪಾರ್ಟಿಯಲ್ಲಿ (Rave Party) ಭಾಗವಹಿಸಿದ್ದ ಯುವಕ-ಯುವತಿಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಯುವಕ ಯುವತಿಯರ ವಿಚಾರಣೆ ಅಂತ್ಯದ ಬಳಿಕ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದವರನ್ನು ಪೊಲೀಸ್ ವ್ಯಾನ್‌ನಲ್ಲಿ ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗಿ ಮೆಡಿಕಲ್ ಚೆಕ್​ ಅಪ್ ಕೂಡ ಮಾಡಿಸಲಾಗಿದೆ.

Bamul Election: ಬಮುಲ್‌ ಚುನಾವಣೆ ವೇಳೆ ಹೈಡ್ರಾಮಾ; ಡಿ.ಕೆ.ಸುರೇಶ್‌ ಎದುರೇ ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ

ಬೆಂಗಳೂರಲ್ಲಿ ಬಮುಲ್‌ ಚುನಾವಣೆ ವೇಳೆ ಹೈಡ್ರಾಮಾ

Bamul Election: ಬಮುಲ್‌ನ 14 ನಿರ್ದೇಶಕ ಸ್ಥಾನಗಳ ಪೈಕಿ ಮೂವರು ಅವಿರೋಧ ಆಯ್ಕೆಯಾಗಿದ್ದು, ಇನ್ನುಳಿದ 11 ನಿರ್ದೇಶಕ ಸ್ಥಾನಗಳಿಗೆ ಇಂದು ಚುನಾವಣೆ ನಡೆದಿದೆ. ಚುನಾವಣೆ ನಡೆಯುತ್ತಿದ್ದ ಸ್ಥಳಕ್ಕೆ ಡಿ.ಕೆ.ಸುರೇಶ್‌ ಬರುತ್ತಿದ್ದಂತೆ ಬಿಜೆಪಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.

Dead Body Found: ಬೆಂಗಳೂರಿನಲ್ಲಿ ಸೂಟ್​ಕೇಸ್​ನಲ್ಲಿ ಯುವತಿಯ ಶವ ಪತ್ತೆ!

ಬೆಂಗಳೂರಿನಲ್ಲಿ ಸೂಟ್​ಕೇಸ್​ನಲ್ಲಿ ಯುವತಿಯ ಶವ ಪತ್ತೆ!

Dead Body Found: ಬೆಂಗಳೂರು ಹೊರವಲಯದ ಚಂದಾಪುರದ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ರೈಲ್ವೆ ಬ್ರಿಡ್ಜ್ ಸಮೀಪ ಅಪರಿಚಿತ ಯುವತಿಯ ಶವ ಪತ್ತೆಯಾಗಿದೆ. ಬೇರೆಲ್ಲೋ ಕೊಲೆಗೈದು ರೈಲಿನಲ್ಲಿ ಸಾಗುವ ವೇಳೆ ಮೃತದೇಹವನ್ನು ಹೊರಗೆ ಎಸೆದಿರುವ ಶಂಕೆ ಇದೆ ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.

Kannada news: ʼಕನ್ನಡ ಮಾತಾಡೋದೇ ಇಲ್ಲʼ ಎಂದ ಎಸ್‌ಬಿಐ ಅಧಿಕಾರಿ, ಕನ್ನಡಿಗರ ಆಕ್ರೋಶ

ʼಕನ್ನಡ ಮಾತಾಡೋದೇ ಇಲ್ಲʼ ಎಂದ ಎಸ್‌ಬಿಐ ಅಧಿಕಾರಿ, ಕನ್ನಡಿಗರ ಆಕ್ರೋಶ

ಕರ್ನಾಟಕ ರಕ್ಷಣಾ ವೇದಿಕೆ ನಗರದ ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ ಪ್ರಧಾನ ಕಚೇರಿ ಮುಂಭಾಗ ಬುಧವಾರ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಸುವುದಾಗಿ ಕರೆ ನೀಡಿದೆ. ಅಲ್ಲದೇ ಚಂದಾಪುರದ ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ ಬ್ಯಾಂಕ್‌‌ಗೂ ಮುತ್ತಿಗೆ ಮಾಡುವುದಾಗಿ ಕರೆ ಕೊಟ್ಟಿದೆ.

Drowned: ಯಾದಗಿರಿಯಲ್ಲಿ ಈಜಲು ಹೋದ ಯುವಕರಿಬ್ಬರು ನೀರುಪಾಲು

ಯಾದಗಿರಿಯಲ್ಲಿ ಈಜಲು ಹೋದ ಯುವಕರಿಬ್ಬರು ನೀರುಪಾಲು

ಈಜಲು ನೀರಿಗೆ ಇಳಿದ ಆರು ಮಂದಿ ಕುರಿಗಾಹಿಗಳ ಪೈಕಿ ಇಬ್ಬರು ನೀರಿನ ಸೆಳೆತಕ್ಕೆ ಈಜಲಾಗದೆ (Drowned) ಮುಳುಗಿದ್ದು, ನಾಲ್ವರು ಪಾರಾಗಿದ್ದಾರೆ. ನೀರುಪಾಲಾಗಿರುವ ಕುರಿಗಾಹಿಗಳಿಗಾಗಿ ಕಾಲುವೆಯಲ್ಲಿ ಶೋಧ ಕಾರ್ಯಾ ನಡೆಯುತ್ತಿದೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Bengaluru Rain: ರಾತ್ರಿಯಿಡೀ ಧಾರಾಕಾರ ಮಳೆ, ತತ್ತರಿಸಿದ ಬೆಂಗಳೂರು, ಕೆರೆಗಳಾದ ರಸ್ತೆಗಳು

ರಾತ್ರಿಯಿಡೀ ಧಾರಾಕಾರ ಮಳೆ, ತತ್ತರಿಸಿದ ಬೆಂಗಳೂರು, ಕೆರೆಗಳಾದ ರಸ್ತೆಗಳು

ಮೆಜೆಸ್ಟಿಕ್, ಕೆ ಆರ್ ಮಾರುಕಟ್ಟೆ, ಜಯನಗರ, ವಿಜಯನಗರ, ಚಂದ್ರಲೇಔಟ್, ರಾಜಾಜಿನಗರ, ಆರ್ ಟಿ ನಗರ, ಹೆಬ್ಬಾಳ, ಕೋರಮಂಗಲ, ಕಾಮಾಕ್ಷಿ ಪಾಳ್ಯ, ಆರ್ ಆರ್ ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ವೀಕೆಂಡ್‌ ಹಾಯಾಗಿ ಮಲಗಿದ್ದ ಜನ (Bengaluru rain) ರಾತ್ರಿ ಸುರಿದ ಭಾರಿ ಮಳೆ, ಗುಡುಗು ಸಿಡಿಲಿಗೆ ನಿದ್ದೆ ಕೆಡಿಸಿಕೊಂಡರು.

RCB vs KKR: ನಾಳೆ ಐಪಿಎಲ್‌ ಪಂದ್ಯ; ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ನಾಳೆ ಐಪಿಎಲ್‌ ಪಂದ್ಯ; ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

IPL 2025: ಪಂದ್ಯವನ್ನು ನೋಡಲು ತೆರಳುವವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ವಿಶೇಷ ಬಸ್ ಸೇವೆ ಒದಗಿಸಿದೆ. ಜತೆಗೆ ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್‌) ಕೂಡ ಎಲ್ಲ ನಾಲ್ಕು ಮೆಟ್ರೊ ಟರ್ಮಿನಲ್‌ಗಳಿಂದ ಕೊನೆಯ ಮೆಟ್ರೊ ರೈಲು ಸೇವೆಯನ್ನು ರಾತ್ರಿ 12.30ರವರೆಗೆ ವಿಸ್ತರಿಸಿದೆ.

Self Harming: ತಂದೆಯ ಗನ್‌ನಿಂದ ಗುಂಡು ಸಿಡಿಸಿಕೊಂಡು ಮಗ ಆತ್ಮಹತ್ಯೆ

ತಂದೆಯ ಗನ್‌ನಿಂದ ಗುಂಡು ಸಿಡಿಸಿಕೊಂಡು ಮಗ ಆತ್ಮಹತ್ಯೆ

ನಿನ್ನೆ ಮನೆಯ ಕುಟುಂಬಸ್ಥರು ಎಲ್ಲಾ ತಿರುಪತಿಗೆ ಹೋಗಿದ್ದಾರೆ. ಬೈಯೇಶ್​​ ಮನೆಯಲ್ಲಿ ಒಬ್ಬಂಟಿಯಾಗಿದ್ದರು. ಏಕಾಏಕಿ ಫೈರಿಂಗ್ ಮಾಡಿಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಇಂದು ಮುಂಜಾನೆ ಕುಟುಂಬಸ್ಥರು ವಾಪಸ್ ಬಂದು ನೋಡಿದಾಗ ಆತ್ಮಹತ್ಯೆ ಬೆಳಕಿಗೆ ಬಂದಿದೆ.

Nelamangala PLD Bank: 25 ವರ್ಷಗಳ ನಂತರ ಕಾಂಗ್ರೆಸ್‌ ತೆಕ್ಕೆಗೆ ನೆಲಮಂಗಲ ಪಿಎಲ್‌ಡಿ ಬ್ಯಾಂಕ್; ಮೈತ್ರಿಗೆ ಮುಖಭಂಗ

25 ವರ್ಷಗಳ ನಂತರ ಕಾಂಗ್ರೆಸ್‌ ತೆಕ್ಕೆಗೆ ನೆಲಮಂಗಲ ಪಿಎಲ್‌ಡಿ ಬ್ಯಾಂಕ್

Nelamangala PLD Bank: ನೆಲಮಂಗಲ ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷರಾಗಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಸಾದಿಕ್ ಪಾಷಾ ಆಯ್ಕೆಯಾಗಿದ್ದಾರೆ. ಈ ಮೂಲಕ 25 ವರ್ಷಗಳ ನಂತರ ಕಾಂಗ್ರೆಸ್‌ ಪಕ್ಷ ಗದ್ದುಗೆ ಏರಿದೆ. ಅಧ್ಯಕ್ಷ ಸ್ಥಾನಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಶ್ರೀನಿವಾಸ್ ಬಿ.ಎಂ, ಕಾಂಗ್ರೆಸ್ ಅಭ್ಯರ್ಥಿಯಾಗಿ ಸಾದಿಕ್ ಪಾಷಾ ನಾಮಪತ್ರ ಸಲ್ಲಿಕೆ ಮಾಡಿದರೆ, ಉಪಾಧ್ಯಕ್ಷ ಸ್ಥಾನಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಹನುಮೇಗೌಡ. ಬಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಕಾಶ್ ಎಚ್.ಕೆ ನಾಮಪತ್ರ ಸಲ್ಲಿಸಿದ್ದರು.

Road Accident: ಆಟೋಗೆ ಸಾರಿಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ಸಾವು; ಮೂವರ ಸ್ಥಿತಿ ಗಂಭೀರ

ಆಟೋಗೆ ಸಾರಿಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ಸಾವು

Road Accident: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿಯಲ್ಲಿ ದುರ್ಘಟನೆ ನಡೆದಿದೆ. ಆಟೋಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿದ್ದರಿಂದ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

IPL 2025: ನಾಳೆ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಸಂಚಾರ ನಿಷೇಧ

ನಾಳೆ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಸಂಚಾರ ನಿಷೇಧ

ಕಬ್ಬನ್ ರಸ್ತೆ, ಕ್ವೀನ್ಸ್ ರಸ್ತೆ, ಎಂ.ಜಿ. ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ, ವಿಧಾನಸೌಧ–ಹೈಕೋರ್ಟ್ ಎದುರಿನ ರಸ್ತೆ, ಟ್ರಿನಿಟಿ ರಸ್ತೆ, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ನೃಪತುಂಗ ರಸ್ತೆಯಲ್ಲಿ ವಾಹನಗಳ ನಿಲುಗಡೆ ನಿರ್ಬಂಧಿಸಲಾಗಿದೆ.

DK Suresh Wife: ಸಂಸದ ಡಿಕೆ ಸುರೇಶ್‌ ಪತ್ನಿ ತಾನು ಎಂದು ಹೇಳಿಕೊಂಡ ಮಹಿಳೆ; ಕೇಸು

ಸಂಸದ ಡಿಕೆ ಸುರೇಶ್‌ ಪತ್ನಿ ತಾನು ಎಂದು ಹೇಳಿಕೊಂಡ ಮಹಿಳೆ; ಕೇಸು

ಶಾಲೆಯೊಂದರಲ್ಲಿ ಕೆಲಸ ಮಾಡುವ ಮಹಿಳೆ ಮೈಸೂರು ಮೂಲದವರಾಗಿದ್ದಾರೆ. ಪತಿ ಹೆಸರಿನ ಮುಂದೆ ಡಿ.ಕೆ. ಸುರೇಶ್ ಎಂದಿರುವ ನಕಲಿ ಮತದಾರರ ಗುರುತಿನ ಚೀಟಿಯನ್ನು ಸಹ ಪೋಸ್ಟ್ ಮಾಡಿದ್ದಾರೆ. ಎರಡೂ ಖಾತೆಗಳಲ್ಲಿ ಸುರೇಶ್ ಅವರ ಫೋಟೊಗಳನ್ನು ಹಂಚಿಕೊಂಡಿದ್ದಾರೆ.

Pralhad Joshi: ಬೆಂಗಳೂರು-ಬೆಳಗಾವಿ ಮಧ್ಯೆ ʼವಂದೇ ಭಾರತ್ʼ ರೈಲು; ಪ್ರಲ್ಹಾದ್‌ ಜೋಶಿ ಮನವಿಗೆ ಕೇಂದ್ರದಿಂದ ಸ್ಪಂದನೆ

ಬೆಂಗಳೂರು-ಬೆಳಗಾವಿ ಮಧ್ಯೆ ʼವಂದೇ ಭಾರತ್ʼ ರೈಲು

Vande Bharat Train: ಬೆಳಗಾವಿ-ಬೆಂಗಳೂರು ಮಧ್ಯೆ ರೈಲು ಸಂಚಾರ ಆರಂಭಿಸುವಂತೆ ಒತ್ತಾಯಿಸಿ ಪ್ರಲ್ಹಾದ್‌ ಜೋಶಿ ಅವರು ಫೆ.10ರಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿದ್ದರು. ಇದಕ್ಕೆ ಸ್ಪಂದಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಏ. 28ರಂದು ಸಚಿವ ಜೋಶಿ ಅವರಿಗೆ ಪತ್ರ ಬರೆದು ತಮ್ಮ ಒತ್ತಾಸೆಯಂತೆ ಬೆಂಗಳೂರು-ಬೆಳಗಾವಿ ಗೆ ವಂದೇ ಭಾರತ್ ರೈಲು ಸಂಚಾರಕ್ಕೆ ಅನುಮೋದನೆ ನೀಡಿದ್ದಾಗಿ ತಿಳಿಸಿದ್ದಾರೆ.

Tushar Girinath: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ವರ್ಗಾವಣೆ; ಹೊಸ ಆಯುಕ್ತ ನೇಮಕ

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ವರ್ಗಾವಣೆ

ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಇವರ ಸ್ಥಾನಕ್ಕೆ ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದಂತ ಮಹೇಶ್ವರ ರಾವ್. ಎಂ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Murder Case: ಬಾರ್‌ನಲ್ಲಿ ಜೋರಾಗಿ ಮಾತನಾಡಬೇಡಿ ಎಂದದ್ದಕ್ಕೆ ಯುವಕನ ಕೊಲೆ

ಬಾರ್‌ನಲ್ಲಿ ಜೋರಾಗಿ ಮಾತನಾಡಬೇಡಿ ಎಂದದ್ದಕ್ಕೆ ಯುವಕನ ಕೊಲೆ

ಶ್ಯಾನುಬೋಗನಹಳ್ಳಿ ತರಂಗಿಣಿ ಬಾರ್​ನಲ್ಲಿ ಮೃತ ಸುರೇಶ್ ಜೋರಾಗಿ ಮಾತನಾಡಬೇಡಿ, ಸೈಲೆಂಟ್​ ಆಗಿ ಇರಿ ಎಂದಿದ್ದಾರೆ. ಇಷ್ಟಕ್ಕೆ ಸುರೇಶ್ ಅವರ ಮನೆಗೆ ನುಗ್ಗಿದ್ದ ಆರೋಪಿಗಳು, ಆತನ ಹೆಂಡತಿ ಮಕ್ಕಳ ಮುಂದೆಯೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಬನ್ನೇರುಘಟ್ಟ ಪೊಲೀಸರು ಕೊಲೆ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

CM Siddaramaiah: ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿ ಸುಳ್ಳುಗಳಿಗೆ ಅಭಿವೃದ್ಧಿ ಮೂಲಕವೇ ಉತ್ತರ: ಸಿಎಂ

ಬಿಜೆಪಿ ಸುಳ್ಳುಗಳಿಗೆ ಅಭಿವೃದ್ಧಿ ಮೂಲಕವೇ ಉತ್ತರ: ಸಿಎಂ

CM Siddaramaiah: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ

Pahalgam Terror Attack: ಪಾಕ್ ವಿರುದ್ಧ ಯುದ್ಧ ಬೇಡ ಹೇಳಿಕೆ ವಿವಾದ: ಸಿಎಂ ಸ್ಪಷ್ಟನೆ ಏನು?

ಪಾಕ್ ವಿರುದ್ಧ ಯುದ್ಧ ಬೇಡ ಹೇಳಿಕೆ ವಿವಾದ: ಸಿಎಂ ಸ್ಪಷ್ಟನೆ ಏನು?

Pahalgam Terror Attack: ಪಾಕಿಸ್ತಾನದ ಜತೆ ಯುದ್ಧ ಮಾಡುವ ಅಗತ್ಯವಿಲ್ಲ ಎಂಬ ಹೇಳಿಕೆಗೆ ಟೀಕೆಗಳು ವ್ಯಕ್ತವಾದ ಹಿನ್ನೆಲೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ. ಅನಿವಾರ್ಯವಾದರೆ ಯುದ್ಧಕ್ಕೂ ಸಿದ್ದ ಎನ್ನುವ ಮಾತನ್ನು ನೆನ್ನೆ ನಾನು ಹೇಳಿದ್ದೆ. ಆದರೆ ಭಯೋತ್ಪಾದಕರ ವಿರುದ್ಧ, ಪಾಕಿಸ್ತಾನದ ವಿರುದ್ಧ ಯುದ್ಧವೇ ಬೇಡ ಎಂದು ಹೇಳಿದ್ದೇನೆ ಎಂದು ಸುಳ್ಳು ಸುದ್ದಿಯನ್ನು ಬಿಜೆಪಿ ಪ್ರಚಾರ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

DK Shivakumar: ದೇಶಕ್ಕೇ ಮಾದರಿಯಾಗುವಂತೆ ಗ್ರೇಟರ್ ಬೆಂಗಳೂರು ನಿರ್ಮಾಣ: ಡಿಕೆಶಿ

ದೇಶಕ್ಕೇ ಮಾದರಿಯಾಗುವಂತೆ ಗ್ರೇಟರ್ ಬೆಂಗಳೂರು ನಿರ್ಮಾಣ: ಡಿಕೆಶಿ

DK Shivakumar: ಗ್ರೇಟರ್ ಬೆಂಗಳೂರು ನಗರ ಇಡೀ ದೇಶಕ್ಕೇ ಮಾದರಿಯಾಗುವಂತಹ ನಗರವನ್ನಾಗಿ ಮಾಡುತ್ತೇವೆ. ದೆಹಲಿ‌, ಚಂಡೀಗಡ್ ಮಾದರಿಗಿಂತ ಉತ್ತಮವಾಗಿ 10 ಸಾವಿರ ಎಕರೆಯಲ್ಲಿ ಬೆಂಗಳೂರು ನಗರಕ್ಕಿಂತ ಚೆನ್ನಾಗಿ ರೂಪಿಸಲಾಗುವುದು. ಇದಕ್ಕಾಗಿ ಯೋಜನೆ ಸಿದ್ಧವಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

‌Ricky Rai Shoot out: ತನಗೆ ತಾನೇ ಗುಂಡಿಕ್ಕಿಕೊಂಡು ಶೂಟೌಟ್‌ ನಾಟಕವಾಡಿದ ರಿಕ್ಕಿ ರೈ! ಬಾಯಿ ಬಿಟ್ಟ ಗನ್‌ ಮ್ಯಾನ್

ತನಗೆ ತಾನೇ ಗುಂಡಿಕ್ಕಿಕೊಂಡು ರಿಕ್ಕಿ ರೈ ನಾಟಕ! ಬಾಯಿ ಬಿಟ್ಟ ಗನ್‌ ಮ್ಯಾನ್

ಸಾಕಷ್ಟು ಅನುಮಾನ ಉಂಟಾಗಿದ್ದರಿಂದ ರಿಕ್ಕಿ ರೈ ಗನ್ ಮ್ಯಾನ್ ವಿಠಲ್‌ನನ್ನು ರಾಮನಗರ ಜಿಲ್ಲೆಯ ಪೊಲೀಸರು ಬಂಧಿಸಿದ್ದರು. ಬಳಿಕ ರಾಮನಗರ ನ್ಯಾಯಾಲಯಕ್ಕೆ ಆತನನ್ನು ಹಾಜರುಪಡಿಸಿ, 10 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ಪಡೆಯಲಾಗಿದೆ. ವಿಚಾರಣೆಯ ವೇಳೆ ಆತ ಮಹತ್ವದ ಮಾಹಿತಿ ನೀಡಿದ್ದಾನೆ.

Self Harming: ತೋಟದ ಮನೆಯಲ್ಲಿ ಯುವ ವಕೀಲೆ, ಯುವಕ ಅನುಮಾನಾಸ್ಪದ ಸಾವು

ತೋಟದ ಮನೆಯಲ್ಲಿ ಯುವ ವಕೀಲೆ, ಯುವಕ ಅನುಮಾನಾಸ್ಪದ ಸಾವು

ಇಬ್ಬರ ಸಾವೂ ಅನುಮಾನಾಸ್ಪದವಾಗಿದ್ದು, ಎಲ್ಲಾ ಆಯಾಮಗಳಲ್ಲೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಪರಾಧ ಕೃತ್ಯದ ಸಾಧ್ಯತೆಗಳನ್ನು ಪೊಲೀಸರು ತಳ್ಳಿಹಾಕಿಲ್ಲ. ಇಬ್ಬರ ಸಾವಿನ ಹಿಂದೆ ಪ್ರೇಮ ಪ್ರಕರಣದ ಆಯಾಮ ಇರುವ ಸಂಶಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ವಿವರಗಳು ತನಿಖೆಯಿಂದ ತಿಳಿದುಬರಬೇಕಿದೆ.

Ricky Rai Shoot Out: ರಿಕ್ಕಿ ರೈ ಮೇಲೆ ಗುಂಡು; ಮುತ್ತಪ್ಪ ರೈ ಮಾಜಿ ಗನ್‌ಮ್ಯಾನ್‌ ಮೇಲೆ ಹೆಚ್ಚಿದ ಅನುಮಾನ

ರಿಕ್ಕಿ ರೈ ಮೇಲೆ ಗುಂಡು; ಮಾಜಿ ಗನ್‌ಮ್ಯಾನ್‌ ಮೇಲೆ ಹೆಚ್ಚಿದ ಅನುಮಾನ

ಹಲವು ಕಾರಣಗಳಿಂದಾಗಿ ಮುತ್ತಪ್ಪ ರೈ ಮಾಜಿ ಗನ್‌ಮ್ಯಾನ್‌ ವಿಠಲ್‌ ಮೇಲೆ ಪೊಲೀಸರಿಗೆ ಅನುಮಾನ ಹೆಚ್ಚಿದೆ. ಸದ್ಯ ಆತ ಆಸ್ಪತ್ರೆಯಲ್ಲಿದ್ದಾನೆ. ಗನ್‌ಮ್ಯಾನ್‌ ಸ್ವತಃ ಇದನ್ನು ಮಾಡಿದನೇ ಅಥವಾ ರಿಕ್ಕಿ ರೈಯೇ ಇದನ್ನು ಮಾಡಿಸಿ ಫೈರಿಂಗ್‌ನ ನಾಟಕವಾಡಿದನೇ ಎನ್ನುವ ಅನುಮಾನ ಕೂಡ ಪೊಲೀಸರಿಗೆ ಮೂಡಿದೆ.

Grater Bangalore: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಗ್ರೀನ್‌ ಸಿಗ್ನಲ್‌

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಗ್ರೀನ್‌ ಸಿಗ್ನಲ್‌

ಈ ಹಿಂದೆ ವಿಧೇಯಕವನ್ನು ರಾಜ್ಯಪಾಲರು ಅಂಕಿತ ಹಾಕದೆ ಮರಳಿ ಕಳಿಸಿ, ಕೆಲವು ಸ್ಪಷ್ಟನೆಗಳನ್ನು ಕೇಳಿದ್ದರು. ರಾಜ್ಯ ಸರ್ಕಾರ ಸ್ಪಷ್ಟನೆಗಳೊಂದಿಗೆ ಮರಳಿ ಕಳಿಸಿತ್ತು. ನಿನ್ನೆ ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ರಾಜ್ಯ ಸರ್ಕಾರ ಗೆಜೆಟ್ ಮೂಲಕ ಪ್ರಕಟಿಸಲಿದೆ.

Ricky Rai Shoot out: ಮುತ್ತಪ್ಪ ರೈ ಮಗನ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಟ್ವಿಸ್ಟ್‌, ಗನ್‌ ಮ್ಯಾನ್‌ ವಶಕ್ಕೆ! ಗುಂಡಿನ ದಾಳಿಯ ನಾಟಕವಾಡಿದನಾ ರಿಕ್ಕಿ?

ರಿಕ್ಕಿ ರೈ ಗನ್‌ ಮ್ಯಾನ್‌ ಪೊಲೀಸರ ವಶಕ್ಕೆ, ಗುಂಡಿನ ದಾಳಿ ಬರೀ ನಾಟಕವಾ?

ರಿಕ್ಕಿ ರೈಗೆ ಮೂವರು ಗನ್​ ಮ್ಯಾನ್​ಗಳಿದ್ದು, ತನಿಖೆ ವೇಳೆ ಮೂವರು ವಿಭಿನ್ನ ಹೇಳಿಕೆ ನೀಡಿದ್ದಾರೆ. ಹೀಗಾಗಿ ರಿಕ್ಕಿ ರೈ ಗನ್​ಮ್ಯಾನ್​ಗಳ ಮೇಲೆ ಪೊಲೀಸರಿಗೆ ಅನುಮಾನ ಮೂಡಿದೆ. ಅಷ್ಟೇ ಅಲ್ಲ ಪ್ರಕರಣವನ್ನು ಡೈವರ್ಟ್ ಮಾಡಲು, ಮತ್ತಪ್ಪ ರೈ 2ನೇ ಪತ್ನಿ ಅನುರಾಧ, ರಾಕೇಶ್ ಮಲ್ಲಿ ಸೇರಿದಂತೆ ನಾಲ್ವರ ವಿರುದ್ಧ ದೂರು ಕೊಟ್ಟರೇ ಎಂಬ ಶಂಕೆ ಪೊಲೀಸರಿಗೆ ಮೂಡಿದೆ ಎಂದು ಮೂಲಗಳು ತಿಳಿಸಿವೆ.