ತನಗೆ ತಾನೇ ಗುಂಡಿಕ್ಕಿಕೊಂಡು ರಿಕ್ಕಿ ರೈ ನಾಟಕ! ಬಾಯಿ ಬಿಟ್ಟ ಗನ್ ಮ್ಯಾನ್
ಸಾಕಷ್ಟು ಅನುಮಾನ ಉಂಟಾಗಿದ್ದರಿಂದ ರಿಕ್ಕಿ ರೈ ಗನ್ ಮ್ಯಾನ್ ವಿಠಲ್ನನ್ನು ರಾಮನಗರ ಜಿಲ್ಲೆಯ ಪೊಲೀಸರು ಬಂಧಿಸಿದ್ದರು. ಬಳಿಕ ರಾಮನಗರ ನ್ಯಾಯಾಲಯಕ್ಕೆ ಆತನನ್ನು ಹಾಜರುಪಡಿಸಿ, 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ವಿಚಾರಣೆಯ ವೇಳೆ ಆತ ಮಹತ್ವದ ಮಾಹಿತಿ ನೀಡಿದ್ದಾನೆ.