ಆನೇಕಲ್ನಲ್ಲಿ ಭೀಕರ ಕೃತ್ಯ, ಹೆಂಡತಿಯ ತಲೆ ಕಡಿದು ಪೊಲೀಸ್ ಠಾಣೆಗೆ ತಂದ ಗಂಡ
Murder Case: ರಾತ್ರಿ ಕೆಲಸ ನಿಮಿತ್ತ ತೆರಳಿದ್ದ ಶಂಕರ್, ಪತ್ನಿಗೆ ಬೆಳಗ್ಗೆ ಬರುವುದಾಗಿ ಹೇಳಿ ಹೋಗಿದ್ದ. ಆದರೆ ತಡರಾತ್ರಿಯೇ ಮನೆಗೆ ಬಂದಿದ್ದಾನೆ. ಈ ವೇಳೆ ಹೆಂಡತಿಯ ಕಳ್ಳಾಟ ಬಯಲಾಗಿದೆ. ಆಕ್ರೋಶಗೊಂಡು ಆಕೆಯನ್ನು ಪ್ರಿಯಕರನ ಜೊತೆಯೇ ಕಳುಹಿಸಿದ್ದರೂ ಆಕೆ ಮತ್ತೆ ಬಂದು ರಗಳೆ ತೆಗೆದಿದ್ದಳು.