ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಬೆಂಗಳೂರು ನಗರ

Congress Protest in Delhi: ಪ್ರಜಾಪ್ರಭುತ್ವ, ಸಂವಿಧಾನದ ಉಳಿವಿಗೆ ಮತಕಳ್ಳತನದ ವಿರುದ್ಧ ಹೋರಾಟ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಜಾಪ್ರಭುತ್ವ, ಸಂವಿಧಾನದ ಉಳಿವಿಗೆ ಮತಕಳ್ಳತನದ ವಿರುದ್ಧ ಹೋರಾಟ: ಡಿಕೆಶಿ

ಈ ಹಿಂದೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮತ‌ಕಳ್ಳತನದ ಬಗ್ಗೆ ದೊಡ್ಡ ಹೋರಾಟ ರೂಪಿಸಿದ್ದೆವು. ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ರೂಪಿಸಲಾಗಿದೆ. ಯಾವುದೇ ಕಾರಣಕ್ಕೂ ನಾವು ಜನರ ಹಕ್ಕನ್ನು ಕಸಿಯಲು ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ದೆಹಲಿ ತಲುಪಿದ ಡಿಸಿಎಂ ಡಿ.ಕೆ.ಶಿವಕುಮಾರ್‌; ಸೋನಿಯಾ ಗಾಂಧಿ ಭೇಟಿ ಬಗ್ಗೆ ಹೇಳಿದ್ದೇನು?

ದೆಹಲಿ ತಲುಪಿದ ಡಿಕೆಶಿ; ಸೋನಿಯಾ ಗಾಂಧಿ ಭೇಟಿ ಬಗ್ಗೆ ಹೇಳಿದ್ದೇನು?

DK Shivakumar: ಮತಗಳ್ಳತನ ವಿರುದ್ಧ ಕಾಂಗ್ರೆಸ್‌ ವತಿಯಿಂದ ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಭಾನುವಾರ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಹೋರಾಟದಲ್ಲಿ ಭಾಗಿಯಾಗಲು ಡಿಸಿಎಂ ಶಿವಕುಮಾರ್‌ ಸೇರಿ ಹಲವು ನಾಯಕರು ಕರ್ನಾಟಕದರಿಂದ ತೆರಳಿದ್ದಾರೆ. ಪ್ರತಿಭಟನೆ ಬಗ್ಗೆ ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಡಿಸಿಎಂ ಮಾತನಾಡಿದ್ದಾರೆ.

ಕೊರಟಗೆರೆಯ ನೇಗಿಲ ಸಿದ್ದ ಎಫ್‌ಪಿಓಗೆ ʼಸಿಐಐ ಎಫ್‌ಪಿಓ ಉತ್ಕೃಷ್ಟತಾ ಪ್ರಶಸ್ತಿ-2025ʼ

ನೇಗಿಲ ಸಿದ್ಧ ಎಫ್‌ಪಿಓಗೆ ʼಸಿಐಐ ಎಫ್‌ಪಿಓ ಉತ್ಕೃಷ್ಟತಾ ಪ್ರಶಸ್ತಿ-2025ʼ

ಈಶ ಔಟ್‌ರೀಚ್‌ನ ಬೆಂಬಲದೊಂದಿಗೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ತೋವಿನಕೆರೆಯ ನೇಗಿಲ ಸಿದ್ದ ರೈತ ಉತ್ಪಾದಕ ಸಂಸ್ಥೆಯು ಕೊರಟಗೆರೆಯ ಮೊದಲ ಹುಣಸೆಹಣ್ಣು ಸಂಸ್ಕರಣಾ ಘಟಕವನ್ನು ಪರಿಚಯಿಸಿದ್ದಕ್ಕಾಗಿ ಫಾರ್ಮರ್ ಪ್ರೊಡ್ಯೂಸರ್ ಕಂಪನಿ ಲಿಮಿಟೆಡ್ (ಎಫ್‌ಪಿ‌ಸಿಎಲ್) ಪ್ರತಿಷ್ಠಿತ ಸಿಐಐ ಎಫ್‌ಪಿಓ ಉತ್ಕೃಷ್ಟತಾ ಪ್ರಶಸ್ತಿಗಳು 2025 ರಲ್ಲಿ ಮೌಲ್ಯವರ್ಧನೆ ಮತ್ತು ಬ್ರ್ಯಾಂಡಿಂಗ್ ವಿಭಾಗದಲ್ಲಿ ರನ್ನರ್-ಅಪ್ ಪ್ರಶಸ್ತಿ ಪಡೆದಿದೆ. ಈ ಕುರಿತ ವಿವರ ಇಲ್ಲಿದೆ.

ಬೆಂಗಳೂರಿನಲ್ಲಿ ಚಹಾ ಸೇವಿಸಿದ ‌ವಿದೇಶಿ ವ್ಲಾಗರ್‌ನಿಂದ ಭಾರತೀಯ ಆತಿಥ್ಯಕ್ಕೆ ಮೆಚ್ಚುಗೆ: ವಿಡಿಯೊ ಇಲ್ಲಿದೆ

ಬೆಂಗಳೂರಿನ ಆತಿಥ್ಯಕ್ಕೆ ಮನಸೋತ ವಿದೇಶಿ ಪ್ರವಾಸಿಗ

Viral Video: ಇತ್ತೀಚೆಗೆ ಅಮೆರಿಕದ ವ್ಲಾಗರ್ ಒಬ್ಬರು ಬೆಂಗಳೂರಿಗೆ ಭೇಟಿ ನೀಡಿದ್ದು ಭಾರತೀಯ ಜನರ ಔದರ್ಯ ಗುಣದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಅವರು ಬೆಂಗಳೂರಿನ ಡಿ.ಜೆ. ಹಳ್ಳಿಯಲ್ಲಿ ಆದ ಒಂದು ವಿಶಿಷ್ಟ ಅನುಭವವನ್ನು ಶೇರ್ ಮಾಡಿದ್ದಾರೆ. ಸಣ್ಣ ಚಹಾ ಅಂಗಡಿಯೊಂದರ ಮಾಲೀಕರೊಬ್ಬರು ತನ್ನ ಬಳಿ ಹಣ ಪಡೆಯಲು ನಿರಾಕರಿಸಿದ ಸರಳ ಸೌಜನ್ಯಕ್ಕೆ ಅವರು ಫಿದಾ ಆಗಿದ್ದು ವಿಡಿಯೊ ಮೂಲಕ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

Karnataka Weather: ವಿಜಯಪುರದಲ್ಲಿ ರಾಜ್ಯದಲ್ಲೇ ಕನಿಷ್ಠ ಉಷ್ಣಾಂಶ ದಾಖಲು; ಕರ್ನಾಟಕದಲ್ಲಿ ನಾಳೆ ಹೇಗಿರಲಿದೆ ಹವಾಮಾನ?

ವಿಜಯಪುರದಲ್ಲಿ ರಾಜ್ಯದಲ್ಲೇ ಕನಿಷ್ಠ ಉಷ್ಣಾಂಶ 7 ಡಿಗ್ರಿ ಸೆ. ದಾಖಲು

ಮುಂದಿನ 2 ದಿನಗಳವರೆಗೆ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ, ನಂತರ 2-3°C ರಷ್ಟು ಕ್ರಮೇಣ ಹೆಚ್ಚಳವಾಗುವ ಸಾಧ್ಯತೆ ಇದೆ. ಹಾಗೆಯೇ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಉಷ್ಣಾಂಶದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ, ನಂತರ 2-3°C ರಷ್ಟು ಕ್ರಮೇಣ ಹೆಚ್ಚಳವಾಗಲಿದೆ.

ಶೀಘ್ರದಲ್ಲೇ ಅದ್ದೂರಿಯಾಗಿ ಮೂಡಿ ಬರಲಿದೆ ʼರಾಯರ ದರ್ಶನʼ ಆಲ್ಬಂ ಸಾಂಗ್

ʼರಾಯರ ದರ್ಶನʼ ಆಲ್ಬಂ ಸಾಂಗ್ ಶೀಘ್ರದಲ್ಲೇ ಅನಾವರಣ

Rayara Darshan Album Song: ರಾಯರ ಕುರಿತು ಸಾಕಷ್ಟು ಭಕ್ತಿಗೀತೆಗಳು ಬಂದಿವೆ. ಆದರೆ ಈವರೆಗೂ ಯಾರು ಹೇಳದ ಹಾಗೂ ತೋರಿಸದ ರಾಯರ ಬಗೆಗಿನ ಕೆಲವು ವಿಷಯಗಳನ್ನು ʼರಾಯರ ದರ್ಶನʼ ಆಲ್ಭಂನಲ್ಲಿ ತೋರಿಸಲಾಗುತ್ತಿದೆ. ಲಕ್ಷ್ಮೀ ಗಣೇಶ ಪ್ರೊಡಕ್ಷನ್ಸ್ ಹಾಗೂ ದಿ ನ್ಯೂ ಇಂಡಿಯನ್ ಟೈಮ್ಸ್ ಲಾಂಛನದಲ್ಲಿ ಸುಗುಣ ರಘು ಈ ಅಲ್ಭಂ ನಿರ್ಮಾಣ ಮಾಡಿದ್ದಾರೆ.

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ

2ನೇ ವಿಮಾನ ನಿಲ್ದಾಣ; ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ

Bengaluru's Second Airport: 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ರಾಜ್ಯ ಸರ್ಕಾರವು ಕನಕಪುರ ರಸ್ತೆಯಲ್ಲಿರುವ ಚೂಡಹಳ್ಳಿ, ಸೋಮನಹಳ್ಳಿ ಮತ್ತು ನೆಲಮಂಗಲದ ಬಳಿ ಸ್ಥಳಗಳನ್ನು ಗುರುತಿಸಿದೆ. ಭಾರತೀಯ ವಿಮಾನನಿಲ್ದಾಣ ಪ್ರಾಧಿಕಾರದ ಉನ್ನತ ಮಟ್ಟದ ತಂಡವು ಇವುಗಳ ಪರಿಶೀಲನೆ ನಡೆಸಿ ಪ್ರಾಥಮಿಕ ವರದಿ ನೀಡಿದೆ. ಈಗ ಟೆಂಡರಿನಲ್ಲಿ ಆಯ್ಕೆಯಾಗುವ ಸಲಹಾ ಸಂಸ್ಥೆಯು 5 ತಿಂಗಳಲ್ಲಿ ಸರ್ಕಾರಕ್ಕೆ ತನ್ನ ಸಮಗ್ರ ತಾಂತ್ರಿಕ ಮತ್ತು ಆರ್ಥಿಕ ಕಾರ್ಯಸಾಧ್ಯತಾ ವರದಿ ಕೊಡಬೇಕಾಗುತ್ತದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ.

Christmas Shopping 2025: ವೀಕೆಂಡ್‌ನಲ್ಲಿ ಶುರುವಾಯ್ತು ಕ್ರಿಸ್‌ಮಸ್‌ ಶಾಪಿಂಗ್‌

ವೀಕೆಂಡ್‌ನಲ್ಲಿ ಶುರುವಾಯ್ತು ಕ್ರಿಸ್‌ಮಸ್‌ ಶಾಪಿಂಗ್‌

ವೀಕೆಂಡ್‌ನಲ್ಲೆ ಕ್ರಿಸ್‌ಮಸ್‌ ಶಾಪಿಂಗ್‌ ಶುರುವಾಗಿದೆ. ಈ ಫೆಸ್ಟಿವ್‌ ಸೀಸನ್‌ಗೆ ತಕ್ಕಂತೆ ವೈವಿಧ್ಯಮಯ ಫ್ಯಾಷನ್‌ವೇರ್ಸ್ ಹಾಗೂ ಡೆಕೋರೇಷನ್ ಐಟಂಗಳು ಲಗ್ಗೆ ಇಟ್ಟಿವೆ. ಉದ್ಯಾನನಗರಿಯ ಬಹುತೇಕ ಎಲ್ಲಾ ಪ್ರತಿಷ್ಠಿತ ಮಾಲ್‌ಗಳು ಕ್ರಿಸ್‌ಮಸ್‌ ಸಂಭ್ರಮದಲ್ಲಿ ಅಲಂಕೃತಗೊಂಡಿವೆ. ಅಲ್ಲಿನ ಅತ್ಯಾಕರ್ಷಕ ಡೆಕೋರೇಷನ್ಸ್ ಗ್ರಾಹಕರನ್ನು ಬರಸೆಳೆಯುತ್ತಿವೆ. ಈ ಕುರಿತಂತೆ ಇಲ್ಲಿದೆ ಸಂಕ್ಷಿಪ್ತ ವರದಿ.

ಬೆಂಗಳೂರಿನಲ್ಲಿ ಟನಲ್‌ ರಸ್ತೆ ಜತೆಗೆ ದೇಶದಲ್ಲೇ ಅತಿ ದೊಡ್ಡ ಡಬಲ್ ಡೆಕ್ಕರ್ ಮೇಲ್ಸೇತುವೆ ನಿರ್ಮಾಣ: ಡಿ.ಕೆ.ಶಿವಕುಮಾರ್‌

ಬೆಂಗಳೂರಿನಲ್ಲಿ ದೇಶದಲ್ಲೇ ಅತಿ ದೊಡ್ಡ ಡಬಲ್ ಡೆಕ್ಕರ್ ಮೇಲ್ಸೇತುವೆ: ಡಿಕೆಶಿ

DK Shivakumar: “ಬೆಂಗಳೂರು ಬಹಳ ದೊಡ್ಡದಾಗಿ ಬೆಳೆದಿದ್ದು, ಉತ್ತಮ ಆಡಳಿತ ನೀಡಬೇಕು ಎಂಬ ಉದ್ದೇಶದಿಂದ ಜಿಬಿಎ ರಚನೆ ಮಾಡಿದ್ದೇವೆ. ಅನೇಕ ಪರ ವಿರೋಧದ ನಡುವೆ ಇದನ್ನು ಜಾರಿಗೆ ತಂದಿದ್ದೇವೆ. ಬೆಂಗಳೂರಿನ ಸಮಸ್ಯೆ ನಿವಾರಿಸಿ, ನಗರದ ಸ್ವರೂಪ ಬದಲಿಸಲು, ಅನೇಕ ಯೋಜನೆ ಕೈಗೊಂಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕ್ಕಿ ಕೇಜ್ ಬೆಂಗಳೂರು ನಿವಾಸದಲ್ಲಿ ಕಳ್ಳತನ; ವಿಡಿಯೊ ವೈರಲ್‌

ರಿಕ್ಕಿ ಕೇಜ್ ನಿವಾಸಕ್ಕೆ ಕನ್ನ ಹಾಕಿದ ಜೊಮ್ಯಾಟೊ ಡೆಲಿವರಿ ಬಾಯ್‌!

Grammy Winner Ricky Kej: ರಿಕಿ ಕೇಜ್ ಒಬ್ಬ ಭಾರತೀಯ ಸಂಗೀತ ಸಂಯೋಜಕ, ಪರಿಸರವಾದಿ ಮತ್ತು ಮೂರು ಬಾರಿ ಗ್ರ್ಯಾಮಿ ಪ್ರಶಸ್ತಿ ವಿಜೇತರು. ರಿಕಿ ಕೇಜ್ 1981 ರಲ್ಲಿ ಅಮೆರಿಕದ ಉತ್ತರ ಕೆರೊಲಿನಾದಲ್ಲಿ ಜನಿಸಿದರು. ಅವರು ಎಂಟು ವರ್ಷದವರಾಗಿದ್ದಾಗ ಅವರ ಕುಟುಂಬ ಬೆಂಗಳೂರಿಗೆ ಸ್ಥಳಾಂತರಗೊಂಡಿತು.

ಕಳ್ಳತನ ಪ್ರಕರಣದಲ್ಲಿ ಬೆಂಗಳೂರು ವಿಮಾನ ನಿಲ್ದಾಣವೇ ಫಸ್ಟ್ ಪ್ಲೇಸ್‌!; ಲಿಸ್ಟ್‌ ಇಲ್ಲಿದೆ ನೋಡಿ

ಕಳ್ಳತನ ಪ್ರಕರಣದಲ್ಲಿ ಬೆಂಗಳೂರು ವಿಮಾನ ನಿಲ್ದಾಣವೇ ಫಸ್ಟ್ ಪ್ಲೇಸ್‌!

Bengaluru International Airport: ದೇಶದ ಅತ್ಯಂತ ಆಧುನಿಕ ವಿಮಾನಗಳಲ್ಲಿ ಒಂದಾದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣವ ಇದೀಗ ಕಳ್ಳತನದ ಕೇಸ್‌ನಲ್ಲಿ ಸುದ್ದಿಯಲ್ಲಿದೆ. 2025ರ ಜನವರಿ 1ರಿಂದ ನವೆಂಬರ್ 27ರವರೆಗೆ ದೇಶದ ವಿವಿಧ ವಿಮಾನ ನಿಲ್ದಾಣಗಳಲ್ಲಿ ಭದ್ರತಾ ತಪಾಸಣೆ ಮತ್ತು ಸರಕು ನಿರ್ವಹಣೆ ವೇಳೆ ಒಟ್ಟು 9 ಕಳ್ಳತನ ಪ್ರಕರಣಗಳು ವರದಿಯಾಗಿವೆ.

Congnizant: ಎಐ ಲ್ಯಾಬ್ ಮತ್ತು ಕಾಗ್ನಿಜೆಂಟ್ ಮೊಮೆಂಟ್ ಸ್ಟುಡಿಯೋ ಅನಾವರಣಗೊಳಿಸಿದ ಕಾಗ್ನಿಜೆಂಟ್

ಮೊಮೆಂಟ್ ಸ್ಟುಡಿಯೋ ಅನಾವರಣಗೊಳಿಸಿದ ಕಾಗ್ನಿಜೆಂಟ್

ಭಾರತ AI ಲ್ಯಾಬ್ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಕಾಗ್ನಿಜೆಂಟ್‌ನ AI ಲ್ಯಾಬ್ ಅನ್ನು ವಿಸ್ತರಿಸಿದೆ, ಇದಕ್ಕೆ ಇತ್ತೀಚೆಗೆ ತನ್ನ 61 ನೇ ಯುಎಸ್ ಪೇಟೆಂಟ್ ನೀಡಲಾಗಿದೆ. ಕಾಗ್ನಿಜೆಂಟ್ ಮೊಮೆಂಟ್ ™ ಸ್ಟುಡಿಯೋ ಕಂಪನಿಯ ಡಿಜಿಟಲ್ ಅನುಭವ ಅಭ್ಯಾಸದ ಭಾಗವಾಗಿದ್ದು, ಗ್ರಾಹಕರ ಅನುಭವವನ್ನು ಮರುಕಲ್ಪಿ ಸಲು ಮತ್ತು ಬೆಳವಣಿಗೆಯನ್ನು ಹೆಚ್ಚಿಸಲು ಗ್ರಾಹಕರು AI ಅನ್ನು ಬಳಸಿಕೊಳ್ಳಲು ಸಹಾಯ ಮಾಡು ತ್ತದೆ.

Ashwini Vaishnaw: 15,767 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಉಪನಗರ ರೈಲು ಯೋಜನೆ

ಬೆಂಗಳೂರು ಉಪನಗರ ರೈಲು ಯೋಜನೆಗೆ 15,767 ಕೋಟಿ ರೂ. ಅಗತ್ಯ

148 ಕಿ.ಮೀ. ಉದ್ದದ ಬೆಂಗಳೂರು ಉಪನಗರ ರೈಲು ಯೋಜನೆಗೆ 15,767 ಕೋಟಿ ರೂ. ವೆಚ್ಚವಾಗಲಿದ್ದು, ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರ ತಲಾ ಶೇ. 20ರಷ್ಟು ಹಣಕಾಸು ಒದಗಿಸುತ್ತವೆ. ಉಳಿದ ಶೇ. 60ರಷ್ಟು ಹಣವನ್ನು ಸಾಲದ ಮೂಲಕ ಸಂಗ್ರಹಿಸಲಾಗುತ್ತದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಜಿ.ಸಿ. ಚಂದ್ರಶೇಖರ್‌ ಈರಣ್ಣ ಕಡಾಡಿ ಅವರ ಪ್ರಶ್ನೆಗಳಿಗೆ ಅಶ್ವಿನಿ ವೈಷ್ಣವ್‌ ಉತ್ತರಿಸಿದರು.

ಗಿಳಿಯನ್ನು ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ; ಏನಿದು ಹೃದಯ ವಿದ್ರಾವಕ ಘಟನೆ?

ಗಿಳಿಯನ್ನು ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

ಹೈಟೆನ್ಷನ್ ವೈರ್​ ಕಂಬದ ಮೇಲೆ ಕುಳಿತಿದ್ದ ಗಿಳಿಯನ್ನು ರಕ್ಷಿಸಲು ಹೋಗಿ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ನಡೆದಿದೆ. ಬೆಂಗಳೂರಿನ ಗಿರಿನಗರದ ಖಾಸಗಿ ಅಪಾರ್ಟ್‌ಮೆಂಟ್​ನಲ್ಲಿ ಈ ದುರಂತ ಸಂಭವಿಸಿದ್ದು, ಮೃತನನ್ನು ಅರುಣ್ ಕುಮಾರ್ (32) ಎಂದು ಗುರುತಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

ಬೆಂಗಳೂರಿನ ರಸ್ತೆ ಬದಿ ಕಸ ಸುರಿಯುವ ವಿಡಿಯೊ ವೈರಲ್‌ ಆದ ಬೆನ್ನಲ್ಲೇ ಬಿತ್ತು ಫೈನ್‌; ಕಿರಣ್ ಮಜುಂದಾರ್ ಶಾ ಅಸಮಾಧಾನಗೊಂಡಿದ್ದೇಕೆ?

ರಸ್ತೆಗೆ ಕಸ ಎಸೆದವರಿಗೆ ತಕ್ಕ ಶಾಸ್ತ್ರಿ: ಐದು ಸಾವಿರ ದಂಡ ವಿಧಿಸಿದ ಅಧಿಕಾರಿ

ಇತ್ತೀಚೆಗೆ ನಗರ ಪ್ರದೇಶದಲ್ಲಿ ಎಲ್ಲೆಂದರಲ್ಲಿ ಕಸ ಹಾಕುತ್ತಿರುವ ಪ್ರಮಾಣ ಹೆಚ್ಚಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಎಷ್ಟೇ ಎಚ್ಚರಿಕೆ ನೀಡಿದರೂ ಪದೇ ಪದೇ ತ್ಯಾಜ್ಯ ನಿರ್ವಹಣೆಯಲ್ಲಿ ಉಲ್ಲಂಘನೆಗಳು ಹೆಚ್ಚಾಗುತ್ತಿದೆ. ಇದೀ‌ಗ ಬೆಂಗಳೂರು ನಗರದ ಸರ್ವಜ್ಞನಗರ ವಿಭಾಗದ ರಸ್ತೆಯಲ್ಲಿ ಇಬ್ಬರು ವ್ಯಕ್ತಿಗಳು ಕಸವನ್ನು ಎಸೆದು ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಈ ವಿಚಾರ ತಿಳಿದ ಅಧಿಕಾರಿಗಳು ವಾಹನ ಮಾಲೀಕರಿಗೆ ಐದು ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.

Mekedatu Project: ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ ಮುಂದಾದ ಸರ್ಕಾರ; ತಂಡ ರಚಿಸಿ ಆದೇಶ

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ ತಂಡ ರಚಿಸಿದ ಸರ್ಕಾರ

Karnataka Government: ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕೆಇಆರ್‌ಎಸ್ (ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ) ನಿರ್ದೇಶಕರ ನೇತೃತ್ವದಲ್ಲಿ ತಂಡವನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಮನಗರದಲ್ಲೇ ಮೇಕೆದಾಟು ಯೋಜನೆ ಕಚೇರಿ ಸ್ಥಾಪಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜಗತ್ತಿನಲ್ಲಿ ಅತಿ ಹೆಚ್ಚು ಬಾರಿ ಸೂಚಿಸಲಾಗಿರುವ ಜಿಎಲ್‌ಪಿ-1  ಔಷಧ ಓಝೆಂಪಿಕ್® ಈಗ ಭಾರತದಲ್ಲಿ ಲಭ್ಯ

ಜಿಎಲ್‌ಪಿ-1 ಔಷಧ ಓಝೆಂಪಿಕ್® ಈಗ ಭಾರತದಲ್ಲಿ ಲಭ್ಯ

ಭಾರತದಲ್ಲಿ ಬಹಳ ನಿರ್ಣಾಯಕ ಸಂದರ್ಭದಲ್ಲಿ ಓಝೆಂಪಿಕ್® ಬಿಡುಗಡೆಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ 2023-24 ಅಂದಾಜಿನ ಪ್ರಕಾರ, ಭಾರತದಲ್ಲಿ 101 ಮಿಲಿಯನ್ (ಸುಮಾರು ಶೇ.11.4 ಜನ ಸಂಖ್ಯೆ) ಜನರಿಗೆ ಮಧುಮೇಹ ಇದೆ. ಭಾರತವು ಚೀನಾದ ನಂತರ ಜಗತ್ತಿನಲ್ಲಿ ಎರಡನೇ ಅತಿ ಹೆಚ್ಚು ಮಧುಮೇಹ ಪೀಡಿತ ದೇಶ ಎಂಬ ಹೆಸರು ಗಳಿಸಿದೆ.

ಚಿಕ್ಕಮಗಳೂರು ಕಾಫಿ ತೋಟಗಳಲ್ಲಿ ‘ಡೀಪ್‌ಫ್ಲೋ’ ಹೈಪರ್‌ಲೋಕಲ್ ಹವಾಮಾನ ತಂತ್ರಜ್ಞಾನ: ಕೇಳಚಂದ್ರ ಕಾಫಿ ಜೊತೆ ಮಹತ್ವದ ಒಪ್ಪಂದ

ಕಾಫಿ ತೋಟಗಳಲ್ಲಿ ‘ಡೀಪ್‌ಫ್ಲೋ’ ಹೈಪರ್‌ಲೋಕಲ್ ಹವಾಮಾನ ತಂತ್ರಜ್ಞಾನ

ಚಂದ್ರಪೋರ್ ಎಸ್ಟೇಟ್‌ನಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾದ ಈ ಯೋಜನೆ ಯಶಸ್ವಿಯಾದ ನಂತರ, ಈಗ ದೀರ್ಘಕಾಲೀನ ಅನುಷ್ಠಾನಕ್ಕೆ ಸಜ್ಜಾಗಿದೆ. ಈ ಯೋಜನೆಯನ್ನು ಕುಮೇರ್‌ಗೋಡ್ ಕ್ಲಸ್ಟರ್‌ಗೆ ವಿಸ್ತರಿಸಲಾಗುತ್ತಿದ್ದು, ಕೇಳಚಂದ್ರದ 6,500 ಎಕರೆ ವಿಸ್ತಾರವಾದ ತೋಟಗಳಲ್ಲಿನ ಮೈಕ್ರೋ ಕ್ಲೈಮೇಟ್ (ಸ್ಥಳೀಯ ಸೂಕ್ಷ್ಮ ಹವಾಮಾನ) ಅಪಾಯಗಳನ್ನು ತಗ್ಗಿಸಿ, ಸಾಂಪ್ರದಾಯಿಕ ಕೃಷಿಯನ್ನು ಆಧುನಿಕ ಡೇಟಾ ಆಧಾರಿತ ವ್ಯವಸ್ಥೆಯನ್ನಾಗಿ ಪರಿವರ್ತಿಸುವ ಗುರಿ ಹೊಂದಿದೆ.

Road Accident: ಮಾಜಿ ಸಚಿವ ಹೆಚ್‌ಎಂ ರೇವಣ್ಣ ಪುತ್ರನ ಕಾರು ಡಿಕ್ಕಿ, ಬೈಕ್‌ ಸವಾರ ಸಾವು

ಮಾಜಿ ಸಚಿವ ಹೆಚ್‌ಎಂ ರೇವಣ್ಣ ಪುತ್ರನ ಕಾರು ಡಿಕ್ಕಿ, ಬೈಕ್‌ ಸವಾರ ಸಾವು

HM Revanna Son: ಸಚಿವ ಹೆಚ್ಎಂ ರೇವಣ್ಣ ಮಾಧ್ಯಮಗಳೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿದ್ದು, ನನ್ನ ಮಗನ ಕಾರು ಅಪಘಾತ ಆಗಿರುವುದು ನಿಜ. ಕಾರು ಓಡಿಸುತ್ತಿದ್ದದ್ದು ನನ್ನ ಮಗ ಅಲ್ಲ, ಡ್ರೈವರ್. ಓವರ್ಟೇಕ್ ಮಾಡುವಾಗ ಈ ಅಪಘಾತ ಆಗಿದೆ. ಮೃತ ಯುವಕನ ಕುಟುಂಬಸ್ಥರು ನನಗೆ ಪರಿಚಯ, ಕುಟುಂಬದವರ ಜೊತೆಗೆ ನಾನು ಮಾತನಾಡುತ್ತೇನೆ ಎಂದಿದ್ದಾರೆ.

Bengaluru Weather: ಈ ಚಳಿಗಾಲದಲ್ಲಿ ಬೆಂಗಳೂರು ಗಡಗಡ! 10 ವರ್ಷದ ನಂತರ ಕನಿಷ್ಠ ತಾಪಮಾನ! ಏನಿದರ ಕಾರಣ?

ಈ ಚಳಿಗಾಲದಲ್ಲಿ ಬೆಂಗಳೂರು ಗಡಗಡ! 10 ವರ್ಷದ ನಂತರ ಕನಿಷ್ಠ ತಾಪಮಾನ!

ಕಳೆದ ವಾರದಿಂದ ಸುಮಾರು 16 ಡಿಗ್ರಿ ಸೆಲ್ಸಿಯಸ್‌ನಲ್ಲಿದ್ದ ಬೆಂಗಳೂರಿನಲ್ಲಿ ಮುಂದಿನ ವಾರದ ವೇಳೆಗೆ ಕನಿಷ್ಠ ತಾಪಮಾನ (bengaluru weather) ಸುಮಾರು 12 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯಬಹುದು. ತಾಪಮಾನ 12 ಡಿಗ್ರಿಗೆ ಇಳಿದರೆ, 2016ರ ನಂತರ ಬೆಂಗಳೂರು ಕಂಡ ಅತೀ ಶೀತಲ ಡಿಸೆಂಬರ್‌ ಎನಿಸಲಿದೆ. ಮಂಜಿನೊಂದಿಗೆ ನಗರದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ತಾಪಮಾನವಿರುತ್ತದೆ ಎಂದು ಹವಾಮಾನ ಇಲಾಖೆ ಹೇಳುತ್ತದೆ.

Namma Metro Pink Line: ನಮ್ಮ ಮೆಟ್ರೋ ಗುಡ್‌ ನ್ಯೂಸ್‌, ಗುಲಾಬಿ ಮಾರ್ಗದಲ್ಲಿ ಮೊದಲ ಚಾಲಕರಹಿತ ರೈಲು ಅನಾವರಣ

ನಮ್ಮ ಮೆಟ್ರೋ ಗುಡ್‌ ನ್ಯೂಸ್‌, ಗುಲಾಬಿ ಮಾರ್ಗದಲ್ಲಿ ಮೊದಲ ಚಾಲಕರಹಿತ ರೈಲು

ಕಾಳೇನ ಅಗ್ರಹಾರದಿಂದ ನಾಗವಾರದವರೆಗೆ ಸುಮಾರು ‌21.25 ಕಿಮೀ ಸಂಪರ್ಕಿಸುವ ಗುಲಾಬಿ ಮಾರ್ಗ (Namma Metro Pink Line) 2026ರ ಡಿಸೆಂಬರ್ ಅಥವಾ 2027 ರಲ್ಲಿ ಕಾರ್ಯಾರಂಭವಾಗುವ ನಿರೀಕ್ಷೆಯಿದೆ. ಈ ಭಾಗದಲ್ಲಿ ಮೊದಲ ಹಂತವಾಗಿ ಐದು ಹೊಸ ʻಚಾಲಕರಹಿತʼ ರೈಲುಗಳನ್ನ ಓಡಿಸಲು ಸಿದ್ಧತೆ ನಡೆಯುತ್ತಿದೆ. ಇದರ ಅಂಗವಾಗಿ ಇಂದು ಹೊಸ ರೈಲು ಮಾದರಿಯನ್ನ ಅನಾವರಣಗೊಳಿಸಿದೆ.

ಒಬಿಸಿ ಸರ್ಕಾರಿ ನೌಕರರ ಮಕ್ಕಳ ಮೀಸಲಾತಿ ಪ್ರಮಾಣ ಪತ್ರಕ್ಕೆ ವೇತನದ ಆದಾಯ ಪರಿಗಣಿಸಬೇಡಿ: ಸರ್ಕಾರಕ್ಕೆ ಸಿ.ಎಸ್‌ .ಷಡಾಕ್ಷರಿ ಪತ್ರ

ಸರ್ಕಾರಿ ನೌಕರರ ಮಕ್ಕಳ ಮೀಸಲಾತಿ ಪತ್ರಕ್ಕೆ ವೇತನದ ಆದಾಯ ಪರಿಗಣಿಸಬೇಡಿ

ಉದ್ಯೋಗ ಮತ್ತು ಶಿಕ್ಷಣ ಮೀಸಲಾತಿಗೆ ಸರ್ಕಾರಿ ನೌಕರರ ಒಟ್ಟು ವಾರ್ಷಿಕ ಆದಾಯದ ಲೆಕ್ಕಾಚಾರದಲ್ಲಿ ವೇತನದ ಆದಾಯವನ್ನು ಪರಿಗಣಿಸುತ್ತಿರುವುದರಿಂದ ಸಾಮಾಜಿಕವಾಗಿ ಹಿಂದುಳಿದ ವರ್ಗಗಳ ಅಧಿಕಾರಿ, ನೌಕರರ ಮಕ್ಕಳಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ಒಬಿಸಿ ಆದಾಯ ಕೆನೆಪದರ ಮಿತಿಯನ್ನು 8 ಲಕ್ಷದಿಂದ 15 ಲಕ್ಷ ರೂ.ಗೆ ಹೆಚ್ಚಿಸಬೇಕು ಎಂದು ಸರ್ಕಾರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌ .ಷಡಾಕ್ಷರಿ ಕೋರಿದ್ದಾರೆ.

ಮೆಟ್ರೋ ಟಿಕೆಟ್ ಪಡೆಯುವ ಸೇವೆ ಆರಂಭಿಸಿದ ಉಬರ್

ಮೆಟ್ರೋ ಟಿಕೆಟ್ ಪಡೆಯುವ ಸೇವೆ ಆರಂಭಿಸಿದ ಉಬರ್

ಉಬರ್ ತನ್ನ ಲಾಜಿಸ್ಟಿಕ್ಸ್ ಸೇವೆಗಳನ್ನು ಓಎನ್‌ಡಿಸಿ ನೆಟ್‌ವರ್ಕ್‌ ಗೆ ವಿಸ್ತರಿಸುತ್ತಿರುವ ಈ ಸಂದರ್ಭ ದಲ್ಲಿ ತನ್ನ ಹೊಸ ಬಿ2ಬಿ ಸೇವೆಯು ಈಗಾಗಲೇ ಇರುವ ಗ್ರಾಹಕರ ಡೆಲಿವರಿ ಆಯ್ಕೆಗಿಂತ ಹೇಗೆ ಭಿನ್ನ ಎಂಬು ದನ್ನು ಸ್ಪಷ್ಟಪಡಿಸಿದೆ. ಉಬರ್ ಈಗಾಗಲೇ ಒದಗಿಸುತ್ತಿರುವ ಉಬರ್ ಕೊರಿಯರ್ ಸೇವೆಗಿಂತ ಇದು ಭಿನ್ನವಾಗಿದ್ದು, ಉಬರ್ ಕೊರಿಯರ್ ಅನ್ನು ಗ್ರಾಹಕರು ನೇರವಾಗಿ ಉಬರ್ ಆಪ್‌ ನಲ್ಲಿ ಬುಕ್ ಮಾಡು ತ್ತಾರೆ.

M Chinnaswamy Stadium: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಗ್ರೀನ್‌ ಸಿಗ್ನಲ್‌; ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಸಚಿವ ಸಂಪುಟ ಅನುಮತಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಬೇಕು ಎಂದು ನೂತನವಾಗಿ ಕೆಎಸ್‌ಸಿಎ ನೂತನ ಅಧ್ಯಕ್ಷ, ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಮತ್ತು ತಂಡದವರು ಮನವಿ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದೆ.

Loading...