ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಬೆಂಗಳೂರು ನಗರ
Cabinet Meeting: ಬಹುಮಹಡಿ ಕಟ್ಟಡಗಳಿಗೆ ಆಸ್ತಿ ತೆರಿಗೆಯೊಂದಿಗೆ ಶೇ.1 ಫೈರ್‌ ಸೆಸ್‌; ಸಚಿವ ಸಂಪುಟ ಅನುಮೋದನೆ

ಫೈರ್‌ ಸೆಸ್‌, ಆಂಬ್ಯುಲೆನ್ಸ್ ನಿರ್ವಹಣೆ ವಿಧೇಯಕಕ್ಕೆ ಸಂಪುಟ ಒಪ್ಪಿಗೆ

Cabinet Meeting: ಫೈರ್‌ ಸೆಸ್‌ ವಿಧಿಸುವುದು, ಗಿಗ್ ಕಾರ್ಮಿಕರ ಸುಗ್ರೀವಾಜ್ಞೆ ವಿಧೇಯಕವಾಗಿ ಪರಿವರ್ತಿಸುವುದು, ಆಂಬ್ಯುಲೆನ್ಸ್ ನಿರ್ವಹಣೆಗೆ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ಸೇರಿ ಪ್ರಮುಖ ನಿರ್ಣಯಗಳನ್ನು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿದೆ.

Mahadayi Project: ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಕೆಶಿ ಕಿಡಿ

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಕೆಶಿ ಕಿಡಿ

DK Shivakumar: ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರ ಹೇಳಿಕೆ ಖಂಡನೀಯ. ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡು ಈ ರೀತಿ ಮಾತನಾಡಿದ್ದಾರೆ. ಅವರಿಗೆ ದೇಶದ ಒಕ್ಕೂಟ ವ್ಯವಸ್ಥೆ ಮೇಲೆ ಗೌರವವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

Fathers Day Movie: ತಂದೆ - ಮಗನ ಬಾಂಧವ್ಯದ ʼಫಾದರ್ಸ್ ಡೇʼ ಚಿತ್ರದ ಟೀಸರ್‌ ಔಟ್‌

ತಂದೆ - ಮಗನ ಬಾಂಧವ್ಯದ ʼಫಾದರ್ಸ್ ಡೇʼ ಚಿತ್ರದ ಟೀಸರ್‌ ಔಟ್‌

Fathers Day Movie: ರಾಜಾರಾಮ್ ರಾಜೇಂದ್ರನ್ ನಿರ್ದೇಶನದ, ಹರ್ಷಿಲ್ ಕೌಶಿಕ್ ಹಾಗೂ ಅಜಿತ್ ಹಂಡೆ ಪ್ರಮುಖ ಪಾತ್ರದಲ್ಲಿ ನಟಿಸಿರುವ ತಂದೆ - ಮಗನ ಬಾಂಧವ್ಯದ ʼಫಾದರ್ಸ್ ಡೇʼ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ. ಈ ಕುರಿತ ವಿವರ ಇಲ್ಲಿದೆ.

Eshwar Khandre: ಅರಣ್ಯಗಳಲ್ಲಿ ಹೊರ ರಾಜ್ಯದವರ ಜಾನುವಾರು ಮೇಯಿಸಲು ಮಾತ್ರ ನಿಷೇಧ: ಈಶ್ವರ ಖಂಡ್ರೆ ಸ್ಪಷ್ಟನೆ

ನೆರೆ ರಾಜ್ಯದವರಿಗೆ ಮಾತ್ರ ಅರಣ್ಯಗಳಲ್ಲಿ ಜಾನುವಾರು ಮೇಯಿಸಲು ಕಡಿವಾಣ

Eshwar Khandre: ಅರಣ್ಯ ಹಕ್ಕು ಕಾಯ್ದೆ-2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸಲು ಅವಕಾಶವಿದೆ. ಆದರೆ ನೆರೆ ರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ದನಕರು ತಂದು ಮೇಯಿಸುವುದಕ್ಕೆ ಮಾತ್ರ ಕಡಿವಾಣ ಹಾಕಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

Bengaluru Stampede: ಕಾಲ್ತುಳಿತ ಪ್ರಕರಣ; ಆರ್‌ಸಿಬಿ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲು ಸಚಿವ ಸಂಪುಟ ನಿರ್ಧಾರ

ಆರ್‌ಸಿಬಿ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲು ಸಚಿವ ಸಂಪುಟ ನಿರ್ಧಾರ

karnataka cabinet meeting: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇನ್ನು ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಕರ್ನಾಟಕ ಸಚಿವ ಸಂಪುಟ ನಿರ್ಧರಿಸಿದೆ. ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕುನ್ಹಾ ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು. ಹೀಗಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

Nandan Bhat: ಆತ್ಮಹತ್ಯೆಗೆ ಯತ್ನಿಸಿದ್ದ ಕಿರುತೆರೆ ಕಲಾವಿದ ನಂದನ್ ಭಟ್ ಸಾವು

ಆತ್ಮಹತ್ಯೆಗೆ ಯತ್ನಿಸಿದ್ದ ಕಿರುತೆರೆ ಕಲಾವಿದ ನಂದನ್ ಭಟ್ ಸಾವು

Nandan Bhat: ಕಳೆದ ವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಿರುತೆರೆ ಕಲಾವಿದ ನಂದನ್ ಭಟ್ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಆದರೆ, ಇವರ ಆತ್ಮಹತ್ಯೆಗೆ ಕಾರಣವೇನು ಅನ್ನೋದು ಇನ್ನೂ ತಿಳಿದುಬಂದಿಲ್ಲ.

Rameshwaram Cafe: ಪ್ರಸಿದ್ಧ ರಾಮೇಶ್ವರಂ ಕೆಫೆ ಪೊಂಗಲ್‌ನಲ್ಲಿ ಸತ್ತ ಜಿರಳೆ ಪತ್ತೆ: ಗ್ರಾಹಕರಿಂದ ಆಕ್ರೋಶ

ರಾಮೇಶ್ವರಂ ಕೆಫೆಯ ಪೊಂಗಲ್‌ನಲ್ಲಿ ಹುಳು ಪತ್ತೆ..!

Kempegowda International Airport: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಪ್ರಸಿದ್ಧ ರಾಮೇಶ್ವರಂ ಕೆಫೆಯ ಆಹಾರದ ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳು ಮೂಡಿದ್ದು, ಗ್ರಾಹಕರೊಬ್ಬರು ಖರೀದಿಸಿದ ಪೊಂಗಲ್ ತಿಂಡಿಯಲ್ಲಿ ಜಿರಳೆ ಪತ್ತೆಯಾದ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಘಟನೆ ಕುರಿತಾದ ಸುದ್ದಿ ವೈರಲ್ ಆಗಿದ್ದು, ವಿಮಾನ ನಿಲ್ದಾಣದ ಆಹಾರದ ಭದ್ರತೆಗೆ ಗಂಭೀರ ಎಚ್ಚರಿಕೆ ನೀಡಿದೆ.

Lokayukta Raid: ಸಚಿವ ಬೈರತಿ ಸುರೇಶ್‌ ಮಾಜಿ ಪಿಎಸ್‌ ಮನೆ ಮೇಲೆ ಲೋಕಾಯುಕ್ತ ದಾಳಿ, ಭಾರಿ ಆಸ್ತಿ ಅಕ್ರಮ ಪತ್ತೆ

ಸಚಿವ ಬೈರತಿ ಸುರೇಶ್‌ ಮಾಜಿ ಪಿಎಸ್‌ ಮನೆ ಮೇಲೆ ಲೋಕಾಯುಕ್ತ ದಾಳಿ

Byrati Suresh: ಸಚಿವ ಭೈರತಿ ಸುರೇಶ್ ಅವರ ಪರ್ಸನಲ್ ಸಕ್ರೆಟರಿ ಆಗಿದ್ದ ಮಾರುತಿ ಬಗಲಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಈವರೆಗೆ 8 ನಿವೇಶನಗಳು, 5 ವಾಸ ಮನೆ, 19 ಎಕರೆ ಜಮೀನು ಆಸ್ತಿ ಪತ್ರಗಳು ಸೇರಿದಂತೆ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

Digital Arrest: ಡಿಜಿಟಲ್‌ ಆರೆಸ್ಟ್‌ ಹೆಸರಿನಲ್ಲಿ ಇಬ್ಬರು ಯುವತಿಯರನ್ನು ವಿವಸ್ತ್ರಗೊಳಿಸಿ ಕಿರುಕುಳ

ಡಿಜಿಟಲ್‌ ಆರೆಸ್ಟ್‌ ಹೆಸರಿನಲ್ಲಿ ಯುವತಿಯರನ್ನು ವಿವಸ್ತ್ರಗೊಳಿಸಿ ಕಿರುಕುಳ

Cyber Crime: ಮನಿ ಲಾಂಡರಿಂಗ್ ಆರೋಪದ ನೆಪದಲ್ಲಿ ವಿಡಿಯೋ ಕರೆ ಮಾಡಿದ ಸೈಬರ್ ವಂಚಕ, ದೈಹಿಕ ತಪಾಸಣೆ ನೆಪದಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆಗೊಳಿಸಿ ವಿಡಿಯೋ ಮಾಡಿ ಸತತ 9 ಗಂಟೆಗಳ ಕಾಲ ಕಿರುಕುಳ ನೀಡಿದ್ದಾನೆ. ಬಳಿಕ 58 ಸಾವಿರ ಹಣವನ್ನು ಸುಲಿಗೆ ಮಾಡಿದ್ದಲ್ಲದೆ, ಮತ್ತಷ್ಟು ಹಣ ನೀಡುವಂತೆ ಕಿರುಕುಳ ನೀಡಿದ್ದಾನೆ.

Namma Metro: ಬೆಂಗಳೂರಿಗರಿಗೆ ಸಿಹಿ ಸುದ್ದಿ, ಮುಂದಿನ ತಿಂಗಳು ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಸಿಹಿ ಸುದ್ದಿ, ಮುಂದಿನ ತಿಂಗಳು ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

Yellow Line: ಸಿಎಂಆರ್‌ಎಸ್‌ ಪರಿಶೀಲನೆಯ ಬಳಿಕ ಅನುಮೋದನೆಗಳು ಜಾರಿಗೆ ಬಂದ ನಂತರ, ಕೇಂದ್ರ ಮತ್ತು ಕರ್ನಾಟಕ ಸರ್ಕಾರಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ BMRCL ಕಾರ್ಯಾಚರಣೆಯನ್ನು ಅಂತಿಮಗೊಳಿಸುವ ನಿರೀಕ್ಷೆಯಿದೆ. ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುವ ಸಾಧ್ಯತೆ ಇದೆ.

Karnataka Weather: ಇಂದು ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಬಿರುಸಿನ ಮಳೆ ನಿರೀಕ್ಷೆ; ರೆಡ್‌ ಅಲರ್ಟ್ ಘೋಷಣೆ

ಇಂದು ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಬಿರುಸಿನ ಮಳೆ ನಿರೀಕ್ಷೆ

Weather Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

SSLC Exam 3 Result 2025: ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಇಲ್ಲಿದೆ ಲಿಂಕ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ

SSLC Exam 3: ಎಸ್‌ಎಸ್‌ಎಲ್‌ಸಿ ಪರೀಕ್ಷೆ – 3 ಅನ್ನು ಜುಲೈ 5ರಿಂದ 12ರವರೆಗೆ ರಾಜ್ಯದ ಒಟ್ಟು 644 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಇದೀಗ ಫಲಿತಾಂಶ ಬಿಡುಗಡೆಯಾಗಿದ್ದು, ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ಫಲಿತಾಂಶ ಮಾಹಿತಿ ನೀಡಿದೆ.

Double murder case: ಆಂಧ್ರದಲ್ಲಿ ಬೆಂಗಳೂರಿನ ಇಬ್ಬರು ಬಿಜೆಪಿ ಮುಖಂಡರ ಕತ್ತು ಸೀಳಿ ಬರ್ಬರ ಹತ್ಯೆ!

ಆಂಧ್ರದಲ್ಲಿ ಬೆಂಗಳೂರಿನ ಇಬ್ಬರು ಬಿಜೆಪಿ ಮುಖಂಡರ ಕತ್ತು ಸೀಳಿ ಬರ್ಬರ ಹತ್ಯೆ!

Two BJP leaders killed: ಆಂಧ್ರಪ್ರದೇಶ ರಾಜ್ಯದ ಬಾಪಟ್ಲ ಜಿಲ್ಲೆಯಲ್ಲಿ ಜೋಡಿ ಕೊಲೆ ನಡೆದಿದೆ. ಮೃತರನ್ನು ಬೆಂಗಳೂರಿನ ಮಹದೇವಪುರದ ಬಿಜೆಪಿ ಯುವ ಮುಖಂಡ ಪ್ರಶಾಂತರೆಡ್ಡಿ ಹಾಗೂ ತಂದೆ ವೀರಸ್ವಾಮಿರೆಡ್ಡಿ ಎಂದು ಗುರುತಿಸಲಾಗಿದೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್ ಕೇಸ್ ವಿಚಾರಣೆಗೆ ಹಾಜರಾದ ವೇಳೆ, ತಂದೆ-ಮಗನನ್ನು ಅಪಹರಿಸಿ, ಹತ್ಯೆ ಮಾಡಲಾಗಿದೆ.

Appu Cup Season 3: ಅಪ್ಪು ಕಪ್‌ ಸೀಸನ್‌ 3; ʼಯುವರತ್ನ ಚಾಂಪಿಯನ್ಸ್‌ʼ ತಂಡದಿಂದ ಭರ್ಜರಿ ಸಿದ್ಧತೆ

ಅಪ್ಪುಕಪ್‌ ಸೀಸನ್‌ 3; ಯುವರತ್ನ ಚಾಂಪಿಯನ್ಸ್‌ ತಂಡದಿಂದ ಭರ್ಜರಿ ಸಿದ್ಧತೆ

Appu Cup Season 3: ದಿವಂಗತ ನಟ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಸ್ಮರಣಾರ್ಥ ಆಯೋಜಿಸುವ ʼಅಪ್ಪು ಕಪ್‌ ಸೀಸನ್‌ 3ʼ ಪಂದ್ಯಾವಳಿ ಇದೇ ವಾರಾಂತ್ಯದಲ್ಲಿ ಆರಂಭಗೊಳ್ಳಲಿದ್ದು, ʼಯುವರತ್ನ ಚಾಂಪಿಯನ್ಸ್‌ʼ ತಂಡವು ಭರ್ಜರಿಯಾಗಿ ಸಿದ್ಧತೆಯನ್ನು ನಡೆಸಿದೆ. ಈ ಕುರಿತ ವಿವರ ಇಲ್ಲಿದೆ.

Karnataka Rains: ನಾಳೆ ಉತ್ತರ ಕನ್ನಡ, ಉಡುಪಿ ಜಿಲ್ಲೆಗೆ ರೆಡ್‌ ಅಲರ್ಟ್‌; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ!

ನಾಳೆ ಉತ್ತರ ಕನ್ನಡ, ಉಡುಪಿ ಜಿಲ್ಲೆಗೆ ರೆಡ್‌ ಅಲರ್ಟ್‌; ಭಾರಿ ಮಳೆ ಸಾಧ್ಯತೆ!

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Bengaluru News: ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ವಸ್ತುಗಳು ಪತ್ತೆ; ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ದೌಡು!

ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ವಸ್ತುಗಳು ಪತ್ತೆ!

Bengaluru News: ಬೆಂಗಳೂರು ನಗರದ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ಸ್ಫೋಟಕಗಳಿದ್ದ ಬ್ಯಾಗ್‌ ಪತ್ತೆಯಾಗಿದೆ. ಸ್ಫೋಟಕಗಳಿದ್ದ ಬ್ಯಾಗ್‌ ಅನ್ನು ಬಸ್ ನಿಲ್ದಾಣದಲ್ಲಿ ಇಟ್ಟು ತೆರಳಿದವರು ಯಾರು ಎನ್ನುವ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳಕ್ಕೆ ಪೊಲೀಸರು, ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ, ಪರಿಶೀಲನೆ ನಡೆಸಿವೆ.

GST Protest Karnataka: ಜಿಎಸ್‌ಟಿ ತೆರಿಗೆ ಬಾಕಿ ಮನ್ನಾ ಘೋಷಣೆ ಮಾಡಿದ ಸಿಎಂ; ಪ್ರತಿಭಟನೆ ಹಿಂಪಡೆದ ವ್ಯಾಪಾರಿಗಳು

ಜಿಎಸ್‌ಟಿ ತೆರಿಗೆ ಬಾಕಿ ಮನ್ನಾ ಘೋಷಣೆ ಮಾಡಿದ ಸಿಎಂ; ಪ್ರತಿಭಟನೆ ವಾಪಸ್‌

GST Protest Karnataka: ರಾಜ್ಯದಲ್ಲಿ ಜಿಎಸ್‌ಟಿ ನೋಟಿಸ್‌ ವಿರೋಧಿಸಿ ಹೂವು, ಹಣ್ಣು, ತರಕಾರಿ, ಹಾಲು, ಬೇಕರಿ, ಕಾಂಡಿಮೆಂಟ್ಸ್​ಗಳನ್ನು ಮಾರುವ ಸಣ್ಣ ಪುಟ್ಟ ವ್ಯಾಪಾರಿಗಳು ಜುಲೈ 23ರಿಂದ ಮೂರು ದಿನ ಪ್ರತಿಭಟನೆ ಮಾಡುವುದಾಗಿ ಘೋಷಿಸಿದ್ದರು. ಅಲ್ಲದೇ ಜುಲೈ 25ರಂದು ಬೆಂಗಳೂರು ಬಂದ್‌ ಮಾಡಲು ಕೆಲ ಸಂಘಟನೆಗಳು ಘೋಷಣೆ ಮಾಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರ ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ವರ್ತಕರು ಕೈಬಿಟ್ಟಿದ್ದಾರೆ.

Caste Census: ರಾಜ್ಯದಲ್ಲಿ ಸೆ.22ರಿಂದ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಸೆ.22ರಿಂದ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ

CM Siddaramaiah: ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7 ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Indian Railway Department: ಪ್ರಯಾಣಿಕರಿಗೆ ಗುಡ್‌ನ್ಯೂಸ್‌! ಬೆಂಗಳೂರು ಸೇರಿ  7 ರೈಲ್ವೇ ಸ್ಟೇಷನ್‌ಗಳಲ್ಲಿ AI ತಂತ್ರಜ್ಞಾನ ಅಳವಡಿಕೆ

ಬೆಂಗಳೂರು ಸೇರಿ 7 ರೈಲ್ವೇ ಸ್ಟೇಷನ್‌ಗಳಲ್ಲಿ AI ತಂತ್ರಜ್ಞಾನ ಅಳವಡಿಕೆ

AI-based facial identification: ಭಾರತೀಯ ರೈಲ್ವೆ ಇಲಾಖೆಯು ಅತ್ಯಾಧುನಿಕ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುತ್ತಿದೆ. ರೈಲು ನಿಲ್ದಾಣಗಳಲ್ಲಿ ಅಪರಾಧ ತಡೆಗಟ್ಟಲು ಮತ್ತು ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗಾಗಿ ಕೇಂದ್ರ ಗೃಹ ಸಚಿವಾಲಯ ಕ್ರಮ ಕೈಗೊಂಡಿದೆ. ಬೆಂಗಳೂರು, ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್, ನವದೆಹಲಿ, ಚೆನ್ನೈ, ಹೌರಾ, ಅಹಮದಾಬಾದ್, ಮತ್ತು ಪುಣೆ ಸೇರಿ ಏಳು ಪ್ರಮುಖ ರೈಲು ನಿಲ್ದಾಣಗಳಲ್ಲಿ AI-ಚಾಲಿತ ಮುಖ ಗುರುತಿಸುವ ತಂತ್ರಜ್ಞಾನವನ್ನು ಅಳವಡಿಸಲಾಗುತ್ತಿದೆ.

Digital Arrest: ಬೆಂಗಳೂರಿನಲ್ಲಿ ಡಿಜಿಟಲ್‌ ಅರೆಸ್ಟ್;‌  ದೈಹಿಕ ಪರೀಕ್ಷೆ ನೆಪದಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿದ ನಕಲಿ ಪೊಲೀಸರು!

ಡಿಜಿಟಲ್‌ ಅರೆಸ್ಟ್;‌ ಮಹಿಳೆಯರನ್ನು ವಿವಸ್ತ್ರಗೊಳಿಸಿದ ನಕಲಿ ಪೊಲೀಸರು!

Digital Arrest: ಇತ್ತೀಚೆಗೆ ಬೆಂಗಳೂರಿನಲ್ಲಿ ವೃದ್ಧ ದಂಪತಿಯ ಡಿಜಿಟಲ್‌ ಅರೆಸ್ಟ್‌ ಪ್ರಕರಣದ ಬೆನ್ನಲ್ಲೇ ಮತ್ತೊಂದು ಪ್ರಕರಣ ನಡೆದಿದೆ. ಈ ಕುರಿತು ಈಸ್ಟ್ ಸಿಇಎನ್ ಕ್ರೈಮ್ ಪೊಲೀಸರಿಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

Byrati Basavaraj: ರೌಡಿಶೀಟರ್‌ ಹತ್ಯೆ ಆರೋಪಿ ದುಬೈಗೆ ಪರಾರಿ, ಲುಕೌಟ್‌ ನೋಟೀಸ್‌ಗೆ ಸಿದ್ಧತೆ, ಇಂದು ಬೈರತಿ ವಿಚಾರಣೆ

ರೌಡಿಶೀಟರ್‌ ಹತ್ಯೆ ಆರೋಪಿಗೆ ಲುಕೌಟ್‌ ನೋಟೀಸ್‌, ಇಂದು ಬೈರತಿ ವಿಚಾರಣೆ

Murder Case: ಬಿಕ್ಲು ಶಿವ ಕೊಲೆಯಾಗಿ ಹತ್ತು ದಿನ ಕಳೆದಿದೆ. ಪ್ರಕರಣದಲ್ಲಿ ಹನ್ನೊಂದು ಜನ ಆರೋಪಿಗಳ ಬಂಧನವಾಗಿದೆ. ಆದರೆ ಎ1 ಆರೋಪಿಯಾಗಿರುವ ಜಗ್ಗ ಮಾತ್ರ ಪೊಲೀಸರ ಕೈಗೆ ಸಿಕ್ಕಿಲ್ಲ. ಆತ ಕೊಲೆಯ ಬಳಿಕ ಚೆನ್ನೈಗೆ ತೆರಳಿ ಅಲ್ಲಿಂದ ದುಬೈಗೆ ಪರಾರಿಯಾಗಿದ್ದಾನೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಆಫ್ಲೈನ್ ರೀಟೇಲ್ ವ್ಯಾಪಾರಿಗಳ ಫೋನ್ಪೇನ ಪಿನ್ಕೋಡ್ ಸಬಲೀಕರಣ

ಆಫ್ಲೈನ್ ರೀಟೇಲ್ ವ್ಯಾಪಾರಿಗಳ ಫೋನ್ಪೇನ ಪಿನ್ಕೋಡ್ ಸಬಲೀಕರಣ

ಸೀಮಿತ ವ್ಯಾಪ್ತಿ, ಡೆಲಿವರಿ ಅಸಮರ್ಥತೆ ಮತ್ತು ಬೆಲೆ ಒತ್ತಡದಂತಹ ಪ್ರಮುಖ ಸವಾಲುಗಳನ್ನು ಪರಿಹರಿಸಲು ಪಿನ್ಕೋಡ್ ಆಫ್ಲೈನ್ ರೀಟೇಲ್ ವ್ಯಾಪಾರಿಗಳೊಂದಿಗೆ ನಿಕಟವಾಗಿ ಕಾರ್ಯ ನಿರ್ವಹಿಸು ತ್ತದೆ. ಪಿನ್ಕೋಡ್ ಡೇಟಾ-ಆಧರಿತ ಒಳನೋಟಗಳನ್ನು ಬಳಸಿಕೊಂಡು ಚಿಲ್ಲರೆ ವ್ಯಾಪಾರಿಗಳು ನಿಜವಾದ ಗ್ರಾಹಕರ ಬೇಡಿಕೆಯ ಆಧಾರದ ಮೇಲೆ ಸರಿಯಾದ ಉತ್ಪನ್ನಗಳನ್ನು ಆಯ್ಕೆ ಮಾಡಲು ಸಹಾಯ ಮಾಡುತ್ತದೆ

ವಿಪತ್ತು ನಿರ್ವಹಣೆಗೆ STEM ಶಿಕ್ಷಣ ಮತ್ತು ತಂತ್ರಜ್ಞಾನದ ಬೆಂಬಲ ಒದಗಿಸಲು ಭಾರತದಲ್ಲಿ ಗ್ಲೋಬಲ್‌ ಮೂವ್‌ ವೆಹಿಕಲ್‌ ಆರಂಭಿಸಿದ ಐಇಇಇ

ಭಾರತದಲ್ಲಿ ಗ್ಲೋಬಲ್‌ ಮೂವ್‌ ವೆಹಿಕಲ್‌ ಆರಂಭಿಸಿದ ಐಇಇಇ

ಈ ಹೆಜ್ಜೆ ನಮ್ಮ ಜಾಗತಿಕ ಪ್ರಯತ್ನಗಳನ್ನು ವಿಸ್ತರಿಸುತ್ತದೆ. ಭಾರತದಲ್ಲಿ ತುರ್ತು ಸಂದರ್ಭಗಳಲ್ಲಿ ಮಹತ್ವದ ಸಂವಹನ ಮತ್ತು ಶಕ್ತಿ ಬೆಂಬಲವನ್ನು ಒದಗಿಸುತ್ತದೆ. ಜೊತೆಗೆ ಹವಾಮಾನ ಬದಲಾವಣೆ ಮತ್ತು ವಿಪತ್ತು ಜಾಗೃತಿಯ ಬಗ್ಗೆ STEM ಶಿಕ್ಷಣದ ಮೂಲಕ ಮುಂದಿನ ಪೀಳಿಗೆಯನ್ನು ಪ್ರೇರೇಪಿಸುತ್ತದೆ

KGF Babu: ಕೆಜಿಎಫ್‌ ಬಾಬುಗೆ ಆರ್‌ಟಿಒ ಶಾಕ್‌, ತೆರಿಗೆ ಕಟ್ಟದ ಐಷಾರಾಮಿ ಕಾರುಗಳ ಜಪ್ತಿ

ಕೆಜಿಎಫ್‌ ಬಾಬುಗೆ ಆರ್‌ಟಿಒ ಶಾಕ್‌, ತೆರಿಗೆ ಕಟ್ಟದ ಐಷಾರಾಮಿ ಕಾರುಗಳ ಜಪ್ತಿ

RTO raid: ಕೆಜಿಎಫ್ ಬಾಬು ಎಂದೇ ಖ್ಯಾತರಾದ ಯೂಸುಫ್ ಶರೀಫ್, ರಿಯಲ್ ಎಸ್ಟೇಟ್ ಉದ್ಯಮದಲ್ಲಿ ದೊಡ್ಡ ಹೆಸರಾಗಿದ್ದಾರೆ. 2021ರ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅವರು, 1,744 ಕೋಟಿ ರೂಪಾಯಿಗಳ ಆಸ್ತಿಯನ್ನು ಘೋಷಿಸಿದ್ದರು. ಈ ಆಸ್ತಿಯಲ್ಲಿ ರೋಲ್ಸ್ ರಾಯ್ಸ್ ಸೇರಿದಂತೆ ಹಲವು ಐಷಾರಾಮಿ ಕಾರುಗಳು ಸೇರಿವೆ.

Loading...