ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಬೆಂಗಳೂರು ನಗರ

ಮುಕಂದ್ ಸುಮಿ ಸ್ಪೆಷಲ್ ಸ್ಟೀಲ್ ನಿಂದ ಸುಸ್ಥಿರತೆಯ ಗುರಿಯ ಗ್ರೀನ್ ಫೀಲ್ಡ್ ಇಂಟಿಗ್ರೇಟೆಡ್ ಘಟಕಕ್ಕೆ ಚಾಲನೆ

ಮುಕಂದ್ ಸುಮಿ ಸ್ಪೆಷಲ್ ಸ್ಟೀಲ್ ನಿಂದ ಸುಸ್ಥಿರತೆಯ ಗುರಿ

ಈ ಪ್ರಮುಖ ವಿಸ್ತರಣೆಯು ಎಂ.ಎಸ್.ಎಸ್.ಎಸ್.ಎಲ್.ಗೆ ಹೆಚ್ಚುತ್ತಿರುವ ಬೇಡಿಕೆಎ ಪೂರೈಸಲು, ಹಸಿರು ಉಕ್ಕು ಆವಿಷ್ಕಾರ ಉತ್ತೇಜಿಸಲು ಮತ್ತು ಭಾರತದ ಸ್ವಾವಲಂಬನೆಯ ಉದ್ದೇಶಗಳನ್ನು ಸುಧಾರಿಸಲು ನೆರವಾಗಲಿದೆ. ₹2,345 ಕೋಟಿ ಹೂಡಿಕೆಯು ಮುಕಂದ್ ಸುಮಿಯ ಹೊಸ ಏಕೀಕೃತ ಉಕ್ಕು ಘಟಕವನ್ನು ಮುನ್ನಡೆಸಲಿದೆ

ಪರಿಣಾಮಕಾರಿತ್ವದ ಥೆರಪಿಗಳು: ಮಲ್ಟಿಪಲ್ ಸ್ಲೆರೋಸಿಸ್ ಆರೈಕೆಯಲ್ಲಿ ಕ್ರಾಂತಿ

ಮಲ್ಟಿಪಲ್ ಸ್ಲೆರೋಸಿಸ್ ಆರೈಕೆಯಲ್ಲಿ ಕ್ರಾಂತಿ

ಪ್ರಸ್ತುತ ದೇಶದಲ್ಲಿ ಮಲ್ಟಿಪಲ್ ಸ್ಲೆರೋಸಿಸ್ (ಎಂ.ಎಸ್.) ಕುರಿತು ಸೀಮಿತ ಜ್ಞಾನವಿದೆ ಮತ್ತು ರೋಗ ಲಕ್ಷಣಗಳು ಅಗೋಚರವಾಗಿರುತ್ತವೆ, ಇದರಿಂದ ರೋಗ ಪರೀಕ್ಷೆ ತಡವಾಗುತ್ತದೆ. ಅಲ್ಲದೆ ಇದು ಕೇಂದ್ರ ನರವ್ಯವಸ್ಥೆಯ ರೋಗವಾಗಿದ್ದು ಇದು ತಡವಾಗಿ ರೋಗ ಪರೀಕ್ಷೆ ಹಾಗೂ ದುರ್ಬಲ ಚಿಕಿತ್ಸೆಯ ಆಯ್ಕೆಗಳಿಂದ ರೋಗ ಪ್ರಗತಿ ಸಾಧಿಸುವ ಮೂಲಕ ದೀರ್ಘಾವಧಿಯಲ್ಲಿ ಅಂಗವೈಕಲ್ಯ ಉಂಟು ಮಾಡುತ್ತದೆ. ರೋಗ ಪತ್ತೆಯಾದರೂ ಕೆಲವರು ಚಿಕಿತ್ಸೆ ಮುಂದುವರಿಸುವುದಿಲ್ಲ

Tulu language: ತುಳು ರಾಜ್ಯದ 2ನೇ ಅಧಿಕೃತ ಭಾಷೆ ಬೇಡಿಕೆ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ: ಡಿಸಿಎಂ ಡಿಕೆಶಿ

ತುಳು ರಾಜ್ಯದ 2ನೇ ಅಧಿಕೃತ ಭಾಷೆ ಬೇಡಿಕೆ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ

DK Shivakumar: ಬೆಂಗಳೂರಿನ ವಿಜಯನಗರದ ಬಂಟರ ಸಂಘದಲ್ಲಿ ಭಾನುವಾರ ಏರ್ಪಡಿಸಿದ್ದ “ಅಷ್ಟೆಮಿದ ಐಸಿರಿ ತುಳುವ ತರ್ಲ್ ಸಾಸಿರಿ” ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದ್ದಾರೆ. ಮಂಗಳೂರು, ಉಡುಪಿ ಸೇರಿ ಕರಾವಳಿ ಭಾಗದ ಜನ ಉದ್ಯೋಗಕ್ಕಾಗಿ ವಲಸೆ ಹೋಗದಂತೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲು ಚರ್ಚೆ ನಡೆಸಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

Bengaluru Power Cut: ಸೆ. 9, 10ರಂದು ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್‌ ಇರಲ್ಲ

ಸೆ. 9, 10ರಂದು ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್‌ ಇರಲ್ಲ

Power outage: ಸೆ. 9 ಮತ್ತು 10ರಂದು ಬೆಳಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ '66/11 ಕೆ.ವಿ ಬಾಣಸವಾಡಿ ಉಪಕೇಂದ್ರ'ದಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಬೆಂಗಳೂರು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

Bengaluru News: ಕಾರಿನ ಸನ್‌ರೂಫ್ ತೆರೆದು ನಿಂತಿದ್ದ ಬಾಲಕನ ತಲೆಗೆ ಬಡಿದ ಕಬ್ಬಿಣದ ಬ್ಯಾರಿಯರ್; ಗಂಭೀರ ಗಾಯ!

ಕಾರಿನ ಸನ್‌ರೂಫ್‌ನಲ್ಲಿ ನಿಂತಿದ್ದ ಬಾಲಕನ ತಲೆಗೆ ಬಡಿದ ಕಬ್ಬಿಣದ ಬ್ಯಾರಿಯರ್!

car sunroof: ಸೆಪ್ಟೆಂಬರ್ 6ರಂದು ಮಧ್ಯಾಹ್ನ ಬೆಂಗಳೂರಿನ ವಿದ್ಯಾರಣ್ಯಪುರದ ಜಿಕೆವಿಕೆ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಬಾಲಕನ ತಲೆಗೆ ಗಂಭೀರ ಗಾಯವಾಗಿದೆ. ಬಾಲಕ ಸನ್‌ರೂಫ್ ತೆರೆದು ನಿಂತಿದ್ದಾಗ ರಸ್ತೆಯಲ್ಲಿದ್ದ ಹೈಟ್ ರಿಸ್ಟ್ರಿಕ್ಷನ್ ಬ್ಯಾರಿಯರ್ ಬಗ್ಗೆ ಅಂದಾಜು ಸಿಕ್ಕಿಲ್ಲ. ಚಾಲಕ ಹಾಗೆಯೇ ಹೋಗಿದ್ದರಿಂದ ಅವಘಡ ಸಂಭವಿಸಿದೆ.

Karnataka Legislative Council: ವಿಧಾನ ಪರಿಷತ್‌ಗೆ ರಮೇಶ್ ಬಾಬು, ಆರತಿ ಕೃಷ್ಣ ಸೇರಿ ನಾಲ್ವರ ನಾಮ ನಿರ್ದೇಶನ ಮಾಡಿದ ಸರ್ಕಾರ

ವಿಧಾನ ಪರಿಷತ್‌ಗೆ ರಮೇಶ್ ಬಾಬು ಸೇರಿ ನಾಲ್ವರ ನಾಮ ನಿರ್ದೇಶನ

Karnataka Legislative Council: ಸಿಎಂ ಸಿದ್ದರಾಮಯ್ಯ ಅವರು ಎರಡು ವಾರಗಳ ಹಿಂದೆ ನಾಲ್ವರ ಹೆಸರನ್ನು ನಾಮನಿರ್ದೇಶಿಸುವಂತೆ ಕೋರಿ ರಾಜ್ಯಪಾಲರಿಗೆ ಕಳುಹಿಸಿಕೊಟ್ಟಿದ್ದರು. ಹೀಗಾಗಿ ರಾಜ್ಯಪಾಲರು ವಿಧಾನ ಪರಿಷತ್‌ಗೆ ನಾಲ್ವರ ನಾಮ ನಿರ್ದೇಶನ ಮಾಡಲು ಅನುಮೋದನೆ ನೀಡಿದ್ದಾರೆ.

Aiyyo Shraddha: ಕನ್ನಡಿಗರಿಂದ ಸಾಲ ಪಡೆದಿದ್ದೀನಿ, ಬಡ್ಡಿ ಸಮೇತ ತೀರಿಸ್ತೀನಿ: ಅಯ್ಯೋ ಶ್ರದ್ಧಾ

ಕನ್ನಡಿಗರಿಂದ ಸಾಲ ಪಡೆದಿದ್ದೀನಿ, ಬಡ್ಡಿ ಸಮೇತ ತೀರಿಸ್ತೀನಿ: ಅಯ್ಯೋ ಶ್ರದ್ಧಾ

Ankita Pustaka: ಬೆಂಗಳೂರಿನ ಬಸವನಗುಡಿಯ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ವರ್ಲ್ಡ್‌ ಕಲ್ಚರ್‌ನ ಬಿ.ಪಿ.ವಾಡಿಯಾ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಅಂಕಿತ ಪುಸ್ತಕ ಪ್ರಕಾಶನದ 3 ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಜನಪ್ರಿಯ ಸ್ಟಾಂಡಪ್‌ ಕಾಮೆಡಿಯನ್‌ ಶ್ರದ್ಧಾ ಜೈನ್‌ ಅವರು ಮಾತನಾಡಿದ್ದಾರೆ.

Book Release: ಪತ್ರಕರ್ತ ಹರೀಶ್‌ ಕೇರ ಅವರ ʼನಿಲ್ಲು ನಿಲ್ಲೇ ಪತಂಗʼ ಸೇರಿ 3 ಪುಸ್ತಕಗಳ ಲೋಕಾರ್ಪಣೆ

ಹರೀಶ್‌ ಕೇರ ಅವರ ʼನಿಲ್ಲು ನಿಲ್ಲೇ ಪತಂಗʼ ಸೇರಿ 3 ಪುಸ್ತಕಗಳ ಲೋಕಾರ್ಪಣೆ

Book Release: ಲೇಖಕ, ವಿಶ್ವವಾಣಿ ಹಿರಿಯ ಪತ್ರಕರ್ತ ಹರೀಶ್‌ ಕೇರ ಅವರ ʼನಿಲ್ಲು ನಿಲ್ಲೇ ಪತಂಗʼ ಕಾದಂಬರಿ, ಲೇಖಕ ಜೋಗಿ (ಗಿರೀಶ್ ರಾವ್ ಹತ್ವಾರ್) ಅವರ ʼನೀಲಿ ಹೂವು ಖಾಲಿ ಹೃದಯʼ ಕಾದಂಬರಿ ಮತ್ತು ವಿಕಾಸ್‌ ನೇಗಿಲೋಣಿ ಅವರ ಕಥೆಗಳ ಸಂಕಲನ ʼರುಕುಮಣಿ ರುಕುಮಣಿʼ ಪುಸ್ತಕ ಭಾನುವಾರ ಲೋಕಾರ್ಪಣೆಯಾಗಿದೆ.

ಪ್ರತಿಭೆ ಸಮಾಜದ ಉತ್ಪತ್ತಿ, ಸಮಾಜಮುಖಿಗಳಾಗೋಣ: ಕೆವಿಪಿ ಕರೆ

ಪ್ರತಿಭೆ ಸಮಾಜದ ಉತ್ಪತ್ತಿ, ಸಮಾಜಮುಖಿಗಳಾಗೋಣ: ಕೆವಿಪಿ ಕರೆ

Pratibha puraskar program: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೌಕರರು ಮತ್ತು ಬಳಕೆದಾರರ ಸಹಕಾರ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಮಾತನಾಡಿದ್ದಾರೆ. ಪ್ರತಿಯೊಬ್ಬ ಮಗುವೂ ಹುಟ್ಟುತ್ತಲೇ ಪ್ರತಿಭೆ ತುಂಬಿಕೊಂಡೇ ಜನಿಸುತ್ತದೆ. ಅವಕಾಶಗಳು, ಪ್ರೋತ್ಸಾಹ ಸಿಕ್ಕಾಗ ಪ್ರತಿಭೆ ಹೊರಗೆ ಬರುತ್ತದೆ ಎಂದು ಅವರು ತಿಳಿಸಿದ್ದಾರೆ.

Prajwal Revanna: ಜೈಲಿನಲ್ಲಿ ಲೈಬ್ರರಿ ಕ್ಲರ್ಕ್ ಆದ ಪ್ರಜ್ವಲ್ ರೇವಣ್ಣ ; ದಿನಕ್ಕೆ ಸಂಬಳ ಎಷ್ಟು ಗೊತ್ತಾ?

ಜೈಲಿನಲ್ಲಿ ಲೈಬ್ರರಿ ಕ್ಲರ್ಕ್ ಆದ ಪ್ರಜ್ವಲ್ ರೇವಣ್ಣ

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪರಪ್ಪನ ಅಗ್ರಹಾರದಲ್ಲಿ ಸಾಮಾನ್ಯ ಕೈದಿಗಳಂತೆ ತಮ್ಮ ತಪ್ಪಿಗೆ ಶಿಕ್ಷೆಯನ್ನ ಅನುಭವಿಸುತ್ತಿದ್ದಾರೆ. ಜೈಲಿನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಖೈದಿಗಳು ಜೈಲಿನಲ್ಲಿ ಯಾವುದಾದರೊಂದು ಕೆಲಸ ಮಾಡಲೇಬೇಕು.

Karnataka Weather: ಹವಾಮಾನ ವರದಿ; ಇಂದು ಬೆಂಗಳೂರು, ಮಂಡ್ಯ ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

ಇಂದು ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

Holiday Fashion 2025: ಹೀಗಿರಲಿ ನಿಮ್ಮ ಸಂಡೇ ಔಟಿಂಗ್ ಔಟ್‌ಫಿಟ್ಸ್

ಹೀಗಿರಲಿ ನಿಮ್ಮ ಸಂಡೇ ಔಟಿಂಗ್ ಔಟ್‌ಫಿಟ್ಸ್

Holiday Fashion 2025: ಭಾನುವಾರದಂದು ಔಟಿಂಗ್ ಹೋಗುವುದಾದಲ್ಲಿ, ಆಯಾ ಸೀಸನ್‌ಗೆ ಹೊಂದುವಂತಹ ಹಾಗೂ ಟ್ರೆಂಡಿಯಾಗಿರುವಂತಹ ಅದರಲ್ಲೂ ಆರಾಮ ಎಂದೆನಿಸುವಂತಹ ಟ್ರೆಂಡಿ ಔಟ್‌ಫಿಟ್ಸ್ ಆಯ್ಕೆ ಮಾಡಬೇಕು ಎನ್ನುತ್ತಾರೆ ಸ್ಟೈಲಿಸ್ಟ್ ಗಳು. ಈ ಬಗ್ಗೆ ಅವರು ಒಂದಿಷ್ಟು ಸಿಂಪಲ್ ಸಲಹೆ ಕೂಡ ನೀಡಿದ್ದಾರೆ.

Siddaraju swamiji: ರಾಜ್ಯದಲ್ಲಿ ಸಿಎಂ ಬದಲಾಗ್ತಾರಾ?; ಪಾಲನಹಳ್ಳಿ ಮಠದ ಸ್ವಾಮೀಜಿ ಸ್ಫೋಟಕ ಭವಿಷ್ಯ!

ರಾಜ್ಯದಲ್ಲಿ ಸಿಎಂ ಬದಲಾಗ್ತಾರಾ?; ಸಿದ್ದರಾಜು ಸ್ವಾಮೀಜಿ ಸ್ಫೋಟಕ ಭವಿಷ್ಯ!

Karnataka Politics: ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್ ಅಥವಾ ಅಕ್ಟೋಬರ್‌ನಲ್ಲಿ ರಾಜಕೀಯ ಕ್ರಾಂತಿ ಆಗಲಿದೆ ಎಂಬ ಮಾತುಗಳು ಕೇಳಿ ಬಂದಿವೆ. ಈ ಬಗ್ಗೆ ಮಾಗಡಿ ತಾಲೂಕಿನ ಪಾಲನಹಳ್ಳಿ ಮಠದ ಶ್ರೀ ಸಿದ್ದರಾಜು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

Maha Panchayat conference: ಗಾಂಧಿ ಭಾರತ ಶತಮಾನೋತ್ಸವ ಅಂಗವಾಗಿ ನ.14ಕ್ಕೆ ಮಹಾ ಪಂಚಾಯತ್ ಸಮ್ಮೇಳನ

ನವೆಂಬರ್ 14ಕ್ಕೆ ಮಹಾ ಪಂಚಾಯತ್ ಸಮ್ಮೇಳನ

Gandhi Bharata centenary: ಗಾಂಧಿ ಭಾರತ ಶತಮಾನೋತ್ಸವ ಅಂಗವಾಗಿ ಕಳೆದ ಡಿಸೆಂಬರ್ 26 ರಂದು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದ್ದು, ಡಿಸೆಂಬರ್ 26, 2025 ರಂದು ಗಾಂಧಿ ಭಾರತ ಶತಮಾನೋತ್ಸವ ಕಾರ್ಯಕ್ರಮ ಸಮಾಪನೆಗೊಳ್ಳಲಿದೆ. ಈ ಅವಧಿಯಲ್ಲಿ ನಿರಂತರ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.

Bengaluru Rains: ಸಿಲಿಕಾನ್‌ ಸಿಟಿಯ ಹಲವೆಡೆ ಅಬ್ಬರಿಸಿದ ವರುಣ; ನಾಳೆ ರಾಜ್ಯದ ಎಲ್ಲೆಲ್ಲಿ ಮಳೆಯಾಗಲಿದೆ?

ಸಿಲಿಕಾನ್‌ ಸಿಟಿಯ ಹಲವೆಡೆ ಅಬ್ಬರಿಸಿದ ವರುಣ

Weather News: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

Self Harming: ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ

ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ

Mandya News: ಮಂಡ್ಯ ಜಿಲ್ಲೆ ಕೆ.ಆರ್. ಪೇಟೆಯಲ್ಲಿ ಘಟನೆ ನಡೆದಿದೆ. ಯುವತಿಗೆ 15 ದಿನಗಳ ಹಿಂದೆ ಹಾಸನದ ಹುಡುಗನ ಜತೆ ಮದುವೆ ಫಿಕ್ಸ್ ಆಗಿತ್ತು. ಆದರೆ ಹುಡುಗನ ಮನೆಯವರು ಇತ್ತೀಚೆಗೆ ಮದುವೆ ಬೇಡ ಎಂದು ಹೇಳಿದ್ದರು. ಇದರಿಂದ ಮನನೊಂದ ಯುವತಿ, ಕಚೇರಿಯಲ್ಲಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Bengaluru News: ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಬೆಂಗಳೂರು ಉತ್ತರ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ

ಬ್ರಾಹ್ಮಣ ಮಹಾಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ

Bengaluru News: ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಬೆಂಗಳೂರು ಉತ್ತರ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ನೇಮಕ ಹಾಗೂ ಸನ್ಮಾನ ಕಾರ್ಯಕ್ರಮ ಜರುಗಿತು. ಬೆಂಗಳೂರು ಉತ್ತರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಕರ್ಣಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ವೇತಾ ಶ್ರೀವತ್ಸ ಹಾಗೂ ಮಹಿಳಾ ಘಟಕದ ಅಧ್ಯಕ್ಷರಾಗಿ ಅಶಾಕುಮಾರಿ ಎ.ಜಿ. ಅವರನ್ನು ನೇಮಕ ಮಾಡಲಾಯಿತು.

Mysuru Dasara 2025: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್​ಗೆ ಆಹ್ವಾನ; ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ

ದಸರಾ ಉದ್ಘಾಟಕರ ಆಯ್ಕೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ

Pratap Simha: ಸಾಹಿತಿ ಬಾನು ಮುಷ್ತಾಕ್‌ ಅವರಿಗೆ ಇತ್ತೀಚಗೆ ಸರ್ಕಾರದ ಪರ ಜಿಲ್ಲಾಡಳಿತದಿಂದ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಲಾಗಿತ್ತು. ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿ ಉಂಟಾಗಿದೆ. ಹೀಗಾಗಿ ಬಾನು ಮುಷ್ತಾಕ್​ರಿಗೆ ನೀಡಿದ ಆಹ್ವಾನ ಹಿಂಪಡೆಯುವಂತೆ ನಿರ್ದೇಶಿಸಲು ಕೋರ್ಟ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

Daiva Movie: ಮಂಜುನಾಥ್ ಜಯರಾಜ್ ನಟನೆ, ನಿರ್ದೇಶನದ ʼದೈವʼ ಚಿತ್ರದ ಟೀಸರ್ ರಿಲೀಸ್‌

ಮಂಜುನಾಥ್ ಜಯರಾಜ್ ನಟನೆ, ನಿರ್ದೇಶನದ ʼದೈವʼ ಚಿತ್ರದ ಟೀಸರ್ ರಿಲೀಸ್‌

Daiva Movie: ಎಂ.ಜೆ. (ಮಂಜುನಾಥ್ ಜಯರಾಜ್) ಅಭಿನಯ ಹಾಗೂ ನಿರ್ದೇಶನದ ʼದೈವʼ ಚಿತ್ರದ ಟೀಸರ್ ಶಿಕ್ಷಕರ ದಿನಾಚರಣೆಯ ದಿನದಂದು ಬಿಡುಗಡೆಯಾಯಿತು. ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕರಾದ ಗುರು ದೇಶಪಾಂಡೆ, ಹರಿ ಸಂತೋಷ್, ಭರ್ಜರಿ ಚೇತನ್, ಜಡೇಶ್ ಕೆ ಹಂಪಿ ಹಾಗೂ ನಿರ್ದೇಶಕರ ಸಂಘದ ಅಧ್ಯಕ್ಷ ಎನ್.ಆರ್.ಕೆ. ವಿಶ್ವನಾಥ್ ಅವರು ʼದೈವʼ ಚಿತ್ರದ ಟೀಸರ್ ಅನ್ನು ಅನಾವರಣ ಮಾಡಿದರು.

SIIMA 2025: ಸೈಮಾ ಪ್ರಶಸ್ತಿ ಪ್ರಕಟ; ಸುದೀಪ್ ಅತ್ಯುತ್ತಮ ನಟ, ಉಪೇಂದ್ರ ಅತ್ಯುತ್ತಮ ನಿರ್ದೇಶಕ, ಇಲ್ಲಿದೆ ವಿಜೇತರ ಪಟ್ಟಿ

ಸೈಮಾ ಪ್ರಶಸ್ತಿ; ಸುದೀಪ್ ಅತ್ಯುತ್ತಮ ನಟ, ಉಪೇಂದ್ರ ಅತ್ಯುತ್ತಮ ನಿರ್ದೇಶಕ

Kiccha Sudeep: ದುಬೈಯಲ್ಲಿ ಶುಕ್ರವಾರ ರಾತ್ರಿ ಸೈಮಾ 2025 ಸಮಾರಂಭ ಆಯೋಜಿಸಲಾಗಿತ್ತು. 2024ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ ಪ್ರಶಸ್ತಿ ನೀಡಲಾಗಿದೆ. ‘ಮ್ಯಾಕ್ಸ್’ ಸಿನಿಮಾದಲ್ಲಿ ಸುದೀಪ್ ಅವರು ಪೊಲೀಸ್ ಅಧಿಕಾರಿಯಾಗಿ ಮಿಂಚಿದ್ದರು. ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದೆ.

Sasikanth senthil: ಧರ್ಮಸ್ಥಳ ಪ್ರಕರಣ; ಜನಾರ್ದನ ರೆಡ್ಡಿ ವಿರುದ್ಧ ಮಾನನಷ್ಟ ಕೇಸ್‌ ದಾಖಲಿಸಿದ ಸೆಂಥಿಲ್‌

ಜನಾರ್ದನ ರೆಡ್ಡಿ ವಿರುದ್ಧ ಮಾನನಷ್ಟ ಕೇಸ್‌ ದಾಖಲಿಸಿದ ಸೆಂಥಿಲ್‌

Dharmasthala Case: ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ಗೆ ಸಂಸದ ಸಸಿಕಾಂತ್ ಸಿಂಥೆಲ್ ಆಗಮಿಸಿ, ಶಾಸಕ ಜರ್ನಾದನ ರೆಡ್ಡಿ ವಿರುದ್ಧ ಖಾಸಗಿ ದೂರು ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ದೆಹಲಿಗೆ ತಲೆ ಬುರುಡೆ ತೆಗೆದುಕೊಂಡು ಹೋಗಿದ್ದೇನೆ ಎನ್ನುತ್ತಾರೆ. ಬಹುಶಃ ಅದು ಗಂಗಾವತಿ ಶಾಸಕ ಜನಾರ್ಧನ ರೆಡ್ಡಿಗೆ ಗೊತ್ತಿರಬೇಕು ಎಂದು ಕಿಡಿಕಾರಿದ್ದಾರೆ.

Physical Abuse: ಮದುವೆಯಾಗುವುದಾಗಿ ನಂಬಿಸಿ ವಕೀಲೆಗೆ ಅತ್ಯಾಚಾರ, ಕಾನ್‌ಸ್ಟೇಬಲ್‌ ಸೆರೆ

ಮದುವೆಯಾಗುವುದಾಗಿ ನಂಬಿಸಿ ವಕೀಲೆಗೆ ಅತ್ಯಾಚಾರ, ಕಾನ್‌ಸ್ಟೇಬಲ್‌ ಸೆರೆ

ಮಂಗಳೂರಿನ ಪಾಂಡೇಶ್ವರ SAF ನಲ್ಲಿದ್ದ ಪಿಸಿ ಸಿದ್ದೇಗೌಡ, ವಿಜಯಪುರ ಜಿಲ್ಲೆಯ ಬಬಲೇಶ್ವರ ಮೂಲದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಸಿದ್ದೇಗೌಡ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಮೂಲದ ನಿವಾಸಿ. ಹುಬ್ಬಳ್ಳಿಯಲ್ಲಿ ನಡೆದ ಮದುವೆಯೊಂದರಲ್ಲಿ ಸಿದ್ದೇಗೌಡನಿಗೆ ಯುವತಿಯ ಪರಿಚಯವಾಗಿದೆ.

CM Siddaramaiah: ಬಸವಣ್ಣನವರಂತೆ ಸಮಾನತೆಗಾಗಿ ಹೋರಾಡಿದ ಪ್ರವಾದಿ ಮಹಮ್ಮದರು: ಸಿಎಂ ಸಿದ್ದರಾಮಯ್ಯ

ಬಸವಣ್ಣನವರಂತೆ ಸಮಾನತೆಗೆ ಹೋರಾಡಿದ ಪ್ರವಾದಿ ಮಹಮ್ಮದರು: ಸಿಎಂ ಸಿದ್ದರಾಮಯ್ಯ

Prophet Muhammad: ಪ್ರವಾದಿಯವರ ಬೋಧನೆಗಳು ಸಮಸ್ತ ಮಾನವಕೋಟಿಗೆ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸೌಹಾರ್ದದ ಮಾರ್ಗಗಳನ್ನು ತೋರಿಸಿದವು. ಬಸವಣ್ಣನವರ ನೇತೃತ್ವದ ಶರಣ ಚಳವಳಿಯೂ ಕೂಡ ಮಾನವ ಕುಲ ಒಂದೇ ಎನ್ನುವ ಮೌಲ್ಯವನ್ನೇ ಸಾರಿತ್ತು ಎಂದು ಹೇಳಿದರು.

Karnataka Weather: ಇಂದು ಗದಗ, ವಿಜಯಪುರ ಸೇರಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್;‌ ವ್ಯಾಪಕ ಮಳೆ ಸಾಧ್ಯತೆ

ಇಂದು ಗದಗ, ವಿಜಯಪುರ ಸೇರಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

Loading...