ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೆಂಗಳೂರು ನಗರ

ಆಸ್ಪತ್ರೆಯಲ್ಲಿ ಚೆನ್ನಮ್ಮ; ಕಣ್ಣೀರು ಹಾಕಿದ ದೇವೇಗೌಡರು, ಆ ದೇವರೇ ಕಾಪಾಡಬೇಕು ಎಂದ ಎಚ್‌ಡಿಕೆ

ಕಣ್ಣೀರು ಹಾಕಿದ ದೇವೇಗೌಡರು; ಆ ದೇವರೇ ಕಾಪಾಡಬೇಕು ಎಂದ ಎಚ್‌ಡಿಕೆ

ಮಣಿಪಾಲ್ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಅವರಿಗೆ ಅತ್ಯಂತ ಉತ್ತಮವಾದ ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ, ವೈದ್ಯರು ತಮ್ಮ ಕೈಮೀರಿ ಪ್ರಯತ್ನ ಮಾಡಿದ್ದಾರೆ. ಈಗ ಆ ದೇವರೇ ಅವರನ್ನು ಕಾಪಾಡಬೇಕು ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಭಾವುಕರಾಗಿ ಹೇಳಿದ್ದಾರೆ.

Chennamma Deve gowda: ಚೆನ್ನಮ್ಮ ಆರೋಗ್ಯ ಸ್ಥಿತಿ ಈಗ ಹೇಗಿದೆ?: ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಿದ ಮಣಿಪಾಲ್‌ ಆಸ್ಪತ್ರೆ

ಚೆನ್ನಮ್ಮ ಆರೋಗ್ಯ ಸ್ಥಿರವಾಗಿದೆ: ಮಣಿಪಾಲ್‌ ಆಸ್ಪತ್ರೆ ವೈದ್ಯರ ಮಾಹಿತಿ

ಉಸಿರಾಟ ಸಮಸ್ಯೆ ಹಿನ್ನೆಲೆ ಕಳೆದ ಎರಡು ದಿನಗಳ ಹಿಂದೆ ಚೆನ್ನಮ್ಮ ಅವರು ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ತಜ್ಞ ವೈದ್ಯರ ನಿಗಾದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂಬ ಬಗ್ಗೆ ಆಸ್ಪತ್ರೆಯು ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಿದೆ.

Bengaluru Power Cut: ಗಮನಿಸಿ; ಜುಲೈ 18, 19ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಜುಲೈ 18, 19ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Bengaluru Power Cut: 220/66/11 ಕೆ.ವಿ. ಐ.ಟಿ.ಐ ಸ್ಟೇಷನ್‌ನಲ್ಲಿ 31.5 ಎಂ.ವಿ.ಎ ಶಕ್ತಿ ಪರಿವರ್ತಕ-1 ಮತ್ತು 2 ರ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜುಲೈ 18ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ಡಿಟೇಲ್ಸ್‌ ಇಲ್ಲಿದೆ.

Bengaluru's Second Airport: ಕನಕಪುರದಲ್ಲಿ ಬೇಡ, ತುಮಕೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಿಸಿ: ಸಿಎಂ ಡಿಕೆಶಿಗೆ ವಿಜಯೇಂದ್ರ ಆಗ್ರಹ

ಕನಕಪುರದಲ್ಲಿ ಬೇಡ, ತುಮಕೂರಿನಲ್ಲಿ ಏರ್‌ಪೋರ್ಟ್‌ ನಿರ್ಮಿಸಿ: ಬಿಜೆಪಿ ಆಗ್ರಹ

ಕನಕಪುರದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸಲು ತೀರ್ಮಾನ ಮಾಡುವ ಮುನ್ನ ರಾಜ್ಯದ ಎಲ್ಲಾ ಶಾಸಕರ ಅಭಿಪ್ರಾಯ ಸಂಗ್ರಹಿಸಬೇಕು. ವಿಮಾನ ನಿಲ್ದಾಣ ಎಲ್ಲಿ ಆಗಬೇಕು ಎಂಬುದನ್ನು ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಸಿ ಮುಕ್ತ ಚರ್ಚೆ ನಡೆಸಿ ನಂತರ ತೀರ್ಮಾನಿಸುವುದು ಒಳ್ಳೆಯದು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಎಚ್‌.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ; ಆಸ್ಪತ್ರೆಗೆ ಎಚ್‌ಡಿಕೆ ಭೇಟಿ

ಎಚ್‌.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ

Chennamma: ಆಸ್ಪತ್ರೆಯ ವೈದ್ಯಕೀಯ ಮೂಲಗಳ ಮಾಹಿತಿ ಪ್ರಕಾರ, ಚೆನ್ನಮ್ಮ ಅವರ ಆರೋಗ್ಯ ಸದ್ಯ ಸ್ಥಿರವಾಗಿದ್ದು, ಆತಂಕ ಪಡುವಂತಹ ಯಾವುದೇ ಪರಿಸ್ಥಿತಿ ಇಲ್ಲ. ಚಿಕಿತ್ಸೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ವೈದ್ಯರು ನಿರಂತರವಾಗಿ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ ಎಂದು ತಿಳಿದುಬಂದಿದೆ.

Bengaluru girl dies: ಬೆಂಗಳೂರಿನಲ್ಲಿ 2 ವರ್ಷದ ಮಗು ಅನುಮಾನಾಸ್ಪದ ಸಾವು; ಲಿವ್ ಇನ್‌ನಲ್ಲಿದ್ದ ಪೋಷಕರ ಮೇಲೆ ಶಂಕೆ

ಬೆಂಗಳೂರಿನಲ್ಲಿ 2 ವರ್ಷದ ಮಗು ಅನುಮಾನಾಸ್ಪದ ಸಾವು

ಬೆಂಗಳೂರು ನಗರದ ಬಾಣಸವಾಡಿಯಲ್ಲಿ ಘಟನೆ ನಡೆದಿದೆ. ಇದ್ದಕ್ಕಿದ್ದಂತೆ ಮಗುವಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಹೋಗುವಷ್ಟರಲ್ಲಿ ಸಾವನ್ನಪ್ಪಿರುವುದಾಗಿ ಪೋಷಕರು ತಿಳಿಸಿದ್ದಾರೆ. ಪೊಲೀಸರು ಕೇಸ್‌ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಲಿವ್ ಇನ್‌ನಲ್ಲಿದ್ದ ಪೋಷಕರ ಮೇಲೆ ಶಂಕೆ ವ್ಯಕ್ತವಾಗಿದೆ.

GBA elections: ಜಿಬಿಎ ಚುನಾವಣೆಗೆ ಮತ್ತೆ ಗಡುವು ವಿಸ್ತರಣೆ ಮಾಡಿದ ಸುಪ್ರೀಂ ಕೋರ್ಟ್‌

ಜಿಬಿಎ ಚುನಾವಣೆಗೆ ಮತ್ತೆ ಗಡುವು ವಿಸ್ತರಣೆ ಮಾಡಿದ ಸುಪ್ರೀಂ ಕೋರ್ಟ್‌

ಈ ಹಿಂದೆ ಸುಪ್ರೀಂಕೋರ್ಟ್ ಆಗಸ್ಟ್ 31ರೊಳಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ ಪೂರ್ಣಗೊಳಿಸುವಂತೆ ಆದೇಶಿಸಿತ್ತು. ಆದರೆ ಸರ್ಕಾರ ಮತ್ತೊಮ್ಮೆ ಕಾಲಾವಕಾಶ ಕೋರಿ ಅರ್ಜಿ ಸಲ್ಲಿಸಿತ್ತು. ವಿಚಾರಣೆಯಲ್ಲಿ ಸರ್ಕಾರದ ವಾದ ಆಲಿಸಿದ ಸುಪ್ರೀಂ ಕೋರ್ಟ್​, ಡಿಸೆಂಬರ್ 31ರವರೆಗೆ ಸಮಯ ನೀಡಿದೆ.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್‌ ಪ್ರತಿಭಟನೆ; ಅನ್ನ ನೀಡುವ ರೈತ ಜಮೀನು ಇಟ್ಟುಕೊಳ್ಳಬಾರದೇ?: ವಿಜಯೇಂದ್ರ ಪ್ರಶ್ನೆ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್‌ ಪ್ರತಿಭಟನೆ

BY Vijayendra: ಮುಖ್ಯಮಂತ್ರಿ ಆಗಬೇಕು ಎಂಬ ಡಿ.ಕೆ. ಶಿವಕುಮಾರ್ ಅವರ ದಶಕಗಳ ಕನಸು ಈಡೇರಿದೆ. ಆದರೆ ದುರಾಸೆ ಬಂದರೆ ಯಾವುದೂ ಸಾಕಾಗೋದಿಲ್ಲ ಎಂಬುದು ಸಾಬೀತಾಗಿದೆ. ಸಿಎಂ ಆದ ತಕ್ಷಣ ನಿಮ್ಮ ಆದ್ಯತೆ ಉತ್ತರ ಕರ್ನಾಟಕದ ಅಭಿವೃದ್ಧಿ ಆಗಿರಲಿಲ್ಲ. ಅವರ ಸಂಕಷ್ಟಕ್ಕೆ ಮಿಡಿಯಲಿಲ್ಲ. ಬದಲು ಬಿಡದಿ ಟೌನ್‍ಶಿಪ್, ಕನಕಪುರದಲ್ಲಿ ವಿಮಾನ ನಿಲ್ದಾಣ ಮಾಡಲು ಮುಂದಾದ್ರಿ. ಇದರಲ್ಲಿ ರಿಯಲ್ ಎಸ್ಟೇಟ್ ಬಿಟ್ಟರೆ ಬೇರೆ ಹಿತಾಸಕ್ತಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ಸಂಪುಟ ಮುಂದೂಡಿಕೆ ?

ಸಂಪುಟ ಮುಂದೂಡಿಕೆ ?

ಇನ್ನೆರಡು ದಿನದಲ್ಲಿ ಸಂಪುಟ ವಿಸ್ತರಣೆಯ ವಿಶ್ವಾಸದಲ್ಲಿ ದೆಹಲಿಗೆ ತೆರಳಿದ್ದ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹಾಗೂ ಸಚಿವಾ ಕಾಂಕ್ಷಿಗಳಿಗೆ ಕೊಂಚ ಹಿನ್ನಡೆಯಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದಿಢೀರ್ ಬೆಂಗಳೂರಿಗೆ ಮರಳಿದ್ದರಿಂದ ಪಟ್ಟಿ ಪರಿಷ್ಕರಣೆ ಚರ್ಚೆ ಪೂರ್ಣ ಗೊಂಡಿಲ್ಲ. ಆದ್ದರಿಂದ ಸಂಪುಟ ವಿಸ್ತರಣೆ ಮುಂದಿನ ವಾರಕ್ಕೆ ಹೋಗುವ ಸಾಧ್ಯತೆ ದಟ್ಟವಾಗಿದೆ.

100 Scientists resign: ಇಸ್ರೋಗೆ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ

ಇಸ್ರೋಗೆ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ

ಬಾಹ್ಯಾಕಾಶ ಇಲಾಖೆಯಿಂದ ಗಗನಯಾನ ಸೇರಿದಂತೆ ಪ್ರಮುಖ ಇಸ್ರೋ ಯೋಜನೆ ಗಳಲ್ಲಿ ಕೆಲಸ ಮಾಡುತ್ತಿದ್ದ ಹಿರಿಯ ವಿಜ್ಞಾನಿಗಳು ದಿಢೀರನೆ 100ಕ್ಕೂ ಹೆಚ್ಚು ಮಂದಿ ರಾಜೀನಾಮೆ ಕೊಟ್ಟು ಸರಣಿ ಯಾಗಿ ಹೊರ ನಡೆಯುತ್ತಿದ್ದಾರೆ. ಇನ್ನೂ ಹಲವರು ವಿಆರ್‌ಎಸ್ ಪಡೆದು (ಸ್ವಯಂ ನಿವೃತ್ತಿ) ಪಡೆದು ಹೊರ ನಡೆಯುತ್ತಿದ್ದಾರೆ.

ನಾಡಗೀತೆಯ ಜೈನರುದ್ಯಾನಕ್ಕೆ ಬೌದ್ಧರು, ಮುಂದೆ ಇನ್ನಾರು?

ನಾಡಗೀತೆಯ ಜೈನರುದ್ಯಾನಕ್ಕೆ ಬೌದ್ಧರು, ಮುಂದೆ ಇನ್ನಾರು?

ಕುವೆಂಪು ಅವರ ಜನ್ಮಶತಮಾನೋತ್ಸವದ ಸಮಯದಲ್ಲಿ (2004)ರಲ್ಲಿ ಕೊಳಲು ಕವನ ಸಂಕಲನ ದ ಈ ಪದ್ಯವನ್ನು ನಾಡಗೀತೆಯನ್ನಾಗಿ ಅಧಿಕೃತವಾಗಿ ಅಳವಡಿಸಿಕೊಳ್ಳಲಾಗಿದೆ. ಅದಕ್ಕೂ ಮುಂಚೆ ಯೇ ಈ ಗೀತೆಯನ್ನು ಶಾಲೆ ಗಳಲ್ಲಿ ಹಾಡಲಾಗುತ್ತಿತ್ತು. 2004ರ ನಂತರ ಅಂದರೆ ಕಳೆದ 22 ವರ್ಷ ಗಳಲ್ಲಿ ಮೂರು ಬಾರಿ ಸಾಹಿತ್ಯಕ್ಕೆ ಪರಿಷ್ಕರಣೆ ಮಾಡಲಾಗಿದೆ.

NEET UG Result 2026: ನೀಟ್‌ ಮರುಪರೀಕ್ಷೆ ಫಲಿತಾಂಶ ಪ್ರಕಟ; ವೈದ್ಯಕೀಯ ಕೋರ್ಸ್‌ ಪ್ರವೇಶಕ್ಕೆ ಅರ್ಹತೆ ಪಡೆದ 11.21 ಲಕ್ಷ ಅಭ್ಯರ್ಥಿಗಳು

ನೀಟ್‌ ಫಲಿತಾಂಶ ಪ್ರಕಟ; ಅರ್ಹತೆ ಪಡೆದ 11.21 ಲಕ್ಷ ಅಭ್ಯರ್ಥಿಗಳು

21 ಜೂನ್ ರಂದು ಭಾರತದ 551 ನಗರಗಳು ಮತ್ತು ವಿದೇಶದ 14 ನಗರಗಳಲ್ಲಿ ಒಟ್ಟು 5,440 ಕೇಂದ್ರಗಳಲ್ಲಿ ನೀಟ್ ಪರೀಕ್ಷೆಗೆ ಸುಮಾರು 20 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು. ಇವರಲ್ಲಿ 11.21 ಲಕ್ಷ ಅಭ್ಯರ್ಥಿಗಳು ವೈದ್ಯಕೀಯ, ದಂತವೈದ್ಯಕೀಯ, ಆಯುಷ್ (AYUSH) ಮತ್ತು ಇತರೆ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಹತೆ ಪಡೆದಿದ್ದಾರೆ.

YouTuber Amuku Dumuku: ಮಹಿಳಾ ಸಿಬ್ಬಂದಿ ಜತೆ ಅನುಚಿತ ವರ್ತನೆ; ಅಮುಕು ಡುಮುಕು ಮಂಜು ವಿರುದ್ಧ ಎಫ್‌ಐಆರ್‌

ಮಹಿಳೆ ಜತೆ ಅನುಚಿತ ವರ್ತನೆ; ಅಮುಕು ಡುಮುಕು ವಿರುದ್ಧ ಎಫ್‌ಐಆರ್‌

ಬೆಂಗಳೂರಿನ ರೆಸ್ಟೋ ಬಾರ್‌ನಲ್ಲಿಊಟ ಮತ್ತು ಮದ್ಯ ಸೇವನೆ ಮಾಡಿದ ಬಳಿಕ ಬಿಲ್ ಕೇಳಿದ ಮಹಿಳಾ ಸಿಬ್ಬಂದಿ ಜೊತೆಗೆ ಮಂಜು ಅಲಿಯಾಸ್ ಅಮುಕು ಡುಮುಕು ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ರೈತರ ಬೆಳೆ ವಿಮೆ ನೋಂದಣಿ ಅವಧಿ 15 ದಿನ ವಿಸ್ತರಣೆ: ಜೋಶಿ ಮನವಿಗೆ ಸ್ಪಂದಿಸಿದ ಕೇಂದ್ರ ಕೃಷಿ ಸಚಿವರು

ರೈತರ ಬೆಳೆ ವಿಮೆ ನೋಂದಣಿ ಅವಧಿ 15 ದಿನ ವಿಸ್ತರಣೆ

Pralhad Joshi: ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆಯ ಕಾರಣ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಮನವಿ ಮೇರೆಗೆ ಕೇಂದ್ರ ಸರ್ಕಾರ ರೈತರಿಗೆ ಬೆಳೆ ವಿಮೆ ನೋಂದಣಿ ಅವಧಿಯನ್ನು 15 ದಿನಗಳ ಕಾಲ ವಿಸ್ತರಿಸಿ ನೆರವಾಗಿದೆ.

ʼಒಂದು ರಾಷ್ಟ್ರ, ಒಂದು ಸಮಯ'ಕ್ಕೆ ಇಸ್ರೋ ಸಹಯೋಗ ಅನನ್ಯ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬಣ್ಣನೆ

ʼಒಂದು ರಾಷ್ಟ್ರ, ಒಂದು ಸಮಯ'ಕ್ಕೆ ಇಸ್ರೋ ಸಹಯೋಗ ಅನನ್ಯ: ಜೋಶಿ

Pralhad Joshi: ಹೆಮ್ಮೆಯ ಇಸ್ರೋ ಸಂಸ್ಥೆ ಭಾರತದ ವೈಜ್ಞಾನಿಕ ಶ್ರೇಷ್ಠತೆ ಮತ್ತು ನಾವೀನ್ಯತೆಯ ಸಂಕೇತವಾಗಿದೆ. ಇದೀಗ ನಿಖರ, ಸುರಕ್ಷಿತ, ಸ್ಥಿತಿಸ್ಥಾಪಕ ಮತ್ತು ಸ್ಥಳೀಯ ಸಮಯ ಪ್ರಸರಣ ವ್ಯವಸ್ಥೆ ನಿರ್ಮಾಣದತ್ತ ಮಹತ್ವದ ಹೆಜ್ಜೆಯಿರಿಸಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.

Bengaluru Lift Tragedy: ಬೆಂಗಳೂರಿನಲ್ಲಿ ಘೋರ ಘಟನೆ; ಲಿಫ್ಟ್‌ ಡೋರ್‌ನಲ್ಲಿ ತಲೆ ಸಿಲುಕಿ ಯುವಕ ಸಾವು

ಬೆಂಗಳೂರಿನಲ್ಲಿ ಘೋರ ಘಟನೆ; ಲಿಫ್ಟ್‌ ಡೋರ್‌ನಲ್ಲಿ ತಲೆ ಸಿಲುಕಿ ಯುವಕ ಸಾವು

ಬೆಂಗಳೂರಿನ ಜಯನಗರದ ದಕ್ಷಿಣ ಉಪಹಾರ ಹೋಟೆಲ್‌ನಲ್ಲಿ ಸೋಮವಾರ ದುರ್ಘಟನೆ ನಡೆದಿದೆ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ತನಿಖೆ ಆರಂಭಿಸಿದ್ದಾರೆ. ಈ ದುರ್ಘಟನೆಯು ಲಿಫ್ಟ್ ಸುರಕ್ಷತೆ ಬಗ್ಗೆ ಪ್ರಶ್ನೆಗಳನ್ನು ಎಬ್ಬಿಸಿದೆ.

ಯಾರೂ ಜೈಲಿಗೆ ಕಳಿಸಲು ನೋಡುತ್ತಿಲ್ಲ, ಅನುಕಂಪ ಗಿಟ್ಟಿಸಿಕೊಳ್ಳೋ ಯತ್ನ: ಸಿಎಂ ಡಿಕೆಶಿ ಹೇಳಿಕೆಗೆ ಜೋಶಿ ತಿರುಗೇಟು

ಡಿ.ಕೆ. ಶಿವಕುಮಾರ್‌ಗೆ ಏಕೆ ಜೈಲಿಗೆ ಹೋಗುವ ಭಯ?: ಜೋಶಿ

Pralhad Joshi: ಯಾರೇ ಆಗಲಿ ಅಪರಾಧ ಮಾಡಿದವರು ಮಾತ್ರ ಜೈಲಿಗೆ ಹೋಗುತ್ತಾರೆ. ಹಾಗಾದರೆ ಸಿಎಂ ಡಿ.ಕೆ. ಶಿವಕುಮಾರ್‌ ಏನು ತಪ್ಪು ಮಾಡಿದ್ದಾರಾ? ಭ್ರಷ್ಟಾಚಾರ ಎಸಗಿದ್ದಾರಾ? ವಿನಾಕಾರಣ ಅವರಿಗೇಕೆ ಜೈಲಿಗೆ ಹೋಗುವ ಭಯ? ಈಗೇಕೆ ಆ ಮಾತನಾಡುತ್ತಿದ್ದೀರಿ? ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಪ್ರಶ್ನಿಸಿದ್ದಾರೆ.

Bengaluru Murder: ನಾಯಿ ಬೆಲ್ಟ್‌ನಿಂದ ಗರ್ಭಿಣಿ ಪತ್ನಿ ಕುತ್ತಿಗೆ ಬಿಗಿದು ಕೊಂದು ಪತಿಯೂ ಆತ್ಮಹತ್ಯೆ!

ನಾಯಿ ಬೆಲ್ಟ್‌ನಿಂದ ಗರ್ಭಿಣಿ ಪತ್ನಿ ಕುತ್ತಿಗೆ ಬಿಗಿದು ಕೊಂದ ಪತಿ!

ಬೆಂಗಳೂರು ನಗರದ ಸಿಕೆ ಅಚ್ಚುಕಟ್ಟು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ಗರ್ಭಿಣಿ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಸಿಕೆ ಅಚ್ಚುಕಟ್ಟು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

MK Pranesh: ಉಪಸಭಾಪತಿ ಎಂ.ಕೆ. ಪ್ರಾಣೇಶ್ ವಿಧಾನ ಪರಿಷತ್ ಸದಸ್ಯತ್ವ ರದ್ದು ಮಾಡಿದ ಸುಪ್ರೀಂ‌ ಕೋರ್ಟ್

ಎಂ.ಕೆ. ಪ್ರಾಣೇಶ್ ವಿಧಾನ ಪರಿಷತ್ ಸದಸ್ಯತ್ವ ರದ್ದು ಮಾಡಿದ ಸುಪ್ರೀಂ‌ ಕೋರ್ಟ್

ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಎಂ.ಕೆ. ಪ್ರಾಣೇಶ್ ಅವರ ಆಯ್ಕೆಯನ್ನು ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದೆ. ನಗರ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರ ಮತದಾನದ ಹಕ್ಕು ಕುರಿತ ಕಾನೂನು ಹೋರಾಟದಲ್ಲಿ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರಿಗೆ ಅಂತಿಮ ಜಯ ದೊರೆತಿದೆ.

Bengaluru Murder: ಅಣ್ಣನ ಪ್ರೀತಿ ನಿರಾಕರಿಸಿದ ಯುವತಿಗೆ ತಮ್ಮನಿಂದ ಚಾಕು ಇರಿತ; ಚಿಕಿತ್ಸೆ ಫಲಿಸದೆ ಲಾ ವಿದ್ಯಾರ್ಥಿನಿ ಸಾವು

ಅಣ್ಣನ ಪ್ರೀತಿ ನಿರಾಕರಿಸಿದ ಯುವತಿಯನ್ನು ಕೊಲೆಗೈದ ತಮ್ಮ!

​ಬೆಂಗಳೂರಿನ ನಗರದ ಜೀವನ್ ಭೀಮಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಲಾ ವಿದ್ಯಾರ್ಥಿನಿಯನ್ನು ಯುವಕನೊಬ್ಬ ಪ್ರೀತಿಸುತ್ತಿದ್ದ. ಆದರೆ, ಆಕೆ ದೂರವಾದ ಹಿನ್ನೆಲೆಯಲ್ಲಿ ಯುವತಿಗೆ ತಮ್ಮ ಚಾಕುವಿನಿಂದ ಇರಿದಿದ್ದಾನೆ. ಯುವತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.

Forest Watcher Recruitment: ಅರಣ್ಯ ಇಲಾಖೆಯಲ್ಲಿ ಭರ್ಜರಿ ನೇಮಕಾತಿ; 750 ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

750 ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 'ಅರಣ್ಯ ವೀಕ್ಷಕ' ಹುದ್ದೆಗಳ ನೇಮಕಾತಿಗೆ ಸಿದ್ಧತೆ ನಡೆದಿದೆ. ಇಲಾಖೆಯು ನೇರ ನೇಮಕಾತಿಗೆ ಕರಡು ಅಧಿಸೂಚನೆಯನ್ನು ಸಿದ್ಧಪಡಿಸಿದ್ದು, ಆರ್ಥಿಕ ಇಲಾಖೆಯ ಸಹಮತಿಯೂ ದೊರೆತಿದೆ. ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ ಹೊರಬೀಳಲಿದೆ.

100ಕ್ಕೂ ಹೆಚ್ಚು ದೇಶಗಳಿಗೆ 'ಬಿಎಲ್‌ಎಸ್ ಇಂಟರ್‌ನ್ಯಾಷನಲ್' ಸೇವೆ ವಿಸ್ತರಣೆ, ₹2,998 ಕೋಟಿ ಆದಾಯದೊಂದಿಗೆ ಹೊಸ ಮೈಲಿಗಲ್ಲು

100ಕ್ಕೂ ಹೆಚ್ಚು ದೇಶಗಳಿಗೆ 'ಬಿಎಲ್‌ಎಸ್ ಇಂಟರ್‌ನ್ಯಾಷನಲ್' ಸೇವೆ ವಿಸ್ತರಣೆ

ಕಳೆದ ಎರಡು ದಶಕಗಳಿಂದ ಈ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆಯು 100 ದೇಶಗಳ ಗಡಿ ದಾಟಿರುವುದು ಮಹತ್ವದ ಮೈಲಿಗಲ್ಲಾಗಿದೆ. ಹೊಸ ಮಾರುಕಟ್ಟೆಗಳ ಪ್ರವೇಶ, ವಿವಿಧ ಸರ್ಕಾರ ಗಳೊಂದಿಗಿನ ದೃಢವಾದ ಪಾಲುದಾರಿಕೆ, ಕಾರ್ಯತಂತ್ರದ ಸ್ವಾಧೀನಗಳು ಹಾಗೂ ತಂತ್ರಜ್ಞಾನ ಆಧಾರಿತ ನಾವೀನ್ಯತೆಯೇ ಈ ಬೃಹತ್ ಬೆಳವಣಿಗೆಗೆ ಕಾರಣವಾಗಿದೆ.

‌ಸರ್ವರ್ ಸಮಸ್ಯೆ: ನೋಂದಣಿ ಸ್ಥಗಿತ

ಸರ್ವರ್ ಸಮಸ್ಯೆ: ನೋಂದಣಿ ಸ್ಥಗಿತ

ಸರ್ವರ್ ಸಮಸ್ಯೆಯಿಂದ ಇ- ಖಾತೆಯೂ ಸಿಗುತ್ತಿಲ್ಲ. ಇದ ರೊಂದಿಗೆ ತಮ್ಮದೇ ಖಾತೆಯಲ್ಲಿ ಆಗಿರುವ ಲೋಪದೋಷವನ್ನು ಸರಿಪಡಿಸಿಕೊಳ್ಳಲು ಆಗದೇ ತೀವ್ರ ಸಮಸ್ಯೆಯನ್ನು ಸಾರ್ವಜನಿಕರು ಅನುಭವಿಸು ತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರೆ, ಸರ್ವರ್ ಸಮಸ್ಯೆ ಎನ್ನುವ ಹಾರಿಕೆ ಉತ್ತರ ನೀಡುತ್ತಿದ್ದಾರೆ ಹೊರತು, ತಾಂತ್ರಿಕವಾಗಿ ಆಗುತ್ತಿರುವ ಸಮಸ್ಯೆಗಳೇನು ಎನ್ನುವ ಸ್ಪಷ್ಟನೆಯನ್ನು ನೀಡುತ್ತಿಲ್ಲ

ಡಿಕೆ, ಸಿದ್ದು, ಹರಿ ದಿಲ್ಲಿಗೆ: ಸಂಪುಟ ವಿಸ್ತರಣೆ ಫಿಕ್ಸ್‌

ಡಿಕೆ, ಸಿದ್ದು, ಹರಿ ದಿಲ್ಲಿಗೆ: ಸಂಪುಟ ವಿಸ್ತರಣೆ ಫಿಕ್ಸ್‌

ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ವಿದೇಶದಿಂದ ವಾಪಸಾಗುತ್ತಿದ್ದಂತೆ, ರಾಜ್ಯ ಕಾಂಗ್ರೆಸ್‌ನಲ್ಲಿ ಸಂಪುಟ ರಚನೆಯ ಪ್ರಕ್ರಿ ಯೆಗೆ ವೇಗ ಸಿಕ್ಕಿದೆ. ಇದಕ್ಕೆ ಪೂರಕ ಎನ್ನುವಂತೆ ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿ ಪ್ರಸಾದ್ ದೆಹಲಿ ಪ್ರವಾಸ ಕೈಗೊಂಡಿರುವುದು ಸಂಪುಟ ವಿಸ್ತರಣೆಗೆ ಕಾಲಕೂಡಿ ಬಂದಿದೆ ಎನ್ನುವ ಮಾತು ಗಳಿಗೆ ಪುಷ್ಟಿ ನೀಡಿದೆ.

Loading...