ಕಣ್ಣೀರು ಹಾಕಿದ ದೇವೇಗೌಡರು; ಆ ದೇವರೇ ಕಾಪಾಡಬೇಕು ಎಂದ ಎಚ್ಡಿಕೆ
ಮಣಿಪಾಲ್ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಅವರಿಗೆ ಅತ್ಯಂತ ಉತ್ತಮವಾದ ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ, ವೈದ್ಯರು ತಮ್ಮ ಕೈಮೀರಿ ಪ್ರಯತ್ನ ಮಾಡಿದ್ದಾರೆ. ಈಗ ಆ ದೇವರೇ ಅವರನ್ನು ಕಾಪಾಡಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭಾವುಕರಾಗಿ ಹೇಳಿದ್ದಾರೆ.