ಬೀದರ್ನಲ್ಲಿ ಕಾಲುವೆಗೆ ಹಾರಿ ಒಂದೇ ಕುಟುಂಬದ 4 ಮಂದಿ ಆತ್ಮಹತ್ಯೆ
Self Harming: ಒಂದೇ ಕುಟುಂಬದ ಆರು ಮಂದಿ, ಕಾರಂಜಾ ಡ್ಯಾಮ್ನ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪೈಕಿ ಇಬ್ಬರನ್ನು ರಕ್ಷಣೆ ಮಾಡಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಸಚಿವ ಈಶ್ವರ್ ಖಂಡ್ರೆ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.