ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಬೈಲೈನ್‌ ಸ್ಟೋರೀಸ್‌

ಮುಡಾ ಅಕ್ರಮ ತನಿಖಾ ನಡೆ ಬಿಜೆಪಿ ಕಡೆ

ಮುಡಾ ಅಕ್ರಮ ತನಿಖಾ ನಡೆ ಬಿಜೆಪಿ ಕಡೆ

ಇಡಿ (ಜಾರಿ ನಿರ್ದೇಶನಾಲಯ) ನೀಡಿರುವ ಮಧ್ಯಂತರ ತನಿಖಾ ವರದಿಯಲ್ಲಿ ಕೂಡ ಹಿಂದಿನ ಬಿಜೆಪಿ ಅವಧಿಯಲ್ಲಿ ಅಧ್ಯಕ್ಷರು ಮತ್ತು ಅಧಿಕಾರಿಗಳು ಮಾಡಿರುವ ಅಕ್ರಮಗಳನ್ನು ಒತ್ತಿ ಹೇಳಲಾಗಿದೆ. ಇದನ್ನು ಸರಕಾರ ಈಗ ಗಂಭೀರವಾಗಿ ಪರಿಗಣಿಸಿದ್ದು ಇಡೀ ವರದಿಯನ್ನೇ ಆಧರಿಸಿ ಹಿಂದಿನ ಬಿಜೆಪಿ ಸರಕಾರದ ಕಾಲದಲ್ಲಿದ್ದ ಅಧಿಕಾರಿಗಳು ಮತ್ತು ಅಂದಿನ ಅಧ್ಯಕ್ಷರ ವಿರುದ್ಧ ಕ್ರಮಕ್ಕೆ ಮುಂದಾಗುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ.

ಕನ್ನಡದ ವಿದ್ಯಾರ್ಥಿಗಳಿಗೆ ಉರ್ದುವಿನಲ್ಲಿ ಪಾಠ !

ಕನ್ನಡದ ವಿದ್ಯಾರ್ಥಿಗಳಿಗೆ ಉರ್ದುವಿನಲ್ಲಿ ಪಾಠ !

ಉರ್ದು ಶಿಕ್ಷಕರಿಗೆ ಕನ್ನಡ ಅಥವಾ ಇಂಗ್ಲಿಷ್ ಬಾರದಿರುವುದರಿಂದ, ಅವರು ಉರ್ದು ವಿನಲ್ಲಿಯೇ ಪಾಠ ಮಾಡುತ್ತಾರೆ ಎನ್ನುವುದು ವಿದ್ಯಾರ್ಥಿಗಳ ಆತಂಕ. ಉರ್ದು ಶಿಕ್ಷಕರಿಗೆ ಇಂಗ್ಲಿಷ್ ಸರಿಯಾಗಿ ಬರುವುದಿಲ್ಲ, ಕನ್ನಡವೂ ಗೊತ್ತಿಲ್ಲ. ಅವರು ಉರ್ದುವಿನಲ್ಲಿಯೇ ಪಾಠ ಮಾಡಿದರೆ, ನಮಗೆ ಅರ್ಥವಾಗುವುದಿಲ್ಲ.

Dasara 2025: ದಸರಾ: ಹತ್ತು ದಿನ ಯುವಪಡೆಗೆ ಸಾಂಸ್ಕೃತಿಕ ಹಬ್ಬ

ದಸರಾ: ಹತ್ತು ದಿನ ಯುವಪಡೆಗೆ ಸಾಂಸ್ಕೃತಿಕ ಹಬ್ಬ

ರಾಜ್ಯದ ೨೦ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳ ತಂಡಗಳು, ಪಿಯು, ಐಟಿಐ, ವೈದ್ಯಕೀಯ, ಇಂಜಿ ನಿಯರಿಂಗ್, ನಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಯುವ ಸಂಭ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಎಲ್ಲ ವಿಶ್ವವಿದ್ಯಾಲಯಗಳು ತಲಾ ಒಂದೊಂದು ತಂಡವನ್ನು ಆಯ್ಕೆ ಮಾಡಿ ಕಳಿಸಿಕೊಡಲಿವೆ.

Asia Cup 2025: ಏಷ್ಯಾ ಕಪ್:‌ ಯಂಗ್‌ ಇಂಡಿಯಾ ಫೇವರಿಟ್

ಏಷ್ಯಾ ಕಪ್:‌ ಯಂಗ್‌ ಇಂಡಿಯಾ ಫೇವರಿಟ್

ಮೊದಲ ಆವೃತ್ತಿಯ ಏಷ್ಯಾಕಪ್ ಅನ್ನು ಯುಎಇ ಆಯೋಜಿಸಿತ್ತು. 1983ರ ಐಸಿಸಿ ವಿಶ್ವಕಪ್ ಕ್ರಿಕೆಟ್ ವಿಜೇತ ತಂಡವಾದ ಭಾರತವು ಮೊದಲ ಏಷ್ಯಾ ಕಪ್‌ನಲ್ಲಿ ಭಾಗವಹಿಸಿದ್ದರಿಂದ ಆ ಪಂದ್ಯಾವಳಿಗೆ ಹೆಚ್ಚಿನ ಪ್ರಾಮುಖ್ಯತೆ ದೊರೆಯಿತು. ಆದರೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಿಶ್ವಕಪ್ ವಿಜೇತ ಸಂಪೂರ್ಣ ತಂಡವನ್ನು 1984ರಲ್ಲಿ ನಡೆದಿದ್ದ ಚೊಚ್ಚಲ ಏಷ್ಯಾ ಕಪ್ ಪಂದ್ಯಾವಳಿಗೆ ಕಳುಹಿಸಿರಲಿಲ್ಲ.

Suryaghar: ಮನೆ ಬೆಳಗುವ ಸೂರ್ಯಘರ್‌ಗೆ ಹೆಚ್ಚಿದ ಆಸಕ್ತಿ

Suryaghar: ಮನೆ ಬೆಳಗುವ ಸೂರ್ಯಘರ್‌ಗೆ ಹೆಚ್ಚಿದ ಆಸಕ್ತಿ

ನವೀಕರಿಸಬಹುದಾದ ಇಂಧನವನ್ನು ಬಳಸಿಕೊಂಡು ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುವ ಉದ್ದೇಶದಿಂದ ಜಾರಿಗೊಂಡಿದ್ದ ಸೂರ್ಯಘರ್ ಯೋಜನೆಯಲ್ಲಿ ಸಬ್ಸಿಡಿ ದರದಲ್ಲಿ ಮನೆಗಳಿಗೆ ಸೋಲಾರ್ ಪ್ಯಾನೆಲ್ ಅಳವಡಿಸಲಾಗುತ್ತದೆ. ಆದರೆ ಆರಂಭದಲ್ಲಿ ಕರ್ನಾಟಕದಲ್ಲಿ ರಾಜ್ಯ ಸರಕಾರ ಜಾರಿಗೊಳಿಸಿರುವ ‘ಗೃಹಜ್ಯೋತಿ’ ಯೋಜನೆಯಿಂದ ಅನೇಕರು ಪ್ರಧಾನ ಮಂತ್ರಿ ಸೂರ್ಯಘರ್ ಯೋಜನೆಗೆ ಹೆಚ್ಚು ಆಸಕ್ತಿ ತೋರಿಸಿರಲಿಲ್ಲ.

ದಸರಾ ಚಾಲನೆಗೆ ಎಡ-ಬಲ ಗೊಂದಲ

ದಸರಾ ಚಾಲನೆಗೆ ಎಡ-ಬಲ ಗೊಂದಲ

ಒಂದೆಡೆ ಆಳುವ ಸರಕಾರದ ಪರ ಎಡವರ್ಗದವರಿದ್ದರೆ, ವಿಪಕ್ಷ ಹಾಗೂ ಹಿಂದೂ ಸಂಘಟನೆಗಳ ಪರ ಬಲವರ್ಗದ ಮಂದಿ ನಿಂತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ದಸರಾ ಉದ್ಘಾಟಕರಾಗಿ ಆಯ್ಕೆ ಯಾಗಿರುವ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರ ಬಗ್ಗೆ ಒಬ್ಬೊಬ್ಬರದ್ದೂ ಒಂದೊಂದು ಬಗೆಯ ವ್ಯಾಖ್ಯಾನ, ಅಭಿಪ್ರಾಯ ಕೇಳಿಬರುತ್ತಿವೆ.

ವೈದ್ಯರ ವರ್ಗಾವಣೆ: ಇಲಾಖೆಗೆ ಅನಾರೋಗ್ಯ

120ಕ್ಕೂ ಹೆಚ್ಚು ವೈದ್ಯರಿಂದ ನಿವೃತ್ತಿ ಚಿಂತನೆ

ಸರಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ ಇದ್ದು, ಇಷ್ಟೊಂದು ಸಂಖ್ಯೆಯಲ್ಲಿ ಸ್ವಯಂ ನಿವೃತ್ತಿ ಪಡೆದರೆ ಪರಿಣತ ವೈದ್ಯರ ಕೊರತೆ ಎದುರಾಗಬಹುದೆಂಬ ಆತಂಕ ವ್ಯಕ್ತವಾಗಿದೆ. ಆರೋಗ್ಯ ಸಚಿವರ ಮಧ್ಯಸ್ಥಿಕೆ ಬಳಿಕವೂ ಬಿಕ್ಕಟ್ಟು ಪರಿಹಾರವಾಗಿಲ್ಲ. ಇಲಾಖೆಯ ಹಿರಿಯ ಅಧಿಕಾರಿಗಳು ಹೊಸ ಆದೇಶ ವನ್ನು ಸಮರ್ಥಿಸಿಕೊಳ್ಳುತ್ತಿದ್ದು, ಸಚಿವರ ಅಸಹಾಯಕರಾಗಿದ್ದಾರೆ

ಹಿಂದೂ ಮಹಾಸಭಾ ಗಣೇಶ ಶಕ್ತಿ ಅಪಾರ !

ಹಿಂದೂ ಮಹಾಸಭಾ ಗಣೇಶ ಶಕ್ತಿ ಅಪಾರ !

ಇವತ್ತಿಗೂ ಈ ಗಣೇಶ ಉತ್ಸವದ ವೈಭವ ಮತ್ತು ಸಂಭ್ರಮ ಒಂದಿಷ್ಟೂ ಖದರ್ ಕಳೆದುಕೊಂಡಿಲ್ಲ. ಇಡೀ ನಗರದಲ್ಲಿ ನೂರಾರು ಕಡೆ ಮಿನಿ ಗಣೇಶನನ್ನು ಸಾರ್ವಜನಿಕವಾಗಿ ಪ್ರತಿಷ್ಠಾಪಿಸಲಾಗುತ್ತದೆ. ಆದರೆ ಹಿಂದೂ ಮಹಾಸಭಾ ಗಣಪತಿಯ ಶಕ್ತಿಯದ್ದೇ ಒಂದು ತೂಕವಾದರೆ, ಇತರೆ ಗಣಪತಿ ಗಳೆಲ್ಲವೂ ಸೇರಿ ಒಂದು ತೂಕ. ಅಷ್ಟರಮಟ್ಟಿಗೆ ಇದು ಅದ್ದೂರಿ ಮತ್ತು ಜನಾಕರ್ಷಕ ಉತ್ಸವ.

ಬರಲಿದೆ ಸೌರ ಶಕ್ತಿ ಚಾಲಿತ ಡ್ರೋನ್‌

ಬರಲಿದೆ ಸೌರ ಶಕ್ತಿ ಚಾಲಿತ ಡ್ರೋನ್‌

ಬೆಂಗಳೂರಿನ ಎಐ ಸಮರಾಸಗಳ ಕಂಪನಿ ಎನಿಸಿದ ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಅಂಡ್ ಏರೋ ಸ್ಪೇಸ್ ಇದೀಗ ಭಾರತದ ಮೊದಲ ಸ್ವಂತ ನಿರ್ಮಾಣದ ಮಧ್ಯಮ ಎತ್ತರದ ದೀರ್ಘ ಬಾಳಿಕೆಯ ಯುದ್ಧ ವಿಮಾನವನ್ನು ತಯಾರಿಸಿದೆ. MALE ಕಾಂಬ್ಯಾಟ್ ಏರ್‌ಕ್ರಾಫ್ಟ್ ವರ್ಗಕ್ಕೆ ಸೇರಿದ ಕಾಲ‌ ಭೈರವ ಯುದ್ಧ ವಿಮಾನವು ಪೂರ್ಣವಾಗಿ ತಯಾರಾಗಿದ್ದು ರಫ್ತಿಗೂ ಸಿದ್ಧವಾಗಿದೆ ಎಂದು ಎಫ್‌ ಬ್ಲ್ಯುಡಿಎ ಸಂಸ್ಥೆ ಹೇಳಿದೆ.

ಪಿಒಪಿ ಗಣಪತಿ. ಕ್ಯಾರೆ ಎನ್ನದ ಸಂಘಟನೆ

ಪಿಒಪಿ ಗಣಪತಿ. ಕ್ಯಾರೆ ಎನ್ನದ ಸಂಘಟನೆ

ಜಿಲ್ಲೆಯಲ್ಲಿ ಕೂಡ ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜಿಸುತ್ತಿರುವುದು ಸಂತೋಷದ ಸಂಗತಿ. ಆದರೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರವೊಂದರಲ್ಲಿಯೇ ಸುಮಾರು 650ಕ್ಕೂ ಹೆಚ್ಚು ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು ಇವುಗಳನ್ನು ವೈಜ್ಞಾನಿಕವಾಗಿ ವಿಸರ್ಜನೆ ಮಾಡುವುದು ಜಿಲ್ಲಾಡಳಿತಕ್ಕೆ ಸವಾಲಿನ ಕೆಲಸವಾಗಿದೆ.

3 ತಿಂಗಳಲ್ಲಿ 45 ವರದಕ್ಷಿಣೆ ಕಿರುಕುಳ

3 ತಿಂಗಳಲ್ಲಿ 45 ವರದಕ್ಷಿಣೆ ಕಿರುಕುಳ

ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆಯೂ ದಿನೇ ದಿನೇ ಹೆಚ್ಚುತ್ತಿವೆ. ೨೦೨೫ ಪ್ರಾರಂಭದ ಮೂರು ತಿಂಗಳಲ್ಲಿ ೫೭ ಮಂದಿ ದೂರು ಸಲ್ಲಿಸಿದ್ದರು. ನಂತರದ ಮೂರು ತಿಂಗಳಲ್ಲಿ ೬೬ ಮಹಿಳೆಯರು ಕೌಟುಂಬಿಕ ದೌರ್ಜನ್ಯದಿಂದ ರಕ್ಷಣೆ ನೀಡುವಂತೆ ಇಲಾಖೆಯ ಹೋಗಿದ್ದಾರೆ. ಆರು ತಿಂಗಳಲ್ಲಿ ಒಟ್ಟು ೧೨೩ ಪ್ರಕರಣಗಳು ದಾಖಲಾಗಿವೆ. ಈ ಸಂಬಂಧ ದಂಪತಿಗಳಿಗೆ ಆಪ್ತ ಸಮಾಲೋಚನೆ ನಡೆಸಿ ೭೧ ಪ್ರಕರಣ ಇತ್ಯರ್ಥ ಪಡಿಸಲಾಗಿದೆ.

14ರ ಪೈಕಿ ಸುಗ್ರೀವನೇ ಬಲಶಾಲಿ

14ರ ಪೈಕಿ ಸುಗ್ರೀವನೇ ಬಲಶಾಲಿ

೧೪ ಆನೆಗಳ ಪೈಕಿ ಸುಗ್ರೀವ ಈ ಕ್ಷಣಕ್ಕೆ ಹೆಚ್ಚಿಗೆ ತೂಗಿದ್ದಾನೆ. ಬರೋಬ್ಬರಿ ೫೫೪೫ ಕೆಜಿ ತೂಕ ಹೊಂದುವ ಮೂಲಕ ದಾಖಲೆ ನಿರ್ಮಿಸಿದ್ದಾನೆ. ನಾಡಹಬ್ಬ ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಿದ ಆನೆಗಳ ಎರಡನೇ ತಂಡದ ತೂಕ ಕಾರ್ಯದ ವೇಳೆ ಐದು ಆನೆಗಳ ಪೈಕಿ ಸುಗ್ರೀವ ೫೫೪೫ ಕೆಜಿ ತೂಕ ಹೊಂದುವ ಮೂಲಕ ಅತಿ ಬಲಶಾಲಿ ಎಂಬ ಖ್ಯಾತಿಗೆ ಪಾತ್ರನಾದ.

ಮುನಿಯಪ್ಪ v/s ರಮೇಶ್‌ ಕುಮಾರ್‌ ಕೋಲಾರದ ಜಗಳ್‌ಬಂಧಿ ತಾರಕಕ್ಕೆ

ಮುನಿಯಪ್ಪ v/s ರಮೇಶ್‌ ಕುಮಾರ್‌ ಕೋಲಾರದ ಜಗಳ್‌ಬಂಧಿ ತಾರಕಕ್ಕೆ

ಮುಳಬಾಗಿಲು ಕ್ಷೇತ್ರದಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಶಾಸಕರಾಗಿದ್ದಾರೆ ಎಂದು ಪರಾಜಿತ ಅಭ್ಯರ್ಥಿ ಮುನಿಆಂಜನಪ್ಪ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣ ಸುಪ್ರಿಂ ಕೋರ್ಟ್ ವರೆಗೂ ತಲುಪಿದ್ದು ಜಿಲ್ಲಾಧಿಕಾರಿ ನೇತೃತ್ವದ ಜಾತಿ ನಿರ್ಧಾರ ಸಮಿತಿ ನೀಡಿದ ವರದಿಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿ ಹೈಕೋರ್ಟ್‌ನಲ್ಲಿ ಅಂತಿಮ ತೀರ್ಪು ನೀಡುವಂತೆ ಸೂಚಿಸಿತ್ತು.

ರಾಜ್ಯ ಹೆದ್ದಾರಿಯಲ್ಲಿ ಮುಳುಗುವ ಸೇತುವೆ

ಯಾದಗಿರಿಯ ಮುಳುಗುವ ಕೊಳ್ಳೂರ (ಎಂ) ಸೇತುವೆಗೆ ಬೇಕಿದೆ ಕಾಯಕಲ್ಪ

ಪ್ರತಿ ಬಾರಿ ಮಳೆಗಾಲ ಬಂದಾಗೊಮ್ಮೆ ಸೇತುವೆ ಮುಳುಗಡೆಯಾಗುವುದು ಕೃಷ್ಣೆಯ ಶಾಪವಾಗಿದೆ. ಇದ ರಿಂದ ಜನ, ವಾಹನಗಳ ಸಂಚಾರ ಆಯೋಮಯವಾಗುವುದು ಕಾಯಂ ಗೋಳಾಗಿದೆ. ಹೊಸ ಸೇತುವೆ ನಿರ್ಮಿಸಿ ಇಲ್ಲವೇ ಬಲಪಡಿಸಿ ಎಂಬ ಸ್ಥಳೀಯರ ಆಗ್ರಹಗಳು ಇನ್ನೂ ಕೂಡಾ ಸರಕಾರಕ್ಕೆ ಮುಟ್ಟಿಲ್ಲ.

ವಿಜಯಪುರದಲ್ಲಿ ಗುಂಡಿಗಳದ್ದೇ ದರ್ಬಾರ್

ವಿಜಯಪುರದಲ್ಲಿ ಗುಂಡಿಗಳದ್ದೇ ದರ್ಬಾರ್

ನಗರದ ಸೋಲಾಪುರ ರಸ್ತೆ, ಬಿಎಲ್‌ಡಿಇ ರಸ್ತೆ, ರಾಮ್ ಮಂದಿರ ರಸ್ತೆ, ಗೋಲಗುಮ್ಮಟ ರಸ್ತೆ, ಮನಗೂಳಿ ರಸ್ತೆ, ಬಾಗಲಕೋಟ ರಸ್ತೆ, ಬಸ್ ನಿಲ್ದಾಣದ ಸುತ್ತಮುತ್ತ ಸೇರಿದಂತೆ ನಗರದ ಬಹುತೇಕ ಪ್ರಮುಖ ರಸ್ತೆ ಗಳು ಹಾಗೂ ನಗರದ ಆನಂದ ನಗರ ಸೇರಿದಂತೆ ವಿವಿಧ ಬಡಾವಣೆಗಳ ರಸ್ತೆಯಲ್ಲಿ ತಗ್ಗುಗುಂಡಿಗಳು ಬಿದ್ದು ಸಾರ್ವಜನಿಕರು ಪಾಲಿಕೆ ಅಧಿಕಾರಿಗಳ ಮೇಲೆ ಹಿಡಿಶಾಪ ಹಾಕುವಂತಾಗಿದೆ.

Commercial Crop: ಹೆಸರುಕಾಳು, ಕಡ್ಳೆಬೇಳೆ ಬೆಲೆ ಗಗನಮುಖಿ

ಹೆಸರುಕಾಳು, ಕಡ್ಳೆಬೇಳೆ ಬೆಲೆ ಗಗನಮುಖಿ

ಬೆಂಗಳೂರು ಎಪಿಎಂಸಿಯಲ್ಲಿ ಹೆಸರುಕಾಳಿನ ಸಗಟು ದರ ಸರಾಸರಿ ಕೆ.ಜಿ.ಗೆ 118-120 ರು.ಇದ್ದು, ಚಿಲ್ಲರೆ ದರ ೧೩೦-೧೩೮ ರು., ಹೆಸರುಬೇಳೆ ಸಗಟು ೧೦೫-೧೧೫ ರು. ಇದ್ದು ಚಿಲ್ಲರೆ ಬೆಲೆ ೧೨೫-೧೩೦ ರು.ಗೆ ಮಾರಾಟವಾಗುತ್ತಿದೆ. ಕಡ್ಲೆಬೇಳೆ ಸಗಟು ೮೦-೯೦ ರು. ಇದ್ದು, ಚಿಲ್ಲರೆ ದರ ೧೧೦-೧೨೫ ರು.ಗೆ ಇದೆ.

ಪರಿಷತ್‌ ನಾಮಕರಣಕ್ಕೆ ಉಸ್ತುವಾರಿ ಗ್ರಹಣ

ಪರಿಷತ್‌ ನಾಮಕರಣಕ್ಕೆ ಉಸ್ತುವಾರಿ ಗ್ರಹಣ

ವಿಚಿತ್ರ ಎಂದರೆ ತೆರವಾಗಿರುವ ನಾಲ್ಕು ಸ್ಥಾನ ಗಳ ಪೈಕಿ ಒಂದಕ್ಕೆ ಅಂದರೆ, ಸಿ.ಪಿ.ಯೋಗೇಶ್ವರ್ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ನಾಮಕರಣ ಮಾಡುವ ಸದಸ್ಯರಿಗೆ ಇನ್ನು ಒಂದೆರಡು ಅಧಿವೇಶನದಲ್ಲಿ ಮಾತ್ರ ಭಾಗವಹಿಸುವ ಅವಕಾಶ ಮಾತ್ರ ಲಭಿಸಲಿದೆ. ಇದರೊಂದಿಗೆ ಅವರು ಅತ್ಯಂತ ಕಡಿಮೆ ಅವಧಿಗೆ ನಾಮಕರಣ ವಾಗುವ ಪರಿಷತ್ ಸದಸ್ಯರು ಎನ್ನುವ ಅನಪೇಕ್ಷಿತ ದಾಖಲೆಗೂ ಪಾತ್ರರಾಗುವ ಸಾಧ್ಯತೆ ಇದೆ.

ಚಿಕ್ಕಬಳ್ಳಾಪುರ ಜಿಲ್ಲೆಯಾಗಿ ಬರೋಬ್ಬರಿ 19 ವರ್ಷ: ಅಭಿವೃದ್ದಿಯಲ್ಲಿ ತಂದಿಲ್ಲ ಸಂಪೂರ್ಣ ಹರ್ಷ

ಗರಿ ಬಿಚ್ಚಿ ನಲಿಯಬೇಕಿದೆ ಮತ್ತಷ್ಟು ಸಾವಿರ ಕಣ್ಣುಗಳು

ನಗರ ಹೊರವಲಯ ಶಿಡ್ಲಘಟ್ಟ ಚಿಂತಾಮಣಿ ರಸ್ತೆಯಲ್ಲಿ ಬೆಂಗಳೂರಿನ ವಿಧಾನಸೌಧದಂತೆ ಕಂಗೊಳಿ ಸುತ್ತಾ ಕರ್ನಾಟಕಕ್ಕೆ ಮಾದರಿಯಾದ ಜಿಲ್ಲಾಡಳಿತ ಸೌಧವನ್ನು ಹೊಂದಿರುವ ಜಿಲ್ಲೆಯು ಅಭಿವೃದ್ಧಿ ಯಲ್ಲಿ ಮೂಡಿಸಿರುವ ಗರಿಗಳು ನೂರಾರಿದ್ದರೂ, ಪರಿಪೂರ್ಣವಾಗಿ ಗರಿ ಬಿಚ್ಚಿ ನರ್ತಿಸಲು ಸಾಧ್ಯವಾಗಿಲ್ಲ ಎಂಬ ಕೊರಗಿದೆ. ಅಭಿವೃದ್ಧಿಯಲ್ಲಿ ರಾಮನಗರಕ್ಕೆ ಹೋಲಿಸಿದರೆ ಚಿಕ್ಕಬಳ್ಳಾಪುರ ತುಂಬಾ ಹಿಂದಿದೆ ಎಂಬುದು ಸೂರ್ಯನ ಬೆಳಕಿನಷ್ಟೇ ಸತ್ಯವಾಗಿದೆ.

ಧರ್ಮಸ್ಥಳ: ನ್ಯಾಯ ಒದಗಿಸುವ ಸೌಜನ್ಯ ಜನಪ್ರತಿನಿಧಿಗಳಿಗಿಲ್ಲವೇ ?

ಧರ್ಮಸ್ಥಳ: ನ್ಯಾಯ ಒದಗಿಸುವ ಸೌಜನ್ಯ ಜನಪ್ರತಿನಿಧಿಗಳಿಗಿಲ್ಲವೇ ?

ಪ್ರತ್ಯಕ್ಷದರ್ಶಿಗಳು ಯಾರೂ ಇಲ್ಲದ ಕಾರಣ ಇಡೀ ಪ್ರಕರಣವು ಸಾಂದರ್ಭಿಕ ಸಾಕ್ಷಿಗಳನ್ನು ಅವಲಂಬಿ ಸಿತ್ತು. ಒಟ್ಟು 86 ಸಾಕ್ಷಿಗಳಲ್ಲಿ ಆರಂಭಿಕ 7 ಮಂದಿ ಸೌಜನ್ಯ ಮನೆಯವರು, ಸಂಬಂಧಿಕರೇ ಸಾಕ್ಷಿ ಗಳಾಗಿದ್ದರು. ಆದರೆ ವಿಚಾರಣೆ ವೇಳೆ ಇವರು ಪ್ರತಿಕೂಲ ಸಾಕ್ಷಿಗಳಾಗಿ, ಆರೋಪಿ ಪರವಾಗಿ ಸಾಕ್ಷ್ಯ ನುಡಿದಿದ್ದರು. ಜತೆಗೆ ಆರಂಭದಲ್ಲಿ ಸಮರ್ಪಕ ದಾಖಲೆ ಸಂಗ್ರಹದಲ್ಲಿ ಪೊಲೀಸರು ಎಡವಿರುವುದನ್ನು ನ್ಯಾಯಾಲಯವೂ ಉಲ್ಲೇಖಿಸಿದೆ.

ಇದು ಹಸೆ ಚಿತ್ತಾರ ಕಲೆಗಾರ್ತಿಗೆ ಒಲಿದ ಸ್ವಾತಂತ್ರ್ಯೋತ್ಸವ ಪರೇಡ್ ಭಾಗ್ಯ

ಇದು ಹಸೆ ಚಿತ್ತಾರ ಕಲೆಗಾರ್ತಿಗೆ ಒಲಿದ ಸ್ವಾತಂತ್ರ್ಯೋತ್ಸವ ಪರೇಡ್ ಭಾಗ್ಯ

ದೇಶದ ಹಲವಾರು ವಿರಳ ಹಾಗೂ ನಶಿಸಿ ಹೋಗುತ್ತಿರುವಂತಹ ಪುರಾತನ ಕಲೆಗಳನ್ನ ಕೇಂದ್ರ ಸರ್ಕಾರ ಗುರುತಿಸಿ ವಿಶ್ವದೆಲ್ಲೆಡೆ ಅದನ್ನ ಪಸರಿಸೋ ಕಾರ್ಯಗಳನ್ನ ಮಾಡ್ತಿದೆ. ಪ್ರತಿ ವರ್ಷ ಗಣರಾಜ್ಯೋತ್ಸವ ಹಾಗೂ ಸ್ವಾತಂತ್ರ್ಯೋತ್ಸವ ಪರೇಡ್ ಗೆ ಇಂತಹ ವಿರಳ ಕಲೆಗಾರರನ್ನ ಕರೆಸಿ ಅವರಿಗೆ ಗೌರವ ನೀಡೋ ಕಾರ್ಯಕ್ರಮಗಳನ್ನ ಮಾಡ್ತಿದೆ. ಅದರಂತೆ ಈ ವರ್ಷದ ಸ್ವಾತಂತ್ರ್ಯೋ ತ್ಸವದಲ್ಲಿ ಪಾಲ್ಗೊಳ್ಳೋಕೆ ರಾಜ್ಯದ 5 ಕಲಾವಿದರನ್ನ ಕೇಂದ್ರ ಸರ್ಕಾರ ಗುರುತಿಸಿದೆ.

ಟಾರ್ಗೆಟ್‌ ಧರ್ಮಸ್ಥಳ ತಂಡಕ್ಕೆ ಸರಣಿ ಸೋಲು !

ಟಾರ್ಗೆಟ್‌ ಧರ್ಮಸ್ಥಳ ತಂಡಕ್ಕೆ ಸರಣಿ ಸೋಲು !

ಅಂತಿಮ ಗುಂಡಿ ತೋಡಿ ಮುಗಿಯುವವರೆಗೂ ಹೇರಳವಾಗಿರುವ ಸಹನೆ ಶಕ್ತಿಯನ್ನು ಬಳಸಿ ಕೊಂಡು ಸುಮ್ಮನೆ ಉಳಿದಿದ್ದರು. ಈ ನಡುವೆ ಸತ್ಯದ ಪರವೂ ಇಲ್ಲ, ಸುಳ್ಳಿನ ಪರವೂ ಇಲ್ಲ ಎಂಬ ಸೋಗಿನಲ್ಲಿದ್ದ ಕೆಲ ತಟಸ್ಥರು ತನಿಖೆಯಾಗಲಿ, ಹೆಣ ಹೊರ ತೆಗೆಯಲಿ, ಶಿಕ್ಷೆಯಾಗಲಿ ಎನ್ನುತ್ತಾ ಪರೋಕ್ಷವಾಗಿ ಧರ್ಮಸ್ಥಳ ಅವಹೇಳನಕ್ಕೆ ಗೊತ್ತಿದ್ದೋ ಗೊತ್ತಿಲ್ಲದೆಯೋ ಪ್ರೋತ್ಸಾಹ ನೀಡುತ್ತಿದ್ದರು.

ದಿಕ್ಕಿಲ್ಲದೇ ಸಾಗುತ್ತಿರುವ ತನಿಖೆಗೆ ಬೇಕಿದೆ ಲಗಾಮು

ದಿಕ್ಕಿಲ್ಲದೇ ಸಾಗುತ್ತಿರುವ ತನಿಖೆಗೆ ಬೇಕಿದೆ ಲಗಾಮು

ನಿತ್ಯ ಲಕ್ಷಾಂತರ ರುಪಾಯಿ ಖರ್ಚು ಮಾಡಿ ಅರ್ಥವಿಲ್ಲದ ತನಿಖೆಯನ್ನು ಕೂಡಲೇ ಸ್ಥಗಿತಗೊಳಿಸ ದಿದ್ದರೆ ವಿಶೇಷ ತನಿಖಾ ತಂಡದ ‘ಅಣಕ’ವಾಗುವುದರಲ್ಲಿ ಅನುಮಾನವಿಲ್ಲ. ರಾಜ್ಯದಲ್ಲಿ ಕಳೆದೊಂದು ತಿಂಗಳಿನಿಂದ ಸದ್ದು ಮಾಡುತ್ತಿರುವ ‘ಮುಸುಕುಧಾರಿ ವ್ಯಕ್ತಿ’ಯ ಬುರುಡೆ ರಹಸ್ಯ ಆರಂಭದಲ್ಲಿ ರೋಚಕವಾಗಿ ಕಂಡರೂ, ‘ಗುಂಡಿ’ ತೋಡುವ ಕಾರ್ಯಾರಂಭಗೊಂಡು ನಿತ್ಯ ‘ಖಾಲಿ’ ಕೈಯಲ್ಲಿ ವಾಪಸಾಗಿದ್ದರಿಂದ ಎಸ್‌ಐಟಿಯ ತನಿಖೆಗೇ ಅರ್ಥವಿಲ್ಲದಂತಾಗಿದೆ.

ಮರಳಿ ನಾಂದಣಿಗೆ ಬರುವಳೇ ಮಹಾದೇವಿ ?

ಮರಳಿ ನಾಂದಣಿಗೆ ಬರುವಳೇ ಮಹಾದೇವಿ ?

ಮಹಾರಾಷ್ಟ್ರದ ಕೊಲ್ಹಾಪುರದ ನಾಂದಣಿಯಲ್ಲಿ ಜೈನ ಧಾರ್ಮಿಕ ಕೇಂದ್ರವಿದ್ದು, ಮಹಾರಾಷ್ಟ್ರ ಹಾಗೂ ಕರ್ನಾಟದ ಲಕ್ಷಾಂತರ ಭಕ್ತರನ್ನು ಹೊಂದಿದೆ. ಮೂರು ದಶಕಗಳ ಹಿಂದೆ ಮಹಾದೇವಿ ಹೆಸರಿನ ಆನೆ ತರಲಾಗಿತ್ತು. ಅವತ್ತಿನಿಂದಲೂ ಜನರ ಜತೆ ಉತ್ತಮ ಒಡನಾಟ ಹೊಂದಿದ್ದ ಆನೆಗೆ ಭಕ್ತರ ಹೃದಯ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.

Chikkaballapur News: ನಗರ ಹೊರವಲಯದ ಗುಣಿಯಿಂದ ಮೇಲೇಳದ ಗುರುಭವನ : ಕೋಟಿ ಹಣ ಗುಳುಂ

ನಗರ ಹೊರವಲಯದ ಗುಣಿಯಿಂದ ಮೇಲೇಳದ ಗುರುಭವನ

ನಗರ ಹೊರವಲಯ ಮಹಾವೀರ್ ಜೈನ್ ಆಸ್ಪತ್ರೆ ಸಮೀಪವಿರುವ ಬೃಹತ್ ಗುಣಿಯನ್ನು ಸಮತಟ್ಟು ಮಾಡಿ ನಿರ್ಮಿಸಲು ಹೊರಟಿರುವ ಜಿಲ್ಲಾ ಗುರುಭವನದ ಕಾಮಗಾರಿ ೨೦೨೧-೨೨ರಿಂದ ಗುಣಿಯನ್ನು ಬಿಟ್ಟು ಮೇಲೇಳಲೇಯಿಲ್ಲ. ನಿರ್ಮಾಣಕ್ಕಾಗಿ ಇಟ್ಟಿದ್ದ ಎರಡೂವರೆ ಕೋಟಿ ಹಣ ಕರಗಿಸಿ ನೆಲಮಾಳಿಗೆ ಯಷ್ಟೇ ನಿರ್ಮಾಣ ಮಾಡಲಾಗಿದೆ.

Loading...