1000 ಕೋಟಿ ವಿಶೇಷ ಪ್ಯಾಕೇಜ್ಗೆ ಆಗ್ರಹ
ಕಲಬುರಗಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸಿರುವ ಸಂದರ್ಭದಲ್ಲೇ ರೈತರ ಈ ಬೇಡಿಕೆ ಮತ್ತಷ್ಟು ಮುನ್ನೆಲೆಗೆ ಬಂದಿದೆ. ಬರದ ಸಂಕಷ್ಟದಲ್ಲಿರುವ ಕೃಷಿಕರಿಗೆ ಸರಕಾರ ತಕ್ಷಣ ಸ್ಪಂದಿಸಬೇಕು. ನೈಜ ಬೆಳೆನಷ್ಟ ಗುರುತಿಸಿ ಪರಿಹಾರ ಕಲ್ಪಿಸುವ ಜತೆಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಕೃಷಿ ಪುನಶ್ಚೇತನಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು.