ತಮ್ಮ ಯಾವುದೇ ಕೈವಾಡ ಇಲ್ಲ ಎಂದು ಗ್ರಾಮಸ್ಥರಿಗೆ ಮನವರಿಕೆ
ವಿಶ್ವವಾಣಿಯಲ್ಲಿ ಹೆಸ್ಕಾಂ ಸಿಬ್ಬಂದಿಯ ಪಿತೂರಿ: ಪಂಪ್ʼಸೆಟ್ಗಳಿಗೆ ದೊರೆಯದ ವಿದ್ಯುತ್ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಗೊಂಡಿತ್ತು. ಗ್ರಾಮಸ್ಥರು ಹಾಗೂ ಹೆಸ್ಕಾಂ ಉಪ ಕೇಂದ್ರದ ಶಾಖಾಧಿಕಾರಿ ಮಾರುತಿ ಹಟ್ಟಿ ಆರೋಪದ ಬೆನ್ನಲ್ಲೆ ಗ್ರಾಮಕ್ಕೆ ಆಗಮಿಸಿದ ಹಿಂದೆ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಸಿಬ್ಬಂದಿಗಳು ತಮ್ಮ ಮೇಲೆ ವಿನಾಕಾರಣ ಆರೋಪವಿದೆ.