ಫೋಟೋ ಕೃಪೆ: ಸುಧಾಕರ್ ದೇವರಾಜ್ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ ಟ್ರೋಫಿಯನ್ನು ಮಂಗಳವಾರ ಪ್ರದರ್ಶಿಸಲಾಯಿತು. ಈ ಸಂದರ್ಭದಲ್ಲಿ ಭಾರತೀಯ ಮಾಜಿ ಕ್ರಿಕೇಟಿಗರಾದ ವಿವಿಎಸ್ ಲಕ್ಷ್ಮಣ್, ಮಾಜಿ ವಿಕೆಟ್ ಕೀಪರ್ ಸಯ್ಯದ್ ಕಿರ್ಮಾನಿ, ಇಎಎಸ್ ಪ್ರಸನ್ನ, ಗುಂಡಪ್ಪ ವಿಶ್ವನಾಥ್, ಬೃಜೇಶ್ ಪಟೇಲ್, ಸುಜೀತ್ ಸೋಮಸುಂದರ್ ಮುಂತಾದವರು ಗ್ರೂಪ್ ಫೋಟೋ ತೆಗೆಸಿಕೊಂಡರು. ಕ್ರಿಕೇಟ್ ಅಭಿಮಾನಿಗಳು ಕೂಡ ಈ ವೇಳೆ ಟ್ರೋಫಿ ಜತೆ ಸೆಲ್ಫಿ ತೆಗೆಸಿಕೊಂಡು ಸಂಭ್ರಮಪಟ್ಟರು.
ತಿಪಟೂರು: ದೀಕ್ಷಾ ಹೆರಿಟೇಜ್ ಶಾಲೆಯಲ್ಲಿ ಮಕ್ಕಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಂದ್ರಯಾನ-೩ ಉಪಗ್ರಹ ಉಡಾವಣೆ ಗೊಂಡ ರಾಕೆಟ್ ಉಪಗ್ರಹವನ್ನು ಶಾಲೆಯ ತರಗತಿಗಳಲ್ಲಿ ವಿಡಿಯೋ ಕಾನ್ಪರೆನ್ಸ್ ದೃಶ್ಯಾವಳಿ ಮೂಲಕ...
ತಿಪಟೂರಿನ ಗುರು ಲೀಲಾ ಕಲ್ಯಾಣ ಮಂಟಪದಲ್ಲಿ ಆಷಾಢ ಮಾಸದ ಪೂಜಾ ಹಾಗೂ ಧರ್ಮ ಜಾಗೃತಿ ಸಮಾರಂಭದಲ್ಲಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ವಿಶ್ವವಾಣಿ ಕನ್ನಡ...
ಸ್ನೇಹ ಸಿಂಚನ ಚಾರಿಟಬಲ್ ಟ್ರಸ್ಟ್ ವತಿಯಿಂದ ತುಮಕೂರು ತಾಲೂಕಿನ ಕೈದಾಳ ಗ್ರಾಮದಲ್ಲಿ ಉಚಿತ ಆರೋಗ್ಯ ಹಾಗೂ ಅರಿವಿನ ಶಿಬಿರ ಹಮ್ಮಿಕೊಳ್ಳ ಲಾಗಿತ್ತು. ಟ್ರಸ್ಟ್ ಅಧ್ಯಕ್ಷೆ ವಿಜಯ, ವೈದ್ಯೆ...
ಕನ್ನಡದ ಧಾರಾವಾಹಿ ಜೊತೆ ಜೊತೆಯಲಿ ನಟಿ ಮೇಘಾ ಶೆಟ್ಟಿ ಅವರು ಸ್ಯಾಂಡಲ್ವುಡ್ನ ಚಾಲೆಂಜಿಂಗ್ ಸ್ಟಾರ್ ದರ್ಶನ್...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಡಾ.ಶಿವಕುಮಾರ ಸ್ವಾಮಿಯವರ ಲಿಂಗೈಕ್ಯ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ದಾಸೋಹ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಠದ...
ಬೆಂಗಳೂರಿನ ಕನಕನ ಪಾಳ್ಯದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ರೈತರು, ಯುವಕರು ಸೇರಿ ಎತ್ತುಗಳಿಗೆ ಕಿಚ್ಚು...