ಕೊಯಮತ್ತೂರು ಬಾಂಬ್ ಸ್ಫೋಟ ಆರೋಪಿ 27 ವರ್ಷಗಳ ಬಳಿಕ ಕರ್ನಾಟಕದಲ್ಲಿ ಸೆರೆ!
Terrorist Arrested: ಕರ್ನಾಟಕದಲ್ಲಿ ಶಂಕಿತ ಉಗ್ರ ಸಾದಿಕ್ ರಾಜಾ ಚಲನವಲನಗಳ ಬಗ್ಗೆ ಕೊಯಮತ್ತೂರು ಪೊಲೀಸರು ಹಾಗೂ ಭಯೋತ್ಪಾದಕ ನಿಗ್ರಹ ದಳದ (ಎಟಿಎಸ್) ಪೊಲೀಸರು ಖಚಿತ ಮಾಹಿತಿ ಪಡೆದಿದ್ದರು. ಈತ ಕೊಯಮತ್ತೂರು ಬಾಂಬ್ ಬ್ಲಾಸ್ಟ್ನ ಮತ್ತೋರ್ವ ಪ್ರಮುಖ ಆರೋಪಿ ಎಸ್ಎ ಬಾಷಾ ಸ್ಥಾಪಿಸಿದ ನಿಷೇಧಿತ ಸಂಘಟನೆ ಅಲ್-ಉಮ್ಮಾದ ಕಾರ್ಯಕರ್ತನಾಗಿದ್ದ.