ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಚಾಮರಾಜನಗರ
Karnataka Rain: ರಾಜ್ಯದಲ್ಲಿ ಮಳೆಯ ಆರ್ಭಟ, ಮಕ್ಕಳೂ ಸೇರಿ ಒಂದೇ ದಿನ 8 ಮಂದಿ ಸಾವು

ರಾಜ್ಯದಲ್ಲಿ ಮಳೆಯ ಆರ್ಭಟ, ಮಕ್ಕಳೂ ಸೇರಿ ಒಂದೇ ದಿನ 8 ಮಂದಿ ಸಾವು

Karnataka Rain News: ನಿರಂತರ ಮಳೆಯಿಂದ ಮನೆ ಗೋಡೆ ಕುಸಿದು, ತುಂಬಿ ಹರಿಯುವ ಹಳ್ಳದಲ್ಲಿ ಎತ್ತಿನ ಬಂಡಿ ಮಗುಚಿ ಬಿದ್ದು, ಕರೆಂಟ್ ಶಾಕ್​ ಹೊಡೆದು, ಕಾವೇರಿ ನದಿಯಲ್ಲಿ ಈಜಲು ಇಳಿದು- ಹೀಗೆ ಎಂಟು ಮಂದಿ ನಾನಾ ಕಡೆ ಸಾವಿಗೀಡಾಗಿದ್ದಾರೆ.

KV Prabhakar: ಜೀವನೋತ್ಸಾಹಕ್ಕೆ ಪ್ರಕೃತಿಗಿಂತ ದೊಡ್ಡ ಗುರು ಬೇಕಿಲ್ಲ: ಕೆ.ವಿ.ಪ್ರಭಾಕರ್

ಜೀವನೋತ್ಸಾಹಕ್ಕೆ ಪ್ರಕೃತಿಗಿಂತ ದೊಡ್ಡ ಗುರು ಬೇಕಿಲ್ಲ: ಕೆ.ವಿ.ಪ್ರಭಾಕರ್

KV Prabhakar: ಕತ್ತಲಾದ ಮೇಲೆ ಮತ್ತೆ ಬೆಳಕು ಆಗಲೇ ಬೇಕು ಎನ್ನುವುದು ಪ್ರಕೃತಿಯ ನಿಯಮ. ಹಾಗೆಯೇ ಮನುಷ್ಯ ಜೀವನದಲ್ಲೂ ಕಷ್ಟದ ಸಂದರ್ಭಗಳು ಬರಬಹುದು, ಆ ಸಂದರ್ಭಗಳೂ ಅಳಿಸಿ ಹೋಗುತ್ತವೆ ಎನ್ನುವುದರ ಸಂಕೇತ ಇದು ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ.

Sri Guruswamy passes away: ಸಾಲೂರು ಬೃಹನ್ಮಠದ ಹಿರಿಯ ಶ್ರೀ ಗುರುಸ್ವಾಮೀಜಿ ಲಿಂಗೈಕ್ಯ

ಸಾಲೂರು ಬೃಹನ್ಮಠದ ಹಿರಿಯ ಶ್ರೀ ಗುರುಸ್ವಾಮೀಜಿ ಲಿಂಗೈಕ್ಯ

Sri Guruswamy passes away: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸಾಲೂರು ಬೃಹನ್ಮಠದ ಹಿರಿಯ ಶ್ರೀ ಗುರುಸ್ವಾಮೀಜಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಶ್ರೀಗಳು ಚಿಕಿತ್ಸೆ ಸ್ಪಂದಿಸದ ಹಿನ್ನೆಲೆ ಮಠಕ್ಕೆ ಕರೆತಂದಿದ್ದರು. ಇಂದು ಮುಂಜಾನೆ ಗುರುಸ್ವಾಮೀಜಿ ನಿಧನರಾಗಿದ್ದಾರೆ.

Car Accident: ಬಿಳಿಗಿರಿರಂಗನ ಬೆಟ್ಟದಲ್ಲಿ ಸಚಿವ ವೆಂಕಟೇಶ್ ಎಸ್ಕಾರ್ಟ್ ವಾಹನ ಪಲ್ಟಿ; ಪಿಎಸ್‌ಐ, ಚಾಲಕನಿಗೆ ಗಂಭೀರ ಗಾಯ

ಬಿಳಿಗಿರಿರಂಗನ ಬೆಟ್ಟದಲ್ಲಿ ಸಚಿವ ವೆಂಕಟೇಶ್ ಎಸ್ಕಾರ್ಟ್ ವಾಹನ ಪಲ್ಟಿ

Car Accident: ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಈ ಘಟನೆ ನಡೆದಿದೆ. ಚಾಲಕ ಮತ್ತು ಪಿಎಸ್‌ಐ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಬೆಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Bomb Threat: 3 ಗಂಟೆಯೊಳಗೆ ಬ್ಲಾಸ್ಟ್‌! ಚಾಮರಾಜನಗರ ಡಿಸಿ ಕಚೇರಿಗೆ ಬಾಂಬ್‌ ಬೆದರಿಕೆ

3 ಗಂಟೆಯೊಳಗೆ ಸ್ಫೋಟ- ಚಾಮರಾಜನಗರ ಡಿಸಿ ಕಚೇರಿಗೆ ಬಾಂಬ್‌ ಬೆದರಿಕೆ

Bomb Threat to DC Office: ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್‌ ಬೆದರಿಕೆ ಬಂದಿದೆ. ಕಚೇರಿಯನ್ನು ಇಂದು ಮಧ್ಯಾಹ್ನ 3ಗಂಟೆಯೊಳಗೆ ಬಾಂಬ್‌ ಇಟ್ಟು ಸ್ಫೋಟಿಸುವುದಾಗಿ ಬೆದರಿಕೆ ಸಂದೇಶವೊಂದು ಬಂದಿದೆ, ಇದರ ಬೆನ್ನಲ್ಲೇ ಪೊಲೀಸರು ಹೈ ಅಲರ್ಟ್‌ ಆಗಿದ್ದಾರೆ.

Harassment Case: ಮಹಿಳಾ ಪಿಎಸ್ಐಯಿಂದ ಕಿರುಕುಳ; ಬೇಸತ್ತ ಯುವಕ ಆತ್ಮಹತ್ಯೆಗೆ ಯತ್ನ

ಮಹಿಳಾ ಪಿಎಸ್ಐಯಿಂದ ಯುವಕನಿಗೆ ಬೆದರಿಕೆ

ಮಹಿಳಾ ಪಿಎಸ್ಐ ಕಿರುಕುಳಕ್ಕೆ ಬೇಸತ್ತು ಯುವಕನೊಬ್ಬ ಮದ್ಯದಲ್ಲಿ ಡೊಮ್ಯಾಕ್ಸ್ ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಯುವಕನಿಗೆ ಕೊಳ್ಳೇಗಾಲ ಠಾಣೆಯ ಪಿಎಸ್ಐ ಸುಮಾರು ಒಂದು ವರ್ಷಗಳಿಂದ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ.

CM Siddaramaiah: ಚಾಮರಾಜನಗರಕ್ಕೆ 20 ಸಾರಿ ಬಂದು, ಎರಡು ಬಾರಿ ಸಿಎಂ ಆಗಿದ್ದೇನೆ: ಸಿಎಂ: ಸಿದ್ದರಾಮಯ್ಯ

ಚಾಮರಾಜನಗರಕ್ಕೆ 20 ಸಾರಿ ಬಂದು, ಎರಡು ಬಾರಿ ಸಿಎಂ ಆಗಿದ್ದೇನೆ: ಸಿಎಂ

CM Siddaramaiah: ನೀವು ನನಗೂ ಚಪ್ಪಾಳೆ ತಟ್ಟೋದು, ಸಾಮಾಜಿಕ ನ್ಯಾಯದ ವಿರೋಧಿ ಆಗಿರುವ ಬಿಜೆಪಿಯವರ ಮಾತಿಗೂ ಚಪ್ಪಾಳೆ ತಟ್ಟೋದನ್ನು ನಿಲ್ಲಿಸಿ. ನಮ್ಮ ಪರವಾಗಿ ಇರುವವರು ಯಾರು ಎಂದು ತಿಳಿದು ಆಶೀರ್ವಾದ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

DK Shivakumar: ಚಾಮರಾಜನಗರಕ್ಕೆ ಅಂಟಿರುವ ಹಿಂದುಳಿದ ಜಿಲ್ಲೆ ಹಣೆಪಟ್ಟಿ ತೆಗೆಯಲು ನಮ್ಮ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

ಚಾಮರಾಜನಗರದ ಹಿಂದುಳಿದ ಜಿಲ್ಲೆ ಹಣೆಪಟ್ಟಿ ತೆಗೆಯಲು ಸರ್ಕಾರ ಬದ್ಧ: ಡಿಕೆಶಿ

DK Shivakumar: ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ನಂಜುಂಡಪ್ಪ ವರದಿಯಲ್ಲಿ ಜಾಮರಾಜನಗರ ಜಿಲ್ಲೆಗೆ ಅತ್ಯಂತ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಸಿಕ್ಕಿತ್ತು. ಈ ಹಣೆಪಟ್ಟಿಯನ್ನು ತೆಗೆಯಲು ನಮ್ಮ ಸರ್ಕಾರ ಬದ್ಧವಾಗಿದ್ದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಸರ್ಕಾರ ಕೈಗೊಂಡಿರುವ ತೀರ್ಮಾನ, ಯೋಜನೆಗಳು ಇದಕ್ಕೆ ನೆರವಾಗಲಿದೆ ಎಂದು ತಿಳಿಸಿದ್ದಾರೆ.

Male Mahadeshwara Hills: ಮಲೆ ಮಹದೇಶ್ವರ ಲಾಡು ಪ್ರಸಾದಕ್ಕೆ ತಿರುಪತಿ ಮಾದರಿಯಲ್ಲಿ ನಂದಿನಿ ತುಪ್ಪ ಬಳಕೆ

ಮಲೆ ಮಹದೇಶ್ವರ ಲಾಡು ಪ್ರಸಾದಕ್ಕೆ ನಂದಿನಿ ತುಪ್ಪ ಬಳಕೆ

Male Mahadeshwara Hills: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ನಡೆದ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಮಲೆ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ, ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸಲು ತೀರ್ಮಾನಿಸಲಾಗಿದೆ.

Male Mahadeshwara Hills: ಮಲೆ ಮಹದೇಶ್ವರ ಬೆಟ್ಟ ಇನ್ನುಮುಂದೆ ಪಾನ ಮುಕ್ತ: ಸಿಎಂ ಘೋಷಣೆ

ಮಲೆ ಮಹದೇಶ್ವರ ಬೆಟ್ಟ ಇನ್ನುಮುಂದೆ ಪಾನ ಮುಕ್ತ: ಸಿಎಂ ಘೋಷಣೆ

Male Mahadeshwara Hills: ಇಲ್ಲಿಯವರೆಗೂ ಮಹದೇಶ್ವರ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

Cabinet meeting: ಮೈಸೂರಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣಕ್ಕೆ ಜಾಗ; 3647 ಕೋಟಿ ರೂ. ಕಾಮಗಾರಿಗಳಿಗೆ ಸಂಪುಟ ಒಪ್ಪಿಗೆ

ಮೈಸೂರಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣಕ್ಕೆ ಜಾಗ ನೀಡಲು ಸಂಪುಟ ಒಪ್ಪಿಗೆ

Cabinet meeting: ಬೆಂಗಳೂರು ಕೇಂದ್ರಿತ ಆಡಳಿತ ಮಾದರಿಗೆ ಬದಲಾಗಿ ಕರ್ನಾಟಕದ ವಿಕೇಂದ್ರೀಕೃತ ಆಡಳಿತ ಮಾದರಿಯನ್ನು ಅಳವಡಿಸಿಕೊಳ್ಳಲು ಉದ್ದೇಶಿಸಿದೆ. ಮುಂದಿನ ದಿನಗಳಲ್ಲಿ ಬೆಳಗಾವಿ ವಿಭಾಗದ ಸಂಪುಟ ಸಭೆ ಬಿಜಾಪುರದಲ್ಲಿ, ಬೆಂಗಳೂರು ವಿಭಾಗದ ಸಭೆ ನಂದಿ ಬೆಟ್ಟದಲ್ಲಿ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Cabinet meeting: ಉಗ್ರವಾದವನ್ನು ಬುಡಸಮೇತ ಕಿತ್ತು ಹಾಕಬೇಕು; ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಖಂಡನಾ ನಿರ್ಣಯ

ಉಗ್ರರ ದಾಳಿ ಕುರಿತು ಕ್ಯಾಬಿನೆಟ್‌ ಸಭೆಯಲ್ಲಿ ಖಂಡನಾ ನಿರ್ಣಯ

Cabinet meeting: ಉಗ್ರರ ದಾಳಿ ಕುರಿತು ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲಾಗಿದೆ. ಈ ಘಟನೆಗೆ ಕಾರಣವಾಗಿರುವ ವೈಫಲ್ಯಗಳ ಕುರಿತು ಸಮರ್ಥವಾಗಿ ಮತ್ತು ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಲು ಸಚಿವ ಸಂಪುಟ ನಿರ್ಧರಿಸಿದೆ.

CM Siddaramaiah: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಗೃಹ ಇಲಾಖೆಗೆ ಸಿಎಂ ಸೂಚನೆ

ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಸಿಎಂ ಸೂಚನೆ

CM Siddaramaiah: ವಿದೇಶದವರ ಬಗ್ಗೆ ಕಣ್ಗಾವಲು ಇರಿಸಲು ಕೇಂದ್ರ ಗೃಹ ಸಚಿವರು ಸೂಚಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಉಗ್ರರು ಯಾವುದೇ ಧರ್ಮ ಜಾರಿಗೆ ಸೇರಿರಲಿ ಅವರೆಲ್ಲರನ್ನೂ ಮಟ್ಟ ಹಾಕಬೇಕಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಅದಕ್ಕೆ ಬೇಕಾಗಿರುವ ಎಲ್ಲಾ ಸಹಕಾರ, ಬೆಂಬಲವನ್ನು ನಾವು, ನಮ್ಮ ಸರ್ಕಾರ, ಪಕ್ಷ ಕೊಡುತ್ತದೆ ಎಂದು ತಿಳಿಸಿದ್ದಾರೆ.

Self Harming: ಕೌಟುಂಬಿಕ ಕಲಹ, ಮಕ್ಕಳನ್ನು ಬಾವಿಗೆ ನೂಕಿ ತಾಯಿ ಆತ್ಮಹತ್ಯೆ

ಕೌಟುಂಬಿಕ ಕಲಹ, ಮಕ್ಕಳನ್ನು ಬಾವಿಗೆ ನೂಕಿ ತಾಯಿ ಆತ್ಮಹತ್ಯೆ

ಮೊದಲು ಮಕ್ಕಳನ್ನು ( Children) ಬಾವಿಗೆ ತಳ್ಳಿ ಬಳಿಕ ಸುಶೀಲಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಮೀನಿನ ಮಾಲೀಕ ಬಾವಿಗೆ ನೀರು ತರಲು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಮಲೆಮಹದೇಶ್ವರ ಬೆಟ್ಟ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ಮಾಡಿದ್ದಾರೆ. ಮಲೆ ಮಹದೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Male Mahadeshwar hills: ಮಲೆ ಮಹದೇಶ್ವರ ದೇಗುಲದ ಗೋಪುರ ಏರಿ ಆತ್ಮಹತ್ಯೆಗೆ ಯತ್ನಿಸಿದ ಭೂಪ!

ಮಾದಪ್ಪನ ದೇವಸ್ಥಾನದ ಗೋಪುರವನ್ನು ಏರಿ ಆತ್ಮಹತ್ಯೆಗೆ ಯತ್ನಿಸಿದ ಭೂಪ!

Male Mahadeshwar hills: ಹನೂರು ತಾಲೂಕಿನಲ್ಲಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಇನ್ನು ಆ ವ್ಯಕ್ತಿಯನ್ನು ಪ್ರಾಧಿಕಾರದ ಸಿಬ್ಬಂದಿ ರಕ್ಷಿಸಿದ್ದಾರೆ. ಇನ್ನು ಈ ಘಟನೆ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗಿದೆ.

Pramoda Devi Wadiyar: ಮೈಸೂರು ರಾಜರಿಗೆ ಸೇರಿದ 4,500 ಎಕರೆ ಭೂಮಿ ಖಾತೆ ಮಾಡಿಕೊಡಲು ಪ್ರಮೋದಾದೇವಿ ಪತ್ರ

ಮೈಸೂರು ರಾಜರ ಆಸ್ತಿ ಖಾತೆ ಮಾಡಿಕೊಡಲು ಪ್ರಮೋದಾದೇವಿ ಪತ್ರ

Pramoda Devi Wadiyar: 4500 ಎಕರೆಗೂ ಹೆಚ್ಚು ಭೂಮಿ ಮೈಸೂರು ಮಹಾರಾಜರ ಸ್ವತ್ತು ಎಂದು ಪ್ರಮೋದಾದೇವಿ ಒಡೆಯರ್ ಪತ್ರ ಬರೆದಿದ್ದಾರೆ. ಈ ಭೂಮಿಯಲ್ಲಿ ದುರಸ್ತಿ, ಕಂದಾಯ ಗ್ರಾಮವಾಗಿ ಪರಿವರ್ತನೆ ಹಾಗೂ ಇನ್ನಿತರೆ ವಹಿವಾಟು ಮಾಡದಂತೆ ರಾಜಮಾತೆ ಪ್ರಮೋದಾದೇವಿ ತರಕಾರು ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ.

Science exhibition: ಬುರ್ಖಾ ಧರಿಸದಿದ್ದರೆ ಏನಾಗುತ್ತೆ?; ವಿವಾದಕ್ಕೀಡಾದ ಖಾಸಗಿ ಶಾಲೆಯ ಸೈನ್ಸ್ ಪ್ರಾಜೆಕ್ಟ್‌!

ಬುರ್ಖಾ ಧರಿಸದಿದ್ದರೆ ಏನಾಗಲಿದೆ?; ಸೈನ್ಸ್ ಪ್ರಾಜೆಕ್ಟ್‌ ವೈರಲ್

Science exhibition: ಬುರ್ಖಾ ಧರಿಸಿದರೆ ಏನಾಗುತ್ತದೆ, ಇಲ್ಲದಿದ್ದರೆ ಏನಾಗಲಿದೆ ಎಂಬುದರ ಬಗ್ಗೆ ವಿದ್ಯಾರ್ಥಿನಿಯೊಬ್ಬಳು ಮಾಡಿರುವ ಸೈನ್ಸ್‌ ಪ್ರಾಜೆಕ್ಟ್‌ ಚರ್ಚೆಗೆ ಗ್ರಾಸವಾಗಿದೆ. ಚಾಮರಾಜನಗರದ ಖಾಸಗಿ ಶಾಲೆಯೊಂದರಲ್ಲಿ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿನಿ ಸೈನ್ಸ್ ಪ್ರಾಜೆಕ್ಟ್‌ ಮಾಡಿದ್ದಾಳೆ. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೊ ವೈರಲ್‌ ಆಗುತ್ತಿದೆ.

Electric shock: ಹೈಟೆನ್ಷನ್ ವಿದ್ಯುತ್ ಟವರ್ ಏರಿ, ತಾಯಿಯ ಎದುರೇ ಪ್ರಾಣ ಬಿಟ್ಟ ಮಗ!

ಹೈಟೆನ್ಷನ್ ವಿದ್ಯುತ್ ಟವರ್ ಏರಿ, ತಾಯಿಯ ಎದುರೇ ಪ್ರಾಣ ಬಿಟ್ಟ ಮಗ!

Electric shock: ಕೊಳ್ಳೇಗಾಲ ಪಟ್ಟಣದ ಲಿಂಗಾಣಪುರ ಹೊರ ವಲಯದಲ್ಲಿ ಘಟನೆ ನಡೆದಿದೆ. ಹೈ ಟೆನ್ಷನ್ ವಿದ್ಯುತ್ ಟವರ್ ಏರಿದ ಯುವಕನನ್ನು ಕೆಳಗಿಳಿಸಲು ಸ್ಥಳೀಯರು ಯತ್ನಿಸಿದ್ದಾರೆ. ಆದರೆ, ತನ್ನ ತಾಯಿಯನ್ನು ಸ್ಥಳಕ್ಕೆ ಕರೆಸಬೇಕು ಎಂದು ಯುವಕ ಪಟ್ಟು ಹಿಡಿದಿದ್ದಾನೆ. ನಂತರ ಇಳಿಯುವಾಗ ವಿದ್ಯುತ್‌ ತಗುಲಿ ಮೃತಪಟ್ಟಿದ್ದಾನೆ.

Self Harming: ಬೋಳು ತಲೆಯವ ಎಂದು ಹೆಂಡ್ತಿ ಅಪಹಾಸ್ಯ; ಮನನೊಂದು ಪತಿ ಆತ್ಮಹತ್ಯೆ

ಬೋಳು ತಲೆಯವ ಎಂದು ಹೆಂಡ್ತಿ ಅಪಹಾಸ್ಯ; ಮನನೊಂದು ಪತಿ ಆತ್ಮಹತ್ಯೆ

Self Harming: ಚಾಮರಾಜನಗರ ತಾಲೂಕಿನ ಗುಡಿಗಾಲದಲ್ಲಿ ಘಟನೆ ನಡೆದಿದೆ. ನಿನಗೆ ತಲೆ ಕೂದಲು ಉದುರಿದೆ, ಹೊರಗೆ ಹೋದರೆ ನನಗೆ ನಾಚಿಕೆ ಆಗುತ್ತದೆ. ಎಲ್ಲರೂ ಅಪಹಾಸ್ಯ ಮಾಡುತ್ತಾರೆ ಎಂದು ಪತ್ನಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

Weather Forecast: ಬಿಸಿಲಿನಿಂದ ಬಸವಳಿದವರಿಗೆ ಗುಡ್‌ನ್ಯೂಸ್‌; ರಾಜ್ಯದ ಹಲವೆಡೆ ತಂಪೆರೆಯಲಿದೆ ಬೇಸಗೆ ಮಳೆ

ರಾಜ್ಯದ ಹಲವೆಡೆ ತಂಪೆರೆಯಲಿದೆ ಮಳೆ

Weather Forecast: ರಾಜ್ಯದಾದ್ಯಂತ ಒಣ ಹವೆ ಮುಂದುವರಿದಿದೆ. ಈ ಮಧ್ಯೆ ಬುಧವಾರ (ಮಾ. 12) ಹಲವೆಡೆ ಬೇಸಗೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ 1 ಅಥವಾ 2 ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Kidnap Case: ಬಂಡೀಪುರ ರೆಸಾರ್ಟ್‌ನಿಂದ ಕಿಡ್‌ನ್ಯಾಪ್‌ ಆದ ದಂಪತಿ ಪತ್ತೆ, ನಡೆದದ್ದೇನು?

ಬಂಡೀಪುರ ರೆಸಾರ್ಟ್‌ನಿಂದ ಕಿಡ್‌ನ್ಯಾಪ್‌ ಆದ ದಂಪತಿ ಪತ್ತೆ, ನಡೆದದ್ದೇನು?

ಬಂಡೀಪುರ ಖಾಸಗಿ ರೆಸಾರ್ಟ್‌ನಿಂದ ದಂಪತಿ ಹಾಗೂ ಮಗು ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಗಂಟೆಯೊಳಗೆ ಪ್ರಕರಣ ಬೇದಿಸಿದ ಚಾಮರಾಜನಗರ ಪೊಲೀಸರು, ನಿಶಾಂತ್ ಹಾಗು ಪತ್ನಿ ಚಂದನಾ ಮತ್ತು 7 ವರ್ಷದ ಗಂಡು ಮಗುವನ್ನು ರಕ್ಷಿಸಿದ್ದಾರೆ. ಅಪಹರಿಸಿ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಹೊನ್ನಹಳ್ಳಿ ತೋಟದ ಮನೆಯಲ್ಲಿ ಬಚ್ಚಿಟ್ಟಿದ್ದರು.

Road Accident: ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರಿಗೆ ಟಿಪ್ಪರ್‌ ಡಿಕ್ಕಿ; 5 ಸಾವು

ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರಿಗೆ ಟಿಪ್ಪರ್‌ ಡಿಕ್ಕಿ; 5 ಸಾವು

ಕಾರು ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟದ (Mahadeshwar Hill) ಕಡೆಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಟಿಪ್ಪರ್​ ಡಿಕ್ಕಿಯಾದ ರಭಸಕ್ಕೆ ರಸ್ತೆ ಪಕ್ಕಕ್ಕೆ ಕಾರು ಉರುಳಿಬಿದ್ದಿದೆ. ಅಪಘಾತದ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Chamarajanagar News: ಮಲೆ ಮಹದೇಶ್ವರ ದೇಗುಲದ ಹುಂಡಿ ಎಣಿಕೆ: 28 ದಿನಗಳಲ್ಲಿ 1.94 ಕೋಟಿ ರೂ. ಸಂಗ್ರಹ

ಮಲೆ ಮಹದೇಶ್ವರ ದೇಗುಲದ ಹುಂಡಿ ಎಣಿಕೆ: 1.94 ಕೋಟಿ ರೂ. ಸಂಗ್ರಹ

Chamarajanagar News: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಮಲೆ ಮಹದೇಶ್ವರ ದೇಗುಲದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 1.94 ಕೋಟಿ ರೂ. ಸಂಗ್ರಹವಾಗಿದೆ. ಹಾಗೂ 63 ಗ್ರಾಂ ಚಿನ್ನ, ಅರ್ಧ ಕೆಜಿ ಬೆಳ್ಳಿ ಸಂಗ್ರಹವಾಗಿದೆ. ಈ ಕುರಿತ ವಿವರ ಇಲ್ಲಿದೆ.

Heart Failure: ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು

ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು

ಇತ್ತೀಚೆಗೆ ದಿಡೀರ್‌ ಹೃದಯ ವೈಫಲ್ಯದಿಂದ ಆಗುತ್ತಿರುವ ಸಾವು ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆಯಾಗಿದೆ. ಚಾಮರಾಜನಗರದಲ್ಲಿ ಬೇಕರಿಯಲ್ಲಿ ಗ್ರಾಹಕರಿಗೆ ಸ್ವೀಟ್‌ ಕಟ್ಟಿ ಕೊಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಕೇರಳ ಮೂಲದ ವೇಣುಗೋಪಾಲ್​(56) ಎಂದು ಗುರುತಿಸಲಾಗಿದೆ.