ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಚಿಕ್ಕಬಳ್ಳಾಪುರ

Lokayukta News: 65 ಸಾವಿರ ಮೌಲ್ಯದ ನಿವೇಶನ ಅಳತೆಗೆ 23 ಸಾವಿರ ಲಂಚ ನಿವೇಶನದ ಅಳತೆ; ಸರ್ವೆಯರ್, ಸಹಾಯಕ ಲೋಕಾಯುಕ್ತ ಬಲೆಗೆ

23 ಸಾವಿರ ಲಂಚ: ಸರ್ವೆಯರ್, ಸಹಾಯಕ ಲೋಕಾಯುಕ್ತ ಬಲೆಗೆ

ತಾಲ್ಲೂಕಿನ ಹೊಸೂರು ಹೋಬಳಿ ಹಳೆ ಉಪ್ಪಾರಹಳ್ಳಿ ಗ್ರಾಮದ ಮುದ್ದು ಗಂಗಮ್ಮ, ಕರೇಕಲ್ಲಹಳ್ಳಿ ಗ್ರಾಮದಲ್ಲಿ ನಿವೇಶನ ಹೊಂದಿದ್ದಾರೆ. ಈ ನಿವೇಶನ ಅಳತೆ ಮಾಡಿಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಸರ್ವೆ ಮಾಡಿಕೊಡಲು ಹರೀಶ್ ರೆಡ್ಡಿ ೨೩ ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ  ೩ ಸಾವಿರ ಪಡೆದಿದ್ದರು.

Shidlaghatta News: ವೀರರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ದಂಗೆಯೆದ್ದ ಮೊದಲ ಮಹಿಳಾ ಆಡಳಿತಗಾರ್ತಿ :  ಗ್ರೇಡ್ ೨ ತಹಶೀಲ್ದಾರ್ ರಾಜೀವ್

ಶೌರ್ಯ ಪರಾಕ್ರಮದ ಬಗ್ಗೆ ಇಂದಿನ ಯುವ ಪೀಳಿಗೆಗೆ ತಿಳಿಸುವುದು ಅತ್ಯವಶ್ಯಕ

ಭಾರತದ ಸ್ವಾತಂತ್ರ‍್ಯ ಹೋರಾಟದಲ್ಲಿ, ವಿಶೇಷವಾಗಿ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಆಕೆಯ ಧೈರ್ಯ, ನಾಯಕತ್ವ ಮತ್ತು ದೇಶಭಕ್ತಿಯನ್ನು ಸಾರಿದವರು, ಆಕೆಯ ಪ್ರಮುಖ ಕೊಡುಗೆಗಳಲ್ಲಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಗೆ ವಿರುದ್ಧ ಕಿತ್ತೂರು ದಂಗೆಯನ್ನು ಮುನ್ನಡೆಸುವುದು, ತಮ್ಮ ರಾಜ್ಯವನ್ನು ರಕ್ಷಿಸಿಕೊಳ್ಳಲು ಆಕ್ರಮಣಕಾರಿ ಬ್ರಿಟಿಷ್ ನೀತಿಗಳ ವಿರುದ್ಧ ದೃಢವಾಗಿ ನಿಲ್ಲುವುದು ಎಂದರು.

Gudibande News: ಕಿತ್ತೂರು ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸಗಳು ಮಹಿಳೆಯರಿಗೆ ಮಾದರಿ: ಡಿ.ಎಲ್. ಪರಿಮಳ

ಕಿತ್ತೂರು ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸಗಳು ಮಹಿಳೆಯರಿಗೆ ಮಾದರಿ

ಸುಮಾರು 200 ವರ್ಷಗಳ ಕಾಲ ನಮ್ಮ ದೇಶವನ್ನು ಆಳಿ, ನಮ್ಮ ಸಂಪತ್ತನ್ನು ದೋಚಿ, ನಮ್ಮನ್ನು ಗುಲಾಮರಂತೆ ಕಾಣುತ್ತಿದ್ದ ಬ್ರೀಟಿಷರನ್ನು ದೇಶ ಬಿಟ್ಟು ತೊಲಗಿಸಲು ಸ್ವಾತಂತ್ರ‍್ಯ ಕಹಳೆ ಮೊಳಗಿಸಿದ ಮಹಾನ್ ವ್ಯಕ್ತಿಗಳಲ್ಲಿ ಚೆನ್ನಮ್ಮ ಅಗ್ರಗಣ್ಯರಾಗಿದ್ದಾರೆ. ಬ್ರೀಟಿಷರ ವಿರುದ್ದದ ಹೋರಾಟದಲ್ಲಿ ಚೆನ್ನಮ್ಮ ನವರ ಜೊತೆಯಲ್ಲೇ ಇದ್ದಂತಹ ಕೆಲವರು ದುಷ್ಕರ್ಮಿಗಳಿಂದ ಚೆನ್ನಮ್ಮ ಬ್ರೀಟಿಷರ ಸೆರೆಗೆ ಸಿಗಬೇಕಾ ಯಿತು.

Karnataka Weather: ನಾಳೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ; ಭರ್ಜರಿ ಮಳೆ ಸಾಧ್ಯತೆ!

ನಾಳೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬಿರುಗಾಳಿಯೊಂದಿಗೆ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ (Bengaluru Rain) ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 20°C ಇರುವ ಸಾಧ್ಯತೆ ಇದೆ.

Sadguru Sri Madhusudan Sai: ಸದ್ಗುರು ಶ್ರೀ ಮಧುಸೂದನ ಸಾಯಿ ಪರಿಶ್ರಮಕ್ಕೆ ಬಸವರಾಜ ಹೊರಟ್ಟಿ ಶ್ಲಾಘನೆ

ಸದ್ಗುರು ಶ್ರೀ ಮಧುಸೂದನ ಸಾಯಿ ಪರಿಶ್ರಮಕ್ಕೆ ಬಸವರಾಜ ಹೊರಟ್ಟಿ ಶ್ಲಾಘನೆ

ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ನಡೆಯುತ್ತಿರುವ 'ಒಂದು ಜಗತ್ತು ಒಂದು ಕುಟುಂಬ ವಿಶ್ವ ಸಾಂಸ್ಕೃತಿಕ ಮಹೋತ್ಸವ' ದ 68ನೇ ದಿನವಾದ ಬುಧವಾರ ಸದ್ಗುರು ಶ್ರೀ ಮಧುಸೂದನ ಸಾಯಿ ಆಶೀರ್ವಚನ ನೀಡಿದರು. ಸಾಂಸ್ಕೃತಿಕ ಉತ್ಸವವು ಕೇವಲ ಆಚರಣೆಯಲ್ಲ. ಬದಲಾಗಿ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರ ಸುಧಾರಣೆ, ಮೌಲ್ಯಗಳು, ಪ್ರೀತಿ, ಸೇವೆ, ಕರುಣೆ ಹಾಗೂ ಏಕತೆಗಾಗಿ ಎಲ್ಲರನ್ನೂ ಒಟ್ಟುಗೂಡಿಸುವ ಕಾರ್ಯವಾಗಿದೆ ಎಂದು ಹೇಳಿದ್ದಾರೆ.

Karnataka Weather: ಇಂದಿನ ಹವಾಮಾನ; ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ನಿರೀಕ್ಷೆ

ಇಂದಿನ ಹವಾಮಾನ; ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 26°C ಮತ್ತು 21°C ಇರುವ ಸಾಧ್ಯತೆ ಇದೆ.

MP Dr. K. Sudhakar: ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳೊಂದಿಗೆ ಹಬ್ಬ ಆಚರಿಸಿದ ಸಂಸದ ಡಾ.ಕೆ.ಸುಧಾಕರ್

ಮಕ್ಕಳೊಂದಿಗೆ ಹಬ್ಬ ಆಚರಿಸಿದ ಸಂಸದ ಡಾ.ಕೆ.ಸುಧಾಕರ್

ದೀಪಾವಳಿ ಹಬ್ಬ ಎಂದರೆ ಇಡೀ ಕುಟುಂಬಕ್ಕೆ ಸಡಗರ ಹಾಗೂ ಸಂಭ್ರಮ. ಕೋವಿಡ್ ಸಮಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹತ್ತು ಮಕ್ಕಳು ತಂದೆ ತಾಯಿಯನ್ನು ಕಳೆದುಕೊಂಡಿದ್ದರು. ಆಗ ಸಚಿವ ನಾಗಿದ್ದ ನಾನು, ಆ ಮಕ್ಕಳನ್ನು ದತ್ತು ಪಡೆದು, ಅವರ ಹೆಸರಿನಲ್ಲಿ ಠೇವಣಿ ಮಾಡಿ ಸಂಪೂರ್ಣ ಶೈಕ್ಷಣಿಕ ನೆರವು ನೀಡುತ್ತಿದ್ದೇನೆ.

Gudibande News: ಗುಡಿಬಂಡೆಯಲ್ಲಿ ಸಂಭ್ರಮದ ದೀಪಾವಳಿ ಹಬ್ಬ ಆಚರಣೆ

ಗುಡಿಬಂಡೆಯಲ್ಲಿ ಸಂಭ್ರಮದ ದೀಪಾವಳಿ ಹಬ್ಬ ಆಚರಣೆ

ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಶ್ರದ್ದಾ ಭಕ್ತಿಯಿಂದ ಮಹಿಳೆಯರು ಬಾಗಿನ ದಲ್ಲಿ ಪಂಚ ಕಜ್ಜಾಯಗಳು, ಹೂ, ಹಣ್ಣು ಹಂಪಲುಗಳು, ನೋಮುಗಳನ್ನು ವ್ರತವನ್ನು ಆಚರಿಸುವ ಕೇದಾರೇ ಶ್ವರ ಸ್ವಾಮಿಯನ್ನು ಪ್ರತಿಷ್ಟಾಪಿಸಿರುವ ಸ್ಥಳಕ್ಕೆ ಮೊರ ಅಥವಾ ತಟ್ಟೆಗಳಲ್ಲಿ ಬಾಳೆ ಎಲೆ ಹಾಕಿ 21 ಜೋಡಿ ಅಥವಾ 48 ಜೋಡಿ, ಕೆಲವರು ರಾಶಿ ಮೂಲಕ ಕಜ್ಜಾಯಗಳನ್ನು ತುಂಬಿಸಿರುತ್ತಾರೆ.

Karnataka Weather: ನಾಳೆ ಉಡುಪಿ, ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್‌ ಅಲರ್ಟ್;‌ ಬಿರುಸಿನ ಮಳೆ ಸಾಧ್ಯತೆ!

ನಾಳೆ ಉಡುಪಿ, ಉ.ಕನ್ನಡ ಜಿಲ್ಲೆಗೆ ಆರೆಂಜ್‌ ಅಲರ್ಟ್; ಭಾರಿ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 26°C ಮತ್ತು 21°C ಇರುವ ಸಾಧ್ಯತೆ ಇದೆ.

CM Siddaramaiah: ನಂದಿ ಬೆಟ್ಟದಲ್ಲಿ 2 ಭಾರತೀಯ ಮೀಸಲು ಪಡೆ ಆರಂಭಕ್ಕೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

ನಂದಿ ಬೆಟ್ಟದಲ್ಲಿ 2 ಭಾರತೀಯ ಮೀಸಲು ಪಡೆ ಆರಂಭ: ಸಿಎಂ ಸಿದ್ದರಾಮಯ್ಯ

Nandi Hills: ನಂದಿ ಬೆಟ್ಟದಲ್ಲಿ ಎರಡು ಭಾರತೀಯ ಮೀಸಲು ಪಡೆ ಆರಂಭಕ್ಕೆ ಒಪ್ಪಿಗೆ ನೀಡಲಾಗಿದೆ. ನಾಗರೀಕರಿಗಾಗಿ ಮನೆ ಮನೆಗೆ ಪೊಲೀಸ್ ಜಾರಿ ಮಾಡಿದ್ದೇವೆ. ಎಸ್‌ಸಿ, ಎಸ್‌ಟಿ ಜನರ ರಕ್ಷಣೆಗೆ ಡಿಸಿಆರ್‌ಎ ಠಾಣೆ ತೆರೆದಿದ್ದೇವೆ. ನಿವೃತ್ತ ಪೊಲೀಸ್ ಅಧಿಕಾರಿ ಸಿಬ್ಬಂದಿಗಾಗಿ 10 ಕೋಟಿ ರೂಪಾಯಿ ಮೀಸಲು ಇಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

Karnataka Weather: ಇಂದು ಕರಾವಳಿ, ಮಲೆನಾಡು ಸೇರಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ನಿರೀಕ್ಷೆ

ಇಂದು ಕರಾವಳಿ, ಮಲೆನಾಡು ಸೇರಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ವರದಿ: ಅಕ್ಟೋಬರ್ 20 ರಿಂದ 23 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 35 ಕಿ.ಮೀ- 55ಕಿ.ಮೀ ವೇಗದಲ್ಲಿ ಬೀಸುವುದರಿಂದ ಈ ಅವಧಿಯಲ್ಲಿ ಸಮುದ್ರ ಪ್ರದೇಶಗಳಿಗೆ ಮೀನುಗಾರರು ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Seekal Ramachandra Gowda: ಹೆಮ್ಮರವಾಗಿ ಬೆಳೆದಿರುವ ಆರ್.ಎಸ್.ಎಸ್ ನಿಷೇಧ ಸಾಧ್ಯವಿಲ್ಲ : ಸೀಕಲ್ ರಾಮಚಂದ್ರಗೌಡ

ಹೆಮ್ಮರವಾಗಿ ಬೆಳೆದಿರುವ ಆರ್.ಎಸ್.ಎಸ್ ನಿಷೇಧ ಸಾಧ್ಯವಿಲ್ಲ

ದೇಶಕ್ಕೆ ಗಂಡಾಂತರ ಎದುರಾದಾಗಲೆಲ್ಲಾ ದೇಶರಕ್ಷಣೆಗೆ ಆರ್‌ಎಸ್‌ಎಸ್ ನಿಂತಿದೆ. ಇಂತಹ ಸಂಘಟನೆ ಯನ್ನು ನಿಷೇಧಿಸಲು ನೆಹರು ,ಇಂದಿರಾಗಾಂಧಿ ಪ್ರಯತ್ನಿಸಿ ಸೋತಿದ್ದಾರೆ. ಇನ್ನು ಪ್ರಿಯಾಂಕ ಖರ್ಗೆ ಮತ್ತು ಅವರ ಸರಕಾರದಿಂದ ಆಗುತ್ತದೆಯೇ ಎಂದು ಪ್ರಶ್ನಿಸಿದ ಅವರು ದೇಶಕ್ಕೆ ದೇಶವೇ ಆರ್‌ಎಸ್‌ಎಸ್ ಸಂಘಟನೆಯನ್ನು ಮೆಚ್ಚಿರುವಾಗ ಯಾರೋ ಕೆಲವರು ಅದಕ್ಕೆ ವಿರೋಧ ತೋರುವುದು ಸಾಮಾನ್ಯ .ಇದಕ್ಕೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ

Bagepally News: ಆರ್.ಎಸ್.ಎಸ್. ನಿಷೇಧ ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಎಂ.ಎಲ್.ಸಿ. ವೈ.ಎ.ನಾರಾಯಣ( ವೈಎ.ಎನ್) ಸ್ವಾಮಿ ಕಿಡಿ

ಆರ್.ಎಸ್.ಎಸ್. ನಿಷೇಧ ಮಾಡಲು ಯಾರಿಂದಲೂ ಸಾಧ್ಯವಿಲ್ಲ

ಇದು ದೇಶದ ಕೋಟ್ಯಂತರ ಜನರ ಸೇವೆಗೆ ಮುಡಿಪಾಗಿರುವ ಮತ್ತು ಮೌಲ್ಯ ಆಧಾರಿತ ಜೀವನ ನಡೆಸಲು ಪ್ರೇರಣೆ ನೀಡುವ ವಿಶ್ವದ ಅತಿ ದೊಡ್ಡ ಸ್ವಯಂಸೇವಾ ಸಂಘಟನೆಯಾಗಿದೆ. ವಿಪತ್ತು ನಿರ್ವಹಣೆ, ರಕ್ತದಾನ ಶಿಬಿರಗಳು, ಸ್ವಚ್ಛತಾ ಕಾರ್ಯಕ್ರಮಗಳು, ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಸಾಮರಸ್ಯ ಕ್ಕಾಗಿ ಆರ್.ಎಸ್.ಎಸ್. ನೀಡುತ್ತಿರುವ ಕೊಡುಗೆಗಳು ನಿರ್ವಿವಾದ ಹಾಗೂ ಶ್ಲಾಘನೀಯವಾಗಿವೆ.

Congress leader passes away: ಕಾಂಗ್ರೆಸ್ ಮುಖಂಡ ಬಾಬುರೆಡ್ಡಿ ನಿಧನ

ಕಾಂಗ್ರೆಸ್ ಮುಖಂಡ ಬಾಬುರೆಡ್ಡಿ ನಿಧನ

ಬಾಗೆಪಲ್ಲಿ ಪಟ್ಟಣ ಪಂಚಾಯಿತಿಗೆ ಸತತವಾಗಿ ೪ ಭಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕಾಂಗ್ರೆನ ಹಿರಿಯ ಮುಖಂಡರಾದ ಆರ್.ಎಲ್.ಜಾಲಪ್ಪ, ವಿ.ಕೃಷ್ಣರಾವ್, ಬಿ.ಎನ್.ವೆಂಕಟಸ್ವಾಮಿ ಅವರ ಒಡನಾಡಿಯಾಗಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿದ್ದರು. ಪಟ್ಟಣದ ಶಿರಿಡಿಸಾಯಿ ಸೇವಾನಾಥ್ ಟ್ರಸ್ಟ್ನ ಅಧ್ಯಕ್ಷರಾಗಿದ್ದರು.

Gauribidanur News: ಜೆಡಿಎಸ್ ಎಸ್ಸಿ ವಿಭಾಗಕ್ಕೆ ವಕೀಲ ನರಸಿಂಹಮೂರ್ತಿ ನೇಮಕ

ಜೆಡಿಎಸ್ ಎಸ್ಸಿ ವಿಭಾಗಕ್ಕೆ ವಕೀಲ ನರಸಿಂಹಮೂರ್ತಿ ನೇಮಕ

ಗೌರಿಬಿದನೂರು ತಾಲೂಕಿನ ಇಡಗೂರು ಗ್ರಾಮದವರಾದ ನರಸಿಂಹಮೂರ್ತಿ ದಲಿತ ಸಂಘಟನೆಗಳ ಮುಖಂಡರಾಗಿ,ಹೋರಾಟಗಾರರಾಗಿ ಗುರುತಿಸಿಕೊಂಡವರು. ವಕೀಲರಾಗಿರುವ ನರಸಿಂಹ ಮೂರ್ತಿ, ಅತಿ ಕಿರಿಯ ವಯಸ್ಸಿನಲ್ಲೇ ಗ್ರಾಮ ಪಂಚಾಯಿತಿ ಸದಸ್ಯರಾಗಿ ನಂತರ ತಾಲೂಕು ಪಂಚಾಯತಿ ಸದಸ್ಯ ರಾಗಿ ಚುನಾಯಿತರಾಗಿ ಕೆಲಸವನ್ನು ಮಾಡಿದ್ದಾರೆ.

Deputy Speaker JK Krishna Reddy: ಜೆಡಿಎಸ್ ಎಸ್ಸಿ ಘಟಕದ ಜಿಲ್ಲಾದ್ಯಕ್ಷರಾಗಿ ಮಾದಮಂಗಲ ಆಂಜಿ ಅಯ್ಕೆ ಆದೇಶ ಪತ್ರ ಹಸ್ತಾಂತರಿಸಿದ ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ಡಿ

ಆದೇಶ ಪತ್ರ ಹಸ್ತಾಂತರಿಸಿದ ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ಡಿ

ಜಾತ್ಯಾತೀತ ಜನತಾ ದಳದ ಎಸ್ಸಿ ಘಟಕದ ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷರಾಗಿ ಮಾದಮಂಗಲ ಆಂಜಿ ಮತ್ತು ಒಬಿಸಿ ಜಿಲ್ಲಾ ಅಧ್ಯಕ್ಷರಾಗಿ ಜಕ್ಕಲಮಡಗು ಲಕ್ಷ್ಮಿನರಸಿಂಹಪ್ಪನವರಿಗೆ ಮಾಜಿ ಶಾಸಕ ಹಾಗು ಉಪಸಭಾದ್ಯಕ್ಷ ಜೆಕೆ ಕೃಷ್ಣಾರೆಡ್ಡಿ( Former MLA and Deputy Speaker JK Krishna Reddy) ಆದೇಶ ಪತ್ರ ವಿತರಿಸಿದರು

Sadhguru Shri Madhusudan Sai: ಜಾಗತಿಕ ನಾಗರಿಕರಿಗಾಗಿ ಒಂದು ಸಂವಿಧಾನ ರಚನೆಯಾಗಲಿ: ಸದ್ಗುರು ಶ್ರೀ ಮಧುಸೂದನ ಸಾಯಿ

ಜಾಗತಿಕ ನಾಗರಿಕರಿಗಾಗಿ ಒಂದು ಸಂವಿಧಾನ ರಚನೆಯಾಗಲಿ

ಯುದ್ಧದ ಹೆಸರಿನಲ್ಲಿ ಲಕ್ಷಾಂತರ ಜನರನ್ನು ಕೊಲ್ಲಲಾಗುತ್ತಿದೆ. ಆ ಸಹೋದರ-ಸಹೋದರಿ, ಆ ಮಗು ನಮಗೆ ಸೇರಿದ್ದು ಎಂದು ಭಾವಿಸಬೇಕು. ಯಾವ ದೇಶದ ಮೇಲೆ ಯಾವುದೇ ದೇಶ ಯುದ್ಧ ಮಾಡಿದರೂ ಅದನ್ನು ಪ್ರತಿಭಟಿಸ ಬೇಕು. ಆದರೆ ದುರಾದೃಷ್ಟವಶಾತ್ ಇದು ಆಗುತ್ತಿಲ್ಲ. ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ಒಂದು ಜಗತ್ತು ಒಂದು ಕುಟುಂಬ ಮಿಷನ್ ಮೂಲಕ ಜಗತ್ತನ್ನು ಒಗ್ಗೂಡಿಸಲು ಹೊರಟಿದ್ದಾರೆ.

Karnataka Weather: ರಾಜ್ಯದಲ್ಲಿ ಮುಂದಿನ ಒಂದು ವಾರ ಅಬ್ಬರಿಸಲಿದೆ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಯೆಲ್ಲೋ ಅಲರ್ಟ್‌; ರಾಜ್ಯದಲ್ಲಿ ಮುಂದಿನ ಒಂದು ವಾರ ಅಬ್ಬರಿಸಲಿದೆ ಮಳೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ.

Chikkaballapur News: ಚಿಕ್ಕಬಳ್ಳಾಪುರಕ್ಕೆ ಅತ್ಯುತ್ತಮ ಪ್ರದರ್ಶನ ಜಿಲ್ಲೆ ಪ್ರಶಸ್ತಿ: ದೆಹಲಿಯ ಕಾರ್ಯಕ್ರಮದಲ್ಲಿ ಪ್ರಶಂಸಾ ಪತ್ರ ಸ್ವೀಕರಿಸಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಚಿಕ್ಕಬಳ್ಳಾಪುರಕ್ಕೆ ಅತ್ಯುತ್ತಮ ಪ್ರದರ್ಶನ ಜಿಲ್ಲೆ ಪ್ರಶಸ್ತಿ

ಪರಿಶಿಷ್ಟ ಪಂಗಡ ಹಾಗೂ ಬುಡಕಟ್ಟು ಜನರು ವಾಸಿಸುವ ಪ್ರದೇಶಗಳ ಸಮಗ್ರ ಅಭಿವೃದ್ಧಿ ಹಾಗೂ ಸಮುದಾಯದ ಸಬಲೀಕರಣಕ್ಕೆ ರೂಪಿಸಿರುವ ಆದಿ ಕರ್ಮಯೋಗಿ ಅಭಿಯಾನ ಮತ್ತು ಧರ್ತಿ ಆಬ ಜನ ಭಾಗೀದರಿ ಅಭಿಯಾನಗಳಲ್ಲಿ ಜಿಲ್ಲೆಯು ರಾಜ್ಯದಲ್ಲಿಯೇ ಉತ್ತಮ ಪ್ರದರ್ಶನ ತೋರಿದೆ

Deepavali at Chikkaballapur: ದೀಪಾವಳಿ ಹಬ್ಬಕ್ಕೆ ಸಜ್ಜುಗೊಂಡ ಜಿಲ್ಲೆ : ಹಬ್ಬದ ಸಾಮಾನು ಖರೀದಿ ಜೋರು

ದೀಪಾವಳಿ ಹಬ್ಬಕ್ಕೆ ಸಜ್ಜುಗೊಂಡ ಜಿಲ್ಲೆ : ಹಬ್ಬದ ಸಾಮಾನು ಖರೀದಿ ಜೋರು

ಹಬ್ಬದ ಮುನ್ನಾ ದಿನವಾದ ಭಾನುವಾರ ನಗರದ ಎಂಜಿರಸ್ತೆ,ಬಜಾರ್ ರಸ್ತೆ, ಬಿ.ಬಿ ರಸ್ತೆಗಳ ಇಕ್ಕೆಲಗಳಲ್ಲಿ ಅಡಿಕೆ, ನೋಮುದಾರ, ಬಾಳೆಕಂದು, ಎಲೆ-ಅಡಿಕೆ, ತೆಂಗಿನಕಾಯಿ ಹೂವು ಹಣ್ಣು ಕಾಯಿಗಳನ್ನು, ಮಣ್ಣಿನ ಹಣತೆಗಳನ್ನು ಕೊಳ್ಳಲು ಜನತೆ ಮುಂದಾಗಿದ್ದರು.ಸುಗಮ ಸಂಚಾರಕ್ಕಾಗಿ ಪೊಲೀಸರು ಅಲ್ಲಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದ್ದರು.

Karnataka Weather: ಹವಾಮಾನ ವರದಿ; ರಾಜ್ಯದಲ್ಲಿ ಅ. 25ರವರೆಗೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಅ. 25ರವರೆಗೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ.

Chikkaballapur News: ನ.1ರ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು: ಅಪರ ಜಿಲ್ಲಾಧಿಕಾರಿ . ಡಾ. ಎನ್. ಭಾಸ್ಕರ್

ನ.1ರ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು

ನವೆಂಬರ್ 1 ರಂದು ನಡೆಯುವ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋ ತ್ಸವ ಕಾರ್ಯಕ್ರಮವನ್ನು ನಗರದ ಸ‌ರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಭ್ರಮ ಸಡಗರದೊಂದಿಗೆ ರಾಷ್ಟ್ರೀಯ ಹಬ್ಬಗಳ ಮಾದರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್. ಭಾಸ್ಕರ್ ತಿಳಿಸಿದರು.

ರಾಷ್ಟ್ರೀಯ ಹಬ್ಬಗಳ ಆಚರಣೆಯಿಂದ ನಮ್ಮ ಭಾವನೆಗಳು ವಿಸ್ತರಿಸುತ್ತವೆ : ಸಂಸದ ಡಾ.ಕೆ.ಸುಧಾಕರ್ ಅಭಿಮತ

ರಾಷ್ಟ್ರೀಯ ಹಬ್ಬಗಳ ಆಚರಣೆಯಿಂದ ನಮ್ಮ ಭಾವನೆಗಳು ವಿಸ್ತರಿಸುತ್ತವೆ

ಓಣಂ ಆಚರಣೆಯು ನಮ್ಮ ಸಂತಸ ಹೆಚ್ಚಿಸಿ ಸಂಬಂಧಗಳನ್ನು ವಿಶಾಲಗೊಳಿಸಲಿ, ಹೃದಯ ಸ್ಪಂದನೆ ಯೊಂದಿಗೆ ಮಾನವೀಯತೆ ಮತ್ತು ಕಾರುಣ್ಯ ಟಿಸಿಲೊಡೆಯಲಿ. ಇಂತಹ ಹಬ್ಬಗಳನ್ನು ಎಲ್ಲ ಧರ್ಮ, ಜಾತಿ ಮತ್ತು ವರ್ಗಗಳ ಜನರು ಒಗ್ಗೂಡಿ ಆಚರಿಸಬೇಕು ಆಗ ನಮ್ಮ ನಡುವಿನ ಭಿನ್ನಾಭಿಪ್ರಾಯಗಳು ಕಡಿಮೆಯಾಗಿ ನಾವೆಲ್ಲರೂ ಭಾರತೀಯರು ಹಾಗೂ ವಿಶ್ವಮಾನವರೆಂಬ ಭಾವನೆ ಮೂಡಲು ಪ್ರೇರಣೆಯಾಗುತ್ತದೆ

Karnataka Weather: ಇಂದಿನ ಹವಾಮಾನ; ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

ಇಂದು ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ° C ಮತ್ತು 21 ° C ಆಗಿರಬಹುದು.

Loading...