ಕರ್ನಾಟಕ ಮಾದರ ಮಹಾಸಭಾ ತಾಲೂಕು ಅಧ್ಯಕ್ಷರಾಗಿ ಕೊತ್ತನೂರು ಮುನಿಯಪ್ಪ ನೇಮಕ
ಕರ್ನಾಟಕ ಮಾದಾರ ಮಹಾಸಭಾದ ತಾಲೂಕು ಅಧ್ಯಕ್ಷರಾಗಿ ಕೊತ್ತನೂರು ಮುನಿಯಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಪಟ್ರೇನಹಳ್ಳಿ ಕೃಷ್ಣಪ್ಪ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಟಿಯಲ್ಲಿ ಕರ್ನಾಟಕ ಮಾದರ ಮಹಾಸಭಾದ ತಾಲೂಕು ಘಟಕದ ಪದಾಧಿಕಾರಿಗಳ ಪಟ್ಟಿ ಬಿಡುಗಡೆಗೊಳಿಸಿ ಮಾತನಾಡಿದರು