ರಸ್ತೆ ನಿರ್ಮಾಣ ವಿರೋಧಿಸಿದ ವ್ಯಕ್ತಿ ಮೇಲೆ ಗುಂಡಿನ ದಾಳಿ
Chikkaballapur shootout: ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಕನಗಾನಕೊಪ್ಪದಲ್ಲಿ ಬುಧವಾರ ಘಟನೆ ನಡೆದಿದೆ. ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ರಸ್ತೆ ನಿರ್ಮಿಸಲು ವಿರೋಧ ವ್ಯಕ್ತಪಡಿಸಿದ್ದರಿಂದ ರೈತ ಚಿಕನ್ ರವಿ ಮೇಲೆ ಸಕಲೇಶಕುಮಾರ್ ಎಂಬಾತ ಫೈರಿಂಗ್ ಮಾಡಿದ್ದಾರೆ.