ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಚಿಕ್ಕಬಳ್ಳಾಪುರ

Bagepally News: ಸಂತೇ ಮೈದಾನದಲ್ಲಿರುವ ನೀರಿನ ಶುದ್ಧೀಕರಣ ಘಟಕ ದುರಸ್ತಿ ಮಾಡಿ

ಸಂತೇ ಮೈದಾನದಲ್ಲಿರುವ ನೀರಿನ ಶುದ್ಧೀಕರಣ ಘಟಕ ದುರಸ್ತಿ ಮಾಡಿ

ಪಟ್ಟಣದ ಸಂತೇ ಮೈದಾನದಲ್ಲಿರುವ ನೀರಿನ ಶುದ್ಧೀಕರಣ ಘಟಕಕ್ಕೆ ಭಾನುವಾರ ಭೇಟಿ ನೀಡಿದ ಸಿಪಿಐಎಂ ನಗರದ ಘಟಕ ನಿಯೋಗವು, ಘಟಕದ ಕಾರ್ಯದ ಬಗ್ಗೆ ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಅವರು, ಇಲ್ಲಿನ ನೀರನ್ನು ಶುದ್ಧೀಕರಣ ಮಾಡಬೇಕಾದ ಯಂತ್ರಗಳು ಸ್ಥಗಿತಗೊಂಡು ಹಲವಾರು ತಿಂಗಳುಗಳೇ ಆಗಿವೆ. ಜೊತೆಗೆ ನೀರಿನ ಶುದ್ಧೀಕರಣ ಘಟಕದಲ್ಲಿ ಆಲಂ ಬಳಸುತ್ತಿಲ್ಲ, ಕಲ್ಮಶಗಳನ್ನು ತೆಗೆಯುವ ಯಾವೊಂದು ವಿಧಾನವನ್ನೂ ಅನುಸರಿಸುತ್ತಿಲ್ಲ

Bagepally News: ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ವೆಂಕಟರೆಡ್ಡಿಗೆ ಸನ್ಮಾನ

ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ವೆಂಕಟರೆಡ್ಡಿಗೆ ಸನ್ಮಾನ

ಚಿಕ್ಕಬಳ್ಳಾಪುರ ಜಿಲ್ಲೆಯ ಕನ್ನಡ ಭವನದಲ್ಲಿ ೨೦೨೫-೨೬ ಸಾಲಿನ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣ ಅವರ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ವೆಂಕಟರೆಡ್ಡಿ ಅವರ ಮನೆಯಲ್ಲಿ  ಮುಖ್ಯ ಶಿಕ್ಷಕರ ಹಿರಿಯ ಪ್ರಾಥಮಿಕ ಶಾಲೆ ಸಂಘದ ವತಿಯಿಂದ ಸನ್ಮಾನ ಮಾಡಿ ಮಾತನಾಡಿದರು

Chinthamani News: ಮಂಗಳಮುಖಿಯರಿಂದ ದರ್ಗಾ ಗಂಧೋತ್ಸವ

ಮಂಗಳಮುಖಿಯರಿಂದ ದರ್ಗಾ ಗಂಧೋತ್ಸವ

ತಾಲ್ಲೂಕಿನ ಹಿಂದೂ ಮುಸ್ಲಿಮರ ಪವಿತ್ರ ಯಾತ್ರಾಸ್ಥಳ   ವಾದ ಮುರುಗಮಲ್ಲ ಗ್ರಾಮದ ಹಜರತ್ ಅಮ್ಮಜಾನ್ ಬಾವಾಜಾನ್ ದರ್ಗಾದ ಉರುಸ್ ನಲ್ಲಿ ವಿವಿಧ ರಾಜ್ಯಗಳಿಂದ ಆಗಮಿಸಿದ ಮಂಗಳಮುಖಿ ಯರ ತಂಡ ಮಂಗಳಮುಖಿಯರ ಮುಖ್ಯಸ್ಥೆ ಮುಂಬೈ ಗುಲಾಂ ಮೊಯಿನುದ್ದಿನ್ ಅಮ್ಮಾಜಿ  ರವರ ನೇತೃತ್ವದಲ್ಲಿ ದರ್ಗಾ ಗೆ ಆಗಮಿಸಿ ವಿಶೇಷ ಚದರ್ ಹೊದಿಸಿ ಗಂಧರ್ಪಣೆ ಮಾಡಿದರು.

Gauribidanur News: ಜಿಎಸ್‌ಟಿ ಇಳಿಕೆ ಆರ್ಥಿಕತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : ಮಾರ್ಕೆಟ್ ಮೋಹನ್

ಜಿಎಸ್‌ಟಿ ಇಳಿಕೆ ಆರ್ಥಿಕತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ

ಜನಸಾಮಾನ್ಯರ ಬದುಕಿಗೆ ನೆಮ್ಮದಿ ತರುವ ನಿಟ್ಟಿನಲ್ಲಿ, ಹಣದುಬ್ಬರ ನಿಯಂತ್ರಿಸುವ ದೃಷ್ಟಿಯಲ್ಲಿ ಜಿ ಎಸ್ ಟಿ ಸ್ಲಾಬ್ ಬದಲಾವಣೆ ಅಭೂತಪೂರ್ವ ಪರಿವರ್ತನೆ ಆಗಿದೆ ಎಂದು ಅವರು ಮದ್ಯಮ ವರ್ಗ ಮತ್ತು ಬಡವರ್ಗದವರ ಬದುಕಿಗೆ ನೆರವು ನೀಡುವ ನಿಟ್ಟಿನಲ್ಲಿ, ದಿನಬಳಕೆಯ ವಸ್ತುಗಳ ತೆರಿಗೆ ದರವನ್ನು ತಗ್ಗಿಸುವ ನಿಟ್ಟಿನಲ್ಲಿ ಇದೊಂದು ಶ್ಲಾಘನಾರ್ಹ ಆರ್ಥಿಕ ಸುಧಾರಣಾ ಕ್ರಮ

Gauribidanur News: ತಹಸೀಲ್ದಾರ್ ಕೆ.ಎಂ.ಅರವಿಂದ್ ಅಂಗನವಾಡಿಗಳಿಗೆ ಅನಿರೀಕ್ಷಿತ ಭೇಟಿ ಪರಿಶೀಲನೆ

ಅಂಗನವಾಡಿಗಳಿಗೆ ತಹಸೀಲ್ದಾರ್ ಅನಿರೀಕ್ಷಿತ ಭೇಟಿ ಪರಿಶೀಲನೆ

ಅಂಗನವಾಡಿ ಕಾರ್ಯಕರ್ತರ ಜೊತೆ ಮಾತನಾಡುತ್ತಾ ಅಂಗನವಾಡಿ ಕೇಂದ್ರವನ್ನು ಯಾವಾಗಲೂ ಸ್ವಚ್ಛವಾಗಿರಿಸಿಕೊಳ್ಳಬೇಕು.ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಬಳಸಬಾರದು, ಪೊಟ್ಟಣ ಗಳಲ್ಲಿ ಸರಬರಾಜು ಆಗುವ ಆಹಾರ ಪದಾರ್ಥಗಳ ಮೇಲೆ ಮುದ್ರಿತವಾಗಿರುವ ಉತ್ಪಾದನಾ ದಿನಾಂಕ ಮತ್ತು ಬಳಕೆಯ ದಿನಾಂಕವನ್ನು ಪರಿಶೀಲಿಸಿ ಬಳಕೆ ಮಾಡಬೇಕು,

Sadguru Jaggi Vasudev: ಕ್ರೀಡೆಗಳನ್ನು ಹಳ್ಳಿಗಳಿಗೆ ಮರಳಿ ತರುವುದೇ ಈಶ ಗ್ರಾಮೀಣ ಕ್ರೀಡೋತ್ಸವದ ಉದ್ದೇಶವಾಗಿದೆ : ಸದ್ಗುರು ಜಗ್ಗಿ ವಾಸುದೇವ್ ಅಭಿಮತ

ಕ್ರೀಡೆಗಳ ಹಳ್ಳಿಗಳಿಗೆ ಮರಳುವಿಕೆ: ಈಶ ಗ್ರಾಮೀಣ ಕ್ರೀಡೋತ್ಸವದ ಉದ್ದೇಶ

“ನಾವು ಗ್ರಾಮಗಳಲ್ಲಿ ಕ್ರೀಡೆಯನ್ನು ಮರಳಿ ತರುವ ಮೂಲಕ ಗ್ರಾಮಸ್ಥರನ್ನು ಕ್ರೀಡಾ ಮನೋಭಾವ ವುಳ್ಳವರನ್ನಾಗಿಸಲು, ಮತ್ತು ಅವರ ಜೀವನದ ಹೊರೆಯನ್ನು ನಿರಾಳವಾಗಿಸಲು  ಬಯಸುತ್ತೇವೆ”, ಎಂದು ಸದ್ಗುರು ಜಗ್ಗಿವಾಸುದೇವ್  ಭಾನುವಾರ ಸದ್ಗುರು ಸನ್ನಿಧಿ, ಚಿಕ್ಕಬಳ್ಳಾಪುರದಲ್ಲಿ ನಡೆದ ಕ್ರೀಡೋ ತ್ಸವ ಭಾರತದ ಅತಿ ದೊಡ್ಡ ಗ್ರಾಮೀಣ ಕ್ರೀಡಾ ಉತ್ಸವವಾಗಿದೆ

Chikkaballapur News: ಛಾಯಾಗ್ರಾಹಕರ ಅಕಾಡೆಮಿ ಸ್ಥಾಪಿಸುವಂತೆ ಸರಕಾರಕ್ಕೆ ಜಿಲ್ಲಾಧ್ಯಕ್ಷ ಶ್ರೀನಿವಾಸ್ ಆಗ್ರಹ

ಅಕಾಡೆಮಿ ಸ್ಥಾಪಿಸುವಂತೆ ಸರಕಾರಕ್ಕೆ ಜಿಲ್ಲಾಧ್ಯಕ್ಷ ಶ್ರೀನಿವಾಸ್ ಆಗ್ರಹ

ಛಾಯಾಗ್ರಾಹಕರು ಇಂದು ತೀವ್ರವಾದ ಸಂಕಷ್ಟದಲ್ಲಿದ್ದಾರೆ.ಸರಕಾರ ಛಾಯಾಗ್ರಹಣ ಅಕಾಡೆಮಿ ಸ್ಥಾಪಿಸಿ ಅದರ ಮುಖೇನ, ಛಾಯಾಗ್ರಾಹಕರಿಗೆ ತಮ್ಮ ವೃತ್ತಿಯಲ್ಲಿ ಹೆಚ್ಚಿನ ಕೌಶಲ್ಯ ಬೆಳೆಸಿಕೊಳ್ಳಲು ನೆರವಾಗಬೇಕು. ಇದಾದಲ್ಲಿ ಛಾಯಾಗ್ರಾಹಕ ಸಮುದಾಯಕ್ಕೆ ಸರಕಾರದಿಂದ ಬರಬೇಕಾದ ಎಲ್ಲಾ ಸೌಲತ್ತುಗಳನ್ನು ಒದಗಿಸಲು ಸಾಧ್ಯವಾಗಲಿದೆ

ಈಶ ಗ್ರಾಮೋತ್ಸವ; ಪುರುಷರ ವಾಲಿಬಾಲ್‌ನಲ್ಲಿ ಹೆಗ್ಗಡಿಹಳ್ಳಿ, ಮಹಿಳೆಯರ ಥ್ರೋಬಾಲ್‌ನಲ್ಲಿ ಮರಗೋಡು ತಂಡ ಚಾಂಪಿಯನ್‌

ಕ್ರೀಡೆಗಳನ್ನು ಹಳ್ಳಿಗಳಿಗೆ ಮರಳಿ ತರುವುದೇ ಈಶ ಗ್ರಾಮೋತ್ಸವದ ಉದ್ದೇಶ

Isha Gramotsavam 2025: 17ನೇ ಆವೃತ್ತಿಯಲ್ಲಿ, ಈಶ ಗ್ರಾಮೋತ್ಸವವು ಗ್ರಾಮೀಣ ಚೈತನ್ಯದ ಆಚರಣೆಯಾಗಿದ್ದು, ರೈತರು, ದಿನಗೂಲಿ ಕಾರ್ಮಿಕರು ಮತ್ತು ಗೃಹಿಣಿಯರು ಸೇರಿದಂತೆ ಗ್ರಾಮೀಣ ಜನಸಾಮಾನ್ಯರು ಹೊರಬಂದು ಕ್ರೀಡೆಗಳ ಆಚರಣಾತ್ಮಕ ಮತ್ತು ಕ್ರೀಡಾಮನೋಭಾವದ ಶಕ್ತಿಯನ್ನು ಅನುಭವಿಸಲು ಅವಕಾಶ ನೀಡುತ್ತದೆ ಎಂದು ಸದ್ಗುರು ಜಗ್ಗಿ ವಾಸುದೇವ್ ತಿಳಿಸಿದ್ದಾರೆ.

Chinthamani News: ಮುರುಗಮಲ್ಲ ಮೊದಲನೇ ದಿನದ ಉರುಸ್ ಕಾರ್ಯಕ್ರಮ ಶಾಂತಿಯುತವಾಗಿ ಆಚರಣೆ

ಗ್ರಾಮಸ್ಥರಿಂದ ರಾತ್ರಿ ಸಡಗರ ಸಂಭ್ರಮದಿಂದ ಗಂಧೋತ್ಸವ ಆಚರಣೆ

ಹಜರತ್ ರವರ ಅನುಯಾಯಿಗಳು ವಿವಿಧ ರೀತಿಯ ಪಾವಡಗಳನ್ನ ಪ್ರದರ್ಶಿಸಿ ಜನರ ಗಮನ ಸೆಳೆದರು. ತಮ್ಮ ಇಷ್ಟಾರ್ಥ ಈಡೇರಿಸುವಂತೆ ಹರಕೆ ಹೊತ್ತ ಭಕ್ತರು, ದರ್ಗಾಕ್ಕೆ ಗಂಧ ಹಚ್ಚಿ ಛಾದರ್ ಸಮರ್ಪಿಸಿ ದರು. ಮೊದಲನೇ ದಿನ ಉರುಸ್ ಪ್ರಯುಕ್ತ ವಕ್ಫ್ ಬೋರ್ಡ್ ಕಡೆಯಿಂದ ಭಕ್ತಾಧಿಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿತ್ತು.

Chikkaballapur News: ಮಾದಕ ವ್ಯಸನದಿಂದ ಹೊರ ಬರುವಂತೆ ಸಾರ್ವಜನಿಕರಲ್ಲಿ ಮನವಿ: ಇ.ಒ ಎಂ. ನಾಗಮಣಿ

ಮಾದಕ ವ್ಯಸನದಿಂದ ಹೊರ ಬರುವಂತೆ ಸಾರ್ವಜನಿಕರಲ್ಲಿ ಮನವಿ

ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ”ವನ್ನು ತಾಲ್ಲೂಕಿನ ಮಹಿಳಾ ಸ್ವ-ಸಹಾಯ ಗುಂಪುಗಳು ಮತ್ತು ಇತರೆ ಸಮುದಾಯದೊಂದಿಗೆ ಮಾದಕ ದ್ರವ್ಯ ಬಳಕೆ ಮತ್ತು ವ್ಯಸನದಿಂದ ಉಂಟಾಗುವ ಹಿಂಸೆ, ದೌರ್ಜನ್ಯ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ಸಮಗ್ರ ಜಾಗೃತಿ ಮೂಡಿಸ ಲಾಗುತ್ತದೆ.

Bagepally News: ನಾಗರೀಕತೆಯ ಅಭಿವೃದ್ಧಿಯಲ್ಲಿ ರಸ್ತೆಗಳ ಪಾತ್ರಕ್ಕೆ ಹೆಚ್ಚಿನ ಮಹತ್ವವಿದೆ  :ಎಸ್.ಎನ್.ಸುಬ್ಬಾರೆಡ್ಡಿ

ರಸ್ತೆ ಮತ್ತು ಶಾಲಾ ಕಟ್ಟಡಗಳಿಗೆ ಶಾಸಕರಿಂದ ಚಾಲನೆ

ಕಲ್ಲಿಪಲ್ಲಿ ಗ್ರಾಮದಿಂದ ಬಿಳ್ಳೂರು ರಸ್ತೆಯನ್ನು ಸುಮಾರು 1 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸ ಲಾಗುತ್ತಿದೆ. ನೆನೆಗುದಿಗೆ ಬಿದ್ದಿದ್ದ ಬಿಳ್ಳೂರು ರಸ್ತೆಯಿಂದ ಆಗಟಮಡಕ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು 60 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಹಾಗು ಚೇಳೂರು ಮುಖ್ಯ ರಸ್ತೆಯಿಂದ ಬೈರೇಗೊಲ್ಲಪಲ್ಲಿ ಗ್ರಾಮಕ್ಕೆ ಸುಮಾರು 60 ಲಕ್ಷ ವೆಚ್ಚದಲ್ಲಿ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

Chikkaballapur News: ವಿದ್ಯಾರ್ಥಿಗಳ ಬದುಕಿಗೆ ದಾರಿ ತೋರುವ ಗುರುಗಳು ಸದಾ ಅಭಿನಂದನೆಗೆ ಅರ್ಹರಾಗಿರುತ್ತಾರೆ : ಉಪನ್ಯಾಸಕ ಅರಿಕೆರೆ ಎಂ. ಮುನಿರಾಜು ಅಭಿಮತ

ಬಾಳಿಗೆ ಬೆಳಕಾಗುವ ಶಿಕ್ಷಕರು ಸಮಾಜದಿಂದ ಸದಾ ಅಭಿನಂದನೆಗೆ ಅರ್ಹರು

ಉತ್ತಮ ಶಿಕ್ಷಕರು ಯುವ ಸಮೂಹದ ಮೂಲಕ ಆರೋಗ್ಯವಂತ ಸಮಾಜ ಕಟ್ಟಲು ಅಡಿಪಾಯ ಹಾಕು ತ್ತಾರೆ. ಬೋಧನೆಗಿಂತ ಬದುಕು ಕಟ್ಟಲು ಮುಂದಾಗುತ್ತಾರೆ. ಹೀಗಾಗಿ ಇಂತಹ ಶಿಕ್ಷಕರನ್ನು ವಿದ್ಯಾರ್ಥಿಗಳು ಸದಾ ಗೌರವಿಸುತ್ತಾರೆ.ಶಿಕ್ಷಕರ ದಿನಾಚರಣೆಯನ್ನು ಯಾಂತ್ರಿಕವಾಗಿ ಆಚರಿಸುವುದಕ್ಕಿಂತ ಅರ್ಥ ಪೂರ್ಣವಾಗಿ ಆಚರಿಸಿದರೆ ಮಾತ್ರ ಕಾರ್ಯಕ್ರಮಕ್ಕೆ ಬೆಲೆ ಬರಲಿದೆ

Chikkaballapur News: ಸಂಕಷ್ಟಕ್ಕೆ ಹಿಮ್ಮೆಟ್ಟದೆ ಒಗ್ಗೂಡಿ ಶ್ರಮಿಸೋಣ : ಮಧ್ಯಪ್ರಾಚ್ಯದ ಸಂಕಟಕ್ಕೆ ಮಿಡಿದ ಸದ್ಗುರು ಶ್ರೀ ಮಧುಸೂದನ ಸಾಯಿ

'ಒಂದು ಜಗತ್ತು ಒಂದು ಕುಟುಂಬ ಮಾನವೀಯ ಪುರಸ್ಕಾರ'

ಮಧ್ಯಪ್ರಾಚ್ಯದ ಅನೇಕ ದೇಶಗಳಲ್ಲಿ ಜನರಿಗೆ ಜೀವನವು ಸುಲಭವಾಗಿಲ್ಲ. ನಾಳೆ ನೋಡುತ್ತೇವೆಯೇ ಎನ್ನುವುದೇ ಅವರಿಗೆ ಪ್ರಶ್ನೆ. ಮುಂದಿನ ಊಟ, ಔಷಧಿ ಸಿಗುತ್ತದೆಯೇ ಎಂಬುದರ ಖಾತರಿ ಇರುವು ದಿಲ್ಲ. ಮತ್ತೆ ಮಕ್ಕಳು ಶಾಲೆಗೆ ಹೋಗುತ್ತಾರಾ ಎನ್ನುವ ಪ್ರಶ್ನೆಗಳಿಗೆ ಉತ್ತರವೇ ಸಿಗದ ಪರಿಸ್ಥಿತಿಯಲ್ಲಿ ಅಲ್ಲಿ ಬದುಕು ಸಾಗುತ್ತಿದೆ

Chikkaballapur News: ಮಕ್ಕಳ ಭವಿಷ್ಯ ರೂಪಿಸುವ ಪ್ರಯತ್ನ ವ್ಯರ್ಥವಲ್ಲ: ಸಾಯಿ ಶ್ಯೂರ್ ಬೆಂಬಲಿಸುವ ಸರ್ಕಾರದ ನಿರ್ಧಾರಕ್ಕೆ ಸದ್ಗುರು ಶ್ರೀ ಮಧುಸೂದನ ಸಾಯಿ ಶ್ಲಾಘನೆ

ಮಕ್ಕಳ ಭವಿಷ್ಯ ರೂಪಿಸುವ ಪ್ರಯತ್ನ ವ್ಯರ್ಥವಲ್ಲ

'ಸಾಯಿ ಶ್ಯೂರ್ ಪೋಷಕಾಂಶ ಮಿಶ್ರಣ ಪುಡಿಯ ಉತ್ಪಾದನೆ ಮತ್ತು ಸಾಗಣೆ ವೆಚ್ಚದ ಕಾಲು ಭಾಗವನ್ನು ಕರ್ನಾಟಕ ಸರ್ಕಾರವು ವಹಿಸಿಕೊಂಡಿದೆ. ಈ ಯೋಜನೆ ಆರಂಭವಾಗಿ ೧೦ ವರ್ಷಗಳಾದ ನಂತರ ನಡೆದಿರುವ ಬೆಳವಣಿಗೆ ಇದು. ಸರ್ಕಾರದ ಈ ಉಪಕ್ರಮಕ್ಕಾಗಿ ವೇದಿಕೆಯ ಮೇಲಿರುವ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಸೇರಿ ಹಲವರನ್ನು ಅಭಿನಂದಿಸಬೇಕಿದೆ'

Isha Gramotsavam: ನಾಳೆ ಈಶ ಗ್ರಾಮೋತ್ಸವದ ವಿಭಾಗೀಯ ಪಂದ್ಯಗಳು; ಸದ್ಗುರು, ರಾಬಿನ್ ಉತ್ತಪ್ಪ, ಶ್ರೀನಿಧಿ ಶೆಟ್ಟಿ ಭಾಗಿ

ನಾಳೆ ಈಶ ಗ್ರಾಮೋತ್ಸವದ ವಿಭಾಗೀಯ ಪಂದ್ಯಗಳು

ಭಾರತದ ಅತಿದೊಡ್ಡ ಗ್ರಾಮೀಣ ಕ್ರೀಡಾ ಉತ್ಸವವಾದ ಈಶ ಗ್ರಾಮೋತ್ಸವದ ವಿಭಾಗೀಯ ಪಂದ್ಯಗಳನ್ನು ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿ ಸೆಪ್ಟೆಂಬರ್ 7 ಬೆಳಗ್ಗೆ 8 ಗಂಟೆಯಿಂದ ಸಂಜೆ 6ರವರೆಗೆ ಆಯೋಜಿಸಲಾಗಿದೆ. ಸದ್ಗುರು ಜತೆಗೆ ವಿಶೇಷ ಅತಿಥಿಗಳಾಗಿ ಮಾಜಿ ಭಾರತೀಯ ಕ್ರಿಕೆಟಿಗ ರಾಬಿನ್ ಉತ್ತಪ್ಪ ಮತ್ತು ಜನಪ್ರಿಯ ನಟಿ ಶ್ರೀನಿಧಿ ಶೆಟ್ಟಿ ಭಾಗವಹಿಸಲಿದ್ದಾರೆ.

ಪ್ರವಾದಿ ಹುಟ್ಟು ಹಬ್ಬದ ಅಂಗವಾಗಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಮೂಲಕ ಶಾಂತಿ, ಸೌಹಾರ್ದತೆ ಸಂದೇಶ ಸಾರಿದ ಮಿಲಾದ್ ಸಮಿತಿ

ಈದ್ ಮಿಲಾದ್ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಇಸ್ಲಾಂ ಧರ್ಮವೇ ಶಾಂತಿ, ಸೌಹಾರ್ದತೆ, ಮಾನವೀಯತೆ ಎಂಬ ಸಂದೇಶವನ್ನು ಸಾರುತ್ತದೆ.ಪ್ರವಾದಿ ಮುಹಮ್ಮದ್ ಅವರು ಸಮಾಜ ಪರಿವರ್ತನೆಗಾಗಿ ಸೌಮ್ಯದ ಮಾರ್ಗವನ್ನು ಅನುಸರಿಸಿ, ಎಲ್ಲೆಡೆ ಶಾಂತಿ ನೆಲೆಸಬೇಕು ಎಂಬುದೇ ಅವರ ಆಶಯವಾಗಿತ್ತು ನಾವು ಕೂಡ ಅವರ ಹಾದಿಯಲ್ಲಿ ನಡೆಯಬೇಕು

Eid-Milad: ಚಿಕ್ಕಬಳ್ಳಾಪುರದಲ್ಲಿ ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಆಚರಣೆ ;ಸಾಮೂಹಿಕ ಪ್ರಾರ್ಥನೆ ಸಲ್ಲಿಕೆ

ಚಿಕ್ಕಬಳ್ಳಾಪುರದಲ್ಲಿ ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಆಚರಣೆ

ನಗರದ ಟೌನ್ ಹಾಲ್ ಸರ್ಕಲ್ ವತಿಯಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಎಂ ಜಿ ರಸ್ತೆ ಮೂಲಕ ಪ್ರಶಾಂತ ನಗರದಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿತು.ಅಲ್ಲಿ ಮುಸ್ಲಿಂ ಬಾಂಧವರು ಸಾಮೂ ಹಿಕ ಪ್ರಾರ್ಥನೆ ಸಲ್ಲಿಸಿದರು. ಇದೇ ವೇಳೆ ಧರ್ಮ ಗುರುಗಳಿಂದ ಈದ್ ಮಿಲಾದ್ ವಿಶೇಷ ಪ್ರವಚನ ನೀಡಲಾಯಿತು.

Eid Milad: ಸಡಗರ ಸಂಭ್ರಮದ ಈದ್ ಮಿಲಾದ್ ಆಚರಣೆ -ಪ್ರವಾದಿ ಮಹಮ್ಮದ್ ಪೈಗಂಬರ್ ಜನ್ಮದಿನ

ಸಡಗರ ಸಂಭ್ರಮದ ಈದ್ ಮಿಲಾದ್ ಆಚರಣೆ

ಪ್ರವಾದಿ ಮಹಮ್ಮದ್ ಪೈಗಂಬರ್ ಸಂದೇಶಗಳನ್ನು ಪ್ರತಿಯೊಬ್ಬರೂ ಬದುಕಿನಲ್ಲಿ ಅಳವಡಿಸಿ ಕೊಳ್ಳ ಬೇಕು. ಶಾಂತಿಯ ಹಾದಿಯಲ್ಲಿ ಸಾಗಬೇಕು. ಆಗ ಬದುಕು ಸಾರ್ಥಕವಾಗುತ್ತದೆ. ಹಿಂದೂಗಳು, ಮುಸ್ಲಿ ಮರು ಸಹೋದರರಿದ್ದಂತೆ. ನಾವೆಲ್ಲರೂ ಒಂದಾಗಿ ಬಾಳಬೇಕು. ಅರ್ಥಪೂರ್ಣವಾಗಿ ಹಬ್ಬ ಆಚರಿಸ ಬೇಕು

Chinthamani News: ಮುರುಗಮಲ್ಲ ದರ್ಗಾಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ಡಿ

ಮುರುಗಮಲ್ಲ ದರ್ಗಾಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಕೆ

ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಜೆಕೆ ಕೃಷ್ಣಾರೆಡ್ಡಿ ರವರು ಇಂದು ಮುರುಗ ಮಲ್ಲ ಗ್ರಾಮಕ್ಕೆ ಭೇಟಿ ಕೊಟ್ಟು ನಂತರ ದರ್ಗಾ ಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ರಾಜ್ಯದಲ್ಲಿ ಉತ್ತಮ ಮಳೆ ಬೆಳೆ ಆಗಲಿ ದೇವರು ಪ್ರತಿಯೊಬ್ಬರಗೂ ಆರೋಗ್ಯ ಭಾಗ್ಯ ನೀಡಲಿ ಎಂದು ಪ್ರಾರ್ಥನೆ ಮಾಡಿದರು

Bagepally News: ರಸ್ತೆ ಸರಿಪಡಿಸುವಂತೆ ಒತ್ತಾಯಿಸಿ ಕರವೆಯಿಂದ ರಸ್ತೆಯಲ್ಲಿ ಪೈರು ನಾಟಿ ಮಾಡಿ ವಿನೂತನ ಪ್ರತಿಭಟನೆ

ಕರವೆಯಿಂದ ರಸ್ತೆಯಲ್ಲಿ ಪೈರು ನಾಟಿ ಮಾಡಿ ವಿನೂತನ ಪ್ರತಿಭಟನೆ

ಬಾಗೇಪಲ್ಲಿ ಪಟ್ಟಣದ ಕೇಂದ್ರದಲ್ಲಿ 6 ಮತ್ತು 7 ನೇ ವಾರ್ಡಿನ ಮೂಲಕ ಕೊತ್ತಪಲ್ಲಿ ಗ್ರಾಮಕ್ಕೆ ಸಂಚರಿ ಸುವ ರಸ್ತೆಯು ಸಂಪೂರ್ಣವಾಗಿ ಹಾಳಾಗಿದೆ. ಈ ರಸ್ತೆಯಲ್ಲಿ ಒಂದು ಎರಡು ಅಡಿಗಳ ಅಳದ ಗುಣಿ ಗಳಿವೆ, ಇಲ್ಲಿ ಪಾದಚಾರಿಗಳು, ವಾಹನ ಸವಾರರು ಸಂಚರಿಸಲು ಹರಸಾಹಸ ಪಡಬೇಕಾಗಿದೆ.

Gudibande News: ಆರೋಗ್ಯಕರ ಜೀವನ ನಡೆಸಲು ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಅಗತ್ಯ: ನ್ಯಾ.ಸವಿತಾ ರುದ್ರಗೌಡ

ಆರೋಗ್ಯಕರ ಜೀವನ ನಡೆಸಲು ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಅಗತ್ಯ

ರಾಷ್ಟ್ರ ಬಲಿಷ್ಠವಾಗಬೇಕಾದರೆ ಶಕ್ತಿಯುತ ಯುವ ಸಮೂಹ ನಿರ್ಮಾಣವಾಗಬೇಕಿದೆ. ವಿದ್ಯಾರ್ಥಿ ಗಳು ಪೌಷ್ಟಿಕ ಆಹಾರ ಸೇವಿಸಿ ಆರೋಗ್ಯದಿಂದ ಇದ್ದರೆ ಮಾತ್ರ ನವ ಭಾರತ ನಿರ್ಮಾಣ ಮಾಡಲು ಸಾಧ್ಯ ವಾಗಲಿದೆ. ಈ ನಿಟ್ಟಿನಲ್ಲಿ ಅಂಗನವಾಡಿ ನೌಕರರು, ಆಶಾ ಕಾರ್ಯಕರ್ತೆರು ಪೌಷ್ಟಿಕ ಆಹಾರದ ಬಗ್ಗೆ ಜನರಿಗೆ, ಮಕ್ಕಳಿಗೆ ತಿಳುವಳಿಕೆ ಮಾಡಿಸುತ್ತಿದ್ದಾರೆ. ಎಲ್ಲಾ ವಯೋಮಾನದವರು ಸಹ ಹಣ್ಣು, ತರಕಾರಿ ಗಳನ್ನು ಹೆಚ್ಚು ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು.

Per capital Income: ಜನತೆಯ ತಲಾದಾಯ ಹೆಚ್ಚಳಕ್ಕೆ ಗ್ಯಾರಂಟಿ ಯೋಜನೆಗಳು ಮುನ್ನುಡಿ ಬರೆದಿವೆ : ರಾಜ್ಯಾಧ್ಯಕ್ಷ ಹೆಚ್.ಎಂ.ರೇವಣ್ಣ ಹೇಳಿಕೆ

ಜನತೆಯ ತಲಾದಾಯ ಹೆಚ್ಚಳಕ್ಕೆ ಗ್ಯಾರಂಟಿ ಯೋಜನೆಗಳು ಮುನ್ನುಡಿ ಬರೆದಿವೆ

ರಾಜ್ಯ ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳ ಕಾರಣದಿಂದಾಗಿ ದೇಶದಲ್ಲಿ ಕರ್ನಾ ಟಕ ರಾಜ್ಯ ತಲಾದಾಯದಲ್ಲಿ ಮೊದಲನೇ ಸ್ಥಾನದಲಿದೆ. ಇಡೀ ದೇಶದಲ್ಲಿ ಅತಿ ಹೆಚ್ಚು ಜಿಎಸ್‌ಟಿ ಸಂಗ್ರ ಹಿಸಿ ಕೊಡುವ ರಾಜ್ಯ ಯಾವುದಾದರೂ ಇದ್ದರೆ ಅದು ಕರ್ನಾಟಕ ರಾಜ್ಯವಾಗಿದೆ. ಈ ಎಲ್ಲಾ ಸಾಧನೆಗೆ ಪಂಚ ಗ್ಯಾರಂಟಿ ಯೋಜನೆಗಳಿಂದಾಗುತ್ತಿರುವ ಆರ್ಥಿಕ ಸಂಚಾರವೇ ಕಾರಣ ಎಂದು ಬಣ್ಣಿಸಿದರು

MLA K H Puttaswamy Gowda: ವಿಶ್ವಕರ್ಮ ಸಮಾಜದ ನಿವೇಶನಕ್ಕೆ ಇ-ಖಾತೆ ವಿತರಣೆ

ವಿಶ್ವಕರ್ಮ ಸಮಾಜದ ನಿವೇಶನಕ್ಕೆ ಇ-ಖಾತೆ ವಿತರಣೆ

ಚಿನ್ನ-ಬೆಳ್ಳಿ ವ್ಯಾಪಾರ ವಹಿವಾಟಿಗೆ ಮಾತ್ರ ವಿಶ್ವಕರ್ಮ ಸಮುದಾಯ ಸೀಮಿತರಾಗಿಲ್ಲ. ಕಲ್ಲು ವಿಗ್ರಹಗಳ ಕೆತ್ತನೆಯಿಂದ ಚಿನ್ನಕ್ಕೆ  ರೂಪ ಕೊಡುವ ಕಲೆಯವರೆಗೂ ತಮ್ಮದೇ ಆದ ಛಾಪು ಮೂಡಿಸಿ ಸಮಾಜಕ್ಕೆ ತಮ್ಮ ಕಲೆಯನ್ನು ಕೊಡುಗೆಯಾಗಿ ನೀಡಿದ್ದಾರೆ.  ವಿಶ್ವಕರ್ಮ ಜನಾಂಗದ ಬಗ್ಗೆ ನಾನು ವಿಶೇಷ ಗೌರವ ಹೊಂದಿದ್ದು, ಸಮುದಾಯದವರ ಬೇಡಿಕೆಗಳಿಗೆ ಸ್ಪಂದಿಸುತ್ತೇನೆ

MLA K H Puttaswamy Gowda: ಮರಿಗೆಮ್ಮದೇವಿಯ ಕೃಪೆ, ಮತದಾರರ ಆಶೀರ್ವಾದದಿಂದ ಶಾಸಕನಾಗಿದ್ದೇನೆ : ಕೆ.ಹೆಚ್.ಪುಟ್ಟಸ್ವಾಮಿಗೌಡ

ಮರಿಗೆಮ್ಮದೇವಿಯ ಕೃಪೆ,ಮತದಾರರ ಆಶೀರ್ವಾದದಿಂದ ಶಾಸಕನಾಗಿದ್ದೇನೆ

ವಿನಾಯಕ ಮಿತ್ರ ಮಂಡಳಿಯವರ ಮನವಿ ಮೇರೆಗೆ ಸುಮಾರು ಐದು ವರ್ಷಗಳ ಹಿಂದೆ ದೇವಸ್ಥಾನದ ಆವರಣದಲ್ಲಿ ಸಭಾಮಂಟಪವನ್ನು ಕಟ್ಟಿಸಿ ಕೊಡುವ ಮೂಲಕ ಈ ಊರಿನ ಗ್ರಾಮ ದೇವತೆಯ ಆಶೀರ್ವಾದ ಪಡೆದು ರಾಜಕೀಯ ರಂಗಕ್ಕೆ ಪ್ರವೇಶಿಸಿದೆ.ದೈವಬಲ ನಿಮ್ಮೆಲ್ಲರ ಆರ್ಶೀವಾದದಿಂದ ಶಾಸಕ ನಾಗಿದ್ದೇನೆ ಎಂದು ಶಾಸಕ ಕೆಎಚ್ ಪುಟ್ಟಸ್ವಾಮಿಗೌಡರು ತಿಳಿಸಿದರು

Loading...