ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ
ಕನ್ನಡ ಸಾಹಿತ್ಯ ಪರಿಷತ್ತು, ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ತಾಲ್ಲೂಕು ಸಹಯೋಗದಲ್ಲಿ ಶಾಂತಿ ನಿಕೇತನ್ಸ್ ಪದವಿ ಪೂರ್ವ ಕಾಲೇಜು, ಚಿಕ್ಕಬಳ್ಳಾಪುರ ಇವರ ಸಂಯುಕ್ತಾ ಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆಯನ್ನು ಮೇ 5 ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಶಾಂತಿನಿಕೇತನ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದೆ.