ಜಾತಿ ಗಣತಿಗೆ ಕಾಲ ಮಿತಿ ಬೇಡ: ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ
Immadi siddarameshwara swamiji: ಜಾತಿ ಸಮೀಕ್ಷೆಗೆ ಕಾಲ ಮಿತಿಯನ್ನು ಹಾಕದೇ ರಾಜ್ಯದ 7 ಕೋಟಿ ಜನ ಸಮೀಕ್ಷೆಯಲ್ಲಿ ಭಾಗವಹಿಸುವಂತೆ ಅವಕಾಶ ನೀಡಬೇಕಿದೆ. ಎಲ್ಲರೂ ಸಮಿಕ್ಷೆಯಲ್ಲಿ ಭಾಗವಹಿಸಿದ್ದಾರೆ ಎಂದು ಖಾತರಿಯಾದ ಮೇಲೆ ಸಮೀಕ್ಷೆಯನ್ನು ಪೂರ್ಣ ಮಾಡುವಂತೆ ಶ್ರೀಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.