ಹುಟ್ಟು ಹಬ್ಬದ ದಿನವೇ ಕೊನೆಯುಸಿರೆಳೆದ ಕಿರುತೆರೆ ನಟ ಆರ್ಯನ್
Sandalwood News: ಕಳೆದ 15 ದಿನಗಳ ಹಿಂದೆ ಹಾಸನಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ನಡೆದ ಅಪಘಾತದಲ್ಲಿ ಕಿರುತೆರೆ ನಟ ಆರ್ಯನ್ ಗುರುಸ್ವಾಮಿ ವಸ್ತ್ರದ್ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲು ಆಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.