ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಸಿನಿಮಾ

Nanda Kishore: ಸೂಪರ್ ಸ್ಟಾರ್ ರಜನೀಕಾಂತ್‌ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರಾ ನಿರ್ದೇಶಕ ನಂದ ಕಿಶೋರ್?

ಸೂಪರ್ ಸ್ಟಾರ್ ರಜನೀಕಾಂತ್ ಚಿತ್ರ ನಿರ್ದೇಶನ ಮಾಡಲಿದ್ದರಾ ನಂದ ಕಿಶೋರ್!

Nanda Kishore: ಮಲಯಾಳಂ ನ ಹೆಸರಾಂತ ನಟ ಮೋಹನ್ ಲಾಲ್ ಅವರೊಂದಿಗೆ ನಿರ್ದೇಶಕ ನಂದ ಕಿಶೋರ್ ಅವರು ವೃಷಭ ಸಿನಿಮಾ ಮಾಡಲಿದ್ದಾರೆ. ಇದಾದ ಬಳಿಕ ಸೂಪರ್ ಸ್ಟಾರ್ ರಜನೀಕಾಂತ್ ಅವರ ಹೊಸ ಸಿನಿಮಾಕ್ಕೆ ನಟ ನಂದ ಕಿಶೋರ್ ಅವರು ಆ್ಯಕ್ಷನ್ ಕಟ್ ಹೇಳಲಿದ್ದಾರೆ ಎಂಬ ಸುದ್ದಿ ಸದ್ಯ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ.

Filmfare Glamour & Style Awards 2025: ಫಿಲ್ಮ್‌ಫೇರ್ ಗ್ಲಾಮರ್ & ಸ್ಟೈಲ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಮಿಂಚಿದ ಬಾಲಿವುಡ್ ತಾರೆಯರು!

ಫಿಲ್ಮ್‌ಫೇರ್ ಗ್ಲಾಮರ್ & ಸ್ಟೈಲ್ ಅವಾರ್ಡ್ಸ್ ಗೆ ಎಂಟ್ರಿ ಕೊಟ್ಟ ತಾರೆಯರು!

Filmfare Glamour & Style Awards: ಮುಂಬೈನಲ್ಲಿ ನಡೆದ ಫಿಲ್ಮ್‌ಫೇರ್ ಗ್ಲಾಮರ್ & ಸ್ಟೈಲ್ ಅವಾರ್ಡ್ಸ್ 2025 ರ ರೆಡ್ ಕಾರ್ಪೆಟ್ ಮೇಲೆ ಬಾಲಿವುಡ್ ತಾರೆಯರು ಗ್ರ್ಯಾಂಡ್ ಎಂಟ್ರಿ ನೀಡಿದ್ದಾರೆ. ಅನನ್ಯಾ ಪಾಂಡೆ, ಕರಣ್ ಜೋಹರ್ ಮತ್ತು ಇತರ ಸೆಲೆಬ್ರಿಟಿಗಳು ತಮ್ಮ ಡಿಫರೆಂಟ್ ಲುಕ್ಸ್‌ನೊಂದಿಗೆ ಎಲ್ಲರ ಗಮನ ಸೆಳೆದರು.

Dhanveer Gowda: ದರ್ಶನ್ ಇಲ್ಲದೆ ಬರ್ತ್‌ಡೇ ಆಚರಿಸಲ್ಲ ಎಂದ ಧನ್ವೀರ್‌- ಹುಟ್ಟುಹಬ್ಬಕ್ಕೆ ಶುಭ ಕೋರಿದ ವಿಜಯಲಕ್ಷ್ಮಿ.!

ದರ್ಶನ್ ಇಲ್ಲದೆ ಹುಟ್ಟುಹಬ್ಬ ಆಚರಣೆ ಇಲ್ಲ ಎಂದ ನಟ ಧನ್ವೀರ್!

Dhanveer Birthday: ಇಂದು ನಟ ಧನ್ವಿರ್ ಜನ್ಮ ದಿನವಾಗಿದ್ದು ನಟ ದರ್ಶನ್ ಅವರ ಪತ್ನಿ ವಿಜಯ ಲಕ್ಷ್ಮೀ ಅವರು ನಟ ಧನ್ವಿರ್ ಗೆ ಶುಭ ಕೋರಿದ್ದಾರೆ. ಆದರೆ ಇದರ ಬೆನ್ನಲ್ಲೆ ಈ ಬಾರಿ ಹುಟ್ಟು ಹಬ್ಬ ಆಚರಣೆ ಮಾಡುವುದಿಲ್ಲ ಎಂದು ತಮ್ಮ ಅಭಿಮಾನಿಗಳಿಗೆ ನಟ ಧನ್ವಿರ್ ಮನವಿ ಮಾಡಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

Kartik Aaryan And Sreeleela: ಡೇಟಿಂಗ್‌ ರೂಮರ್ಸ್‌ ನಡುವೆಯೇ ಕಾರ್ತಿಕ್ ಆರ್ಯನ್‌ ಮನೆಯಲ್ಲಿ ಕಾಣಿಸಿಕೊಂಡ ನಟಿ ಶ್ರೀಲೀಲಾ- ಫೋಟೊ ವೈರಲ್!

ಕಾರ್ತಿಕ್ ಆರ್ಯನ್‌ ಮನೆಯಲ್ಲಿ ನಟಿ ಶ್ರೀಲೀಲಾ! ಫೋಟೋ ವೈರಲ್‌

Kartik Aaryan And Sreeleela: ನಟ ಕಾರ್ತಿಕ್ ಆರ್ಯನ್ ಅವರು ಮುಂಬೈನ ತಮ್ಮ ನಿವಾಸದಲ್ಲಿ ತಮ್ಮ ಕುಟುಂಬದೊಂದಿಗೆ ಗಣೇಶ ಚತುರ್ಥಿಯನ್ನು ಆಚರಿಸಿದ್ದರು. ಆದರೆ ಈ ಬಾರೀ ಅವರ ಮನೆಯ ಗಣೇಶೋತ್ಸವ ಕಾರ್ಯಕ್ರಮಕ್ಕೆ ನಟಿ ಶ್ರೀಲೀಲಾ ಕೂಡ ಹಾಜರಾಗಿದ್ದರು. ನಟ ಕಾರ್ತಿಕ್ ಮತ್ತು ಶ್ರೀಲೀಲಾ ಗೌಪ್ಯವಾಗಿ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹರಡುತ್ತಿದ್ದು ಇಬ್ಬರು ಒಟ್ಟಿಗೆ ಇರುವ ಅನೇಕ ಫೋಟೊಗಳು ವೈರಲ್ ಆಗಿದ್ದವು. ಇದರ ಬೆನ್ನಲ್ಲೆ ಇವರಿಬ್ಬರು ಒಟ್ಟಿಗೆ ಗಣೇಶೋತ್ಸವ ಆಚರಿಸಿಕೊಂಡಿರುವ ಫೋಟೊಗಳು ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿದಂತಿದೆ.

Sanjay Dutt: ಜೋಡಿ ಕೊಲೆ ಹಂತಕ ನಟ ಸಂಜಯ್‌ ದತ್‌ ಕುತ್ತಿಗೆಗೆ ಬ್ಲೇಡ್‌ ಇಟ್ಟಿದ್ನಂತೆ!

ಜೋಡಿ ಕೊಲೆ ಹಂತಕ ನಟ ಸಂಜಯ್‌ ದತ್‌ ಕುತ್ತಿಗೆಗೆ ಬ್ಲೇಡ್‌ ಇಟ್ಟಿದ್ನಂತೆ!

1993ರ ಮುಂಬೈ ಬಾಂಬ್ ಸ್ಫೋಟದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಬಾಲಿವುಡ್ ನಟ ಸಂಜಯ್ ದತ್ (Sanjay Dutt) ಜೈಲಿನಲ್ಲಿದ್ದಾಗ ನಡೆದ ಒಂದು ಭಯಾನಕ ಘಟನೆಯನ್ನು ದಿ ಗ್ರೇಟ್ ಇಂಡಿಯನ್ ಕಪಿಲ್ ಶರ್ಮಾ ಶೋನಲ್ಲಿ ಹಂಚಿಕೊಂಡಿದ್ದಾರೆ. ಎರಡು ಕೊಲೆಗಳನ್ನು ಮಾಡಿದ್ದ ಅಪರಾಧಿಯೊಬ್ಬ ತನ್ನ ಕುತ್ತಿಗೆಗೆ ಬ್ಲೇಡ್ ಹಿಡಿದಿದ್ದ ಎಂದು ನಟ ನೆನಪಿಸಿಕೊಂಡಿದ್ದಾರೆ.

Kareena Kapoor: ಬಾಲಿವುಡ್ ನಟಿ ಕರೀನಾ ಕಪೂರ್ ಸೀರೆಯಲ್ಲಿ ಫುಲ್ ಮಿಂಚಿಂಗ್; ಇಲ್ಲಿದೆ ಫೋಟೊ

ಸೀರೆಯಲ್ಲಿ ಮಿರ ಮಿರ ಮಿಂಚಿದ ಕರೀನಾ ಕಪೂರ್

Kareena Kapoor Khan: ಬಾಲಿವುಡ್‌ನ ಖ್ಯಾತ ನಟಿ ಕರೀನಾ ಕಪೂರ್ ಖಾನ್ ಸಿನಿಮಾ ಅಲ್ಲದೆ ವೈಯಕ್ತಿಕ ವಿಚಾರವಾಗಿಯೂ ಸುದ್ದಿಯಲ್ಲಿರುತ್ತಾರೆ. ಸಿನಿಮಾ ಇವೆಂಟ್‌ನಲ್ಲಿ ಹೆಚ್ಚಾಗಿ ಭಾಗವಹಿಸುವ ಕರೀನಾ ಇಂಗ್ಲೆಂಡ್‌ನ ಬರ್ಮಿಂಗ್‌ ಹ್ಯಾಮ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಮ್ಮ ಸೌಂದರ್ಯ ಮತ್ತು ಫ್ಯಾಷನ್‌ ಸೆನ್ಸ್‌ನಿಂದ ಎಲ್ಲರ ಮನಸೂರೆಗೊಂಡಿದ್ದಾರೆ.

Nikita Ghag: ನಿರ್ಮಾಪಕನಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ವಂಚನೆ; ಖ್ಯಾತ‌ ‌ನಟಿ ವಿರುದ್ಧ ಪ್ರಕರಣ ದಾಖಲು

10 ಲಕ್ಷ ರೂ. ಸುಲಿಗೆ ಆರೋಪದಡಿ ಖ್ಯಾತ ನಟಿ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಬಿಜೆಪಿ ಉಪಾಧ್ಯಕ್ಷೆ, ಬಾಲಿವುಡ್‌ ನಟಿ ನಿಖಿತಾ ಘಾಗ್ ಹಣಕಾಸಿನ ಅವ್ಯವಹಾರದಲ್ಲಿ ಒಂದರಲ್ಲಿ ಸಿಲುಕಿದ್ದಾರೆ. ನಿರ್ಮಾಪಕರೊಬ್ಬರಿಗೆ ಬೆದರಿಕೆ ಹಾಕಿ ಹಣ ಸುಲಿಗೆ ಮಾಡಿದ್ದಾರೆ ಎಂದು ನಿಖಿತಾ ಘಾಗ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Shiva Rajkumar: ಶೂಟಿಂಗ್ ಸೆಟ್‌ನಲ್ಲಿ ಫ್ಯಾನ್ಸ್ ಮೇಲೆ ಗರಂ ಆದ ಶಿವಣ್ಣ- ವಿಡಿಯೊ ವೈರಲ್

ಅಭಿಮಾನಿಗಳ ಜೊತೆ ಕೋಪಗೊಂಡ ಶಿವಣ್ಣ

Shiva Rajkumar: ಹ್ಯಾಟ್ರಿಕ್ ಹೀರೋ ಎಂಬ ಬಿರುದಿನಿಂದ ಕರೆಸಿಕೊಳ್ಳುವ ನಟ ಶಿವರಾಜ್ ಕುಮಾರ್ 130ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆನಂದ್ ಸಿನಿಮಾ ಮೂಲಕ ನಾಯಕ ನಟನಾಗಿ ಎಂಟ್ರಿ ಕೊಟ್ರ ಶುವಣ್ಣ ಬ್ಯಾಕ್ ಟು ಬ್ಯಾಕ್ ಸಾಕಷ್ಟು ಹಿಟ್ ಚಿತ್ರ ಕೊಟ್ಟು ಅಭಿಮಾನಿಗಳನ್ನು ಮನರಂಜಿಸಿದ್ದಾರೆ. ಈಗಲೂ ಶಿವರಾಜ್ ಕುಮಾರ್ ನಟನೆ, ಡ್ಯಾನ್ಸ್ ಗೆ ಫ್ಯಾನ್ಸ್ ಕೂಡ ಫಿದಾ ಆಗಿದ್ದಾರೆ. ಇನ್ನೂ ಶಿವಣ್ಣ ನನ್ನು ಕಂಡಾಗ ಅಭಿಮಾನಿಗಳು ಮುಗಿ ಬೀಳುವುದೇ ಹೆಚ್ಚು. ಆದರೆ‌ ಈ ಭಾರಿ ಸಿನಿಮಾ ಸೆಟ್‌ನಲ್ಲಿ ಫ್ಯಾನ್ಸ್ ಅತಿರೇಕದ ವರ್ತನೆಗೆ ಶಿವಣ್ಣ ಗರಂ ಆಗಿದ್ದಾರೆ.‌

Bigg Boss 19: ಬಿಗ್‌ಬಾಸ್‌ ವೇದಿಕೆ ಮೇಲೆಯೇ ಕಣ್ಣೀರಿಟ್ಟ ಸಲ್ಮಾನ್‌ ಖಾನ್!‌ ಅಷ್ಟಕ್ಕೂ ಆಗಿದ್ದೇನು?

ಬಿಗ್‌ಬಾಸ್‌ ವೇದಿಕೆ ಮೇಲೆಯೇ ಕಣ್ಣೀರಿಟ್ಟ ಸಲ್ಮಾನ್‌ ಖಾನ್!‌

Salman Khan: ನಟ ಸಲ್ಮಾನ್‌ ಖಾನ್‌ ಸಾರಥ್ಯದಲ್ಲಿ ʻಬಿಗ್‌ ಬಾಸ್‌ ಸೀಸನ್‌ 19ʼ ಈಗಾಗಲೇ ಆರಂಭವಾಗಿ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಇದೇ ರಿಯಾಲಿಟಿ ಶೋ ನ ಕಂಟೆಸ್ಟೆಂಟ್ ಆದ ನಟಿ ಕುನಿಕಾ ಸದಾನಂದ್ ಅವರು ಸ್ಪರ್ಧಿಯಾಗಿ ತಮ್ಮ ವೈಯಕ್ತಿಕ ವಿಚಾರದಿಂದ ಭಾರೀ ಸದ್ದು ಮಾಡುತ್ತಿದ್ದಾರೆ. ಈ ವಾರದ ವೀಕೆಂಡ್ ಶೋನಲ್ಲಿ ನಟಿ ಕುನಿಕಾ ಅವರ ಪುತ್ರ ಅಯಾನ್ ಲಾಲ್ ಅವರು ತಮ್ಮ ತಾಯಿಯ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿದ್ದಾರೆ. ಇದನ್ನು ಕೇಳಿ ನಟ ಸಲ್ಮಾನ್ ಖಾನ್ ಕೂಡ ಕಣ್ಣೀರು ಹಾಕಿದ್ದು ಇಡೀ ಬಿಗ್ ಬಾಸ್ ಶೋ ಭಾವನಾತ್ಮಕ ಕ್ಷಣ ಸೆರೆಹಿಡಿದಂತಿತ್ತು.

Daiva Movie: ಮಂಜುನಾಥ್ ಜಯರಾಜ್ ನಟನೆ, ನಿರ್ದೇಶನದ ʼದೈವʼ ಚಿತ್ರದ ಟೀಸರ್ ರಿಲೀಸ್‌

ಮಂಜುನಾಥ್ ಜಯರಾಜ್ ನಟನೆ, ನಿರ್ದೇಶನದ ʼದೈವʼ ಚಿತ್ರದ ಟೀಸರ್ ರಿಲೀಸ್‌

Daiva Movie: ಎಂ.ಜೆ. (ಮಂಜುನಾಥ್ ಜಯರಾಜ್) ಅಭಿನಯ ಹಾಗೂ ನಿರ್ದೇಶನದ ʼದೈವʼ ಚಿತ್ರದ ಟೀಸರ್ ಶಿಕ್ಷಕರ ದಿನಾಚರಣೆಯ ದಿನದಂದು ಬಿಡುಗಡೆಯಾಯಿತು. ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕರಾದ ಗುರು ದೇಶಪಾಂಡೆ, ಹರಿ ಸಂತೋಷ್, ಭರ್ಜರಿ ಚೇತನ್, ಜಡೇಶ್ ಕೆ ಹಂಪಿ ಹಾಗೂ ನಿರ್ದೇಶಕರ ಸಂಘದ ಅಧ್ಯಕ್ಷ ಎನ್.ಆರ್.ಕೆ. ವಿಶ್ವನಾಥ್ ಅವರು ʼದೈವʼ ಚಿತ್ರದ ಟೀಸರ್ ಅನ್ನು ಅನಾವರಣ ಮಾಡಿದರು.

SIIMA 2025: ಸೈಮಾ ಪ್ರಶಸ್ತಿ ಪ್ರಕಟ; ಸುದೀಪ್ ಅತ್ಯುತ್ತಮ ನಟ, ಉಪೇಂದ್ರ ಅತ್ಯುತ್ತಮ ನಿರ್ದೇಶಕ, ಇಲ್ಲಿದೆ ವಿಜೇತರ ಪಟ್ಟಿ

ಸೈಮಾ ಪ್ರಶಸ್ತಿ; ಸುದೀಪ್ ಅತ್ಯುತ್ತಮ ನಟ, ಉಪೇಂದ್ರ ಅತ್ಯುತ್ತಮ ನಿರ್ದೇಶಕ

Kiccha Sudeep: ದುಬೈಯಲ್ಲಿ ಶುಕ್ರವಾರ ರಾತ್ರಿ ಸೈಮಾ 2025 ಸಮಾರಂಭ ಆಯೋಜಿಸಲಾಗಿತ್ತು. 2024ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ ಪ್ರಶಸ್ತಿ ನೀಡಲಾಗಿದೆ. ‘ಮ್ಯಾಕ್ಸ್’ ಸಿನಿಮಾದಲ್ಲಿ ಸುದೀಪ್ ಅವರು ಪೊಲೀಸ್ ಅಧಿಕಾರಿಯಾಗಿ ಮಿಂಚಿದ್ದರು. ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದೆ.

Shah Rukh Khan: ಶಾರುಖ್ ಖಾನ್ ʼಕಿಂಗ್ʼ ಸಿನಿಮಾ ಚಿತ್ರೀಕರಣದ ವಿಡಿಯೋ ವೈರಲ್

ಕಿಂಗ್ ಸಿನಿಮಾ ಶೂಟಿಂಗ್ ನಲ್ಲಿ ನಟ ಶಾರುಖ್

ನಟ ಶಾರುಖ್ ಖಾನ್ ಅವರು ಇತ್ತೀಚೆಗಷ್ಟೇ ಕಿಂಗ್ ಸಿನಿಮಾದ ಚಿತ್ರೀಕರಣಕ್ಕಾಗಿ ಪೋಲೆಂಡ್‌ಗೆ ತೆರಳಿದ್ದು ಭಾರತೀಯ ಸಿನಿಮಾ ರಂಗದ ಖ್ಯಾತ ನಟರಾದ ಅರ್ಷದ್ ವಾರ್ಸಿ ಜೊತೆ ಈ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಇವರಿಬ್ಬರು ಸಿನಿಮಾ ಸೆಟ್ ನಲ್ಲಿ ಇರುವ ಕೆಲವು ಫೋಟೊಗಳು ಸೋಶಿಯಲ್ ‌ಮಿಡಿಯಾದಲ್ಲಿ ವೈರಲ್ ಆಗುತ್ತಿದೆ.

Ramayana Movie: 'ರಾಮಾಯಣ’ ಚಿತ್ರಕ್ಕೆ ಆಯ್ಕೆಯಾದ ಪ್ರಸಿದ್ಧ ಹಾಲಿವುಡ್ ತಂತ್ರಜ್ಞರು!

'ರಾಮಾಯಣ’ ಚಿತ್ರಕ್ಕೆ ಖ್ಯಾತ ಹಾಲಿವುಡ್ ತಂತ್ರಜ್ಞರ ಆಯ್ಕೆ!.

Ramayana Movie: ರಾಮಾಯಣ ಸಿನಿಮಾದ ಬಗ್ಗೆ ನಿರೀಕ್ಷೆ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.. ಅತ್ಯಾ ಧುನಿಕ ತಂತ್ರಜ್ಞಾನ ಬಳಕೆ ಮಾಡಿ‌ ಈ ಸಿನಿಮಾದ ಚಿತ್ರೀಕರಣ ಮಾಡಲಾಗುತ್ತಿದೆ. ಈಗಾಗಲೇ ಸಿನಿಮಾದ ಟೀಸರ್ ಅಥವಾ ಗ್ಲಿಂಪ್ಸ್ ಅನ್ನು ಬಿಡುಗಡೆ ಮಾಡಲಾಗಿದೆ. ಅದೇ ರೀತಿ ರಾಮಾಯಣ ಚಿತ್ರದ ಬಗ್ಗೆ ಇದೀಗ ಮತ್ತೊಂದು ಹೊಸ ಅಪ್ಡೇಟ್ ಸಿಕ್ಕಿದ್ದು ಹಾಲಿವುಡ್ ಸಿನಿಮಾ ಗಳಿಗೆ ಬಳಸುವ ತಂತ್ರಜ್ಞಾನ ಮತ್ತು ತಂತ್ರಜ್ಞರನ್ನು ಆಯ್ಕೆ ಮಾಡುವ ಮೂಲಕ ‘ರಾಮಾಯಣ’ ಚಿತ್ರವನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

Onam Celebration 2025: ಟ್ರೆಡಿಷನಲ್ ಉಡುಗೆಯಲ್ಲಿ ಓಣಂ ಹಬ್ಬ ಆಚರಿಸಿದ ತಾರೆಯರು

ಟ್ರೆಡಿಷನಲ್ ಉಡುಗೆಯಲ್ಲಿ ಓಣಂ ಹಬ್ಬ ಆಚರಿಸಿದ ತಾರೆಯರು

Onam Celebration 2025: ಓಣಂನ ಟ್ರೆಡಿಷನಲ್ ಸೀರೆ ಹಾಗೂ ಉಡುಗೆ ಧರಿಸಿ ತಾರೆಯರು ಹಬ್ಬ ಆಚರಿಸಿದ್ದಾರೆ. ನಟಿಯರಾದ ಶರಣ್ಯ ಶೆಟ್ಟಿ, ಸಾಕ್ಷಿ ಅಗರ್ವಾಲ್, ಶೋಭಿತಾ, ಸುಹಾಸಿನಿ, ಅನ್ಯಾ ಶೆಟ್ಟಿ, ಸಾನಿಯಾ ಅಯ್ಯಪ್ಪನ್, ಮಂಜು ವಾರಿಯರ್, ಪ್ರಿಯಾ ವಾರಿಯರ್, ಶಮ್ನಾ ಕಾಸೀಮ್ ಸೇರಿದಂತೆ ದಕ್ಷಿಣ ಭಾರತದ ನಟಿಮಣಿಯರು ಕೇರಳದ ಟ್ರೆಡಿಷನಲ್ ಔಟ್‌ಫಿಟ್ ಹಾಗೂ ಸೀರೆಯಲ್ಲಿ ಓಣಂ ಹಬ್ಬವನ್ನು ಸೆಲೆಬ್ರೆಟ್ ಮಾಡಿದ್ದಾರೆ.

Jacqueline Fernandez: ಕ್ರಿಸ್ಟಲ್ ಗೌನ್ ಹಾಕಿ ನೆಟ್ಟಿಗರ ಹೃದಯ ಕದ್ದ ಬಾಲಿವುಡ್‌ ಚೆಲುವೆ

ಗೌನ್ ಲುಕ್ ನಲ್ಲಿ ಮಿಂಚಿದ್ದ ಬಾಲಿವುಡ್ ನಟಿ ಜಾಕ್ವೆಲಿನ್ ಫೆರ್ನಾಂಡಿಸ್

Jacqueline Fernandez: ನಟಿ ಜಾಕ್ವೆಲಿನ್ ಅವರು ಆಗಾಗ ಫ್ಯಾಷನ್ ಇವೆಂಟ್, ಇತರ ಕಾರ್ಯಕ್ರಮದಲ್ಲಿ ಕೂಡ ಕಾಣಿಸಿಕೊಳ್ಳುತ್ತಾರೆ. ಈ ಬಾರಿ ಅವರು ದೆಹಲಿಯಲ್ಲಿ ನಡೆದ ಫ್ಯಾಷನ್ ಶೋ ಕೇಸ್ ಕಾರ್ಯಕ್ರಮ ಒಂದರಲ್ಲಿ ಭಾಗಿಯಾಗಿದ್ದು ಅವರ ಹೊಳೆಯುವ ಗೌನ್ ನಲ್ಲಿ ಪ್ರಿನ್ಸೆಸ್ ಲುಕ್ ನಿಂದಾಗಿ ಎಲ್ಲರ ಗಮನ ಸೆಳೆದಿದ್ದಾರೆ. ಹಳೆ ಕಾಲದ ಉಡುಗೆಯಿಂದ ಪ್ರೇರೆಪಿತವಾಗಿ ಈ ಡ್ರೆಸ್ ಅನ್ನು ರೆಡಿ ಮಾಡಲಾಗಿದ್ದು ವಿಭಿನ್ನವಾದ ವಿನ್ಯಾಸದಿಂದಾಗಿ ಈ ಡ್ರೆಸ್ ಬಹಳ ಹೈಲೈಟ್ ಆಗಿದೆ.

Abhiman studio: ಅಭಿಮಾನ್‌ ಸ್ಟುಡಿಯೋ ಜಾಗ ವಶಕ್ಕೆ ಪಡೆಯುವ ಹಕ್ಕು ಸರ್ಕಾರಕ್ಕಿಲ್ಲ: ನಟ ಬಾಲಕೃಷ್ಣ ಪುತ್ರಿ ಆಕ್ರೋಶ

ಅಭಿಮಾನ್‌ ಸ್ಟುಡಿಯೋ ಜಾಗ ವಶಕ್ಕೆ ಪಡೆಯುವ ಹಕ್ಕು ಸರ್ಕಾರಕ್ಕಿಲ್ಲ

Abhiman studio: ಸರ್ಕಾರವು ಅರಣ್ಯ ಇಲಾಖೆಗೆ 10 ಎಕರೆ ವಿಸ್ತೀರ್ಣದ ಅಭಿಮಾನ್‌ ಸ್ಟುಡಿಯೋ ಭೂಮಿಯನ್ನು ಮರಳಿ ಸ್ವಾಧೀನಪಡಿಸಿಕೊಳ್ಳಲು ನಿರ್ದೇಶಿಸಿದೆ ಎಂಬ ಸುದ್ದಿಯೂ ಪ್ರಚಾರದಲ್ಲಿದೆ. ಆದರೆ, ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರವು ಯಾವುದೇ ಕಾನೂನುಬದ್ಧ ಹಕ್ಕನ್ನು ಹೊಂದಿಲ್ಲ ಎಂದು ಟಿ.ಎನ್‌.ಬಾಲಕೃಷ್ಣ ಅವರ ಪುತ್ರಿ ಗೀತಾ ಬಾಲಿ ತಿಳಿಸಿದ್ದಾರೆ.

Rapper Eshani: ನಾನ್ ಬಿಕಿನಿ ಹಾಕಿದ್ರೆ ನಿಮಗೇನ್ ಪ್ರಾಬ್ಲಂ? ಬಿಗ್ ಬಾಸ್ ಮಾಜಿ ಸ್ಪರ್ಧಿ ರ‍್ಯಾಪರ್ ಇಶಾನಿ ಗರಂ!

ಬಿಕಿನಿ ಧರಿಸುವ ಬಗ್ಗೆ ರ‍್ಯಾಪರ್ ಇಶಾನಿ ಹೇಳೀದ್ದೇನು!

Bigg Boss Contestant Rapper Ishani: ಬಿಗ್ ಬಾಸ್ ಮಾಜಿ ಸ್ಪರ್ಧಿ, ರ‍್ಯಾಪರ್ ಇಶಾನಿ ಅವರು ಸದಾ ಒಂದಲ್ಲ ಒಂದು ವಿಚಾರದಿಂದ ಸುದ್ದಿಯಲ್ಲಿರುತ್ತಾರೆ. ಸೋಶಿಯಲ್ ಮಿಡಿಯಾದಲ್ಲಿ ಬಹಳ ಆ್ಯಕ್ಟಿವ್ ಆಗಿರುವ ಇವರಿಗೆ ಅಪಾರ ಮಟ್ಟಿಗೆ ಅಭಿಮಾನಿ ಬಳಗ ಕೂಡ ಇದೆ. ವಿಭಿನ್ನ ಉಡುಗೆ, ಆಲ್ಬಂ ಸಾಂಗ್ , ವೆಬ್ ಸೀರಿಸ್ ಇತ್ಯಾದಿ ಮೂಲಕ ಖ್ಯಾತಿ ಪಡೆದ ಇವರು ಇತ್ತೀಚೆಗಷ್ಟೆ ವಿಶ್ವವಾಣಿ ಟಿವಿಯ ವಿಶೇಷ ಸಂದರ್ಶನದಲ್ಲಿ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

Karavali Movie: ಪ್ರಜ್ವಲ್ ದೇವರಾಜ್‌ ಅಭಿನಯದ 'ಕರಾವಳಿ' ಸದ್ಯದಲ್ಲೇ ತೆರೆಗೆ

ಪ್ರಜ್ವಲ್ ದೇವರಾಜ್‌ ಅಭಿನಯದ 'ಕರಾವಳಿ' ಚಿತ್ರ ಸದ್ಯದಲ್ಲೇ ತೆರೆಗೆ

Karavali Movie: ಗುರುದತ್ ಗಾಣಿಗ ನಿರ್ದೇಶನದ, ಪ್ರಜ್ವಲ್ ದೇವರಾಜ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಕರಾವಳಿ’ ಸಿನಿಮಾದ ಚಿತ್ರೀಕರಣ ಸಂಪೂರ್ಣವಾಗಿದೆ. ʼಕರಾವಳಿʼ ಹೆಸರೇ ಹೇಳುವ ಹಾಗೆ ಅಲ್ಲಿನ ಸಂಸ್ಕೃತಿ, ಸೊಗಡಿನ ಬಗ್ಗೆ ಇರುವ ಸಿನಿಮಾ. ಬೆಂಗಳೂರಿನ ದೊಡ್ಡಾಲದ ಮರದ ಬಳಿ ಸೆಟ್ ಹಾಕಿ ಕೊನೆಯ ದಿನದ ಚಿತ್ರೀಕರಣ ಮಾಡಲಾಯಿತು.

Su From So: ಸು ಫ್ರಮ್ ಸೋ ಸಿನಿಮಾ ಒಟಿಟಿ ಡೇಟ್ ಫೇಕ್- ಹಾಟ್ ಸ್ಟಾರ್ ಸ್ಪಷ್ಟನೆ ಏನು?

ಸು ಫ್ರಮ್ ಸೋ ಸಿನಿಮಾ ಒಟಿಟಿಗೆ ಬರೋ ಡೇಟ್‌ ಸುಳ್ಳೇ?

'Su From So' OTT Release: ಸು ಫ್ರಮ್ ಸೋ ಕೋಟಿ ಕೋಟಿ ಗಳಿಕೆ ಮಾಡುತ್ತಿದೆ ಎಂಬ ಸುದ್ದಿ ಕೂಡ ಹರಿದಾಡಿದ್ದು ಇದರ ಬೆನ್ನಲ್ಲೆ ಈ ಸಿನಿಮಾ ಅತೀ ಶೀಘ್ರದಲ್ಲಿ ಒಟಿಟಿಗೆ ಬರುತ್ತದೆ ಎಂಬ ಸುದ್ದಿ ಸೋಶಿ ಯಲ್ ಮಿಡಿಯಾದಲ್ಲಿ ವೈರಲ್ ಆಗಿತ್ತು. ಈ ಮೂಲಕ ಸೆಪ್ಟೆಂಬರ್ 5ರಂದು ಜಿಯೋ ಹಾಟ್ ಸ್ಟಾರ್ ನಲ್ಲಿ ಈ ಸಿನಿಮಾ ಶೀಘ್ರವೇ ತೆರೆಕಾಣುತ್ತದೆ ಎಂಬ ವದಂತಿಗಳು ಹಬ್ಬಿದ್ದವು. ಆದರೆ ಈ ಬಗ್ಗೆ ಇದುವರೆಗೂ ಜಿಯೋ ಹಾಟ್ ಸ್ಟಾರ್ ನಲ್ಲಿ ಯಾವುದೆ ಅಧಿಕೃತ ಮಾಹಿತಿ ಬಂದಿಲ್ಲ.

Su From So OTT Release: ಒಟಿಟಿಗೆ ಬಂದೇ ಬಿಡ್ತು ‘ಸು ಫ್ರಮ್ ಸೋ’ ಚಿತ್ರ; ಯಾವಾಗ, ಎಲ್ಲಿ ಸ್ಟ್ರೀಮಿಂಗ್?

‘ಸು ಫ್ರಮ್ ಸೋ’ ಚಿತ್ರ ಒಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್

Su From So Movie: 'ಸು ಫ್ರಮ್ ಸೋ' ಚಿತ್ರವು ಥಿಯೇಟರ್‌ಗಳಲ್ಲಿ ಯಶಸ್ವಿಯಾಗಿ 50 ದಿನಗಳನ್ನು ಪೂರೈಸಿದೆ. ಇದೀಗ ಈ ಸಿನಿಮಾವನ್ನು ನೋಡಿಲ್ಲ ಅನ್ನುವವರಿಗೆ ಗುಡ್‌ನ್ಯೂಸ್ ಸಿಕ್ಕಿದ್ದು ಒಟಿಟಿಯಲ್ಲಿ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರ ತೆರೆಗೆ ಬಂದು ತಿಂಗಳು ಹೆಚ್ಚಾದರೂ ಇದರ ಕ್ರೇಜ್ ಮಾತ್ರ ಕಡಿಮೆ ಆಗಿಲ್ಲ. ಅದರ ಬೆನ್ನಲ್ಲಿಯೇ ಈ ಚಿತ್ರ ಓಟಿಟಿಯಲ್ಲಿ ಬಿಡುಗಡೆಯಾಗಲು ಡೇಟ್ ಫಿಕ್ಸ್ ಆಗಿದೆ.

Darling Krishna-Milana Nagaraj: ಫ್ಯಾಮಿಲಿ ಕೋರ್ಟ್‌ನಲ್ಲಿ ನಟ ಡಾರ್ಲಿಂಗ್ ಕೃಷ್ಣ- ಮಿಲನಾ ನಾಗರಾಜ್; ಕಾರಣವೇನು?

ಫ್ಯಾಮಿಲಿ ಕೋರ್ಟ್‌ನಲ್ಲಿ ಕಾಣಿಸಿಕೊಂಡ ಡಾರ್ಲಿಂಗ್ ಕೃಷ್ಣ- ಮಿಲನಾ

ಸದ್ಯ ನಟ ಡಾರ್ಲಿಂಗ್ ಕೃಷ್ಣ 'ಲವ್ ಮಾಕ್ಟೇಲ್ 3' ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಇತ್ತೀಚೆಗಷ್ಟೆ ಅವರು ಫ್ಯಾಮಿಲಿ ಕೋರ್ಟ್‌ನಲ್ಲಿ ಕಾಣಿಸಿಕೊಂಡಿದ್ದು ಈ ಬಗ್ಗೆ ನಾನಾ ರೀತಿಯ ಗಾಸಿಪ್‌ಗಳು ಸೋಶಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿವೆ. ಬೆಂಗಳೂರಿನ ಫ್ಯಾಮಿಲಿ ಕೋರ್ಟ್‌ನಲ್ಲಿರುವ ಅವರ ಫೋಟೊ ಕಂಡು ಅಭಿಮಾನಿಗಳು ಶಾಕ್‌ ಆಗಿದ್ದಾರೆ.

Ghaati Movie: ʼಘಾಟಿʼ ಚಿತ್ರಕ್ಕೆ ಶುಭವಾಗಲೆಂದು ಅನುಷ್ಕಾ ಶೆಟ್ಟಿಗೆ ಹಾರೈಸಿದ ಪ್ರಭಾಸ್

ʼಘಾಟಿʼ ಚಿತ್ರಕ್ಕೆ ಶುಭ ಹಾರೈಸಿದ ಹಾರೈಸಿದ ಪ್ರಭಾಸ್

Anushka Shetty: ಕನ್ನಡತಿ ಅನುಷ್ಕಾ ಶೆಟ್ಟಿ ನಟನೆಯ ತೆಲುಗಿನ ʼಘಾಟಿʼ ಸಿನಿಮಾ ಬಹುಭಾಷೆಗಳಲ್ಲಿ ಮೂಡಿ ಬಂದಿದೆ. ಸೆಪ್ಟೆಂಬರ್‌ 5ರಂದು ಈ ಚಿತ್ರ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ. ಇದೀಗ ಇದೇ ಸಿನಿಮಾ ಮತ್ತೊಂದು ವಿಚಾರಕ್ಕೆ ಸದ್ದು ಮಾಡುತ್ತಿದೆ. ʼಘಾಟಿʼ ಸಿನಿಮಾಕ್ಕೆ ಪ್ಯಾನ್‌ ಇಂಡಿಯನ್‌ ಸ್ಟಾರ್‌ ಪ್ರಭಾಸ್‌ ಶುಭ ಹಾರೈಸಿದ್ದಾರೆ.

Life Today Movie: ಲೈಫ್‌ ಟುಡೇ ಸಿನಿಮಾದ ಹಾಡಿಗೆ ದನಿಯಾದ ಜೋಗಿ ಪ್ರೇಮ್‌- ಭಗ್ನ ಪ್ರೇಮಿಗಳಿಗೆ ಪಕ್ಕಾ ಸೂಟ್‌ ಆಗೋ ಸಾಂಗ್‌ ಇದಂತೆ!

ಲೈಫ್‌ ಟುಡೇ ಸಿನಿಮಾದ ಹಾಡಿಗೆ ದನಿಯಾದ ಜೋಗಿ ಪ್ರೇಮ್‌

Life Today Film Pressmeet: ಕಾಂತ ಕನ್ನಲ್ಲಿ ನಿರ್ದೇಶನದ ಚಿತ್ರ ಲೈಫ್ ಟುಡೇ (Life Today) ಸಿನಿಮಾ ಚಿತ್ರೀಕರಣ ಪೂರ್ಣಗೊಂಡು ಇದೀಗ ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿದೆ. ಕನ್ನಡ ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ತಯಾರಾಗ್ತಿರುವ ಈ ಚಿತ್ರದ ತಮಿಳು ವರ್ಷಶ್ ಹಾಡಿಗೆ ಖ್ಯಾತ ಸಂಗೀತ ನಿರ್ದೇಶಕ ಜೀವಿ ಪ್ರಕಾಶ್ ಧನಿಯಾಗಿದ್ದ ಸುದ್ದಿ ನಿಮಗೆಲ್ಲಾ ತಿಳಿದೆ ಇದೆ. ಇದೀಗ ಅದೇ ಹಾಡಿನ ಕನ್ನಡ ವರ್ಶನ್‌ "ಸಿಕ್ಕರೇ.. ಸಿಕ್ಕರೇ... ಒಳ್ಳೆ ಹುಡುಗ್ರು ಸಿಕ್ಕರೇ..." ಹಾಡಿಗೆ ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಡೈರೆಕ್ಚರ್ ಜೋಗಿ ಪ್ರೇಮ್ ದನಿಯಾಗಿದ್ದಾರೆ.

Jogi Prem: ಬಾಲಿವುಡ್ ಗಾಯಕ ಸೋನು ನಿಗಮ್‌ಗೆ ಹಿಗ್ಗಾಮುಗ್ಗಾ ಬೈದಿದ್ರಂತೆ ಜೋಗಿ ಪ್ರೇಮ್!

ಗಾಯಕ ಸೋನು ನಿಗಮ್‌ಗೆ ಕ್ಲಾಸ್ ತೆಗೆದುಕೊಂಡಿದ್ರಂತೆ ಜೋಗಿ ಪ್ರೇಮ್!

Sonu Nigam: ಇತ್ತೀಚೆಗೆ ನಿರ್ದೇಶಕ ಜೋಗಿ ಪ್ರೇಮ್ ಅವರು ಗಾಯಕ ಸೋನ್ ನಿಗಮ್ ಬಗ್ಗೆ ಮಾತ ನಾಡಿದ್ದು ಬಾಲಿವುಡ್ ಗಾಯಕ ಸೋನು ನಿಗಮ್ ಬೇಜವಾಬ್ದಾರಿ ತನಕ್ಕೆ ತಾನು ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡಿದ್ದೆ ಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

Loading...