ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸಿನಿಮಾ

Kannada New Movie: ‘ಮೃತ್ಯುದೇವತೆ’ ಸಿನಿಮಾ ಹಾಡು ರಿಲೀಸ್‌ ಮಾಡಿದ ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್

‘ಮೃತ್ಯುದೇವತೆ’ ಸಿನಿಮಾ ಹಾಡು ರಿಲೀಸ್‌ ಮಾಡಿದ ಓಂ ಸಾಯಿ ಪ್ರಕಾಶ್

Kannada New Movie: ಸಮಾಜದಲ್ಲಿ ಪ್ರತಿನಿತ್ಯ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಅನ್ಯಾಯ, ಅತ್ಯಾಚಾರ ಪ್ರಕರಣಗಳು, ಹೀಗೆ ಟ್ರ್ಯಾಪ್ ಗೆ ಒಳಗಾದ ಮೂರು ಹೆಣ್ಣು ಮಕ್ಕಳು ಹೇಗ ಅದರಿಂದ ಹೊರಗೆ ಬರುತ್ತಾರೆ ಎಂಬ ಮಹಿಳಾಪ್ರಧಾನ ಕಥಾಹಂದರ ಇಟ್ಟುಕೊಂಡು ನವೀನ್ ಮಹದೇವ್ ಅವರು ನಿರ್ದೇಶಿಸಿರುವ ಚಿತ್ರ ಮೃತ್ಯುದೇವತೆ.

Vijay: ನಟ ದಳಪತಿ ವಿಜಯ್  ಗೆಲುವಿನ ಬಗ್ಗೆ ಸಂದೀಪ್ ರೆಡ್ಡಿ ವಂಗಾ ಹೇಳಿದ್ದೇನು? ವೈರಲ್‌ ಆಯ್ತು ಪೋಸ್ಟ್‌

ನಟ ದಳಪತಿ ವಿಜಯ್ ಗೆಲುವಿನ ಬಗ್ಗೆ ಸಂದೀಪ್ ರೆಡ್ಡಿ ವಂಗಾ ಹೇಳಿದ್ದೇನು?

Vijay: ದಶಕಗಳಿಂದ ರಾಜ್ಯದಲ್ಲಿ ಎರಡು ಪ್ರಮುಖ ಪಕ್ಷಗಳಾಗಿದ್ದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮತ್ತು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಎರಡನ್ನೂ ಸೋಲಿಸುವ ಮೂಲಕ ಟಿವಿಕೆ ತಮಿಳುನಾಡಿನಲ್ಲಿ ಹವಾ ಸೃಷ್ಟಿಸಿದೆ. ಈ ಮಹತ್ವದ ಸಂದರ್ಭದಲ್ಲಿ ವಿಜಯ್ ಅವರನ್ನು ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅಭಿನಂದಿಸಿದ್ದಾರೆ.

Thalapathy Vijay: ಗೆಲುವು ಸಾಧಿಸಿದ ನಂತರ ವಿಜಯ್ ಫಸ್ಟ್‌ ರಿಯಾಕ್ಷನ್‌! ಮೋದಿ ಪ್ರತಿಕ್ರಿಯೆಗೆ ಹೇಳಿದ್ದೇನು?

ಗೆಲುವು ಸಾಧಿಸಿದ ನಂತರ ವಿಜಯ್ ಫಸ್ಟ್‌ ರಿಯಾಕ್ಷನ್‌!

Thalapathy Vijay: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಅನೇಕರಿಗೆ ಅಚ್ಚರಿಯನ್ನುಂಟುಮಾಡಿದವು, ನಟ-ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ರಾಜ್ಯದಲ್ಲಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ದಶಕಗಳಿಂದ ರಾಜ್ಯದಲ್ಲಿ ಎರಡು ಪ್ರಮುಖ ಪಕ್ಷಗಳಾದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) (DMK) ಮತ್ತು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಎರಡನ್ನೂ ಸೋಲಿಸುವ ಮೂಲಕ ಟಿವಿಕೆ ತಮಿಳುನಾಡಿನಲ್ಲಿ ಹವಾ ಸೃಷ್ಟಿಸಿದೆ.

Thalapathy Vijay: ದಳಪತಿ ವಿಜಯ್ ಗೆಲುವಿಗೆ ರಿಷಬ್ ಶೆಟ್ಟಿ, ಶಿವಣ್ಣ ಅಭಿನಂದನೆ

ದಳಪತಿ ವಿಜಯ್ ಗೆಲುವಿಗೆ ರಿಷಬ್ ಶೆಟ್ಟಿ, ಶಿವಣ್ಣ ಅಭಿನಂದನೆ

Thalapathy Vijay: ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಮ್ ತಮಿಳುನಾಡು ಚುನಾವಣೆಯಲ್ಲಿ 108 ಸ್ಥಾನ ಗೆದ್ದು ಇತಿಹಾಸ ಸೃಷ್ಟಿಸಿದೆ. ಮೊದಲ ಚುನಾವಣೆಯಲ್ಲೇ ಈ ಸಾಧನೆ ಮಾಡಿದ್ದು, ವಿಜಯ್ ರಾಜಕೀಯ ಪ್ರವೇಶಕ್ಕೆ ಭಾರಿ ಯಶಸ್ಸು ತಂದಿದೆ. ಕನ್ನಡದ ಸ್ಟಾರ್ ನಟರಾದ ಶಿವರಾಜ್​ಕುಮಾರ್ , ರಿಷಬ್ ಶೆಟ್ಟಿ ಕೂಡ ಅಭಿನಂದನೆ ತಿಳಿಸಿದ್ದಾರೆ.

Kannada New Movie: ಸ್ಯಾಂಡಲ್‌ವುಡ್‌ಗೆ ʻಲವ್‌ ಸೀಸನ್ಸ್‌ʼ ಎಂಟ್ರಿ: ಲಿರಿಕಲ್ ವೀಡಿಯೋ ಸಾಂಗ್ ಔಟ್‌

ಸ್ಯಾಂಡಲ್‌ವುಡ್‌ಗೆ ಲವ್‌ ಸೀಸನ್ಸ್‌ ಎಂಟ್ರಿ: ಲಿರಿಕಲ್ ವೀಡಿಯೋ ಸಾಂಗ್ ಔಟ್‌

Kannada New Movie: ಕೃತ್ವಿಕ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ (Cinema) ಮೊದಲ ಲಿರಿಕಲ್ ವೀಡಿಯೋ ಸಾಂಗ್ ಇದೀಗ ಬಿಡುಗಡೆಗೊಂಡಿದೆ. ಈ ಮೂಲಕ ಮಧುರವಾದ ಸಾಹಿತ್ಯ, ಸಂಗೀತದ ಗೀತೆಯ ಮೂಲಕ ಲವ್ ಸೀಸನ್ಸ್ ಮ್ಯೂಸಿಕ್ ಹಂಗಾಮಕ್ಕೆ ಚಾಲನೆ ಸಿಕ್ಕಂತಾಗಿದೆ. ಎನ್‌.ಆರ್‌ ಸ್ಟುಡಿಯೋ ಯೂಟ್ಯೂಬ್‌ ಚಾನೆಲ್‌ನಲ್ಲಿ ಮಳೆಯಾಗೋ ಮೊದಲೇ ಕೊಡೆ ಹಿಡಿದು ಬರುವೆ, ನಗು ಮುಗಿವಾ ಮೊದಲೇ ಹೊಸ ಖುಷಿಯ ಕೊಡುವೆ ಎಂಬ ಮೋಹಕ ಸಾಲುಗಳನ್ನು ಕಾಂತಾರಾ ಖ್ಯಾತಿಯ ಪ್ರಮೋದ್ ಮರವಂತೆ ಬರೆದಿದ್ದಾರೆ.

Vijay: ತಮಿಳುನಾಡಲ್ಲಿ ದಳಪತಿ ಕೀರ್ತಿ ಪತಾಕೆ; ಮೊದಲ ಬಾರಿಗೆ ಫ್ಯಾನ್ಸ್‌ ಮುಂದೆ ಬಂದ ವಿಜಯ್‌!

ದಳಪತಿ ಕೀರ್ತಿ ಪತಾಕೆ; ಮೊದಲ ಬಾರಿಗೆ ಫ್ಯಾನ್ಸ್‌ ಮುಂದೆ ಬಂದ ವಿಜಯ್‌!

Vijay: ನಟ-ರಾಜಕಾರಣಿ ವಿಜಯ್ ಅವರ ಟಿವಿಕೆ (TVK) ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಮುಂಚೂಣಿಯಲ್ಲಿದೆ. ದಶಕಗಳಿಂದ ರಾಜ್ಯದ ಎರಡು ಪ್ರಮುಖ ಪಕ್ಷಗಳಾದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮತ್ತು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಎರಡನ್ನೂ ಸೋಲಿಸುವ ಮೂಲಕ ಟಿವಿಕೆ ಗೆದ್ದಿದೆ. ಸೋಮವಾರ ಸಂಜೆ, ಚೆನ್ನೈನಲ್ಲಿರುವ ತಮ್ಮ ಪೋಷಕರ ನಿವಾಸದ ಹೊರಗೆ ನೂರಾರು ಬೆಂಬಲಿಗರನ್ನು ಸ್ವಾಗತಿಸಲು ವಿಜಯ್ ಮೊದಲ ಬಾರಿಗೆ ಕಾಣಿಸಿಕೊಂಡರು.

Actress Rajini: 'ಅಮೃತವರ್ಷಿಣಿ' ರಜಿನಿ ವಿರುದ್ಧ ಫಿಲ್ಮ್‌ ಚೇಂಬರ್ ಮೆಟ್ಟಿಲೇರಿದ ಚಿತ್ರತಂಡ!

ರಜಿನಿ ವಿರುದ್ಧ ಫಿಲ್ಮ್‌ ಚೇಂಬರ್ ಮೆಟ್ಟಿಲೇರಿದ ಚಿತ್ರತಂಡ!

Actress Rajini: ರಜಿನಿ ಅವರು ತಾವು ನಟಿಸಿರುವ ಸಿನಿಮಾದ ಪ್ರಚಾರಕ್ಕೆ ಸಹಕರಿಸುತ್ತಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸಿನಿಮಾದ ನಿರ್ದೇಶಕ ಮತ್ತು ನಿರ್ಮಾಪಕರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (ಫಿಲ್ಮ್‌ ಚೇಂಬರ್‌) (Film chamber) ಅಧಿಕೃತವಾಗಿ ದೂರು ನೀಡಿದ್ದಾರೆ.

Kannada Movie: ಎಸ್ ಕೆ ಸುನೀಲ್ ಕುಮಾರ್ ನಿರ್ದೇಶನದ `ಮಕ್ಕಳ ಸೈನ್ಯೆ' ತೆರೆಗೆ ಯಾವಾಗ?

ಎಸ್ ಕೆ ಸುನೀಲ್ ಕುಮಾರ್ ನಿರ್ದೇಶನದ `ಮಕ್ಕಳ ಸೈನ್ಯೆ' ತೆರೆಗೆ ಯಾವಾಗ?

Kannada Movie: ಸಂಕಲನಕಾರರಾಗಿ ಕಾರ್ಯ ನಿರ್ವಹಿಸಿರುವ ಎಸ್ ಕೆ ಸುನೀಲ್ ಕುಮಾರ್ ಚೊಚ್ಚಲ ನಿರ್ದೇಶನದ " "ಮಕ್ಕಳ ಸೈನ್ಯೆ" ತೆರೆಗೆ ಬರುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯ ಅಕ್ಕಿ ಹೆಬ್ಬಾಳಿನಲ್ಲಿ ಚಿತ್ರೀಕರಣ ನಡೆದಿದೆ. ಹಿರಿಯ ಸಾಹಿತಿ ದೊಡ್ಡರಂಗೇ ಗೌಡ ಅವರು ಗೀತರಚನೆ ಮಾಡಿದ್ದಾರೆ.

ತಮಿಳುನಾಡು ರಾಜಕಾರಣದಲ್ಲಿ ʻಸೀಟಿʼ ಊದಿಕೊಂಡೇ ಸುನಾಮಿ ಎಬ್ಬಿಸಿದ ನಟ ವಿಜಯ್; ‌ʻದಳಪತಿʼ ಗೆಲುವಿಗೆ ಸಂಭ್ರಮಿಸಿದ ಚಿತ್ರರಂಗ

TVK: ʻದಳಪತಿʼ ವಿಜಯ್ ಐತಿಹಾಸಿಕ ಗೆಲುವಿಗೆ ಭಾರತೀಯ ಚಿತ್ರರಂಗ ದಿಲ್‌ಖುಷ್‌

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ಅವರ 'ಟಿವಿಕೆ' ಪಕ್ಷವು ಐತಿಹಾಸಿಕ ಗೆಲುವು ಸಾಧಿಸುತ್ತಿರುವ ಬೆನ್ನಲ್ಲೇ ಭಾರತೀಯ ಚಿತ್ರರಂಗ ಸಂಭ್ರಮಿಸುತ್ತಿದೆ. ಮೊದಲ ಪ್ರಯತ್ನದಲ್ಲೇ ಅಧಿಕಾರದ ಗದ್ದುಗೆ ಏರುತ್ತಿರುವ ನಟ ವಿಜಯ್ ಅವರಿಗೆ ಮೆಗಾಸ್ಟಾರ್ ಚಿರಂಜೀವಿ, ಕಮಲ್ ಹಾಸನ್, ಸೂರ್ಯ ಮತ್ತು ನಾನಿ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

Kiara Advani: ʼಟಾಕ್ಸಿಕ್‌ʼ ಬೋಲ್ಡ್ ದೃಶ್ಯಗಳ ಬಗ್ಗೆ ಅಸಮಾಧಾನ? ಕಿಯಾರಾ ಅಡ್ವಾಣಿ ಕೊಟ್ಟೇ ಬಿಟ್ರು ಕ್ಲಾರಿಟಿ!

ಟಾಕ್ಸಿಕ್‌ ದೃಶ್ಯಗಳ ಬಗ್ಗೆ ಅಸಮಾಧಾನ? ಕಿಯಾರಾ ಕ್ಲಾರಿಟಿ ಕೊಟ್ಟಿದ್ದೇನು?

Kiara Advani: ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ, ಗೀತು ಮೋಹನ್‌ ದಾಸ್‌ ನಿರ್ದೇಶನದ ಈ ಸಿನಿಮಾದ ಕುರಿತು ಪ್ರತಿದಿನ ಒಂದಲ್ಲ ಒಂದು ಹೊಸ ವಿಷಯಗಳು ಹೊರಬರ್ತಿವೆ. ನಟಿ ಕಿಯಾರಾ ಅಡ್ವಾಣಿ ಅವರು ನಿರ್ದೇಶಕರಿಗೆ ನೀಡಿದ್ದಾರೆ ಎನ್ನಲಾದ ಒಂದು ಬೇಡಿಕೆಯ ಬಗ್ಗೆ ಸೋಶಿಯಲ್‌ ಮೀಡಿಯಾಗಳಲ್ಲಿ ಭಾರಿ ಚರ್ಚೆಯಾಗಿತ್ತು.ಆದರೀಗ ನಟಿ ಈ ಊಹಾಪೋಹಗಳಿಗೆ ಫುಲ್‌ಸ್ಟಾಪ್‌ ಇಟ್ಟಿದ್ದಾರೆ.

Rani Serial: ಅಪಹಾಸ್ಯ ಮೆಟ್ಟಿ ನಿಂತ, ಸಮಾಜದ ಟೀಕೆಗೆ ಹೆದರದ ʻರಾಣಿʼ; ಅಕ್ಷರ ಕಲಿಯಲು ಶಾಲೆಗೆ ಹೊರಟ ಸ್ಫೂರ್ತಿಯ ಕಥೆ

ಮನೆಯವರ ವಿರೋಧದ ನಡುವೆ ಅಕ್ಷರಯಾತ್ರೆ; ʻರಾಣಿʼ ಸೀರಿಯಲ್‌ನಲ್ಲಿ ಟ್ವಿಸ್ಟ್‌

ಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿ ‘ರಾಣಿ’ ಈಗ ಶಿಕ್ಷಣದ ಮಹತ್ವ ಸಾರುವ ಸ್ಫೂರ್ತಿದಾಯಕ ತಿರುವು ಪಡೆದಿದೆ. ಬಾಲ್ಯದಲ್ಲಿ ತಾಯಿಯ ಜೈಲುವಾಸದಿಂದ ಓದು ವಂಚಿತಳಾಗಿದ್ದ ರಾಣಿ, ಸಮಾಜದ ಅಪಹಾಸ್ಯ ಮತ್ತು ಕುಟುಂಬದ ವಿರೋಧದ ನಡುವೆಯೂ ಶಾಲೆಯ ಮೆಟ್ಟಿಲು ಹತ್ತಲು ನಿರ್ಧರಿಸಿದ್ದಾಳೆ.

Thalapathy Vijay: ತಮಿಳುನಾಡು ಅಸೆಂಬ್ಲಿಗೆ ಎಂಟ್ರಿ ಕೊಡ್ತಾರಾ ನಟಿ ತ್ರಿಷಾ ಕೃಷ್ಣನ್? ಇಲ್ಲಿದೆ ನೋಡಿ ಹೊಸ ಲೆಕ್ಕಾಚಾರ!

ತಮಿಳುನಾಡು ಅಸೆಂಬ್ಲಿಗೆ ತ್ರಿಷಾ ಎಂಟ್ರಿ? ವಿಜಯ್ ಮಾಡಿದ್ರಾ ಮೆಗಾ ಪ್ಲ್ಯಾನ್?

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ಭರ್ಜರಿ ಜಯ ದಾಖಲಿಸುತ್ತಿದ್ದಂತೆ, ನಟಿ ತ್ರಿಷಾ ಕೃಷ್ಣನ್ ರಾಜಕೀಯ ಪ್ರವೇಶದ ಸುದ್ದಿ ವೈರಲ್ ಆಗಿದೆ. ವಿಜಯ್ ಸ್ಪರ್ಧಿಸಿರುವ ಎರಡು ಕ್ಷೇತ್ರಗಳಲ್ಲಿ ಗೆದ್ದರೆ, ಒಂದಕ್ಕೆ ರಾಜೀನಾಮೆ ನೀಡಲಿದ್ದಾರೆ. ಆ ತೆರವಾದ ಸ್ಥಾನಕ್ಕೆ ತ್ರಿಷಾ ಅವರನ್ನು ಟಿವಿಕೆ ಅಭ್ಯರ್ಥಿಯಾಗಿ ಕಣಕ್ಕಿಳಿಸಬಹುದು ಎಂಬ ಮಾತುಗಳು ಕೇಳಿಬಂದಿವೆ.

ತಂದೆ ಕ್ರಿಶ್ಚಿಯನ್‌, ತಾಯಿ ಹಿಂದೂ; ಎರಡೂ ಧರ್ಮದಲ್ಲಿ ನಂಬಿಕೆ ಇಟ್ಟಿರುವ ʻದಳಪತಿʼ ವಿಜಯ್‌

ತಂದೆ ಕ್ರೈಸ್ತ, ತಾಯಿ ಹಿಂದೂ; ಇದು ʻದಳಪತಿʼ ವಿಜಯ್ ಧಾರ್ಮಿಕ ಹಿನ್ನೆಲೆ

ತಮಿಳುನಾಡು ರಾಜಕಾರಣದ ಹೊಸ ದಿಕ್ಸೂಚಿ ದಳಪತಿ ವಿಜಯ್ ಅವರ ಧಾರ್ಮಿಕ ಹಿನ್ನೆಲೆ ಈಗ ಭಾರಿ ಕುತೂಹಲ ಕೆರಳಿಸಿದೆ. ಕ್ರಿಶ್ಚಿಯನ್ ತಂದೆ ಮತ್ತು ಹಿಂದೂ ತಾಯಿಗೆ ಜನಿಸಿದ ವಿಜಯ್, ಮದುವೆಯಾಗಿದ್ದು ಕೂಡ ಹಿಂದೂ ಧರ್ಮದ ಸಂಗೀತಾ ಅವರನ್ನು. ಮನೆಯಲ್ಲಿ ಎರಡೂ ಧರ್ಮಗಳನ್ನು ಆಚರಿಸುವ ವಿಜಯ್, ತಾಯಿಗಾಗಿ ಸಾಯಿಬಾಬಾ ದೇವಸ್ಥಾನವನ್ನೇ ನಿರ್ಮಿಸಿದ್ದಾರೆ.

ʻಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ಮೂಲಭೂತ ಸೌಕರ್ಯ ಸಿಗುತ್ತಿದೆಯೇ?ʼ; ವಿಸ್ತೃತ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ

ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ! ಏನಾಯ್ತು?

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದೆ. ಜೈಲಿನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಸಾಕ್ಷಿಗಳ ವಿಚಾರಣೆ ವಿಳಂಬದ ಬಗ್ಗೆ ದರ್ಶನ್ ಪರ ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಿದರು. ಇದನ್ನು ಆಲಿಸಿದ ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ತಿರುಪತಿಯಿಂದ ಸೀದಾ ʻದಳಪತಿʼ ವಿಜಯ್‌ ಮನೆಗೆ ಬಂದ ನಟಿ ತ್ರಿಷಾ ಕೃಷ್ಣನ್;‌ ಹುಟ್ಟುಹಬ್ಬಕ್ಕೆ ಇದಕ್ಕಿಂತ ಗಿಫ್ಟ್‌ ಬೇರೆ ಬೇಕಾ?‌

ತಿರುಪತಿ ತಿಮ್ಮಪ್ಪನ ಆಶೀರ್ವಾದ ಪಡೆದು ಸೀದಾ ವಿಜಯ್ ಮನೆಗೆ ಬಂದ ತ್ರಿಷಾ!

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ಅವರ ಟಿವಿಕೆ ಪಕ್ಷವು ಐತಿಹಾಸಿಕ ಗೆಲುವು ಸಾಧಿಸುತ್ತಿರುವ ಬೆನ್ನಲ್ಲೇ, ನಟಿ ತ್ರಿಷಾ ಕೃಷ್ಣನ್ ವಿಜಯ್ ನಿವಾಸಕ್ಕೆ ಭೇಟಿ ನೀಡಿರುವುದು ಸಂಚಲನ ಮೂಡಿಸಿದೆ. ಇಂದು (ಮೇ 4) ತಮ್ಮ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ತಿರುಪತಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದ ತ್ರಿಷಾ, ಅಲ್ಲಿಂದ ನೇರವಾಗಿ ಚೆನ್ನೈನ ನೀಲಂಕರೈನಲ್ಲಿರುವ ವಿಜಯ್ ಮನೆಗೆ ಆಗಮಿಸಿದ್ದಾರೆ.

TVK: ಮೊದಲ ಸಿನಿಮಾದಲ್ಲೇ ನಟ ವಿಜಯ್ ಭವಿಷ್ಯ ನಿರ್ಧಾರವಾಗಿತ್ತಾ?  ʻದಳಪತಿʼ ಲೆಕ್ಕಾಚಾರದ ಮುಂದೆ ಎಲ್ಲವೂ ಉಲ್ಟಾಪಲ್ಟಾ!

ಸದ್ದಿಲ್ಲದೆ ನಡೆದ 'ವೆಟ್ರಿ' ಶಿಕಾರಿ; ಅಧಿಕಾರದ ಗದ್ದುಗೆಯತ್ತ ದಳಪತಿ ವಿಜಯ್

Tamil Nadu Election Results 2026: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ದಳಪತಿ ವಿಜಯ್ ಅವರ 'ಟಿವಿಕೆ' ಪಕ್ಷ ಅಭೂತಪೂರ್ವ ಜಯಗಳಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಬಾಲ್ಯದ 'ವೆಟ್ರಿ' ಸಿನಿಮಾದಿಂದ ಆರಂಭವಾದ ಅವರ ವಿಜಯಯಾನ, ಇಂದು ಮುಖ್ಯಮಂತ್ರಿ ಗದ್ದುಗೆಯವರೆಗೆ ಬಂದು ನಿಂತಿದೆ. ತಮಿಳು ರಾಜಕಾರಣದ ಹೊಸ ಯುಗದ ಆರಂಭವಾಗಿದೆ.

ಸ್ಯಾಂಡಲ್‌ವುಡ್‌ನಲ್ಲಿ 20 ವರ್ಷ ಪೂರೈಸಿದ ʻಗೋಲ್ಡನ್‌ ಸ್ಟಾರ್‌ʼ ಗಣೇಶ್‌; ತುಮಕೂರಿನಲ್ಲಿ ಸಾಂಗ್‌ ರಿಲೀಸ್‌ ಮಾಡಿ ಸಂಭ್ರಮಿಸಿದ ʻಬೃಂದಾ ವಿಹಾರಿʼ ಟೀಮ್

ʻನಾನು ಚಿತ್ರರಂಗಕ್ಕೆ ಬರಲು ಕಾಮಿಡಿ ಟೈಮ್‌ ಶೋ ಕಾರಣʼ ಎಂದ ನಟ ಗಣೇಶ್‌

ಸ್ಯಾಂಡಲ್‌ವುಡ್‌ನ 'ಗೋಲ್ಡನ್ ಸ್ಟಾರ್' ಗಣೇಶ್ ಅವರು ಚಿತ್ರರಂಗದಲ್ಲಿ ಯಶಸ್ವಿ 20 ವರ್ಷಗಳನ್ನು ಪೂರೈಸಿದ್ದಾರೆ. ಈ ಸಂಭ್ರಮವನ್ನು ಅವರ ಮುಂಬರುವ ಚಿತ್ರ 'ಬೃಂದಾ ವಿಹಾರಿ' ತಂಡವು ತುಮಕೂರಿನಲ್ಲಿ ಅದ್ದೂರಿಯಾಗಿ ಆಚರಿಸಿತು. ಇದೇ ವೇದಿಕೆಯಲ್ಲಿ ಸಿದ್ ಶ್ರೀರಾಮ್ ಹಾಡಿರುವ 'ರಾಧಾ ರಾಧಾ' ಹಾಡನ್ನು ಬಿಡುಗಡೆ ಮಾಡಲಾಯಿತು.

Varanasi Movie:  ರಾಜಮೌಳಿ 'ವಾರಣಾಸಿ' ಚಿತ್ರಕ್ಕೆ ನೀರಿನ ಸಮಸ್ಯೆ; ಶೂಟಿಂಗ್ ಸ್ಥಗಿತ

ರಾಜಮೌಳಿ 'ವಾರಣಾಸಿ' ಚಿತ್ರಕ್ಕೆ ನೀರಿನ ಸಮಸ್ಯೆ; ಶೂಟಿಂಗ್ ಸ್ಥಗಿತ

Rajamouli : ರಾಜಮೌಳಿ ಅವರ ‘ವಾರಣಾಸಿ’ ಸಿನಿಮಾ ಸಾಕಷ್ಟು ನಿರೀಕ್ಷಿತ ಚಿತ್ರಗಳಲ್ಲಿ ಒಂದು. ಈ ಸಿನಿಮಾ ಮುಂದಿನ ವರ್ಷ ಏಪ್ರಿಲ್ 7ರಂದು ತೆರೆಗೆ ಬರುತ್ತಿದೆ. ಚಿತ್ರದ ಶೂಟಿಂಗ್ ನೀರಿಲ್ಲದೆ ಸ್ಥಗಿತಗೊಂಡಿದೆ. ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಸಮುದ್ರದ ಸೆಟ್ ಹಾಕಲು 150 ಟ್ಯಾಂಕರ್ ನೀರು ಕೇಳಿದ್ದ ಮನವಿಯನ್ನು ಜಲ ಮಂಡಳಿ ತಿರಸ್ಕರಿಸಿದೆ.

Mamata Banerjee: ಸಿನಿಮಾಕ್ಕೆ ಕೂಡ ಹರಕೆ ಹೊತ್ತಿರಲಿಲ್ಲ, ಆದ್ರೆ ಮಮತಾ ಬ್ಯಾನರ್ಜಿ ಸೋಲಬೇಕು; ಒಳ್ಳೆ ಹುಡುಗ ಪ್ರಥಮ್

ಮಮತಾ ಬ್ಯಾನರ್ಜಿ ಸೋಲಬೇಕು ಅಂತ ಹರಕೆ ಹೊತ್ತ ಪ್ರಥಮ್!

olle huduga pratham: ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಫಲಿತಾಂಶ ಇಂದು (May 4) ರಂದು ಪ್ರಕಟಗೊಳ್ಳಲಿದೆ. ಸೋಮವಾರ ಸಂಜೆಯ ವೇಳೆಗೆ ಸಂಪೂರ್ಣ ಫಲಿತಾಂಶದ ನಿರೀಕ್ಷೆಯಿದ್ದು, ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಾರಂಭವಾಗುತ್ತದೆ. ಹೀಗಿರುವಾಗ‌ ಮಮತಾ ಬ್ಯಾನರ್ಜಿ ಸೋಲಲಿ ಎಂದು ಬಿಗ್‌ ಬಾಸ್‌ ಕನ್ನಡ ಸೀಸನ್‌ 4 ವಿಜೇತ, ನಟ ಒಳ್ಳೆ ಹುಡುಗ ಪ್ರಥಮ್ ಬಯಸುತ್ತಿದ್ದಾರೆ.

Trisha Krishnan: ತಿರುಪತಿ ಮೊರೆ ಹೋದ ನಟಿ ತ್ರಿಶಾ;  ವಿಜಯ್ ಗೆಲುವಿಗೆ ಪ್ರಾರ್ಥಿಸಿದ್ರಾ?

ತಿರುಪತಿ ಮೊರೆ ಹೋದ ನಟಿ ತ್ರಿಶಾ; ವಿಜಯ್ ಗೆಲುವಿಗೆ ಪ್ರಾರ್ಥಿಸಿದ್ರಾ?

Trisha Krishnan: ಭಾನುವಾರ ರಾತ್ರಿ ತಿರುಪತಿಗೆ ಪ್ರಯಾಣಿಸುವಾಗ ಇನ್‌ಸ್ಟಾಗ್ರಾಮ್ ವೀಡಿಯೊ ಹಂಚಿಕೊಂಡಿದ್ದಾರೆ. ಸೋಮವಾರ ಬೆಳಿಗ್ಗೆಯ ಹೊತ್ತಿಗೆ, ತ್ರಿಶಾ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ದೃಶ್ಯಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡವು. ಕ್ಲಿಪ್‌ಗಳಲ್ಲಿ, ಅವರು ಸಾರ್ವಜನಿಕರ ಅಭಿಮಾನಿಗಳಿಂದ ದೂರವಾಗಿ ಸದ್ದಿಲ್ಲದೆ ಭೇಟಿ ನೀಡುತ್ತಿರುವುದು ಕಂಡುಬಂದಿದೆ.

Katrina Kaif: ತಾಯಿಯಾದ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಕತ್ರಿನಾ!

ತಾಯಿಯಾದ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಕತ್ರಿನಾ!

Katrina Kaif: ಭಾನುವಾರ, ವಿಕ್ಕಿ ಮತ್ತು ಕತ್ರಿನಾ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಇಬ್ಬರೂ ಪಾಪರಾಜಿಗಳಿಗೆ ಸಂತೋಷದಿಂದ ಪೋಸ್ ನೀಡಿದರು. ಕಳೆದ ವರ್ಷ ನವೆಂಬರ್‌ನಲ್ಲಿ ಮಗ ವಿಹಾನ್ ಕೌಶಲ್‌ನನ್ನು ಸ್ವಾಗತಿಸಿದ್ದರು . ಅಂದಿನಿಂದ ವಿಕ್ಕಿ ಹಲವಾರು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದಾರೆ ಮತ್ತು ತಂದೆಯಾಗಿರುವ ಖುಷಿಯ ಬಗ್ಗೆ ಹಂಚಿಕೊಂಡಿದ್ದಾರೆ. ಆದರೆ ಕತ್ರಿನಾ ಮಾತ್ರ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ.

ದರ್ಶನ್‌ಗೆ ಪರಪ್ಪನ ಅಗ್ರಹಾರದಲ್ಲಿ ಸಹ ಕೈದಿಗಳಿಂದ ನಿಂದನೆ, ಬೆದರಿಕೆ! ಜಾಮೀನು ಅರ್ಜಿಯಲ್ಲಿ ನೋವು ತೋಡಿಕೊಂಡ ದಾಸ

ದರ್ಶನ್‌ಗೆ ಸಹ ಕೈದಿಗಳಿಂದ ನಿಂದನೆ; ಜಾಮೀನು ಅರ್ಜಿಯಲ್ಲಿ ದಾಸನ ಅಳಲು

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ತಮಗೆ ಸಹ ಕೈದಿಗಳಿಂದ ನಿಂದನೆ ಮತ್ತು ಜೀವ ಬೆದರಿಕೆ ಉಂಟಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಜಾಮೀನು ಅರ್ಜಿಯಲ್ಲಿ ನೋವು ತೋಡಿಕೊಂಡಿದ್ದಾರೆ. ಮೂಲಭೂತ ಸೌಕರ್ಯಗಳಲ್ಲಿ ತಾರತಮ್ಯ ಹಾಗೂ ಆರೋಗ್ಯ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಅವರು ಜಾಮೀನು ಕೋರಿದ್ದಾರೆ.

Shah Rukh Khan: ʼಕಿಂಗ್ʼ ಮೂವಿಯ ಈ ದೃಶ್ಯ ಲೀಕ್‌! ಶಾರುಖ್‌ರನ್ನು ಹೊಗಳಿದ್ದೇಕೆ ಫ್ಯಾನ್ಸ್‌?

ʼಕಿಂಗ್ʼ ಮೂವಿಯ ಈ ದೃಶ್ಯ ಲೀಕ್‌! ಶಾರುಖ್‌ರನ್ನು ಹೊಗಳಿದ್ದೇಕೆ ಫ್ಯಾನ್ಸ್‌?

Shah Rukh Khan: ಸೆಟ್‌ಗಳಿಂದ ಕಾಣಿಸಿಕೊಂಡ ಹೃದಯಸ್ಪರ್ಶಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಇದೀಗ ತಂಡ ದಕ್ಷಿಣ ಆಫ್ರಿಕಾದಲ್ಲಿ ಚಿತ್ರೀಕರಣದಲ್ಲಿದೆ. ಈ ಕ್ಲಿಪ್ ಶಾರುಖ್‌ ಹಾಗೂ ದೀಪಿಕಾ ಅವರ ನಡುವಿನ ಮಧುರ ಕ್ಷಣವನ್ನು ತೋರಿಸುವಂತಿದೆ. ಇತ್ತೀಚೆಗೆ ಪ್ರೆಗ್ನೆಂಟ್‌ ಆಗಿರುವ ವಿಚಾರ ಘೋಷಿಸಿದ ದೀಪಿಕಾಗೆ ಶಾರುಖ್ ಸಹಾಯ ಮಾಡುತ್ತಿರುವುದು ಅಭಿಮಾನಿಗಳನ್ನು ಭಾವುಕರನ್ನಾಗಿಸಿದೆ.

ಕಾನ್ಸ್ ಸಿನಿಮೋತ್ಸವದಲ್ಲಿ ಕೆವಿಎನ್ ಪ್ರೊಡಕ್ಷನ್ ನಿರ್ಮಾಣದ ʻಬಾಲನ್ ದಿ ಬಾಯ್ಸ್ʼ ಪ್ರದರ್ಶನ; ಇದು 'ಮಂಜುಮ್ಮೆಲ್ ಬಾಯ್ಸ್'  ನಿರ್ದೇಶಕರ ಸಿನಿಮಾ

Balan The Boy: ಕಾನ್ಸ್ ಚಿತ್ರೋತ್ಸವದಲ್ಲಿ ಕೆವಿಎನ್ ಪ್ರೊಡಕ್ಷನ್ಸ್ ಸದ್ದು

'ಕೆವಿಎನ್ ಪ್ರೊಡಕ್ಷನ್ಸ್' ಸಂಸ್ಥೆಯು 79ನೇ ಕಾನ್ಸ್ ಚಲನಚಿತ್ರೋತ್ಸವದಲ್ಲಿ ಹೊಸ ಇತಿಹಾಸ ಬರೆಯಲು ಸಜ್ಜಾಗಿದೆ. ಈ ನಿರ್ಮಾಣ ಸಂಸ್ಥೆಯ ಮಲಯಾಳಂ ಚಿತ್ರ 'ಬಾಲನ್ ದಿ ಬಾಯ್' ಪ್ರತಿಷ್ಠಿತ ಕಾನ್ಸ್ ವೇದಿಕೆಯಲ್ಲಿ ಪ್ರದರ್ಶನಗೊಳ್ಳಲಿದೆ. ಯಶ್ ಅವರ 'ಟಾಕ್ಸಿಕ್' ಸೇರಿದಂತೆ ಸಾಲು ಸಾಲು ಪ್ಯಾನ್-ಇಂಡಿಯಾ ಚಿತ್ರಗಳ ಮೂಲಕ ಕೆವಿಎನ್ ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ.

Loading...