ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವಾಣಿಜ್ಯ

ದುರ್ಬಲ ಮುಂಗಾರು: ಇಂಧನ ಕೊರತೆಯ ನಡುವೆ ಕೃಷಿ ಆರ್ಥಿಕತೆ ಮೇಲೆ ಹೊಡೆತ?

ಕಳವಳ ಹೆಚ್ಚಿಸಿದ ದುರ್ಬಲ ಮುಂಗಾರು

ಯುಎಸ್ ಮತ್ತು ಇರಾನ್ ಸಂಘರ್ಷದ ಪರಿಣಾಮ ದೇಶದ ಇಂಧನ ಮಾರುಕಟ್ಟೆ ಮೇಲೆ ತೀವ್ರ ಹೊಡೆತ ಬಿದ್ದಿದೆ. ಇದೀಗ ಮುಂಗಾರು ದುರ್ಬಲಗೊಂಡಿರುವುದು ದೇಶದ ಕೃಷಿ ಆರ್ಥಿಕತೆಯ ಮೇಲೂ ಹೊಡೆತ ಬೀಳುವ ಲಕ್ಷಣವನ್ನು ತೋರಿಸಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಹಣದುಬ್ಬರ ಅಪಾಯಕಾರಿಯಾಗಬಹುದು ಎನ್ನುತ್ತಾರೆ ಮಾರುಕಟ್ಟೆ ತಜ್ಞರು.

Gold Rate Today on 26th June 2026: ಇಳಿಕೆಯಲ್ಲಿದ್ದ ಚಿನ್ನದ ದರದಲ್ಲಿಂದು ಕೊಂಚ ಇಳಿಕೆ

ಇಳಿಕೆಯಲ್ಲಿದ್ದ ಚಿನ್ನದ ದರದಲ್ಲಿಂದು ಕೊಂಚ ಇಳಿಕೆ

ಹಲವು ದಿನಗಳಿಂದ ಭಾರೀ ಇಳಿಕೆಯಲ್ಲಿದ್ದ ಚಿನ್ನದ ದರದಲ್ಲಿಂದು ಕೊಂಚ ಏರಿಕೆ ಕಂಡು ಬಂದಿದೆ. ಶುಕ್ರವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದಲ್ಲಿ 25 ರೂ. ಏರಿಕೆಯಾಗಿ 12,980 ರೂ ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 27 ರೂ. ಏರಿಕೆಯಾಗಿ 14,160 ರೂ. ಇದೆ.

ಜುಲೈ 1ರಿಂದ ಪಾಸ್‌ಪೋರ್ಟ್ ಶುಲ್ಕದಲ್ಲಿ ಭಾರಿ ಏರಿಕೆ: ಸಾಮಾನ್ಯಕ್ಕೆ 2,500 ರುಪಾಯಿ, ತತ್ಕಾಲ್‌ಗೆ 5,000 ರುಪಾಯಿ ನಿಗದಿ

ಜುಲೈ 1ರಿಂದ ಪಾಸ್‌ಪೋರ್ಟ್ ಶುಲ್ಕ ಏರಿಕೆ

Passport Fees: ಜುಲೈ 1ರಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರ ಪಾಸ್‌ಪೋರ್ಟ್ ಮತ್ತು ಸಂಬಂಧಿತ ಸೇವೆಗಳ ಶುಲ್ಕವನ್ನು ಹೆಚ್ಚಿಸಿದೆ. ಸಾಮಾನ್ಯ 36 ಪುಟಗಳ ಪಾಸ್‌ಪೋರ್ಟ್ ಶುಲ್ಕವನ್ನು 1,500 ರುಪಾಯಿಯಿಂದ 2,500 ರುಪಾಯಿಗೆ ಹಾಗೂ ತತ್ಕಾಲ್ ಶುಲ್ಕ 5,000 ರುಪಾಯಿಗೆ ಏರಿಕೆಯಾಗಿದೆ. ಕಳೆದುಹೋದ ಅಥವಾ ಹಾನಿಗೊಳಗಾದ ಪಾಸ್‌ಪೋರ್ಟ್ ಬದಲಿಗೆ ಪಡೆಯುವ ಶುಲ್ಕ ಸೇರಿ ಇತರ ಸೇವೆಗಳ ದರಗಳಲ್ಲಿಯೂ ಹೆಚ್ಚಳವಾಗಲಿದೆ.

ಪಶ್ಚಿಮ ಏಷ್ಯಾದಲ್ಲಿ ಕರಗಿದ ಯುದ್ಧ ಕಾರ್ಮೋಡ; ವಾಣಿಜ್ಯ ಎಲ್‌ಪಿಜಿ ಮೇಲಿನ ನಿರ್ಬಂಧ ತೆಗೆದುಹಾಕಿದ ಕೇಂದ್ರ

ವಾಣಿಜ್ಯ ಎಲ್‌ಪಿಜಿ ಪೂರೈಕೆಯ ನಿರ್ಬಂಧ ತೆಗೆದುಹಾಕಿದ ಕೇಂದ್ರ

Commercial LPG Supply: ಕೇಂದ್ರ ಸರ್ಕಾರವು ವಾಣಿಜ್ಯ ಎಲ್‌ಪಿಜಿ ಸರಬರಾಜುಗಳನ್ನು ಬಿಕ್ಕಟ್ಟಿನ ಪೂರ್ವ ಮಟ್ಟಕ್ಕೆ ಪುನಃಸ್ಥಾಪಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಪೆಟ್ರೋಲಿಯಂ ಕಾರ್ಯದರ್ಶಿ ನೀರಜ್ ಮಿತ್ತಲ್ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ನಿರ್ಧಾರವನ್ನು ತಿಳಿಸಲು ಪತ್ರ ಬರೆದಿದ್ದಾರೆ.

ಬೈಕ್‌ ಪ್ರಿಯರಿಗೆ ಗುಡ್ ನ್ಯೂಸ್: ಈಗ ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲೂ ಸಿಗುತ್ತೆ ಕ್ಲಾಸಿಕ್ ಲುಕ್‌ನ 'ಜಾವಾ 42 ಐವರಿ' ಬೈಕ್!

ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲೂ ಸಿಗುತ್ತೆ 'ಜಾವಾ 42 ಐವರಿ' ಬೈಕ್!

Jawa 42 Ivory Bike: 'ಜಾವಾ 42 ಐವರಿ' ಬೈಕ್‌ಗೆ ಸಿಗುತ್ತಿರುವ ಭರ್ಜರಿ ಪ್ರತಿಕ್ರಿಯೆಯನ್ನು ಗಮನಿಸಿರುವ ಕಂಪನಿಯು, ದೇಶದ ಪ್ರಮುಖ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಾದ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ಇದರ ಬುಕಿಂಗ್ ಅನ್ನು ಪ್ರಾರಂಭಿಸಿದೆ. ಇದರಿಂದಾಗಿ ಸ್ಮಾರ್ಟ್‌ಫೋನ್‌ನಲ್ಲಿ ಕೆಲವೇ ಕ್ಲಿಕ್‌ಗಳ ಮೂಲಕ ನಿಮ್ಮ ನೆಚ್ಚಿನ ಬೈಕ್ ಅನ್ನು ಬುಕ್ ಮಾಡಬಹುದಾಗಿದೆ. ಈ ಕುರಿತ ಡಿಟೇಲ್ಸ್‌ ಇಲ್ಲಿದೆ.

ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಕೆಂದ್ರ: ತೋತಾಪುರಿ ಮಾವು ಕ್ವಿಂಟಾಲ್‌ಗೆ 1,750 ರುಪಾಯಿ ಸಹಾಯಧನ ಘೋಷಣೆ

ತೋತಾಪುರಿ ಮಾವು ಕ್ವಿಂಟಾಲ್‌ಗೆ 1,750 ರುಪಾಯಿ ಸಹಾಯಧನ ಘೋಷಣೆ

Pralhad Joshi: ಹವಾಮಾನ ವೈಪರೀತ್ಯ ಹಾಗೂ ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಕಂಗಾಲಾಗಿರುವ ಕರ್ನಾಟಕದ ಮಾವು ಬೆಳೆಗಾರರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ಧಾವಿಸಿದೆ. 1,30,000 ಮೆಟ್ರಿಕ್ ಟನ್ ತೋತಾಪುರಿ ಮಾವಿಗೆ ಪ್ರತಿ ಕ್ವಿಂಟಾಲ್‌ಗೆ 1,750 ರೂಪಾಯಿ ಸಹಾಯಧನವನ್ನು ರೈತರಿಗೆ ನೀಡಲು ಅನುಮೋದನೆ ನೀಡಿದೆ.

50 ಲಕ್ಷ ಗೃಹ ಸಾಲದಲ್ಲಿ 29.75 ಲಕ್ಷ ಉಳಿಸುವುದು ಹೇಗೆ? ತಜ್ಞರು ಏನು ಹೇಳುತ್ತಾರೆ? Video

ಗೃಹ ಸಾಲದ ಹೊರೆ ಕಡಿಮೆ ಮಾಡುವುದು ಹೇಗೆ?

ದೀರ್ಘಕಾಲ ಗೃಹ ಸಾಲದ ಇಎಂಐ ಕಟ್ಟುವುದು ಸುಲಭ ಎನಿಸಿದರೂ ಇದು ಭಾರಿ ನಷ್ಟವನ್ನು ಕೂಡ ಉಂಟು ಮಾಡುತ್ತದೆ. ಎಷ್ಟೋ ಬಾರಿ ಸಾಲದ ಮೊತ್ತಕ್ಕಿಂತ ಬಡ್ಡಿ ಮೊತ್ತವೇ ಹೆಚ್ಚಾಗಿ ಬಿಡುತ್ತದೆ. ಹೀಗಾಗಿ ಆದಷ್ಟು ಶೀಘ್ರದಲ್ಲಿ ಗೃಹ ಸಾಲವನ್ನು ಮುಕ್ತಾಯಗೊಳಿಸುವುದು ಒಳ್ಳೆಯದು ಎನ್ನುತ್ತಾರೆ ತಜ್ಞರು. ಅದು ಹೇಗೆ, ಏನು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

Gold Rate Today on 25th June 2026: ಚಿನ್ನದ ದರದಲ್ಲಿಂದು ಮತ್ತೆ ಇಳಿಕೆ

ಚಿನ್ನದ ದರದಲ್ಲಿಂದು ಮತ್ತೆ ಇಳಿಕೆ

ಸ್ವರ್ಣ ಪ್ರಿಯರಿಗೆ ಗುಡ್‌ ನ್ಯೂಸ್‌ ಸಿಕ್ಕಿದ್ದು ಇಂದೂ ಚಿನ್ನದ ದರದಲ್ಲಿ ಮತ್ತೆ ಇಳಿಕೆ ಕಂಡು ಬಂದಿದೆ. ಬುಧವಾರ ರೂ.ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದಲ್ಲಿ 255 ರೂ ಇಳಿಕೆಯಾಗಿ 12,845 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 278 ರೂ. ಇಳಿಕೆಯಾಗಿ 14,013 ರೂಪಾಯಿ ಕಂಡು ಬಂದಿದೆ.

ಕ್ಷಣಾರ್ಧದಲ್ಲಿ ತಪ್ಪಿದ ಬಹುದೊಡ್ಡ ದುರಂತ: ಟ್ಯಾಕ್ಸಿವೇಯಲ್ಲಿ ಮುಖಾಮುಖಿಯಾದ ಇಂಡಿಗೋ, ಏರ್ ಇಂಡಿಯಾ ವಿಮಾನಗಳು

ಟ್ಯಾಕ್ಸಿವೇಯಲ್ಲಿ ಮುಖಾಮುಖಿಯಾದ ಎರಡು ವಿಮಾನ

ಗುಜರಾತ್‌ನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಸಂಭವಿಸಲಿದ್ದ ಬಹುದೊಡ್ಡ ವಿಮಾನ ದುರಂತವೊಂದು ಕ್ಷಣಾರ್ಧದಲ್ಲಿ ತಪ್ಪಿದೆ. ಟ್ಯಾಕ್ಸಿವೇಯಲ್ಲಿ ಎರಡು ವಿಮಾನಗಳು ಮುಖಾಮುಖಿಯಾದ ಘಟನೆ ಬುಧವಾರ ಸಂಜೆ ನಡೆದಿದೆ. ಎಟಿಸಿ ತ್ವರಿತವಾಗಿ ಮಧ್ಯಪ್ರವೇಶಿಸಿ ಸೂಚನೆ ನೀಡಿದ್ದರಿಂದ ಅಪಘಾತ ತಪ್ಪಿದೆ. ಈ ಕುರಿತು ಕೂಡಲೇ ತನಿಖೆಯನ್ನು ಪ್ರಾರಂಭಿಸಿರುವುದಾಗಿ ವಿಮಾನ ನಿಲ್ದಾಣ ಪ್ರಾಧಿಕಾರದ ವಕ್ತಾರರು ತಿಳಿಸಿದ್ದಾರೆ.

ಸ್ಟಾರ್ಟ್‌ಅಪ್‌ ಆರಂಭಿಸಲು 15 ವರ್ಷಗಳ ಬಳಿಕ ಅಮೆರಿಕದಿಂದ ಬೆಂಗಳೂರಿಗೆ ಮರಳಿದ ದಂಪತಿ

H-1B ಅನಿಶ್ಚಿತತೆಗೆ ಬೇಸತ್ತು ಬೆಂಗಳೂರು ವಾಪಸಾದ ದಂಪತಿ

Bengaluru News: 15 ವರ್ಷಗಳ ಕಾಲ ಅಮೆರಿಕದಲ್ಲಿ ವಾಸಿಸಿದ್ದ ಬೆಂಗಳೂರು ಮೂಲದ ಕಾರ್ತಿಕ್ ಮತ್ತು ಆಸ್ಥಾ ದಂಪತಿ ಗ್ರೀನ್ ಕಾರ್ಡ್ ವಿಳಂಬ, H-1B ವೀಸಾ ಅನಿಶ್ಚಿತತೆಯಿಂದ ಬೇಸತ್ತು ಭಾರತಕ್ಕೆ ಮರಳಿದ್ದಾರೆ. ಬೆಂಗಳೂರಿನಲ್ಲಿ ಬೆಳೆಯುತ್ತಿರುವ ಸ್ಟಾರ್ಟ್‌ಅಪ್ ಅವಕಾಶಗಳ ಹಿನ್ನೆಲೆಯಲ್ಲಿ ತಮ್ಮದೇ ಉದ್ಯಮ ಆರಂಭಿಸಲಿದ್ದಾರೆ.

Gold Rate Today on 24th June 2026: ಮಧ್ಯಪ್ರಾಚ್ಯದಲ್ಲಿ ಶಾಂತಿ ಒಪ್ಪಂದ; ಚಿನ್ನದ ದರದಲ್ಲಿಂದು ಮತ್ತೆ ಇಳಿಕೆ

ಚಿನ್ನದ ದರದಲ್ಲಿಂದು ಮತ್ತೆ ಇಳಿಕೆ

ಸ್ವರ್ಣ ಪ್ರಿಯರಿಗೆ ಗುಡ್‌ ನ್ಯೂಸ್‌ ಸಿಕ್ಕಿದ್ದು ಇಂದೂ ಚಿನ್ನದ ದರದಲ್ಲಿ ಮತ್ತೆ ಇಳಿಕೆ ಕಂಡು ಬಂದಿದೆ. ಬುಧವಾರ ರೂ. 25 ಇಳಿಕೆ ಕಂಡಿದ್ದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 13,230 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 27 ರೂ. ಇಳಿಕೆಯಾಗಿ 14,433 ರೂಪಾಯಿ ಕಂಡು ಬಂದಿದೆ.

Gold Rate Today on 23rd June 2026: ಚಿನ್ನದ ದರದಲ್ಲಿಂದು ಭಾರೀ ಇಳಿಕೆ; ಬೆಲೆ ಇಲ್ಲಿದೆ ಚೆಕ್‌ ಮಾಡಿ

ಚಿನ್ನದ ದರದಲ್ಲಿಂದು ಭಾರೀ ಇಳಿಕೆ; ಬೆಲೆ ಇಲ್ಲಿದೆ ಚೆಕ್‌ ಮಾಡಿ

ಚಿನ್ನ ಖರೀದಿಸುವವರಿಗೆ ಇಂದು ಗುಡ್‌ ನ್ಯೂಸ್‌ ದೊರಕಿದ್ದು, ಚಿನ್ನದ ಬೆಲೆಯಲ್ಲಿಂದು ಇಳಿಕೆ ಕಂಡಿದೆ. ಮಂಗಳವಾರ 190 ರೂ. ಇಳಿಕೆ ಕಂಡಿದ್ದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 13,375 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 207 ರೂ. ಇಳಿಕೆಯಾಗಿ 14,591 ರೂಪಾಯಿ ಕಂಡು ಬಂದಿದೆ.

Income Tax: ಕೃಷಿ ಮಾತ್ರವಲ್ಲ ತೆರಿಗೆ ಇಲ್ಲದ ಇನ್ನೂ 7 ಆದಾಯಗಳಿವೆ; ಅವು ಯಾವುವು ಗೊತ್ತೆ?

ಈ 8 ಆದಾಯಗಳಿಗೆ ಪಾವತಿಸಬೇಕಿಲ್ಲ ತೆರಿಗೆ

Vishwavani Money: ಭಾರತೀಯ ನಾಗರಿಕರು ಈ 8 ಮೂಲಗಳಿಂದ ಗಳಿಸುವ ಆದಾಯಕ್ಕೆ ತೆರಿಗೆ ಪಾವತಿ ಮಾಡಬೇಕಿಲ್ಲ. ಆದಾಯದ ಮೇಲೆ ತೆರಿಗೆಯನ್ನು ಸ್ಲ್ಯಾಬ್ ಆಧಾರದಲ್ಲಿ ಲೆಕ್ಕಾಚಾರ ಮಾಡಲಾಗುತ್ತದೆ. ಇವುಗಳಿಂದ ವಿನಾಯಿತಿ ಹೊಂದಿರುವ ತೆರಿಗೆ ಮೂಲಗಳು ಯಾವುದು ಎನ್ನುವ ಕುರಿತು ಟ್ಯಾಕ್ಸ್ ಟು ವಿನ್ ಸಂಸ್ಥೆಯ ಸಂಸ್ಥಾಪಕ ಅಭಿಷೇಕ್ ಸೋನಿ ನೀಡಿರುವ ಮಾಹಿತಿ ಇಲ್ಲಿದೆ.

ಎನ್‌ಜಿಒಗಳಿಗೆ ಬರೋಬ್ಬರಿ 24 ಕೋಟಿ ರೂ. ಅನುದಾನ; ಸರ್ಕಾರೇತರ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದ ಎಚ್‌ಸಿಎಲ್ ಫೌಂಡೇಶನ್

ಸರ್ಕಾರೇತರ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದ ಎಚ್‌ಸಿಎಲ್ ಫೌಂಡೇಶನ್

HCL Foundation: ಗ್ರಾಮೀಣ ಭಾರತದ ಚಿತ್ರಣವನ್ನು ಬದಲಾಯಿಸಲು ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವ ಸರ್ಕಾರೇತರ ಸಂಸ್ಥೆಗಳಿಗೆ (ಎನ್‌ಜಿಒ) ಬೆನ್ನೆಲುಬಾಗಿ ನಿಲ್ಲಲು 'ಎಚ್‌ಸಿಎಲ್ ಫೌಂಡೇಶನ್' ತೀರ್ಮಾನಿಸಿದೆ. ಸಂಸ್ಥೆಯು ತನ್ನ ಪ್ರತಿಷ್ಠಿತ 'ಎಚ್‌ಸಿಎಲ್ ಟೆಕ್ ಗ್ರಾಂಟ್'ನ 12ನೇ ಆವೃತ್ತಿಯನ್ನು ಅಧಿಕೃತವಾಗಿ ಪ್ರಕಟಿಸಿದ್ದು, ಎನ್‌ಜಿಒಗಳಿಂದ ಅರ್ಜಿ ಆಹ್ವಾನಿಸಿದೆ.

HDFC Life: ಆರ್ಥಿಕ ಸ್ವಾವಲಂಬನೆಯತ್ತ ಉದ್ಯೋಗಸ್ಥ ಮಹಿಳೆಯರು: ಎಚ್‌ಡಿಎಫ್‌ಸಿಯಿಂದ ವರದಿ ಬಿಡುಗಡೆ!

ಆರ್ಥಿಕ ಸ್ವಾವಲಂಬನೆಯತ್ತ ಉದ್ಯೋಗಸ್ಥ ಮಹಿಳೆಯರು

ಹಣಕಾಸು ರಕ್ಷಣೆ ಮತ್ತು ನಿವೃತ್ತಿ ಯೋಜನೆಯಂತಹ ಕ್ಷೇತ್ರಗಳಲ್ಲಿ ಮಹಿಳೆಯರು ಹೆಚ್ಚಿನ ಗಮನ ಹರಿಸುವ ಅಗತ್ಯವಿದೆ ಎಂದು ವರದಿ ಹೇಳಿದೆ. ಟರ್ಮ್ ಇನ್ಶೂರೆನ್ಸ್ ಕುರಿತಾದ ಅರಿವು ಮಹಿಳೆಯರಲ್ಲಿ ಇದ್ದರೂ, ಅದನ್ನು ಖರೀದಿಸುವ ಪ್ರಮಾಣ ತೀರಾ ಕಡಿಮೆಯಿದೆ. ನಿವೃತ್ತಿ ಯೋಜನೆಯ ವಿಷಯದಲ್ಲೂ, ನಿವೃತ್ತಿಯ ನಂತರ ಆರ್ಥಿಕವಾಗಿ ಯಾರ ಮೇಲೂ ಅವಲಂಬಿತರಾಗದೆ ಬದುಕಲು ತಾವು ಸಿದ್ಧರಿದ್ದೇವೆ ಎಂದು ಕೇವಲ ಶೇ. 43 ರಷ್ಟು ಮಹಿಳೆಯರು ಮಾತ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Gold Rate Today on 22nd June 2026: ಚಿನ್ನದ ದರದಲ್ಲಿಂದು ಮತ್ತೆ ಏರಿಕೆ; ಬೆಲೆ ಇಲ್ಲಿದೆ

ಚಿನ್ನದ ದರದಲ್ಲಿಂದು ಮತ್ತೆ ಏರಿಕೆ; ಬೆಲೆ ಇಲ್ಲಿದೆ

ಚಿನ್ನದ ಬೆಲೆಯಲ್ಲಿಂದು ಮತ್ತೆ ಏರಿಕೆ ಕಂಡಿದೆ. ಸೋಮವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 40 ರೂ. ಏರಿಕೆಯಾಗಿ 13,430 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 43ರೂ. ಏರಿಕೆಯಾಗಿ 14,651 ರೂಪಾಯಿ ಕಂಡು ಬಂದಿದೆ.

Gold Price Today On 21 June 2026: ಚಿನ್ನದ ದರದಲ್ಲಿ ಯಥಾಸ್ಥಿತಿ; ಇಂದಿನ ಬೆಲೆ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಯಥಾಸ್ಥಿತಿ; ಇಂದಿನ ಬೆಲೆ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಭಾನುವಾರ (ಜೂನ್‌ 21) ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ , 13,390 ರೂ. 24 ಕ್ಯಾರಟ್‌ನ 1 ಗ್ರಾಂ 14,608 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,07,120 ರೂ. ಆಗಿದೆ.

ರಿಲಯನ್ಸ್‌ ಇಂಡಸ್ಟ್ರೀಸ್‌ನಲ್ಲಿ ಉತ್ತರಾಧಿಕಾರ ಪ್ರಕ್ರಿಯೆ ಬಹುತೇಕ ಪೂರ್ಣ: ಮುಖೇಶ್‌ ಅಂಬಾನಿ ಘೋಷಣೆ

ರಿಲಯನ್ಸ್‌ ಇಂಡಸ್ಟ್ರೀಸ್‌ನಲ್ಲಿ ಉತ್ತರಾಧಿಕಾರ ಪ್ರಕ್ರಿಯೆ ಬಹುತೇಕ ಪೂರ್ಣ

Mukesh Ambani: ರಿಲಯನ್ಸ್ ಇಂಡಸ್ಟ್ರೀಸ್‌ನಲ್ಲಿ ಮುಂದಿನ ನಾಯಕತ್ವದ ಸ್ವರೂಪವು ಈಗ ಸ್ಪಷ್ಟ ರೂಪ ಪಡೆದುಕೊಳ್ಳುತ್ತಿದೆ. ಸಮೂಹದ ನಿರ್ವಹಣೆಗಳ ಜವಾಬ್ದಾರಿಯನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಪ್ರಕ್ರಿಯೆಯು ಬಹುತೇಕ ಪೂರ್ಣವಾಗಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ 49ನೇ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ ತಿಳಿಸಿದ್ದಾರೆ.

ತೃಣಮೂಲ ಕಾಂಗ್ರೆಸ್‌ಗೆ ತಪ್ಪದ ಸಂಕಷ್ಟ: 440 ಕೋಟಿ ರುಪಾಯಿಯ ಬ್ಯಾಂಕ್ ಖಾತೆ ಸ್ಥಗಿತ

ಟಿಎಂಸಿಯ 440 ಕೋಟಿ ರುಪಾಯಿಯ ಬ್ಯಾಂಕ್ ಖಾತೆ ಸ್ಥಗಿತ

Trinamool Congress Crisis: ಸುಮಾರು 440 ಕೋಟಿ ರುಪಾಯಿ ಹೊಂದಿದ್ದ ತೃಣಮೂಲ ಕಾಂಗ್ರೆಸ್‌ನ ಮೂರು ಬ್ಯಾಂಕ್ ಖಾತೆಗಳ ಡೆಬಿಟ್ ವಹಿವಾಟುಗಳನ್ನು ಸ್ಥಗಿತಗೊಳಿಸಲಾಗಿದೆ. ಖಾಸಗಿ ವಲಯದ ಬ್ಯಾಂಕಿನಲ್ಲಿ ನಿರ್ವಹಿಸಲಾಗುತ್ತಿದ್ದ ಈ ಮೂರು ಖಾತೆಗಳನ್ನು ಡೆಬಿಟ್ ಫ್ರೀಜ್ ಮಾಡಲಾಗಿದೆ ಎಂದು ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Gold Price Today On 20 June 2026: ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದು ಹೆಚ್ಚಾಗಿದ್ದು ಇಷ್ಟು

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ

Gold Silver Price Today: ಚಿನ್ನದ ದರ ಶನಿವಾರ (ಜೂನ್‌ 20) ಮತ್ತೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 20 ರುಪಾಯಿ ಏರಿಕೆಯಾಗಿದ್ದು, 13,390 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 22 ರುಪಾಯಿ ಹೆಚ್ಚಾಗಿದ್ದು, 14,608 ರುಪಾಯಿ ಇದೆ.

ನಾಯಿ-ಬೆಕ್ಕುಗಳಿಗೀಗ ವಿಐಪಿ ಟ್ರೀಟ್‌ಮೆಂಟ್‌, ಸಾಕು ಪ್ರಾಣಿಗಳ ಆರೈಕೆಯಲ್ಲಿ ಬೆಂಗಳೂರಿಗರೇ ನಂಬರ್ 1!

ಸಾಕು ಪ್ರಾಣಿಗಳ ಆರೈಕೆಯಲ್ಲಿ ಬೆಂಗಳೂರಿಗರೇ ನಂಬರ್1!

Instamart: ಸಾಕುಪ್ರಾಣಿಗಳನ್ನು ಮುದ್ದಿಸುವಲ್ಲಿ ಬೆಂಗಳೂರಿಗರೇ ಮುಂದಿದ್ದಾರೆ. ನಗರದಲ್ಲಿ ಸಾಕುಪ್ರಾಣಿಗಳಿಗಾಗಿ ಆಗುವ ಒಟ್ಟು ಖರ್ಚಿನಲ್ಲಿ ಶೇ.66ರಷ್ಟು ಹಣ ಕೇವಲ ಅವುಗಳ ಖುಷಿಗಾಗಿ (ಆಟಿಕೆಗಳು, ತಿಂಡಿಗಳು, ಗ್ರೂಮಿಂಗ್ ಉತ್ಪನ್ನಗಳು) ಬಳಕೆಯಾಗುತ್ತಿದೆ. ಬೆಂಗಳೂರಿನ ನಂತರದ ಸ್ಥಾನಗಳಲ್ಲಿ ಹೈದರಾಬಾದ್, ಮುಂಬೈ, ಚೆನ್ನೈ ಮತ್ತು ದೆಹಲಿ ಇವೆ.

Gold Rate Today on 19th June 2026: ಸ್ವರ್ಣ ಪ್ರಿಯರಿಗೆ ಗುಡ್‌ ನ್ಯೂಸ್‌; ಚಿನ್ನದ ದರದಲ್ಲಿಂದು ಭಾರೀ ಇಳಿಕೆ

ಸ್ವರ್ಣ ಪ್ರಿಯರಿಗೆ ಗುಡ್‌ ನ್ಯೂಸ್‌; ಚಿನ್ನದ ದರದಲ್ಲಿಂದು ಭಾರೀ ಇಳಿಕೆ

ಚಿನ್ನದ ಬೆಲೆಯಲ್ಲಿಂದು ಭಾರೀ ಇಳಿಕೆಯಾಗಿದೆ. ಶುಕ್ರವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 335 ರೂ. ಇಳಿಕೆಯಾಗಿ 13,370 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 365ರೂ. ಇಳಿಕೆಯಾಗಿ 14,586 ರೂಪಾಯಿ ಕಂಡು ಬಂದಿದೆ.

ದ್ವಿಚಕ್ರ ವಾಹನ ಸವಾರರಿಗೆ ಗುಡ್ ನ್ಯೂಸ್: ಭಾರತದಲ್ಲೇ ಶುರುವಾಗಲಿದೆ 'ಬೈಕ್ ಎಬಿಎಸ್‌' ಉತ್ಪಾದನೆ

ಭಾರತದಲ್ಲೇ ಶುರುವಾಗಲಿದೆ 'ಬೈಕ್ ಎಬಿಎಸ್‌' ಉತ್ಪಾದನೆ

ಭಾರತೀಯ ಮಾರುಕಟ್ಟೆಗೆಂದೇ ವಿಶೇಷವಾಗಿ ಮೋಟಾರ್‌ಸೈಕಲ್ ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್) ಗಳನ್ನು ಉತ್ಪಾದಿಸಲು ಜಾಗತಿಕ ಬ್ರೇಕಿಂಗ್ ತಂತ್ರಜ್ಞಾನದ ದೈತ್ಯ ಕಂಪನಿ 'ಬ್ರೆಂಬೊ' ಮತ್ತು ಚೀನಾದ ಖ್ಯಾತ ಕಂಪನಿ 'ನಿಂಗ್ಬೊ ಸೇಫ್ ಬ್ರೇಕ್ಸ್ ಸಿಸ್ಟಮ್ಸ್' ಈ ಎರಡೂ ಕಂಪನಿಗಳು ಒಪ್ಪಂದಕ್ಕೆ ಸಹಿ ಹಾಕಿದ್ದು, 'BRSF ಆಕ್ಟೀವ್ ಸೇಫ್ಟಿ ಸೊಲ್ಯೂಷನ್ಸ್' ಎಂಬ ಹೊಸ ಕಂಪನಿಯನ್ನು ಸ್ಥಾಪಿಸಿವೆ.

ದಂತ ಚಿಕಿತ್ಸೆಗಾಗಿ ಲಂಡನ್‌ನಿಂದ ಬೆಂಗಳೂರಿಗೆ ಬಂದ ವ್ಯಕ್ತಿ; ಕೈಗೆಟುಕುವ ದರದ ಅತ್ಯಾಧುನಿಕ ಚಿಕಿತ್ಸೆಗೆ ಫಿದಾ

ಹಲ್ಲಿನ ಚಿಕಿತ್ಸೆಗಾಗಿ ಲಂಡನ್‌ನಿಂದ ಬೆಂಗಳೂರಿಗೆ ಬಂದ ವ್ಯಕ್ತಿ

Bengaluru News: ಹಲ್ಲಿನ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಲಂಡನ್‌ನ 42 ವರ್ಷದ ಜಾನ್ ಮಿಲ್ಲರ್ ಎಂಬುವವರು ಬರೋಬ್ಬರಿ 8,000 ಕಿಲೋ ಮೀಟರ್ ಪ್ರಯಾಣಿಸಿ ಬೆಂಗಳೂರಿಗೆ ಬಂದು ಯಶಸ್ವಿ ಚಿಕಿತ್ಸೆ ಪಡೆದು ಮರಳಿದ್ದಾರೆ. ಜತೆಗೆ ಬೆಂಗಳೂರಿನ ಚಿಕಿತ್ಸಾ ರೀತಿಗೆ ಫಿದಾ ಆಗಿದ್ದಾರೆ.

Loading...