ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕ್ರಿಕೆಟ್‌

IPL 2026: ಕರನ್‌ ಬದಲಿಗೆ ಮೂವರು ಆಟಗಾರರ ಮೇಲೆ ಕಣ್ಣಿಟ್ಟ ರಾಜಸ್ಥಾನ್‌ ರಾಯಲ್ಸ್‌

ಕರನ್‌ ಬದಲಿಗೆ ಮೂವರು ಆಟಗಾರರ ಮೇಲೆ ಕಣ್ಣಿಟ್ಟ ರಾಜಸ್ಥಾನ್‌ ರಾಯಲ್ಸ್‌

Sam Curran ruled out of the IPL 2026: 19ನೇ ಆವೃತ್ತಿಯ ಟೂರ್ನಿ ಆರಂಭಕ್ಕೆ ಇನ್ನು ಕೇವಲ ಒಂದು ವಾರ ಮಾತ್ರ ಬಾಕಿ ಉಳಿದಿದೆ. ಮಾ.28ರಂದು ಟೂರ್ನಿಗೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದ್ದು, ಹಾಲಿ ಚಾಂಪಿಯನ್‌ ಆರ್‌ಸಿಬಿ ಹಾಗೂ ಸನ್‌ರೈಸರ್ಸ್‌ ಹೈದರಾಬಾದ್‌ ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಸೆಣಸಾಡಲಿವೆ.

ಕೆಕೆಆರ್ ತಂಡದೊಳಗಿನ ಅಭ್ಯಾಸ ಪಂದ್ಯದಲ್ಲಿ ಶತಕ ಸಿಡಿಸಿದ ರಘುವಂಶಿ

ಕೆಕೆಆರ್ ತಂಡದೊಳಗಿನ ಅಭ್ಯಾಸ ಪಂದ್ಯದಲ್ಲಿ ಶತಕ ಸಿಡಿಸಿದ ರಘುವಂಶಿ

IPL 2026: ಮಾರ್ಚ್ 29 ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಕೆಕೆಆರ್ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಆ ಬಳಿಕ ಮುಂಬರುವ ಪಂದ್ಯಗಳಲ್ಲಿ ಸನ್‌ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳನ್ನು ತವರಿನಲ್ಲಿ ಎದುರಿಸಲಿದೆ.

ವರ್ಣ ತಾರತಮ್ಯ; ವೀಕ್ಷಕ ವಿವರಣೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ ಲಕ್ಷ್ಮಣ್ ಶಿವರಾಮಕೃಷ್ಣನ್

ವೀಕ್ಷಕ ವಿವರಣೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ ಲಕ್ಷ್ಮಣ್ ಶಿವರಾಮಕೃಷ್ಣನ್

Laxman Sivaramakrishnan:1984ರಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಲಕ್ಷ್ಮಣ್ ಶಿವರಾಮಕೃಷ್ಣನ್ ಒಟ್ಟು 12 ವಿಕೆಟ್ ಗಳಿಸಿ ಗೆಲುವಿನ ರೂವಾರಿಯಾಗಿದ್ದರು ನಿವೃತ್ತಿಯ ನಂತರ ಅವರು ಐಸಿಸಿ ಕ್ರಿಕೆಟ್ ಸಮಿತಿಯಲ್ಲಿಯೂ ಆಟಗಾರರ ಪ್ರತಿನಿಧಿಯಾಗಿದ್ದರು. ಭಾರತ ಪರ 9 ಟೆಸ್ಟ್‌(26 ವಿಕೆಟ್‌), 16 ಏಕದಿನ(15 ವಿಕೆಟ್‌) ಆಡಿದ್ದಾರೆ.

ಐಪಿಎಲ್‌ ಆರಂಭಕ್ಕೆ ಮುನ್ನ ಸಹ ಆಟಗಾರರಿಗೆ ಖಡಕ್‌ ಎಚ್ಚರಿಕೆ ನೀಡಿದ ಕೊಹ್ಲಿ!

ಆರ್‌ಸಿಬಿ ಸಹ ಆಟಗಾರರಿಗೆ ಖಡಕ್‌ ಎಚ್ಚರಿಕೆ ನೀಡಿದ ಕೊಹ್ಲಿ!

Virat Kohli Warns RCB Teammates: ಆರ್‌ಸಿಬಿ ತನ್ನ ಇತಿಹಾಸದ ಬಹುಪಾಲು ಕಾಲ ಚೋಕರ್ಸ್‌ ಫ್ರಾಂಚೈಸಿಯಾಗಿತ್ತು. ವಿಶ್ವದ ಕೆಲವು ಅತ್ಯುತ್ತಮ ಪ್ರತಿಭೆಗಳನ್ನು ಹೊಂದಿದ್ದರೂ, ಅದು 17 ವರ್ಷಗಳ ಕಾಲ ಪ್ರಶಸ್ತಿಯನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಆದರೆ 2025 ರಲ್ಲಿ ತನ್ನ ಚೊಚ್ಚಲ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.

ಭಾರತ ಮಹಿಳಾ ಕ್ರಿಕೆಟ್‌ ತಂಡದ ದಕ್ಷಿಣ ಆಫ್ರಿಕಾ ಸರಣಿಯ ವೇಳಾಪಟ್ಟಿ ಪ್ರಕಟ

ಭಾರತ ಮಹಿಳಾ ತಂಡದ ದಕ್ಷಿಣ ಆಫ್ರಿಕಾ ಪ್ರವಾಸದ ವೇಳಾಪಟ್ಟಿ ಪ್ರಕಟ

IND-W vs SA-W full schedule: ಈ ಪ್ರವಾಸವು ಡಿಸೆಂಬರ್ 9 ರಿಂದ 15 ರವರೆಗೆ ಪೊಚೆಫ್‌ಸ್ಟ್ರೂಮ್, ಬ್ಲೋಮ್‌ಫಾಂಟೈನ್ ಮತ್ತು ಕೇಪ್ ಟೌನ್‌ನಲ್ಲಿ ಮೂರು ಏಕದಿನ ಪಂದ್ಯಗಳೊಂದಿಗೆ ಪ್ರಾರಂಭವಾಗಲಿದ್ದು, ನಂತರ ಡಿಸೆಂಬರ್ 20 ರಿಂದ 23 ರವರೆಗೆ ಗ್ಕೆಬೆರಾದಲ್ಲಿ ಟೆಸ್ಟ್ ನಡೆಯಲಿದೆ.

IPL 2026: ಆರ್‌ಸಿಬಿಗೆ ಪಂದ್ಯ ಗೆದ್ದುಕೊಡಬಲ್ಲ ಐವರು ಸ್ಟಾರ್‌ ಆಟಗಾರರು!

ಆರ್‌ಸಿಬಿಗೆ ಪಂದ್ಯ ಗೆದ್ದುಕೊಡಬಲ್ಲ ಐವರು ಸ್ಟಾರ್‌ ಆಟಗಾರರು!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಆರಂಭಕ್ಕೆ ಇನ್ನು ಕೇವಲ ಒಂದು ವಾರ ಮಾತ್ರ ಬಾಕಿ ಇದೆ. ಮಾರ್ಚ್‌ 28 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುವ ಮೊದಲನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಸನ್‌ರೈಸರ್ಸ್‌ ಹೈದರಾಬಾದ್‌ ತಂಡಗಳು ಕಾದಾಟ ನಡೆಸುತ್ತಿವೆ. ಅಂದ ಹಾಗೆ ಈ ಬಾರಿ ಆರ್‌ಸಿಬಿಗೆ ಪಂದ್ಯ ಗೆದ್ದು ಕೊಡಬಲ್ಲ ಐವರು ಸ್ಟಾರ್‌ ಆಟಗಾರರನ್ನು ಆರಿಸಿದ್ದಾರೆ.

IPL 2026: ಕೈಕೊಟ್ಟ ಸ್ಟಾರ್‌ ಪ್ಲೇಯರ್ಸ್‌, ಲಭ್ಯವಿಲ್ಲದ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ

IPL 2026: ಕೈಕೊಟ್ಟ ಸ್ಟಾರ್‌ ಪ್ಲೇಯರ್ಸ್‌, ಸಂಪೂರ್ಣ ಪಟ್ಟಿ ಇಲ್ಲಿದೆ

2026ರ ಸಾಲಿನ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಗೆ ಕೆಲ ಪ್ರಮುಖ ಆಟಗಾರರು ಗಾಯದ ಸಮಸ್ಯೆ ಮತ್ತು ಇತರ ವೈಯಕ್ತಿಕ ಕಾರಣಗಳಿಂದಾಗಿ ಹೊರಗುಳಿದಿದ್ದಾರೆ. ಇದು ಜಗತ್ತಿನ ಐಶಾರಾಮಿ ಟಿ20 ಕ್ರಿಕೆಟ್‌ ಲೀಗ್‌ ಆಗಿರುವ ಐಪಿಎಲ್‌ನ ಫ್ರಾಂಚೈಸಿ ತಂಡಗಳ ಸಮತೋಲನ ಮತ್ತು ಪ್ರದರ್ಶನದ ಮೇಲೆ ಭಾರಿ ಪರಿಣಾಮ ಬೀರುವ ಸಾಧ್ಯತೆ ಇದೆ.

IPL 2026: ದಿಗ್ಗಜ ಎಂಎಸ್‌ ಧೋನಿ ಜೊತೆ ದೀರ್ಘ ಸಮಾಲೋಚನೆ ನಡೆಸಿದ ಸಂಜು ಸ್ಯಾಮ್ಸನ್‌! ವಿಡಿಯೊ ವೈರಲ್‌

ಎಂಎಸ್‌ ಧೋನಿ ಜೊತೆ ದೀರ್ಘ ಸಮಾಲೋಚನೆ ನಡೆಸಿದ ಸಂಜು!‌ ವಿಡಿಯೊ

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಶಿಬಿರದಲ್ಲಿ ಸಂಜು ಸ್ಯಾಮ್ಸನ್ ಮತ್ತು ಎಂಎಸ್ ಧೋನಿ ಭೇಟಿಯಾದ ವಿಡಿಯೊ ವೈರಲ್ ಆಗುತ್ತಿದೆ. ಮಾಜಿ ನಾಯಕ ಧೋನಿ ಜೊತೆ ಎರಡು ತಿಂಗಳು ಕಳೆಯಲು ಮತ್ತು ಅವರಿಂದ ಕಲಿಯಲು ಸಂಜು ಉತ್ಸುಕತೆಯನ್ನು ವ್ಯಕ್ತಪಡಿಸಿದ್ದಾರೆ. ಚೆನ್ನೈ ತಂಡ ಮಾರ್ಚ್ 30 ರಂದು ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ.

IPL 2026: ಕೋಲ್ಕತಾ ನೈಟ್‌ ರೈಡರ್ಸ್‌ಗೆ ಆಘಾತ, ಹರ್ಷಿತ್‌ ರಾಣಾ ಟೂರ್ನಿಯಿಂದ ಔಟ್‌!

2026ರ ಐಪಿಎಲ್‌ ಟೂರ್ನಿಯಿಂದ ಹರ್ಷಿತ್‌ ರಾಣಾ ಔಟ್‌!

Harshit rana Ruled out of IPL 2206: ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಕೋಲ್ಕತಾ ನೈಟ್‌ ರೈಡರ್ಸ್‌ ತಂಡದ ವೇಗದ ಬೌಲರ್‌ ಹರ್ಷಿತ್‌ ರಾಣಾ ಅವರು 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಆ ಮೂಲಕ ಮೂರು ಬಾರಿ ಚಾಂಪಿಯನ್‌ ಕೆಕೆಆರ್‌ಗೆ ಭಾರಿ ಆಘಾತವಾಗಿದೆ.

IPL 2026: 3 ಕೋಟಿ ರು ಬೆಲೆಯ ಜ್ಯಾಕ್‌ ಎಡ್ವರ್ಡ್ಸ್‌ ಐಪಿಎಲ್‌ ಟೂರ್ನಿಯಿಂದ ಔಟ್‌!

2026ರ ಐಪಿಎಲ್‌ ಟೂರ್ನಿಯಿಂದ ಜ್ಯಾಕ್‌ ಎಡ್ವರ್ಡ್ಸ್‌ ಔಟ್‌!

ನಿಯಮಿತ ನಾಯಕ ಪ್ಯಾಟ್‌ ಕಮಿನ್ಸ್‌ ಬಳಿಕ ಇದೀಗ ಜ್ಯಾಕ್‌ ಎಡ್ವರ್ಡ್ಸ್‌ ಕೋಡ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಿಂದ ಹೊರ ಬಿದ್ದಿದ್ದಾರೆ. ಆ ಮೂಲಕ ಸನ್‌ರೈಸರ್ಸ್‌ ಹೈದರಾಬಾದ್‌ ತಂಡಕ್ಕೆ ಮತ್ತೊಂದು ಆಘಾತವಾಗಿದೆ. ಆಸ್ಟ್ರೇಲಿಯಾ ಆಲ್‌ರೌಂಡರ್‌ ಜ್ಯಾಕ್‌ ಎಡ್ವರ್ಡ್ಸ್‌ ಅವರನ್ನು 3 ಕೋಟಿ ರು. ಗಳಿಗೆ ಹೈದರಾಬಾದ್‌ ಫ್ರಾಂಚೈಸಿ ಖರೀದಿಸಿತ್ತು.

2027ರ ಏಕದಿನ ವಿಶ್ವಕಪ್‌ ಟೂರ್ನಿಗೆ 20 ಸಂಭಾವ್ಯ ಆಟಗಾರರನ್ನು ಆರಿಸಿದ ಬಿಸಿಸಿಐ!

ಏಕದಿನ ವಿಶ್ವಕಪ್‌ಗೆ 20 ಸಂಭಾವ್ಯ ಆಟಗಾರರನ್ನು ಆರಿಸಿದ ಬಿಸಿಸಿಐ!

2027ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯ ಆರಂಭಕ್ಕೆ ಇನ್ನು ಒಂದು ವರ್ಷ ಮಾತ್ರ ಬಾಕಿ ಇದೆ. ಹಾಗಾಗಿ ಬಿಸಿಸಿಐ ಆಯ್ಕೆ ಸಮಿತಿಯು, ಬಲಿಷ್ಠ ಭಾರತ ತಂಡವನ್ನು ಕಟ್ಟಲು ಎದುರು ನೋಡುತ್ತಿದೆ. 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಬಳಿಕ 20 ಸಂಭಾವ್ಯ ಆಟಗಾರರನ್ನು ಬಿಸಿಸಿಐ ಅಂತಿಮಗೊಳಿಸಲಿದೆ ಎಂದು ವರದಿಯಾಗಿದೆ.

IPL 2026: ಪಂಜಾಬ್‌ ಕಿಂಗ್ಸ್‌ಗೆ ಆಘಾತ, ಐಪಿಎಲ್‌ ಟೂರ್ನಿಯಿಂದ ಲಾಕಿ ಫರ್ಗ್ಯೂಸನ್‌ ಔಟ್‌!

2026ರ ಐಪಿಎಲ್‌ ಟೂರ್ನಿಯಿಂದ ಲಾಕಿ ಫರ್ಗ್ಯೂಸನ್‌ ಔಟ್‌!

ನ್ಯೂಜಿಲೆಂಡ್‌ ತಂಡದ ಹಿರಿಯ ವೇಗೆ ಲಾಕಿ ಫರ್ಗ್ಯೂಸನ್‌ ಅವರು 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಮೊದಲ ಅವಧಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದ ಅವರು ಮೊದಲ ಏಳು ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಇದು ಪಂಜಾಬ್ ಕಿಂಗ್ಸ್‌ ತಂಡದ ಬೌಲಿಂಗ್ ವಿಭಾಗದ ಮೇಲೆ ಪರಿಣಾಮ ಬೀರಲಿದೆ.

IPL 2026: ಮತೀಶ ಪತಿರಣ ಸಂಪೂರ್ಣ ಫಿಟ್‌, ಕೋಲ್ಕತಾ ನೈಟ್‌ ರೈಡರ್ಸ್‌ಗೆ ಆನೆ ಬಲ!

ಮತೀಶ ಪತಿರಣ ಸಂಪೂರ್ಣ ಫಿಟ್‌, ಕೆಕೆಆರ್‌ಗೆ ಸಿಹಿ ಸುದ್ದಿ!

ಕೋಲ್ಕತಾ ನೈಟ್‌ ರೈಡರ್ಸ್‌ ತಂಡಕ್ಕೆ 2026ರ ಐಪಿಎಲ್ ಟೂರ್ನಿಗೂ ಮುನ್ನ ಆನೆ ಬಲ ಬಂದಂತಾಗಿದೆ. ಶ್ರೀಲಂಕಾ ವೇಗಿ ಮತೀಶ ಪತಿರಣ ಅವರಿಗೆ ಶ್ರೀಲಂಕಾ ಕ್ರಿಕೆಟ್‌ ಮಂಡಳಿಯಿಂದ ಅನುಮತಿ ದೊರೆತಿದ್ದು, ಅವರು ಈಗ ಫ್ರಾಂಚೈಸಿಯೊಂದಿಗೆ ಸೇರಿಕೊಳ್ಳಲು ಸಿದ್ಧರಾಗಿದ್ದಾರೆ. ಟಿ20 ವಿಶ್ವಕಪ್ ವೇಳೆ ಗಾಯಗೊಂಡಿದ್ದ ಅವರು ಮುಂದಿನ ಸೀಸನ್‌ಗೆ ಅನುಮಾನ ಎನ್ನಲಾಗಿತ್ತು. ಆದರೆ ಈಗ ಅವರ ಲಭ್ಯತೆ ದೃಢವಾಗಿರುವುದು ಕೆಕೆಆರ್ ತಂಡಕ್ಕೆ ದೊಡ್ಡ ಬಲ ನೀಡಿದೆ.

IND vs IRE: ಜೂನ್‌ ತಿಂಗಳಲ್ಲಿ ಐರ್ಲೆಂಡ್‌ ಎದುರು ಟಿ20ಐ ಸರಣಿ ಆಡಲಿರುವ ಭಾರತ!

IND vs IRE: ಐರ್ಲೆಂಡ್‌ ಎದುರು ಭಾರತ ತಂಡಕ್ಕೆ ಟಿ20ಐ ಸರಣಿ!

ಭಾರತ ಹಾಗೂ ಐರ್ಲೆಂಡ್‌ ತಂಡಗಳು ಜೂನ್‌ ತಿಂಗಳಲ್ಲಿ ಟಿ20ಐ ಸರಣಿಯಲ್ಲಿ ಕಾದಾಟ ನಡೆಸಲಿವೆ. ಈ ಬಗ್ಗೆ ಕ್ರಿಕೆಟ್‌ ಐರ್ಲೆಂಡ್‌ ಮಾರ್ಚ್‌ 19 ರಂದು ಖಚಿತಪಡಿಸಿದೆ. ಅಂದ ಹಾಗೆ ಪಾಲ್‌ ಸ್ಟರ್ಲಿಂಗ್‌ ಅವರು ಐರ್ಲೆಂಡ್‌ ತಂಡದ ನಾಯಕತ್ವದಿಂದ ಕೆಳಗೆ ಇಳಿದಿದ್ದಾರೆ. ಇಂಗ್ಲೆಂಡ್‌ ವಿರುದ್ಧದ ವೈಟ್‌ಬಾಲ್‌ ಸರಣಿಗೂ ಮುನ್ನ ಭಾರತ, ಐರ್ಲೆಂಡ್‌ ಎದುರು ಟಿ20ಐ ಸರಣಿಯಲ್ಲಿ ಕಾದಾಟ ನಡೆಸಲಿದೆ.

IPL 2026 ಟೂರ್ನಿಯಿಂದ ಸ್ಯಾಮ್‌ ಕರನ್‌ ಔಟ್‌, ರಾಜಸ್ಥಾನ್‌ ರಾಯಲ್ಸ್‌ಗೆ ಹಿನ್ನಡೆ!

2026ರ ಐಪಿಎಲ್‌ ಟೂರ್ನಿಯಿಂದ ಸ್ಯಾಮ್‌ ಕರನ್‌ ಔಟ್‌!

Sam Curran Injury: ಐಪಿಎಲ್ 2026 ಆರಂಭಕ್ಕೂ ಮುನ್ನ ರಾಜಸ್ಥಾನ ರಾಯಲ್ಸ್ ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ. ರಾಜಸ್ಥಾನದ ಸ್ಟಾರ್ ಆಲ್‌ರೌಂಡರ್ ಸ್ಯಾಮ್ ಕರನ್ ಅವರು ಗಾಯದಿಂದಾದಿ ಟೂರ್ನಿಯಿಂದ ಹೊರಗುಳಿದಿದ್ದಾರೆ. ಮಾರ್ಚ್‌ 28 ರಂದು 19ನೇ ಆವೃತ್ತಿಯ ಐಪಿಎಲ್‌ ಟೂರ್ನಿ ಆರಂಭವಾಗಲಿದೆ.

AI ದುರುಪಯೋಗದ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಗೌತಮ್ ಗಂಭೀರ್!

ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ಗೌತಮ್‌ ಗಂಭೀರ್‌!

ಟೀಮ್‌ ಇಂಡಿಯಾ ಹೆಡ್‌ ಕೋಚ್‌ ಗೌತಮ್‌ ಗಂಭೀರ್‌ ಅವರು AI ಡೀಪ್‌ಫೇಕ್ ಮತ್ತು ಇಂಪರ್ಸನೇಷನ್ ವಿರುದ್ಧ ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ತಮ್ಮ ಗುರುತು ಮತ್ತು ವ್ಯಕ್ತಿತ್ವವನ್ನು ಆನ್‌ಲೈನ್‌ನಲ್ಲಿ ದುರುಪಯೋಗಪಡಿಸಿಕೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಅವರು ಕಾನೂನು ರಕ್ಷಣೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.

IPL 2026: ನೇಥನ್‌ ಎಲ್ಲಿಸ್‌ ಔಟ್‌, ಟೂರ್ನಿಯ ಆರಂಭಕ್ಕೂ ಮುನ್ನ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಶಾಕ್‌!

2026ರ ಐಪಿಎಲ್‌ ಟೂರ್ನಿಯಿಂದ ನೇಥನ್‌ ಎಲ್ಲಿಸ್‌ ಔಟ್‌!

ಸ್ನಾಯು ಸೆಳೆತದ ಗಾಯಕ್ಕೆ ತುತ್ತಾಗಿರುವ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ವೇಗದ ಬೌಲರ್‌ ನೇಥನ್‌ ಎಲ್ಲಿಸ್‌ ಅವರು 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಆ ಮೂಲಕ ಟೂರ್ನಿಯ ಆರಂಭಕ್ಕೂ ಮುನ್ನ ಐದು ಬಾರಿ ಚಾಂಪಿಯನ್ಸ್‌ಗೆ ಭಾರಿ ಹಿನ್ನಡೆಯಾಗಿದೆ.

IPL 2026: ರಾಜಸ್ಥಾನ್‌ ರಾಯಲ್ಸ್‌ ತೊರೆದ ಸಂಜು ಸ್ಯಾಮ್ಸನ್‌ ಬಗ್ಗೆ ರಿಯಾನ್‌ ಪರಾಗ್‌ ದೊಡ್ಡ ಹೇಳಿಕೆ!

ಸಂಜು ಸ್ಯಾಮ್ಸನ್‌ ಸ್ಥಾನವನ್ನು ತುಂಬಲು ಸಾಧ್ಯವಿಲ್ಲ: ರಿಯಾನ್‌ ಪರಾಗ್!‌

IPL 2026: ಆಧುನಿಕ ಕ್ರಿಕೆಟ್‌ ದಿಗ್ಗಜರಾದ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಅವರ ರೀತಿ ರಾಜಸ್ಥಾನ್‌ ರಾಯಲ್ಸ್‌ ತಂಡದಲ್ಲಿ ಸಂಜು ಸ್ಯಾಮ್ಸನ್‌ ಅವರ ಸ್ಥಾನವನ್ನು ಯಾರಿಂದಲೂ ತುಂಬಲು ಸಾಧ್ಯವಿಲ್ಲ ಎಂದು ಆರ್‌ಆರ್‌ ನಾಯಕ ರಿಯಾನ್‌ ಪರಾಗ್‌ ಹೇಳಿದ್ದಾರೆ. ಸಂಜು ಸ್ಯಾಮ್ಸನ್‌ ಟ್ರೇಡ್‌ ಡೀಲ್‌ ಮೂಲಕ ಆರ್‌ಆರ್‌ನಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

IPL 2026: ಈ ಸಲವೂ ಆರ್‌ಸಿಬಿಗೆ ಕಪ್‌ ಗೆದ್ದುಕೊಡಬಲ್ಲ ಬಲಿಷ್ಠ ಪ್ಲೇಯಿಂಗ್ 11 ಹೀಗಿದೆ!

ಆರ್‌ಸಿಬಿಗೆ ಕಪ್‌ ಗೆದ್ದುಕೊಡಬಲ್ಲ ಬಲಿಷ್ಠ ಪ್ಲೇಯಿಂಗ್ 11 ಹೀಗಿದೆ!

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 2026ರ ಸಾಲಿನ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಕಣಕ್ಕಿಳಿಸಲಿರುವ ಬೆಸ್ಟ್‌ ಪ್ಲೇಯಿಂಗ್ 11 ಹೇಗಿರಬಹುದು ಎಂಬುದರ ವಿಶ್ಲೇಷಣೆ ಈ ಲೇಖನದಲ್ಲಿದೆ. ಕಳೆದ ಬಾರಿಯಂತೆ ಈ ಸಲವೂ ಬ್ಯಾಟಿಂಗ್ ಮತ್ತು ಬೌಲಿಂಗ್ ಸಮತೋಲನದ ಬಲಿಷ್ಠ ತಂಡ ರೂಪುಗೊಳ್ಳುವ ಸಾಧ್ಯತೆ ಇದೆ.

IPL 2026: ಆರ್‌ಸಿಬಿ ವೇಗಿ ಜಾಶ್‌ ಹೇಝಲ್‌ವುಡ್‌ ಎಷ್ಟು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ?

ಜಾಶ್‌ ಹೇಝಲ್‌ವುಡ್‌ ಎಷ್ಟು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ?

IPL 2026: ಗಾಯದಿಂದ ಇನ್ನೂ ಚೇತರಿಸಿಕೊಳ್ಳುತ್ತಿರುವ ಆಸ್ಟ್ರೇಲಿಯಾ ವೇಗಿ ಜಾಶ್‌ ಹೇಝಲ್‌ವುಡ್‌ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಆರಂಭಿಕ ಕೆಲ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಇದು ಬೆಂಗಳೂರು ಫ್ರಾಂಚೈಸಿಗೆ ಭಾರಿ ಹಿನ್ನಡೆಯಾಗಿದೆ. ಆದರೆ, ಅವರು ಖಚಿತವಾಗಿ ಎಷ್ಟು ಪಂದ್ಯಗಳಿಂದ ಹೊರಗುಳಿಯಲಿದ್ದಾರೆಂದು ಇಲ್ಲಿ ವಿವರಿಸಲಾಗಿದೆ.

IPL 2026: ಇಶಾನ್‌ ಕಿಶನ್‌ಗೆ ಎಸ್‌ಆರ್‌ಎಚ್‌ ನಾಯಕತ್ವ ನೀಡಿದ ಬಗ್ಗೆ ಆಕಾಶ್‌ ಚೋಪ್ರಾ ಪ್ರತಿಕ್ರಿಯೆ!

ಇಶಾನ್‌ ಕಿಶನ್‌ಗೆ ನಾಯಕತ್ವ ನೀಡಿದ ಬಗ್ಗೆ ಆಕಾಶ್‌ ಚೋಪ್ರಾ ಪ್ರತಿಕ್ರಿಯೆ!

IPL 2026: ಸನ್‌ರೈಸರ್ಸ್‌ ಹೈದರಾಬಾದ್‌ ತಂಡಕ್ಕೆ ಇಶಾನ್‌ ಕಿಶನ್‌ ಅವರನ್ನು ಹಂಗಾಮಿ ನಾಯಕನ್ನಾಗಿ ನೇಮಿಸಿದ ನಿರ್ಧಾರವನ್ನು ಮಾಜಿ ಕ್ರಿಕೆಟಿಗ ಹಾಗೂ ಕ್ರಿಕೆಟ್‌ ನಿರೂಪಕ ಆಕಾಶ್‌ ಚೋಪ್ರಾ ಬೆಂಬಲಿಸಿದ್ದಾರೆ. ಎಡಗೈ ಆಟಗಾರನ ಅದ್ಭುತ ಕಮ್‌ಬ್ಯಾಕ್‌ಗೆ ಲಭಿಸಿದ ಕೊಡುಗೆ ಇದಾಗಿದೆ ಎಂದು ಹೇಳಿದ್ದಾರೆ.

ಇಶಾನ್‌ ಕಿಶನ್‌ ಟಿ20 ನಾಯಕತ್ವದ ದಾಖಲೆ ಹೇಗಿದೆ?

ಇಶಾನ್‌ ಕಿಶನ್‌ ಟಿ20 ನಾಯಕತ್ವದ ದಾಖಲೆ ಹೇಗಿದೆ?

Ishan Kishan's record as captain in T20: ನಾಯಕತ್ವದ ಜವಾಬ್ದಾರಿಯನ್ನು ನೀಡಿದಾಗ ಇಶಾನ್ ಕಿಶನ್ ಉತ್ತಮ ಪ್ರದರ್ಶನ ನೀಡಿದ್ದಾರೆ. ನಾಯಕನಾಗಿ 29 ಪಂದ್ಯಗಳಲ್ಲಿ, ಅವರು 43.12 ರ ಸರಾಸರಿಯಲ್ಲಿ 1078 ರನ್ ಗಳಿಸಿದ್ದಾರೆ ಮತ್ತು ಟಿ20 ಸ್ವರೂಪದಲ್ಲಿ ಅವರ ಏಳು ಶತಕಗಳಲ್ಲಿ ನಾಲ್ಕು ತಂಡವನ್ನು ಮುನ್ನಡೆಸುವಾಗ ಬಂದಿವೆ.

IPL 2026: ಸತತ ಎರಡನೇ ಬಾರಿ ಆರ್‌ಸಿಬಿ ಐಪಿಎಲ್‌ ಟ್ರೋಫಿ ಗೆಲ್ಲುತ್ತೆ ಎಂದ ಎಬಿ ಡಿ ವಿಲಿಯರ್ಸ್‌!

IPL 2026: ಈ ಬಾರಿಯೂ ಆರ್‌ಸಿಬಿ ಕಪ್‌ ಗೆಲ್ಲುತ್ತೆ ಎಂದ ಎಬಿಡಿ!

ABD Backs RCB to defend IPL Crown: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ, 2026ರ ಇಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿಯೂ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳಲಿದೆ ಎಂದು ದಕ್ಷಿಣ ಆಫ್ರಿಕಾ ದಿಗ್ಗಜ ಎಬಿ ಡಿ ವಿಲಿಯರ್ಸ್‌ ಭವಿಷ್ಯ ನುಡಿದಿದ್ದಾರೆ. ಅಲ್ಲದೆ ವಿರಾಟ್‌ ಕೊಹ್ಲಿಯನ್ನು ಕೂಡ ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ.

ಮೂರನೇ ಮಗುವಿಗೆ ತಂದೆಯಾದ ದಿನೇಶ್ ಕಾರ್ತಿಕ್; ಹೆಣ್ಣು ಮಗುವಿಗೆ ಜನ್ಮ ನೀಡಿದ ಪತ್ನಿ ದೀಪಿಕಾ

ಮೂರನೇ ಮಗುವಿಗೆ ತಂದೆಯಾದ ದಿನೇಶ್ ಕಾರ್ತಿಕ್

Dinesh Karthik: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಬಳಿಕ ದಿನೇಶ್‌ ಕಾರ್ತಿಕ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ‌ಬ್ಯಾಟಿಂಗ್‌ ಕೋಚ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಬಾರಿಗೆ ಐಪಿಎಲ್ ಚಾಂಪಿಯನ್ ಆಗುವಲ್ಲಿ ದಿನೇಶ್ ಕಾರ್ತಿಕ್ ಅವರ ಮಾರ್ಗದರ್ಶನ ಪ್ರಮುಖವಾಗಿತ್ತು.

Loading...