ಮನೋಜ್ ಕುಟುಂಬಕ್ಕೆ ಮತ್ತೊಂದು ಆಘಾತ; ಅಜ್ಜಿಯೂ ಸಾವು
Tumkur News: ತುಮಕೂರಿನ ದೇವರಾಜ್ ಕುಂಟುಂಬಕ್ಕೆ ಆಘಾತದ ಮೇಲೆ ಆಘಾತ ಎದುರಾಗಿದೆ. ಕಾಲ್ತುಳಿತ ದುರಂತದಲ್ಲಿ ಮಗನನ್ನು ಕಳೆದುಕೊಂಡ ನೋವಲ್ಲಿದ್ದ ದೇವರಾಜ್ ಅವರ ತಾಯಿ ದೇವಿರಮ್ಮ ಕೂಡ ಮೃತಪಟ್ಟಿದ್ದಾರೆ. ಮನೋಜ್ ಸಾವಿನಿಂದ ತೀವ್ರವಾಗಿ ನೊಂದಿದ್ದ ಅಜ್ಜಿ ನಿಧನರಾಗಿದ್ದಾರೆ.