Accident: ಭೀಕರ ಅಪಘಾತ ಇಬ್ಬರ ಸಾವು
ತುಮಕೂರು ಕಡೆಯಿಂದ ವೇಗವಾಗಿ ಮತ್ತು ಅಜಾಗರೂಕತೆಯಿಂದ ಬಂದ ಕಾರೊಂದು 4 ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ದ್ವಿಚಕ್ರ ವಾಹನ ಸವಾರರಾದ ಚನ್ನೇನ ಹಳ್ಳಿ ಗ್ರಾಮದ ನಂಜಪ್ಪ (60) ಮತ್ತು ಕೊಲ್ಕತ್ತಾ ಮೂಲದ ಸೌರವ್ (24) ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಉಳಿದ ಎರಡು ದ್ವಿಚಕ್ರ ವಾಹನ ಸವಾರರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿಗೆ ರವಾನಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಗರದ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ನಡೆದ ಭೀಕರ ಅಪಘಾತದ ಕಾರಣವಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಗೌರಿಬಿದನೂರು ನಗರದಲ್ಲಿ ನಡೆದಿದೆ.

ಗೌರಿಬಿದನೂರು : ನಗರದ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ನಡೆದ ಭೀಕರ ಅಪಘಾತದ ಕಾರಣವಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಗೌರಿಬಿದನೂರು ನಗರದಲ್ಲಿ ನಡೆದಿದೆ.
ಗೌರಿಬಿದನೂರು ನಗರದ ತುಮಕೂರು ರಸ್ತೆಯಲ್ಲಿರುವ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ಶುಕ್ರವಾರ ರಾತ್ರಿ ೯ ಗಂಟೆ ಸಮಯದಲ್ಲಿ ಈ ಅಪಘಾತ ನಡೆದಿದೆ.
ಇದನ್ನೂ ಓದಿ:
ತುಮಕೂರು ಕಡೆಯಿಂದ ವೇಗವಾಗಿ ಮತ್ತು ಅಜಾಗರೂಕತೆಯಿಂದ ಬಂದ ಕಾರೊಂದು 4 ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ದ್ವಿಚಕ್ರ ವಾಹನ ಸವಾರರಾದ ಚನ್ನೇನ ಹಳ್ಳಿ ಗ್ರಾಮದ ನಂಜಪ್ಪ (೬೦) ಮತ್ತು ಕೊಲ್ಕತ್ತಾ ಮೂಲದ ಸೌರವ್ (೨೪) ಸ್ಥಳದಲ್ಲೇ ಮೃತ ಪಟ್ಟಿ ದ್ದಾರೆ, ಉಳಿದ ಎರಡು ದ್ವಿಚಕ್ರ ವಾಹನ ಸವಾರರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿಗೆ ರವಾನಿಸ ಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇಬ್ಬರು ಅಮಾಯಕರ ಸಾವಿಗೆ ಕಾರಣವಾದ ವಾಹನ ಚಾಲಕ ಕಾರನ್ನು ಬಿಟ್ಟು ಅಲ್ಲಿಂದ ಪರಾರಿಯಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.Crime News: ಬಾಲಕಿಗೆ ಅಶ್ಲೀಲ ಸಂದೇಶ, ಮೂವರು ಬಾಲಕರನ್ನು ಕಂಬಕ್ಕೆ ಕಟ್ಟಿ ಥಳಿತ