ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಅಪಘಾತದಲ್ಲಿ ಗ್ರಾಮ ಆಡಳಿತ ಅಧಿಕಾರಿ ರಮೇಶ್ ನಿಧನ

ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲ ಹೋಬಳಿಯ ಪೆದ್ದೂರು ಸರ್ಕಲ್ ನ ಗ್ರಾಮ ಆಡಳಿತ ಅಧಿಕಾರಿ ಹಾಗೂ ಸದರಿ ಹೋಬಳಿಯ ಕಂದಾಯ ಇಲಾಖೆಯ ಆರ್ ಐ ಆಗಿ ಕೆಲಸ ನಿರ್ವಹಿಸು ತ್ತಿದ್ದ ರಮೇಶ್(28 ವರ್ಷ) ಇವರು ರಾತ್ರಿ ಮಲ್ಲೂರು ಬಳಿ ಅಪಘಾತವಾಗಿ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗ್ರಾಮ ಆಡಳಿತ ಅಧಿಕಾರಿ ರಮೇಶ್ ನಿಧನ

Profile Ashok Nayak Jun 4, 2025 11:55 PM

ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲ ಹೋಬಳಿಯ ಪೆದ್ದೂರು ಸರ್ಕಲ್ ನ ಗ್ರಾಮ ಆಡಳಿತ ಅಧಿಕಾರಿ ಹಾಗೂ ಸದರಿ ಹೋಬಳಿಯ ಕಂದಾಯ ಇಲಾಖೆಯ ಆರ್ ಐ ಆಗಿ ಕೆಲಸ ನಿರ್ವಹಿಸು ತ್ತಿದ್ದ ರಮೇಶ್(28 ವರ್ಷ) ಇವರು ರಾತ್ರಿ ಮಲ್ಲೂರು ಬಳಿ ಅಪಘಾತವಾಗಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Chinnaswamy Stadium Stampede: ಚಿನ್ನಸ್ವಾಮಿ ಸ್ಟೇಡಿಯಂ ದುರಂತದ ಮ್ಯಾಜಿಸ್ಟ್ರಿಯಲ್‌ ತನಿಖೆಗೆ ಸಿಎಂ ಆದೇಶ

ಮೃತಪಟ್ಟಿರುವ ವಿಷಯ ತಿಳಿದ ತಕ್ಷಣ ಕಂದಾಯ ಇಲಾಖೆಯ ಅಧಿಕಾರಿಗಳು ಅವರ ಸ್ವಗ್ರಾಮಕ್ಕೆ ತೆರಳಿ ಸಂತಾಪ ಸೂಚಿಸಿದ್ದಾರೆ.