ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ಎನ್ಐಎ ಹೆಗಲಿಗೆ
Suhas Shetty Murder Case: ಮೇ 1ರಂದು ಮಂಗಳೂರಿನ ಬಜಪೆಯ ಕಿನ್ನಿಪದವು ಎಂಬಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯಾಗಿತ್ತು. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಇದರ ತನಿಖೆ ನಡೆಸುತ್ತಿದ್ದ ಸಿಸಿಬಿ, ಈವರೆಗೆ ಒಟ್ಟು 12 ಆರೋಪಿಗಳನ್ನು ಬಂಧಿಸಿದೆ.