ಆಸ್ತಿಗಾಗಿ ಕಲಹ, ತಮ್ಮನಿಗೆ ಬೀಸಿದ ಕತ್ತಿ ಮಗಳ ಪ್ರಾಣ ತೆಗೀತು!
ಉಮರ್ ಮತ್ತು ಜುಮೈಲ ಚಿಕ್ಕಪ್ಪ ಶೇಕುಂ ನಡುವೆ ಜಗಳ ಆಗುತ್ತಿದ್ದಾಗ ಜಗಳ ಬಿಡಿಸಲು ಉಮರ್ ಮಗಳು ಜುಮೈಲಾ ಬಂದಿದ್ದಳು. ಈ ವೇಳೆ ಶೇಕುಂಗಾಗಿ ಬೀಸಿದ ಅಪ್ಪನ ಕತ್ತಿ ಏಟು ತಗುಲಿ ಜುಮೈಲ ಸಾವನ್ನಪ್ಪಿದ್ದಾಳೆ. ಆರೋಪಿ ಉಮರ್ ಫಾರೂಕ್ನನ್ನು ಮಂಜೇಶ್ವರ ಠಾಣೆ ಪೋಲೀಸರು ಆರೆಸ್ಟ್ ಮಾಡಿದ್ದಾರೆ.