ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ದಾವಣಗೆರೆ

Karnataka Weather: ಇಂದಿನ ಹವಾಮಾನ; ಬೆಂಗಳೂರು, ತುಮಕೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಇಂದು ಬೆಂಗಳೂರು, ತುಮಕೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಬೀಳುವ ಸಾಧ್ಯತೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 22°C ಮತ್ತು 18°C ಇರುವ ಸಾಧ್ಯತೆ ಇದೆ.

Gold Robbery Case: ಚಿನ್ನದ ವ್ಯಾಪಾರಿಯ ದರೋಡೆ ಮಾಡಿದ ಇಬ್ಬರು ಪಿಎಸ್‌ಐಗಳು ಸೇವೆಯಿಂದ ವಜಾ

ಚಿನ್ನದ ವ್ಯಾಪಾರಿಯ ದರೋಡೆ ಮಾಡಿದ ಇಬ್ಬರು ಪಿಎಸ್‌ಐಗಳು ಸೇವೆಯಿಂದ ವಜಾ

Davanagere Robbery Case: A1 ಆರೋಪಿ ಪಿಎಸ್ಐ ಹಾವೇರಿಯ ಹಂಸಭಾವಿ ಪೊಲೀಸ್ ಠಾಣೆಯ ಪ್ರೋಬೇಷನರಿ ಪಿಎಸ್ ಐ ಮಾಳಪ್ಪ ಯಲ್ಲಪ್ಪ ಚಿಪ್ಪಲಕಟ್ಟಿ ಅವರನ್ನು ಸೇವೆಯಿಂದ ವಜಾ ಮಾಡಲಾಗಿದೆ. ಶಿವಮೊಗ್ಗದ ಸಾಗರ ಟೌನ್ ಪೊಲೀಸ್ ಠಾಣೆಗೆ ಅದೇಶದಲ್ಲಿದ್ದ ಪಿಎಸ್ಐ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ಪೂರ್ವ ವಲಯ ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.

Davanagere Crime News: ಕೊಲೆ ಯತ್ನ ಆರೋಪಿಗೆ ಆಶ್ರಯ ನೀಡಿದ್ದ ಕಾಂಗ್ರೆಸ್‌ ನಾಯಕಿ ಸವಿತಾ ನಾಯ್ಕ್ ಬಂಧನ

ಕೊಲೆ ಯತ್ನ ಆರೋಪಿಯ ಅಡಗಿಸಿದ್ದ ಕಾಂಗ್ರೆಸ್‌ ನಾಯಕಿ ಸವಿತಾ ನಾಯ್ಕ್ ಸೆರೆ

Murder Attempt: ಕೊಲೆ ಯತ್ನ ನಡೆಸಿ ತಲೆಮರೆಸಿಕೊಂಡಿದ್ದ‌ ಖಾಲೀದ್ ಫೈಲ್ವಾನ್‌ಗಾಗಿ ಆಜಾದ್ ನಗರ ಠಾಣೆ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಈವೇಳೆ ಕೊಲೆ ಅರೋಪಿಗೆ ಆಶ್ರಯ ಹಾಗೂ ಹಣದ ಸಹಾಯ ಮಾಡಿದ್ದಲ್ಲದೆ, ಕಳೆದ ಒಂದು ವಾರದಿಂದ ಬೆಂಗಳೂರು, ಗೋವಾ ಹಾಗೂ ದೆಹಲಿ ಸೇರಿದಂತೆ ಹಲವೆಡೆ ಆರೋಪಿ ಖಾಲೀದ್ ಹಾಗೂ ಸವಿತಾಬಾಯಿ ಸುತ್ತಾಡಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ  ಐಷಾರಾಮಿ ಸವಲತ್ತು: ತಪ್ಪು ಮಾಡಿದವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಕೈದಿಗಳಿಗೆ ಐಷಾರಾಮಿ ಸವಲತ್ತು: ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸಿಎಂ

CM Siddaramaiah: ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿನ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಐಸಿಸ್‌ ಭಯೋತ್ಪಾದಕ ಶಕೀಲ್‌ ಸೇರಿದಂತೆ ಹಲವರಿಗೆ ರಾಜಾತಿಥ್ಯ ದೊರೆಯುತ್ತಿರುವ ವಿಚಾರ ಇತ್ತೀಚೆಗೆ ಬೆಳಕಿಗೆ ಬಂತು ಭಾರಿ ಕೋಲಾಹಲಕ್ಕೆ ಕಾರಣವಾಗಿತ್ತು.

Road Accident: ಚನ್ನಗಿರಿ ಬಳಿ ಭದ್ರಾ ಕಾಲುವೆಗೆ ಕಾರು ಉರುಳಿ ಇಬ್ಬರು ಸಾವು

ಚನ್ನಗಿರಿ ಬಳಿ ಭದ್ರಾ ಕಾಲುವೆಗೆ ಕಾರು ಉರುಳಿ ಇಬ್ಬರು ಸಾವು

Davanagere news: ದಾವಣಗೆರೆ ಮೂಲದ 6 ಜನ ಮಂಗಳೂರು ಕಡೆ ಪ್ರವಾಸಕ್ಕೆ ಹೋಗಿದ್ದರು. ಪ್ರವಾಸ ಮುಗಿಸಿ ವಾಪಸ್ ಬರುವಾಗ ಚಾಲಕ ನಿದ್ರೆ ಮಂಪರಿನಲ್ಲಿದ್ದ ಪರಿಣಾಮ ನಿಯಂತ್ರಣ ತಪ್ಪಿ ಕಾರು ಭದ್ರಾ ಕಾಲುವೆಗೆ ಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದು, ನಾಲ್ಕು ಮಂದಿ ಈಜಿ ದಡ ಸೇರಿದ್ದಾರೆ. ಸ್ಥಳಕ್ಕೆ ಸಂತೆಬೆನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Karnataka Weather: ಯೆಲ್ಲೋ ಅಲರ್ಟ್; ಇಂದು ಉತ್ತರ, ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ ಸಾಧ್ಯತೆ!

ಯೆಲ್ಲೋ ಅಲರ್ಟ್; ಇಂದು ಉತ್ತರ, ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ ಸಾಧ್ಯತೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 26°C ಮತ್ತು 20°C ಇರುವ ಸಾಧ್ಯತೆ ಇದೆ.

ಸಭೆಗೆ ಬರಲು ಮಾತ್ರ ಪ್ರೆಗ್ನೆಂಟ್ ನೆಪ, ಸಂಬಳ ತಗೊಳ್ಳುವಾಗ ಇಲ್ಲ: ಗರ್ಭಿಣಿ ಅಧಿಕಾರಿ ವಿರುದ್ಧ ನಾಲಗೆ ಹರಿಬಿಟ್ಟ ಚೆನ್ನಗಿರಿ ಕಾಂಗ್ರೆಸ್‌ ಶಾಸಕ

ಗರ್ಭಿಣಿ ಅಧಿಕಾರಿ ವಿರುದ್ಧ ನಾಲಗೆ ಹರಿಬಿಟ್ಟ ಕಾಂಗ್ರೆಸ್‌ ಶಾಸಕ

Davanagere News: ʼʼಸಂಬಳದ ಜತೆ ಗಿಂಬಳ ತೆಗೆದುಕೊಳ್ಳುವಾಗ ಗರ್ಭಿಣಿಯಾಗಿರಲ್ಲ. ಆದರೆ ಸಭೆಗೆ ಬರಬೇಕೆಂದಾಗ ಮಾತ್ರ ಪ್ರೆಗ್ನೆಂಟ್ ಎನ್ನುತ್ತಾರೆ. ಪ್ರತಿ ಬಾರಿ ಚೆಕಪ್​​ಗೆ ಹೋಗಿದ್ದೇನೆ, ಅಲ್ಲಿ ಇದ್ದೇನೆ ಇಲ್ಲಿ ಇದ್ದೇನೆ ಎನ್ನುತ್ತಾರೆʼʼ-ಕೆಡಿಪಿ ಸಭೆಗೆ ಗೈರಾದ ಗರ್ಭಿಣಿ ಅಧಿಕಾರಿ ವಿರುದ್ಧ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಕಿಡಿಕಾರಿದ ಪರಿ ಇದು.

Davanagere news: ರಾಜ್ಯಕ್ಕೂ ಕಾಲಿಟ್ಟ ʼಐ ಲವ್ ಮೊಹಮ್ಮದ್ʼ ಗಲಾಟೆ, ದಾವಣಗೆರೆ ಉದ್ವಿಗ್ನ

ರಾಜ್ಯಕ್ಕೂ ಕಾಲಿಟ್ಟ ʼಐ ಲವ್ ಮೊಹಮ್ಮದ್ʼ ಗಲಾಟೆ, ದಾವಣಗೆರೆ ಉದ್ವಿಗ್ನ

I Love Muhammad: ದಾವಣಗೆರೆಯ ಬೇತೂರು ರಸ್ತೆಯ ಕಾರ್ಲ್ ಮಾರ್ಕ್ಸ್ ನಗರದ 13ನೇ ಕ್ರಾಸ್‌ನಲ್ಲಿ ಗಲಾಟೆಯಾಗಿದ್ದು, ನಾಲ್ವರಿಗೆ ಗಾಯಗಳಾಗಿವೆ ಎಂದು ಸ್ಥಳೀಯರು ಹೇಳಿದ್ದಾರೆ. ಮನೆಯೊಂದರ ಮುಂದೆ ʼಐ ಲವ್‌ ಮೊಹಮ್ಮದ್‌ʼ ಎಂದು ಪ್ಲೆಕ್ಸ್ ಹಾಕಿದ್ದನ್ನು ಮನೆಯವರು ಪ್ರಶ್ನಿಸಿದ್ದಕ್ಕೆ ಗಲಾಟೆಯಾಗಿದೆ.

Stabbing Case: ಕೋರ್ಟ್ ಆವರಣದಲ್ಲೇ ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಪತಿ!

ಕೋರ್ಟ್ ಆವರಣದಲ್ಲೇ ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಪತಿ!

Davanagere News: ದಾವಣಗೆರೆ ನಗರದ ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಈ ಘಟನೆ ನಡೆದಿದೆ. ಶೀಲ ಶಂಕಿಸಿದ್ದ ಕಾರಣ ಕೆಲ ದಿನಗಳ ಹಿಂದೆ ಪತ್ನಿ, ಗಂಡನನ್ನು ತೊರೆದು ಹೋಗಿದ್ದಳು. ಇಂದು ನ್ಯಾಯಾಲಯದಲ್ಲಿ ವಿಚಾರಣೆಗೆ ಆಗಮಿಸಿದ್ದಾಗ, ಪತ್ನಿಗೆ ಗಂಡ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ.

Shivaji Flex: ಶಿವಾಜಿ ಫ್ಲೆಕ್ಸ್‌ ತೆರವಿಗೆ ಪೊಲೀಸರ ಪಟ್ಟು, ದಾವಣಗೆರೆ ಗಣೇಶೋತ್ಸವದಲ್ಲಿ ಉದ್ವಿಗ್ನತೆ

ಗಣೇಶೋತ್ಸವದ ಶಿವಾಜಿ ಫ್ಲೆಕ್ಸ್‌ ತೆರವಿಗೆ ಒತ್ತಾಯ, ದಾವಣಗೆರೆ ಉದ್ವಿಗ್ನ

Davanagere: ಫ್ಲೆಕ್ಸ್‌ ಯಾವುದೇ ಕಾರಣಕ್ಕೂ ತೆರವು ಮಾಡುವುದಿಲ್ಲ. ಯುವಕರಿಗೆ ಇತಿಹಾಸ ತಿಳಿಸುವ ಕೆಲಸ ಪ್ರತಿ ವರ್ಷ ಮಾಡುತ್ತೇವೆ ವಿನಃ ಯಾವುದೇ ಕೋಮು ಪ್ರಚೋದನೆ ಆಗುವುದಿಲ್ಲ ಎಂದು ಹಿಂದೂ ಯುವಕರು ಪಟ್ಟು ಹಿಡಿದಿದ್ದು, ಆಗ ಪೊಲೀಸರ ಹಾಗೂ ಹಿಂದೂ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿದೆ.

Viral News: ನೀಲಿ ಮೊಟ್ಟೆಯಿಟ್ಟ ನಾಟಿ ಕೋಳಿ; ದಾವಣಗೆರೆಯಲ್ಲಿ ನಡೆಯಿತು ವಿಚಿತ್ರ ಘಟನೆ

ನೀಲಿ ಮೊಟ್ಟೆಯಿಟ್ಟ ನಾಟಿ ಕೋಳಿ

ಪ್ರಕೃತಿಯಲ್ಲಿ ಕೆಲವೊಮ್ಮೆ ವಿಚಿತ್ರ ಘಟನೆಗಳು ಸಂಭವಿಸುತ್ತಿರುತ್ತವೆ. ಅದೇ ರೀತಿ ದಾವಣಗೆರೆಯಲ್ಲೊಂದು ಅಚ್ಚರಿಯ ಘಟನೆ ನಡೆದಿದೆ. ಸಾಮಾನ್ಯವಾಗಿ ಕೋಳಿಗಳು ಬಿಳಿ ಬಣ್ಣದ ಮೊಟ್ಟೆ ಇಡುತ್ತವೆ. ಆದರೆ ಇಲ್ಲಿ ನಾಟಿ ಕೋಳಿಯೊಂದು ನೀಲಿ ಬಣ್ಣದ ಮೊಟ್ಟೆಯಿಟ್ಟಿದ್ದು ಅಚ್ಚರಿ ಮೂಡಿಸಿದೆ.

Karnataka Assembly Session: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಹೆಬ್ಬಾಳ್ಕರ್‌

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Laxmi Hebbalkar: ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 35 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಪ್ರಸ್ತುತ ಜಿಲ್ಲಾಧಿಕಾರಿಗಳ ಅನುಮೋದನೆಯೊಂದಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

Street Dog attack: ಬೀದಿ ನಾಯಿಗಳ ಅಟ್ಟಹಾಸ, 4 ವರ್ಷದ ಬಾಲಕಿ ಬಲಿ

ಬೀದಿ ನಾಯಿಗಳ ಅಟ್ಟಹಾಸ, 4 ವರ್ಷದ ಬಾಲಕಿ ಬಲಿ

Davanagere: ದಾವಣಗೆರೆಯ ಶಾಸ್ತ್ರಿ ಬಡಾವಣೆಯಲ್ಲಿ ಆಟವಾಡುವಾಗ ಬೀದಿನಾಯಿ ದಾಳಿಗೆ ಒಳಗಾಗಿದ್ದ 4 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ ಮೃತಪಟ್ಟಿದ್ದಾಳೆ. ಖದೀರಾ ಬಾನು ಮೃತ ಬಾಲಕಿ. ಬೆಂಗಳೂರು ಮತ್ತಿತರ ಕಡೆ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಬಾಲಕಿಗೆ ರೇಬಿಸ್ ಕಾಯಿಲೆಗೆ ಚಿಕಿತ್ಸೆ ನೀಡಲಾಗಿತ್ತು.

ಕರ್ನಾಟಕ ಫೋಟೋಗ್ರಾಫರ್ ಅಂಡ್ ವಿಡಿಯೋಗ್ರಾಫರ್ ಅಸೋಸಿಯೇಷನ್ ನಿಂದ ರಾಜ್ಯ ಸಮಾವೇಶ

ಛಾಯಾಗ್ರಾಹಕರ ಕಲ್ಯಾಣ ಮಂಡಳಿ ಸ್ಥಾಪಿಸಲು ಆಗ್ರಹ

ನಾವು ಸುಂದರವಾಗಿ ಕಾಣಲು, ನಾಯಕರಾಗಿ ಬೆಳೆಯಲು ಮತ್ತು ಇತಿಹಾಸದ ಅನೇಕ ಘಟನೆ ಗಳನ್ನು ನೆನಪಿಸಿಕೊಳ್ಳುವ ಕೆಲಸವನ್ನು ನೀವು ಮಾಡುತ್ತಿರಾ. ಎಲ್ಲರ ಬದುಕನ್ನು ಬೆಳಗಿಸುವ ಛಾಯಾಗ್ರಾಹಕ ಸಮುದಾಯದ ಬದುಕು ಕತ್ತಲೆಯಲ್ಲಿ ಇದೆ. ನಾನು ಈ ಹಂತಕ್ಕೆ ತಲುಪಲು ಕ್ಯಾಮರಾಮನ್ ಗಳೇ ಕಾರಣ ಹಾಗಾಗಿ ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಸಚಿವರಲ್ಲಿ ಕೋರು ತ್ತೇನೆ

Dharmasthala Case: ಧರ್ಮಸ್ಥಳ ಪ್ರಕರಣದಲ್ಲಿ ಪಿತೂರಿ ನಡೆಯುತ್ತಿದೆ, ಕ್ರಮ ಕೈಗೊಳ್ಳಿ: ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ ಒತ್ತಾಯ

ಧರ್ಮಸ್ಥಳ ಪ್ರಕರಣದಲ್ಲಿ ಪಿತೂರಿ: ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ

Congress MLA: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಒಂದು ಸರ್ಕಾರ ಮಾಡುವ ಕೆಲಸವನ್ನು ಸ್ವಹಿತಾಸಕ್ತಿಯಿಂದ ಮಾಡುತ್ತಿದ್ದಾರೆ. ಧರ್ಮಸ್ಥಳ ರಾಜ್ಯದ ಧಾರ್ಮಿಕ ಶಕ್ತಿ ಕೇಂದ್ರವಾಗಿದೆ. ಪಿತೂರಿ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಶಿವಗಂಗಾ ಬಸವರಾಜ ಒತ್ತಾಯ ಮಾಡಿದರು.

Kammaragatte Karnika: ಶಿಖರದ ತುದಿಗೆ ಘಟಸರ್ಪ ಅಡೀತ್ರಲೆ, ಭೂಲೋಕದ ಮುತ್ತು ಗಗನಕೇರೀತ್ರಲೇ: ಕಾರ್ಣಿಕ ನುಡಿದ ಕಮ್ಮಾರಗಟ್ಟೆ ಪೂಜಾರಿ

ʼಶಿಖರದ ತುದಿಗೆ ಘಟಸರ್ಪ ಅಡೀತ್ರಲೆ, ಭೂಲೋಕದ ಮುತ್ತು ಗಗನಕೇರೀತ್ರಲೇʼ

Kammaragatte Karnika: ಹೊನ್ನಾಳಿ ತಾಲೂಕಿನ ಕಮ್ಮಾರಗಟ್ಟೆ ಆಂಜನೇಯ ಸ್ವಾಮೀ ಹಾಗೂ ಕಮ್ಮಾರಗಟ್ಟೆ ಗಿರಿಯಮ್ಮನ ಪುಣ್ಯಕ್ಷೇತ್ರದ ಅಂಜನೇಯನ ಪೂಜಾರಿ ಕಾರ್ಣಿಕ ನುಡಿದಿದ್ದಾರೆ. ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಬಹುದು, ಏನು ಬೇಕಾದರೂ ಆಗಬಹುದು ಎಂಬರ್ಥದಲ್ಲಿ ಭಕ್ತರು ವಿಶ್ಲೇಷಿಸುತ್ತಿದ್ದಾರೆ. ಜತೆಗೆ, ಬೆಳೆ ಹಾಗೂ ದಿನಸಿ ಬೆಲೆ ಹೆಚ್ಚಾಗಲಿದೆ ಎಂಬ ಸೂಚನೆ ಇದು ಎನ್ನಲಾಗಿದೆ.

ಫ್ಯಾಷನ್ ಮೌಲ್ಯವನ್ನು ಮರು ವ್ಯಾಖ್ಯಾನಿಸುವ ಫ್ಯಾಬ್ನ್ಯೂ ಹೊಸ ಶ್ರೇಣಿ ಬಿಡುಗಡೆ

ಫ್ಯಾಬ್ನ್ಯೂ ಹೊಸ ಶ್ರೇಣಿ ಬಿಡುಗಡೆ

ಅನುಕೂಲಕರ ಉಡುಪಿಗೆ ಆದ್ಯತೆಯೊಂದಿಗೆ ಫ್ಯಾಬ್ನ್ಯೂ ವೈವಿಧ್ಯತೆ ಮತ್ತು ಸೌಂದರ್ಯಪ್ರಜ್ಞೆಯ ಸ್ಪಷ್ಟತೆಯನ್ನು ಸಮತೋಲನಗೊಳಿಸುವ ಕೊಡುಗೆ ನೀಡುತ್ತಿದೆ. ಪ್ರತಿಯೊಂದು ಉತ್ಪನ್ನವನ್ನೂ ದೀರ್ಘಬಾಳಿಕೆಯ ಸ್ಟೈಲ್ ಬಿಂಬಿಸುವಂತೆ ವಿನ್ಯಾಸಗೊಳಿಸಲಾಗಿದ್ದು ಇಂದಿನ ಮೌಲ್ಯ ಆದರೆ ವಿನ್ಯಾ ಸದ ಅರಿವಿನ ಗ್ರಾಹಕರಿಗೆ ಇಷ್ಟವಾಗುವಂತೆ ಸ್ವಚ್ಛ, ವೈವಿಧ್ಯತೆಯ ವಿನ್ಯಾಸದ ಸಂವೇದನೆಗಳಿಗೆ ಒತ್ತು ನೀಡಲಾಗಿದೆ.

Veerashaiva Lingayat: ಇಂದು- ನಾಳೆ ವೀರಶೈವ ಲಿಂಗಾಯತ ಪಂಚಪೀಠಗಳ ಶೃಂಗ ಸಭೆ; ಒಂದಾದ ಶ್ರೀಗಳಿಂದ ಶಕ್ತಿ ಪ್ರದರ್ಶನ

ಇಂದು- ನಾಳೆ ವೀರಶೈವ ಲಿಂಗಾಯತ ಪಂಚಪೀಠಗಳ ಶೃಂಗ ಸಭೆ

ವೀರಶೈವ ಸಮುದಾಯದ ಪಂಚಪೀಠಗಳಾದ ವೀರಶೈವ ಸಮಾಜದ ಶ್ರೀ ರಂಭಾಪುರಿ, ಶ್ರೀ ಉಜ್ಜಯಿನಿ, ಶ್ರೀ ಕೇದಾರ, ಶ್ರೀ ಶೈಲ ಮತ್ತು ಶ್ರೀ ಕಾಶಿ ಪಂಚ ಪೀಠಗಳು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಒಂದಾಗಲಿವೆ. ಶೃಂಗ ಸಮ್ಮೇಳನದಲ್ಲಿ ಜಾತಿ ಜನಗಣತಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.

Murder Case: ಪತಿಯನ್ನು ಕೊಂದು ದೇವರ ಕೋಣೆಯಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

ಪತಿ ಕೊಲೆ ಪ್ರಕರಣ; ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

Murder Case: 2015ರ ಸೆಪ್ಟೆಂಬರ್ 8ರಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ನೆಲಹೊನ್ನೆ ಗ್ರಾಮದಲ್ಲಿ ಕೊಲೆ ಪ್ರಕರಣ ನಡೆದಿತ್ತು.‌ ಈ ಸಂಬಂಧ ಹೊನ್ನಾಳಿ ಪೊಲೀಸ್​ ಠಾಣೆಯಲ್ಲಿ ಕೇಸ್‌ ದಾಖಲಾಗಿತ್ತು. ತನಿಖೆ ವೇಳೆ ಪತ್ನಿ, ಆಕೆಯ ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಹತ್ಯೆ ಮಾಡಿರುವುದು ತಿಳಿದುಬಂದಿದೆ.

Davanagere News: ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ. ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕದಾಸರ ಬದುಕಿನ ಸಂದೇಶ ಕೇವಲ ಅವರನ್ನು ಭಕ್ತಿಯಿಂದ ಪೂಜಿಸುವುದಾಗಿರಲಿಲ್ಲ. ಅವರು ಕೀಳರಿಮೆ ಮತ್ತು ಕುಲದ ಅವಮಾನವನ್ನು ಮೆಟ್ಟಿನಿಂತ ಹೋರಾಟ ಮತ್ತು ಬಂಡಾಯ ಎನ್ನುವುದನ್ನು ನಾವು ಮರೆಯಬಾರದು ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ.

Davanagere News: ಸಾಲದ ಕಂತು ಕಟ್ಟಿಲ್ಲ ಎಂದು ಪತ್ನಿಯ ಮೂಗನ್ನೇ ಕಚ್ಚಿ ತುಂಡರಿಸಿದ ಪತಿ!

ಸಾಲದ ಕಂತು ಕಟ್ಟಿಲ್ಲ ಎಂದು ಪತ್ನಿಯ ಮೂಗನ್ನೇ ಕಚ್ಚಿ ತುಂಡರಿಸಿದ ಪತಿ!

Davanagere News: ಧರ್ಮಸ್ಥಳ ಸ್ವಸಹಾಯ ಸಂಘದಲ್ಲಿ ಪಡೆದ ಸಾಲದ ಕಟ್ಟದ ಹಿನ್ನೆಲೆಯಲ್ಲಿ ಹೆಂಡತಿಯ ಮೂಗನ್ನೇ ಗಂಡ ಕಚ್ಚಿ ತುಂಡರಿಸಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಪತ್ನಿ ನೆರೆ ಮನೆಯವರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Self Harming: ಸಾಲಕ್ಕೆ ಬೇಸತ್ತು ತಾಯಿ- ಮಗಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

ಸಾಲಕ್ಕೆ ಬೇಸತ್ತು ತಾಯಿ- ಮಗಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

Self Harming: ಫೈನಾನ್ಸ್ ಸಾಲ ಕಟ್ಟಲಾಗದೆ ರೈಲಿಗೆ ತಲೆ ಕೊಟ್ಟು ತಾಯಿ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕೆಲವು ವರ್ಷಗಳ ಹಿಂದೆ ಸುವರ್ಣಮ್ಮ ಅವರ ಪತಿ ನಿಧನರಾಗಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

Heart Attack: ಹೃದಯಾಘಾತ: ಧಾರವಾಡದಲ್ಲಿ ಕೆಎಎಸ್‌ ವಿದ್ಯಾರ್ಥಿನಿ ಸಾವು, ದಾವಣಗೆರೆಯಲ್ಲಿ ಯುವಕ ಮೃತ್ಯು

ಹೃದಯಾಘಾತ ಸರಣಿ: ಕೆಎಎಸ್‌ ವಿದ್ಯಾರ್ಥಿನಿ‌, ಯುವಕ ಸಾವು

Heart Attack: ಧಾರವಾಡ (Dharawada) ಜಿಲ್ಲೆಯಲ್ಲಿ ಪದವಿ ವಿಭಾಗದಲ್ಲಿ ವಿದ್ಯಾಭ್ಯಾಸ ಮುಗಿಸಿ, ಯುಪಿಎಸ್ಸಿ ಹಾಗೂ ಕೆಎಎಸ್ ಪರೀಕ್ಷೆಗೆ ತಯಾರಿ ನಡೆಸಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ದಾವಣಗೆರೆಯಲ್ಲಿ (Davanagere) ಹೃದಯಸ್ತಂಭನದಿಂದ (Heart Failure) 22 ವರ್ಷದ ಯುವಕ ಮೃತಪಟ್ಟಿದ್ದಾನೆ.

Heart Attack: ಹೃದಯಾಘಾತಕ್ಕೆ ಇಂಜಿನಿಯರಿಂಗ್‌ ವಿದ್ಯಾರ್ಥಿ ಸೇರಿ ಮೂವರು ಬಲಿ

ಹೃದಯಾಘಾತಕ್ಕೆ ಇಂಜಿನಿಯರಿಂಗ್‌ ವಿದ್ಯಾರ್ಥಿ ಸೇರಿ ಮೂವರು ಬಲಿ

Heart Attack: ಸುರತ್ಕಲ್ ಕೃಷ್ಣಾಪುರದ ನಿವಾಸಿ ಅಫ್ತಾಬ್ (18) ಎಂಬ ವಿದ್ಯಾರ್ಥಿ ಮನೆಯಲ್ಲಿ ಸ್ನಾನಕ್ಕೆಂದು ಹೋಗುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಅಫ್ತಾಬ್ ಸುರತ್ಕಲ್ ಸೆಕ್ರೆಡ್ ಹಾರ್ಟ್ ಇನ್ಸ್ಟಿಟ್ಯೂಟ್‌ನಲ್ಲಿ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಡಿಪ್ಲೋಮಾ ಓದುತ್ತಿದ್ದ.

Loading...