ರಿತೇಶ್ ಎನ್ಕೌಂಟರ್ ಪ್ರಕರಣ: ಹೈಕೋರ್ಟ್ಗೆ ವರದಿ ಸಲ್ಲಿಸಿದ ಸರಕಾರ
ಅರ್ಜಿದಾರರ ಪರ ವಕೀಲರು, ರಿತೇಶ್ ಕುಮಾರ್ ಎನ್ಕೌಂಟರ್ ಪ್ರಕರಣದ ತನಿಖೆ ಮತ್ತು ವಿಚಾರಣೆಯ ಮೇಲೆ ಹೈಕೋರ್ಟ್ ನಿಗಾ ಇಡಬೇಕು. ಪಿಯುಸಿಎಲ್ ವರ್ಸಸ್ ಮಹಾರಾಷ್ಟ್ರ ರಾಜ್ಯ ಪ್ರಕರಣದಲ್ಲಿನ ಮಾರ್ಗಸೂಚಿ ಪಾಲಿಸಬೇಕು ಎಂದು ಒತ್ತಾಯಿಸಿದರು. ಏಪ್ರಿಲ್ 13ರಂದು ರಿತೇಶ್ನನ್ನು ಕೊಲ್ಲಲಾಗಿತ್ತು.