ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಜಿಲ್ಲೆ
ಏ.27ರಂದು ʼಲಕ್ಷಾಧಿಪತಿಯ ಗುಣಲಕ್ಷಣಗಳುʼ, ʼಸಿರಿವಂತಿಕೆಗೆ ಸರಳ ಸೂತ್ರಗಳುʼ ಕೃತಿಯ ಹಿಂದಿ, ತಮಿಳು ಭಾಷೆಯ ಅನುವಾದ ಪುಸ್ತಕಗಳ ಅನಾವರಣ

ಏ.27ರಂದು ಬೆಂಗಳೂರಿನಲ್ಲಿ ಸಾವಣ್ಣ ಪ್ರಕಾಶನದಿಂದ ಪುಸ್ತಕಗಳ ಅನಾವರಣ

Book Release: ಸಾವಣ್ಣ ಪ್ರಕಾಶನದಿಂದ ʼದಿನಕ್ಕೊಂದು ಕಿವಿಮಾತುʼ ಸರಣಿಯ 1000 ಕಂತಿನ ಸಂಭ್ರಮಾಚರಣೆಯೊಂದಿಗೆ ʼಲಕ್ಷಾಧಿಪತಿಯ ಗುಣಲಕ್ಷಣಗಳುʼ ಮತ್ತು ʼಸಿರಿವಂತಿಕೆಗೆ ಸರಳ ಸೂತ್ರಗಳುʼ ಕೃತಿಯ ಹಿಂದಿ ಹಾಗೂ ತಮಿಳು ಭಾಷೆಯ ಅನುವಾದ ಪುಸ್ತಕಗಳ ಅನಾವರಣ ಕಾರ್ಯಕ್ರಮವನ್ನು (Book Release) ಏ.27ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಬೆಂಗಳೂರು ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಏರ್ಪಡಿಸಲಾಗಿದೆ.

N Ravikumar: ನಿಪ್ಪಾಣಿಯಿಂದ 2ನೇ ಹಂತದ ಬಿಜೆಪಿ ಜನಾಕ್ರೋಶ ಯಾತ್ರೆ: ಎನ್.ರವಿಕುಮಾರ್

ನಿಪ್ಪಾಣಿಯಿಂದ 2ನೇ ಹಂತದ ಬಿಜೆಪಿ ಜನಾಕ್ರೋಶ ಯಾತ್ರೆ: ಎನ್.ರವಿಕುಮಾರ್

N Ravikumar: ಡಾ.ಬಿ.ಆರ್‌. ಅಂಬೇಡ್ಕರ್ ಅವರು ನಿಪ್ಪಾಣಿಗೆ ಆಗಮಿಸಿ ನಾಳೆಗೆ 100 ವರ್ಷ ಆಗುತ್ತಿದೆ. ಇದನ್ನು ವಿಜೃಂಭಣೆಯಿಂದ ಆಚರಿಸುವ ಹಿನ್ನೆಲೆಯಲ್ಲಿ ನಿಪ್ಪಾಣಿಯಲ್ಲಿ ಕಾರ್ಯಕ್ರಮ ಇದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

N Chaluvarayaswamy: ವಿಶ್ವವೇ ಒಪ್ಪಿಕೊಂಡ ನಾಯಕ ಡಾ.ಬಿ.ಆರ್. ಅಂಬೇಡ್ಕರ್: ಎನ್. ಚಲುವರಾಯಸ್ವಾಮಿ

ವಿಶ್ವವೇ ಒಪ್ಪಿಕೊಂಡ ನಾಯಕ ಡಾ.ಬಿ.ಆರ್. ಅಂಬೇಡ್ಕರ್: ಎನ್. ಚಲುವರಾಯಸ್ವಾಮಿ

N Chaluvarayaswamy: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಸರ್ವಕಾಲಕ್ಕೂ ಸರ್ವರೂ ಒಪ್ಪುವಂತಹ ಸಂವಿಧಾನವನ್ನು ನಮಗೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Kadambotsava 2025: ಕದಂಬೋತ್ಸವ-2025; ಕದಂಬ ಸಾಂಸ್ಕೃತಿಕ ಕಲಾ ಮೆರವಣಿಗೆಗೆ ಚಾಲನೆ

ಕದಂಬೋತ್ಸವ-2025; ಕದಂಬ ಸಾಂಸ್ಕೃತಿಕ ಕಲಾ ಮೆರವಣಿಗೆಗೆ ಚಾಲನೆ

Kadambotsava 2025: ಕನ್ನಡದ ಪ್ರಥಮ ರಾಜಧಾನಿ ಬನವಾಸಿಯಲ್ಲಿ ಕದಂಬೋತ್ಸವ- 2025 ರ ಅಂಗವಾಗಿ ಶನಿವಾರ ʼಕದಂಬ ಸಾಂಸ್ಕೃತಿಕ ಕಲಾ ಮೆರವಣಿಗೆʼ ಯು ಮಧುಕೇಶ್ವರ ದೇವಸ್ಥಾನದಿಂದ ಪ್ರಾರಂಭಗೊಂಡು ಮಯೂರವರ್ಮ ವೇದಿಕೆಯವರೆಗೆ ಸಾಗಿತು. ವಿವಿಧ ಕಲಾಪ್ರಕಾರಗಳನ್ನೊಳಗೊಂಡ ತಂಡಗಳು ಮೆರವಣಿಗೆಗೆ ಭವ್ಯ ಆಕರ್ಷಣೆ ನೀಡಿದವು.

Tumkur News: ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ 2ನೇ ಬಾರಿಗೆ ಕೆಂಪರಾಜಯ್ಯ ಆಯ್ಕೆ

ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ 2ನೇ ಬಾರಿಗೆ ಕೆಂಪರಾಜಯ್ಯ ಆಯ್ಕೆ

Tumkur News: ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ 2025-27ನೇ ಸಾಲಿಗೆ 2 ವರ್ಷದ ಅವಧಿಗೆ ಎಚ್. ಕೆಂಪರಾಜಯ್ಯ ಎರಡನೇ ಬಾರಿಗೆ ಪುನರಾಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ 6 ಮಂದಿ ಪೈಪೋಟಿ ನಡೆಸಿದ್ದರು. ಅಂತಿಮವಾಗಿ ಕೆಂಪರಾಜಯ್ಯ 514 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Summer Kids Travel Fashion: ಮಕ್ಕಳ ಸಮ್ಮರ್‌ ಟ್ರಾವೆಲ್‌ ಫ್ಯಾಷನ್‌ಗೆ ಇಲ್ಲಿವೆ ಸಿಂಪಲ್‌ ಟಿಪ್ಸ್‌

ಮಕ್ಕಳ ಸಮ್ಮರ್‌ ಟ್ರಾವೆಲ್‌ ಫ್ಯಾಷನ್‌ಗೆ ಇಲ್ಲಿವೆ ಸಿಂಪಲ್‌ ಟಿಪ್ಸ್‌

Summer Kids Travel Fashion: ಬೇಸಿಗೆ ರಜೆಯಲ್ಲಿ ಟ್ರಾವೆಲ್‌ ಮಾಡುವ ಮಕ್ಕಳ ಫ್ಯಾಷನ್‌ವೇರ್‌ಗಳು ನೋಡಲು ಆಕರ್ಷಕವಾಗಿದ್ದರೆ ಸಾಲದು. ಜತೆಗೆ ಕಂಫರ್ಟಬಲ್‌ ಆಗಿರಬೇಕು ಎನ್ನುತ್ತಾರೆ ಕಿಡ್ಸ್‌ ಸ್ಟೈಲಿಸ್ಟ್‌ ಜೆನ್‌. ಪೋಷಕರು ಈ ಕುರಿತಂತೆ ಯಾವ್ಯಾವ ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂಬುದರ ಬಗ್ಗೆ ಒಂದಿಷ್ಟು ಸಲಹೆ ನೀಡಿದ್ದಾರೆ.

Kannappa Movie: ವಿಷ್ಣು ಮಂಚು ನಟನೆಯ ‘ಕಣ್ಣಪ್ಪʼ ಚಿತ್ರದ ರಿಲೀಸ್‌ ಡೇಟ್‌ ಅನೌನ್ಸ್‌

ವಿಷ್ಣು ಮಂಚು ನಟನೆಯ ‘ಕಣ್ಣಪ್ಪʼ ಚಿತ್ರದ ರಿಲೀಸ್‌ ಡೇಟ್‌ ಅನೌನ್ಸ್‌

Kannappa Movie: ವಿಷ್ಣು ಮಂಚು ನಟನೆಯ ‘ಕಣ್ಣಪ್ಪʼ ಚಿತ್ರವು ಜೂನ್‍ 27ರಂದು ಜಗತ್ತಿನಾದ್ಯಂತ ಪ್ಯಾನ್‍ ಇಂಡಿಯಾ ಚಿತ್ರವಾಗಿ ತೆಲುಗು, ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಈ ಕುರಿತ ವಿವರ ಇಲ್ಲಿದೆ.

Bengaluru Power Cut: ಏ.13 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಏ.13 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Bengaluru Power Cut: 66/11 ಕೆ.ವಿ ‘ಸಿʼ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಏ.13 ರಂದು ಭಾನುವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

Basavaraj Bommai: ರೈಲ್ವೆ ಇಲಾಖೆಯಲ್ಲಿ ಕ್ರಾಂತಿ ಮಾಡಿರುವ ಪ್ರಧಾನಿ ಮೋದಿ: ಬಸವರಾಜ ಬೊಮ್ಮಾಯಿ

ರೈಲ್ವೆ ಇಲಾಖೆಯಲ್ಲಿ ಕ್ರಾಂತಿ ಮಾಡಿರುವ ಪ್ರಧಾನಿ ಮೋದಿ: ಬಸವರಾಜ ಬೊಮ್ಮಾಯಿ

Basavaraj Bommai: ಹಾವೇರಿಯ ಶ್ರೀ‌ ಮೈಲಾರ ಮಹಾದೇವಪ್ಪ ರೈಲ್ವೆ ನಿಲ್ದಾಣದಲ್ಲಿ ನೈಋತ್ಯ ರೈಲ್ವೆ ವಲಯದ ವತಿಯಿಂದ ಇಂದು ಏರ್ಪಡಿಸಿದ್ದ ವಂದೇ ಭಾರತ್‌ ರೈಲು ನಿಲುಗಡೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.‌ ಸೋಮಣ್ಣ ಅವರೊಂದಿಗೆ ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಿಸಿದರು.

DK Shivakumar: ಗುತ್ತಿಗೆದಾರರಿಗೆ ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ- ಡಿ.ಕೆ. ಶಿವಕುಮಾರ್

ಗುತ್ತಿಗೆದಾರರಿಗೆ ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ-ಡಿಕೆಶಿ

DK Shivakumar: ಬಿಲ್ ಪಾವತಿ ವಿಚಾರವಾಗಿ ಗುತ್ತಿಗೆದಾರರಿಗೆ ಯಾರಾದರೂ ಕಮಿಷನ್ ಕೇಳಿದ್ದರೆ ಅವರು ಲೋಕಾಯುಕ್ತಕ್ಕೆ ದೂರು ನೀಡಲಿ. ನಮ್ಮ ಸಚಿವರಾದ ಸತೀಶ್ ಜಾರಕಿಹೊಳಿ, ಬೋಸರಾಜು ಅವರು ಇದರಲ್ಲಿ ಭಾಗಿಯಾಗಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Pralhad Joshi: ರಾಜ್ಯ ಕಾಂಗ್ರೆಸ್‌ ಸರ್ಕಾರ ʼಭೀಮ ಹೆಜ್ಜೆʼ ಸಂಭ್ರಮ ಆಚರಿಸದೆ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ಗೆ ಅವಮಾನಿಸಿದೆ: ಜೋಶಿ ಆರೋಪ

ʼಭೀಮ ಹೆಜ್ಜೆʼ ಸಂಭ್ರಮ ಆಚರಿಸದೆ ಡಾ.ಅಂಬೇಡ್ಕರ್‌ಗೆ ಅವಮಾನ: ಜೋಶಿ ಆರೋಪ

Pralhad Joshi: ಮಹಾತ್ಮ ಗಾಂಧಿ ಅವರು ಬೆಳಗಾವಿಗೆ ಬಂದು ಹೋದ ಕಾರಣಕ್ಕೆ ʼನೂರು ವರ್ಷದ ಸಂಭ್ರಮʼ ಎಂಬ ನೆಪದಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್‌ ಪಕ್ಷ ತನ್ನ ಅಧಿವೇಶನ ನಡೆಸಿಕೊಂಡಿತು. ಆದರೆ, ಅದೇ ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಸಂವಿಧಾನ ಶಿಲ್ಪಿ, ದಲಿತ ನಾಯಕ ಡಾ.ಅಂಬೇಡ್ಕರ್‌ ಅವರು ಬಂದು ಹೋದ ಸವಿ ನೆನಪಿಗೆ ʼಭೀಮ ಹೆಜ್ಜೆʼ ಶತಮಾನದ ಸಂಭ್ರಮ ನಡೆಸಲು ಮುಂದಾಗಲಿಲ್ಲ ಏಕೆ? ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಪ್ರಶ್ನಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ

Summer Fashion: ಸಮ್ಮರ್‌ ಫ್ಯಾಷನ್‌ನಲ್ಲಿ ಟಾಪ್‌ ಲಿಸ್ಟ್‌ಗೆ ಸೇರಿದ ಗ್ಲಾಮರಸ್‌ ಲುಕ್‌ ನೀಡುವ ಬ್ಯಾಕ್‌ಲೆಸ್‌ ಡ್ರೆಸ್‌

ಸಮ್ಮರ್‌ ಫ್ಯಾಷನ್‌ನಲ್ಲಿ ಗ್ಲಾಮರಸ್‌ ಲುಕ್‌ ನೀಡುವ ಬ್ಯಾಕ್‌ಲೆಸ್‌ ಡ್ರೆಸ್‌

Summer Fashion: ಸಮ್ಮರ್‌ ಫ್ಯಾಷನ್‌ನಲ್ಲಿ ಇದೀಗ ಬ್ಯಾಕ್‌ಲೆಸ್‌ ಡ್ರೆಸ್‌ಗಳದ್ದೇ ಕಾರುಬಾರು! ಧರಿಸಿದಾಗ ನೋಡಲು ಸೆಲೆಬ್ರೆಟಿ ಲುಕ್‌ ನೀಡುವ ಈ ಉಡುಗೆಗಳು ಯಾವ್ಯಾವ ಫ್ಯಾಬ್ರಿಕ್‌ ಹಾಗೂ ವಿನ್ಯಾಸಗಳಲ್ಲಿ ಬಂದಿವೆ? ಆಯ್ಕೆ ಹೇಗೆ? ಈ ಎಲ್ಲದರ ಕುರಿತಂತೆ ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್.‌

Star Fashion: ನಟಿ ಅಮಲಾ ಪೌಲ್‌ ಲುಕ್‌ ನಿಮ್ಮದಾಗಿಸಿಕೊಳ್ಳಲು ಇಲ್ಲಿವೆ 5 ಸ್ಟೈಲಿಂಗ್‌ ಐಡಿಯಾ

ಗ್ರ್ಯಾಂಡ್‌ ಶೀರ್‌ ಡಿಸೈನರ್‌ವೇರ್‌ನಲ್ಲಿ ಕಾಣಿಸಿಕೊಂಡ ನಟಿ ಅಮಲಾ ಪೌಲ್‌

Star Fashion: ಗ್ಲಾಮರಸ್‌ ನಟಿ ಅಮಲಾ ಪೌಲ್‌, ಗ್ರ್ಯಾಂಡ್‌ ಶೀರ್‌ ಡಿಸೈನರ್‌ವೇರ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಈ ಲುಕ್ಕನ್ನು ನೀವೂ ಕೂಡ ಪಡೆಯಬಹುದು. ಅದು ಹೇಗೆ? ಸ್ಟೈಲಿಸ್ಟ್‌ಗಳು 5 ಸಿಂಪಲ್‌ ಐಡಿಯಾ ನೀಡಿದ್ದಾರೆ. ಟ್ರೈ ಮಾಡಿ ನೋಡಿ.

ತುಮಕೂರು ಸಿದ್ಧಗಂಗಾ ಮಠಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ

ತುಮಕೂರು ಸಿದ್ಧಗಂಗಾ ಮಠಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ

ತುಮಕೂರಿನ ಸಿದ್ಧಗಂಗಾ ಮಠಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ನೀಡಿ, ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಈ ವೇಳೆ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದ ಕುರಿತು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರಿಂದ ಮಾಹಿತಿ ತಿಳಿದುಕೊಂಡರು.

Tumkur News: ಭವಿಷ್ಯದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತಕ್ಕೆ ಅಗ್ರಸ್ಥಾನ ಸಿಗಲಿದೆ: ಡಾ. ಜಿ.ಪರಮೇಶ್ವರ್

ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಮೊದಲ ಸ್ಥಾನಕ್ಕೆ: ಜಿ.ಪರಮೇಶ್ವರ್

Tumkur News: ಆಧುನಿಕವಾಗಿ ಭಾರತ ಬಹಳ ವೇಗವಾಗಿ ಬದಲಾಗುತ್ತಿದೆ. ಯಾವುದೇ ದೇಶಕ್ಕೆ ಹೋದರೂ ಭಾರತದ ತಾಂತ್ರಿಕ ಪದವೀಧರರು ಸಿಗುತ್ತಾರೆ. ಸಂಶೋಧನಾ ಕೇಂದ್ರವಾದ ನಾಸಾದಲ್ಲಿ ಶೇ.20ರಷ್ಟು ವಿಜ್ಞಾನಿಗಳು ಭಾರತದವರಿದ್ದಾರೆ. ಹೀಗಾಗಿಯೇ ಪ್ರಪಂಚದ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತವನ್ನು ಗುರುತಿಸುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.

CT Ravi: ಕಾಂಗ್ರೆಸ್ ಎಂದರೆ ಬ್ರಹ್ಮಾಂಡ ಭ್ರಷ್ಟಾಚಾರ, ಇದು ಬೆಲೆ ಏರಿಕೆಯ ಸರ್ಕಾರ: ಸಿ.ಟಿ.ರವಿ

ಕಾಂಗ್ರೆಸ್ ಬೆಲೆ ಏರಿಕೆಯ ಸರ್ಕಾರ: ಸಿ.ಟಿ.ರವಿ

CT Ravi: ಕಾಂಗ್ರೆಸ್ ಎಂದರೆ ಬ್ರಹ್ಮಾಂಡ ಭ್ರಷ್ಟಾಚಾರ ಮತ್ತು ಇದು ಬೆಲೆ ಏರಿಕೆಯ ಸರ್ಕಾರ. ಬಸ್ ದರ, ವಿದ್ಯುತ್ ದರ, ಹಾಲಿನ ದರ, ನೀರಿನ ದರ, ಕಸದ ದರ, ಡೀಸೆಲ್- ಪೆಟ್ರೋಲ್, ಮೆಟ್ರೋ ದರ ಏರಿಸಿದ ಸರ್ಕಾರ ಇದು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಆರೋಪಿಸಿದ್ದಾರೆ.

DK Shivakumar: ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಏ. 17ರಂದು ಪ್ರತಿಭಟನೆ: ಡಿಕೆಶಿ

ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಏ.17ರಂದು ಪ್ರತಿಭಟನೆ: ಡಿಕೆಶಿ

DK Shivakumar: ಬಿಜೆಪಿಯ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಹಾಗೂ ರಾಜ್ಯ ಬಿಜೆಪಿಯ ದ್ವಂದ್ವ ನಿಲುವಿನ ವಿರುದ್ಧ ಏ.17ರಂದು ಜಿಲ್ಲಾ ಕೇಂದ್ರಗಳು ಹಾಗೂ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

Bangalore News: ಅವಧಿಗೂ ಮುನ್ನ ಜನಿಸಿದ 830 ಗ್ರಾಂ ತೂಕದ ಶಿಶುವನ್ನು ರಕ್ಷಿಸುವಲ್ಲಿ ಯಶಸ್ವಿಯಾದ ವೈದ್ಯರು!

ಅವಧಿಗೂ ಮುನ್ನ ಜನಿಸಿದ 830 ಗ್ರಾಂ ತೂಕದ ಶಿಶುವನ್ನು ರಕ್ಷಿಸಿದ ವೈದ್ಯರು!

Bangalore News: ಅವಧಿಗೂ ಮುನ್ನ ಜನಿಸಿದ 830 ಗ್ರಾಂ ತೂಕದ ಶಿಶುವನ್ನು ಎರಡು ತಿಂಗಳ ಕಾಲ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (NICU) ಇರಿಸಿ ಚಿಕಿತ್ಸೆ ನೀಡಲಾಯಿತು ಎಂದು ಬೆಂಗಳೂರಿನ ವಾಸವಿ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಅಶೋಕ್ ಎಂ.ವಿ. ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

CM Siddaramaiah: ಪರವಾನಗಿ ಭೂಮಾಪಕರ ಕಾಯಂ ಮಾಡಲು ಕ್ರಮ: ಸಿಎಂ ಸಿದ್ದರಾಮಯ್ಯ ಘೋಷಣೆ

ಪರವಾನಗಿ ಭೂಮಾಪಕರ ಕಾಯಂ ಮಾಡಲು ಕ್ರಮ: ಸಿದ್ದರಾಮಯ್ಯ ಘೋಷಣೆ

CM Siddaramaiah: ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಕ್ರಮದ ಜತೆಗೆ 36 ಎಡಿಎಲ್‌ಆರ್‌ (ADLR) ಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Varnavedam Movie: ʼವರ್ಣವೇದಂʼ ಚಿತ್ರದ ʼಓ ವೇದ ಓ ವೇದʼ ರೊಮ್ಯಾಂಟಿಕ್‌ ಹಾಡಿಗೆ ಧ್ವನಿಯಾದ ಸೋನು ನಿಗಂ

ʼವರ್ಣವೇದಂʼ ಚಿತ್ರದ ʼಓ ವೇದ ಓ ವೇದʼ ಹಾಡಿಗೆ ಧ್ವನಿಯಾದ ಸೋನು ನಿಗಂ

Varnavedam Movie: ಪ್ರಸಿದ್ಧ ಗಾಯಕ ಸೋನು ನಿಗಂ ಅವರು, ʼನಾನು ಮತ್ತು ಗುಂಡʼ ಚಿತ್ರದ ಖ್ಯಾತಿಯ ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ ʼವರ್ಣವೇದಂʼ‌ ಚಿತ್ರಕ್ಕಾಗಿ ʼಓ ವೇದ ಓ ವೇದʼ ಎಂಬ ಸುಂದರ ರೊಮ್ಯಾಂಟಿಕ್ ಹಾಡು ಹಾಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Star Fashion: ಎಥ್ನಿಕ್‌ ಗೌನ್‌ನಲ್ಲಿ ನಟಿ ಮೋಕ್ಷಿತಾ ಪೈ ರಾಯಲ್‌ ಲುಕ್‌

ಎಥ್ನಿಕ್‌ ಗೌನ್‌ನಲ್ಲಿ ನಟಿ ಮೋಕ್ಷಿತಾ ಪೈ ರಾಯಲ್‌ ಲುಕ್‌

Star Fashion: ನಟಿ ಹಾಗೂ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಮೋಕ್ಷಿತಾ ಪೈ, ಟ್ರೆಡಿಷನಲ್‌ ಲುಕ್‌ ನೀಡುವ ಎಥ್ನಿಕ್‌ ಸಿಲ್ಕ್‌ ಗೌನ್‌ನಲ್ಲಿ ರಾಯಲ್‌ ಆಗಿ ಕಾಣಿಸಿಕೊಂಡಿದ್ದಾರೆ. ಇದ್ಯಾವ ಬಗೆಯ ಗೌನ್‌? ಈ ಕುರಿತಂತೆ ಖುದ್ದು ಅವರೇ ವಿಶ್ವವಾಣಿ ನ್ಯೂಸ್‌ಗೆ ವಿವರಿಸಿದ್ದಾರೆ. ಜತೆಗೆ ಈ ಎಲಿಗೆಂಟ್‌ ಲುಕ್‌ ಪಡೆಯಲು ಯಾವ ಬಗೆಯ ಟಿಪ್ಸ್‌ ಫಾಲೋ ಮಾಡಬೇಕು? ಎಂಬುದನ್ನು ಸಿಂಪಲ್ಲಾಗಿ ತಿಳಿಸಿದ್ದಾರೆ.‌

Wedding Fashion: ಸಮ್ಮರ್‌ ವೆಡ್ಡಿಂಗ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾದ ಗೋಲ್ಡನ್‌ ಲುಕ್‌

ಸಮ್ಮರ್‌ ವೆಡ್ಡಿಂಗ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾದ ಗೋಲ್ಡನ್‌ ಲುಕ್‌

Wedding Fashion: ಈ ಸಮ್ಮರ್‌ನ ವೆಡ್ಡಿಂಗ್‌ ಫ್ಯಾಷನ್‌ನಲ್ಲಿ ಗೋಲ್ಡನ್‌ ಲುಕ್‌ ಅಂದರೆ, ಗೋಲ್ಡನ್‌ ಫ್ಯಾಷನ್‌ವೇರ್‌ ಹಾಗೂ ಬಂಗಾರ ವರ್ಣದ ಸೀರೆ ಸ್ಟೈಲಿಂಗ್‌ ಟ್ರೆಂಡಿಯಾಗಿದೆ. ಸಾವಿರ ಜನರ ಮಧ್ಯೆಯೂ ಎದ್ದು ಕಾಣುವಂತಹ ಈ ಗ್ರ್ಯಾಂಡ್‌ ಲುಕ್‌ ಇದೀಗ ಸೆಲೆಬ್ರೆಟಿಗಳನ್ನು ಮಾತ್ರವಲ್ಲ, ಸಾಮಾನ್ಯ ಯುವತಿಯರನ್ನು ಆಕರ್ಷಿಸಿದೆ. ಈ ಕುರಿತಂತೆ ಇಲ್ಲಿದೆ ಡಿಟೇಲ್ಸ್.‌

ಗೃಹಲಕ್ಷ್ಮೀ ಹಣದಿಂದ ಪಿಯುಸಿಯಲ್ಲಿ ಉತ್ತಮ ಸಾಧನೆ: ವಿದ್ಯಾರ್ಥಿನಿಯ ಐಪಿಎಸ್ ಕನಸಿಗೆ ಲಕ್ಷ್ಮೀ ಹೆಬ್ಬಾಳಕರ್ ನೆರವು

ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿನಿ ಉತ್ತಮ ಸಾಧನೆ: ಹೆಬ್ಬಾಳಕರ್ ನೆರವು

ಗೃಹಲಕ್ಷ್ಮೀ ಹಣದ ಸಹಾಯದಿಂದ ಓದಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಬೆಳಗಾವಿ ಜಿಲ್ಲೆಗೆ 2ನೇ ಸ್ಥಾನ ಪಡೆದಿರುವ ಸವದತ್ತಿ ತಾಲೂಕಿನ ಚಿಕ್ಕೊಪ್ಪ ಗ್ರಾಮದ ಪೃಥ್ವಿ ಹೋಳಿ ಅವರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪಡೆಯಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೆರವಾಗಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Nikhil Kumaraswamy: ಜೆಡಿಎಸ್ ಪಕ್ಷದಿಂದ ʼಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ' ಅಭಿಯಾನ: ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಪಕ್ಷದಿಂದ ʼಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ' ಅಭಿಯಾನ

Nikhil Kumaraswamy: ನಾಡಿನ ಜನರನ್ನು ಕಾಂಗ್ರೆಸ್ ಸರ್ಕಾರ ಇನ್ನಿಲ್ಲದ ಸಂಕಷ್ಟಕ್ಕೆ ದೂಡಿದೆ. ನಿರಂತರವಾಗಿ ಶೋಷಣೆ ಮಾಡುತ್ತಿದೆ. ಜನರು ರೋಸಿ ಹೋಗಿದ್ದಾರೆ. ಇನ್ನೆಷ್ಟು ದಿನ ಇದನ್ನು ಸಹಿಸಿಕೊಳ್ಳಬೇಕು. ಅದಕ್ಕೆ ನಾವು ಹೋರಾಟಕ್ಕೆ ಧುಮುಕಿದ್ದೇವೆ. ನಾವು 'ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ' ಎಂಬ ಅಭಿಯಾನ ಶುರು ಮಾಡಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.