ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಶಿಕ್ಷಣ

2nd PUC Exam-2: ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಏಪ್ರಿಲ್ 25 ರಿಂದ ಮೇ 08 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ಪರೀಕ್ಷೆ ನಡೆಯಲಿದೆ. ಯಾವ ದಿನ ಯಾವ ವಿಷಯದ ಪರೀಕ್ಷೆ ನಡೆಯಲಿದೆ ಎಂಬ ಕುರಿತ ಮಾಹಿತಿ ಇಲ್ಲಿದೆ.

ಸಾಗರೋತ್ತರ ಶಿಕ್ಷಣ ತಾಣಗಳತ್ತ ಭಾರತೀಯ ವಿದ್ಯಾರ್ಥಿಗಳು

ಸಾಗರೋತ್ತರ ಶಿಕ್ಷಣ ತಾಣಗಳತ್ತ ಭಾರತೀಯ ವಿದ್ಯಾರ್ಥಿಗಳು

ಯುಎಸ್ಎ, ಕೆನಡಾ, ಯುನೈಟೆಡ್ ಕಿಂಗ್ಡಮ್ ಮತ್ತು ಆಸ್ಟ್ರೇಲಿಯಾದಂತಹ ಇಂಗ್ಲಿಷ್ ಭಾಷಾ ತಾಣಗಳು ಹೆಚ್ಚು ಅಪೇಕ್ಷಣೀಯವಾಗಿ ಉಳಿದಿದ್ದರೂ, ವಿಶೇಷವಾಗಿ ಸ್ಟೆಮ್ ಕೋರ್ಸ್ಗಳಿಗಾಗಿ ಯುಎಸ್ಎ ಮತ್ತು ಭಾರತೀಯ ವಿದ್ಯಾರ್ಥಿಗಳು ಈಗ ತಮ್ಮ ಆಯ್ಕೆ ಗಳನ್ನು ಸಕ್ರಿಯವಾಗಿ ವೈವಿಧ್ಯಗೊಳಿಸುತ್ತಿದ್ದಾರೆ. ಈ ಬದಲಾವಣೆಯು ಶಿಕ್ಷಣದ ಒಟ್ಟಾರೆ ವೆಚ್ಚ, ಸಂಸ್ಥೆಗಳ ಗುಣಮಟ್ಟ, ವೀಸಾ ಮಾನದಂಡಗಳು, ಇಂಟರ್ನ್ಶಿಪ್ ಮತ್ತು ಉದ್ಯೋ ಗಾವಕಾಶಗಳು ಮತ್ತು ವಿದ್ಯಾರ್ಥಿಗಳ ಸುರಕ್ಷತೆಯಂತಹ ಅಂಶಗಳಿಂದ ಪ್ರಭಾವಿತವಾಗಿದೆ.

PES University: ಪಿಇಎಸ್‌ ವಿಶ್ವವಿದ್ಯಾಲಯದ ಬೆಸ್ಟ್‌ನಲ್ಲಿ ಉದ್ಯಮ ಸಿದ್ಧತೆಗಾಗಿ ಕಾರ್ಯಕ್ರಮ

ಪಿಇಎಸ್‌ ವಿವಿಯ ಬೆಸ್ಟ್‌ನಲ್ಲಿ ಉದ್ಯಮ ಸಿದ್ಧತೆಗಾಗಿ ಕಾರ್ಯಕ್ರಮ

PES University: ಪಿಇಎಸ್‌ ವಿಶ್ವವಿದ್ಯಾಲಯದ ಬೆಸ್ಟ್‌-ಬಜಾಜ್‌ ಎಂಜಿನಿಯರಿಂಗ್‌ ಕೌಶಲ್ಯ ತರಬೇತಿ ಕೇಂದ್ರದ ಮೂಲಕ ಬೋರ್ಡ್‌ ಫಾರ್‌ ಐಟಿ ಎಜ್ಯುಕೇಷನ್‌ ಸ್ಟ್ಯಾಂಡರ್ಡ್ಸ್‌ (BITES) ಸಹಯೋಗದಲ್ಲಿ ರೊಬೊಟಿಕ್ಸ್‌ ಆಟೋಮೇಷನ್‌ ಮತ್ತು ಇಂಡಸ್ಟ್ರಿ 4.0- ಚಾಲಿತ ಸ್ಮಾರ್ಟ್‌ ಮ್ಯಾನುಫ್ಯಾಕ್ಚರಿಂಗ್‌ ಮೇಲೆ ಕೇಂದ್ರಿಕರಿಸಿದ ಮುಂದುವರಿದ ಶಿಕ್ಷಕರ ಅಭಿವೃದ್ಧಿ ಕಾರ್ಯಕ್ರಮ ಜರುಗಿತು.

ಯುಪಿಎಸ್‌ಸಿ 2025 ಫಲಿತಾಂಶ ಪ್ರಕಟ; ರಾಜಸ್ಥಾನದ ಅನುಜ್‌ ಅಗ್ನಿಹೋತ್ರಿ ಟಾಪರ್‌: ರಿಸಲ್ಟ್‌ ಹೀಗೆ ಚೆಕ್‌ ಮಾಡಿ

ಯುಪಿಎಸ್‌ಸಿ 2025 ಫಲಿತಾಂಶ ಪ್ರಕಟ: ಚೆಕ್‌ ಮಾಡುವ ವಿಧಾನ ಇಲ್ಲಿದೆ

UPSC CSE 2026 Final Result Out: ಕೇಂದ್ರ ಲೋಕಸೇವಾ ಆಯೋಗದ 2025ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟಗೊಂಡಿದೆ. ಈ ಪರೀಕ್ಷೆಯಲ್ಲಿ ಒಟ್ಟು 958 ಅಭ್ಯರ್ಥಿಗಳು ವಿವಿಧ ಉನ್ನತ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ. ಈ ಪೈಕಿ ರಾಜಸ್ಥಾನದ ಅನುಜ್‌ ಅಗ್ನಿಹೋತ್ರಿ ದೇಶಕ್ಕೆ ಟಾಪರ್‌ ಆಗಿ ಹೊರ ಹೊಮ್ಮಿದ್ದಾರೆ.

ಎನ್‌ಸಿಇಆರ್‌ಟಿ 8ನೇ ತರಗತಿ ಪಠ್ಯಪುಸ್ತಕದ ಬಗ್ಗೆ ಪ್ರಧಾನಿ ಮೋದಿ ಅಸಮಾಧಾನ; ಏನಿದು ವಿವಾದ?

8ನೇ ತರಗತಿ ಪಠ್ಯಪುಸ್ತಕದ ಬಗ್ಗೆ ಪ್ರಧಾನಿ ಮೋದಿ ಅಸಮಾಧಾನ

NCERT Class 8 textbook controversy: ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಕುರಿತು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ 8ನೇ ತರಗತಿಯ ಪಠ್ಯಪುಸ್ತಕದಲ್ಲಿನ ಅಧ್ಯಾಯದ ಕುರಿತು ಹೆಚ್ಚುತ್ತಿರುವ ವಿವಾದದ ಮಧ್ಯೆ, ಜವಾಬ್ದಾರಿಯನ್ನು ಸರಿಪಡಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರಿನ ಆಕಾಶ್ ಇನ್ಸ್ಟಿಟ್ಯೂಟ್ ಜೆಇಇ ಮುಖ್ಯ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ: ಆದರ್ಶ್ ಕುಮಾರ್ ಬೆಹೆರಾ 99.99 ಶೇಕಡಾ ಅಂಕಗಳೊಂದಿಗೆ ಅಗ್ರಸ್ಥಾನ

ಆಕಾಶ್ ಇನ್ಸ್ಟಿಟ್ಯೂಟ್ ಜೆಇಇ ಮುಖ್ಯ ಪರೀಕ್ಷೆ: ಆದರ್ಶ್ ಕುಮಾರ್ ಅಗ್ರಸ್ಥಾನ

ನಮ್ಮ ಬೆಂಗಳೂರಿನ ವಿದ್ಯಾರ್ಥಿಗಳ ಅಸಾಧಾರಣ ಫಲಿತಾಂಶಗಳು ಅವರ ಶೈಕ್ಷಣಿಕ ಬದ್ಧತೆ ಮತ್ತು ಆಕಾಶ್ ಶೈಕ್ಷಣಿಕ ಪರಿಸರ ವ್ಯವಸ್ಥೆಯ ಬಲಕ್ಕೆ ಸಾಕ್ಷಿಯಾಗಿದೆ. ಅವರ ಕಠಿಣ ಪರಿಶ್ರಮದ ಬಗ್ಗೆ ನಮಗೆ ತುಂಬಾ ಹೆಮ್ಮೆಯಿದೆ ಮತ್ತು ಅವರ ಸಾಧನೆಗಳಿಗಾಗಿ ಅವರನ್ನು ಅಭಿನಂದಿಸು ತ್ತೇವೆ. ಅವರ ಭವಿಷ್ಯದ ಪ್ರಯತ್ನಗಳಲ್ಲಿ ಅವರು ನಿರಂತರವಾಗಿ ಯಶಸ್ಸು ಸಾಧಿಸಲಿ ಎಂದು ನಾವು ಬಯಸುತ್ತೇವೆ

SSLC, 2nd PUC Exam 2026 Timetable: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಅಧಿಕೃತವಾಗಿ ಪ್ರಕಟಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯು ಫೆ. 28 ರಿಂದ ಮಾರ್ಚ್‌ 17ರವರೆಗೆ ನಡೆಯಲಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮಾರ್ಚ್‌ 18ರಿಂದ ಏಪ್ರಿಲ್‌ 2ರವರೆಗೆ ನಡೆಯಲಿದೆ.

Attendance Management: ಸರ್ಕಾರಿ ಶಾಲೆ ಶಿಕ್ಷಕರು, ಉಪನ್ಯಾಸಕರಿಗೆ ಕರ್ತವ್ಯ KAAMS ಹಾಜರಾತಿ ಆ್ಯಪ್ ಕಡ್ಡಾಯ

ಸರ್ಕಾರಿ ಶಾಲೆ ಶಿಕ್ಷಕರು, ಉಪನ್ಯಾಸಕರಿಗೆ KAAMS ಹಾಜರಾತಿ ಆ್ಯಪ್ ಕಡ್ಡಾಯ

ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳ ಶಿಕ್ಷಕರು, ಮುಖ್ಯ ಶಿಕ್ಷಕರು, ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು, ಪ್ರಾಂಶುಪಾಲರು ಸೇರಿ ಇತರ ಸಿಬ್ಬಂದಿ, ಅಧಿಕಾರಿಗಳ ಹಾಜರಾತಿಯನ್ನು ಕರ್ತವ್ಯದ ಸ್ಥಳದಲ್ಲಿ ಕಡ್ಡಾಯವಾಗಿ ಗುರುತಿಸಲು ಕರ್ನಾಟಕ ಅಡ್ವಾನ್ಸ್ ಅಟೆಂಡೆನ್ಸ್ ಮ್ಯಾನೇಜ್‌ಮೆಂಟ್ ಸಿಸ್ಟಮ್ -ಕರ್ತವ್ಯ ಮೊಬೈಲ್ ಅಪ್ಲಿಕೇಷನ್ ಅನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಸೂಚಿಸಿದೆ.

ICAI: ರಾಷ್ಟ್ರ ಮಟ್ಟದ ಸಿಎಂಎ ಪರೀಕ್ಷೆ: ವಿ.ನಂದಿನಿ 36 ನೇ ರ‍್ಯಾಂಕ್

ರಾಷ್ಟ್ರ ಮಟ್ಟದ ಸಿಎಂಎ ಪರೀಕ್ಷೆ: ವಿ.ನಂದಿನಿ 36 ನೇ ರ‍್ಯಾಂಕ್

ಸಿಎಂಎ ಅಂತಿಮ ಫಲಿತಾಂಶ ಹೊರ ಹೊಮ್ಮಿದ್ದು, ಜಿ.ಸಿ. ರಾವ್ ಅಕಾಡೆಮಿಯ ನಂದಿನಿ ವಿ ಜೊತೆ ಮಂಜುನಾಥ್ ಎಚ್ ಕೆ, ಜಿ.ಎಂ. ರಾಜೇಶ್, ರಮ್ಯಾ , ಡಿ ಎ, ವಿನಯ್ ಕುಮಾರ್ ಜಿ.ವಿ., ರಾಜಿತ್ ಎನ್, ಶ್ರೀ ಲಕ್ಷ್ಮಿ ಎಚ್ ಹೆಗಡೆ, ಪೂರ್ಣಿಮಾ ಎಚ್ ಹಾಗೂ ಕಿರಣಾ ಎಸ್ ಭಟ್ ಅವರು ಕಾಸ್ಟ್ ಅಂಡ್ ಮ್ಯಾನೇಜ್ಮೆಂಟ್ ಅಕೌಂಟೆಂಟ್ ಪದವಿಗೆ ಅರ್ಹತೆ ಪಡೆದಿದ್ದಾರೆ.

29,000 ಸರ್ಕಾರಿ ಶಾಲೆಗಳಲ್ಲಿ ನಲಿ-ಕಲಿ ರದ್ದು; ರಾಜ್ಯ ಸರ್ಕಾರದ ತೀರ್ಮಾನ ಸ್ವಾಗತಿಸಿದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ

ಸರ್ಕಾರಿ ಶಾಲೆಗಳಲ್ಲಿ ನಲಿ-ಕಲಿ ಕಾರ್ಯಕ್ರಮ ರದ್ದು ಮಾಡಿದ ರಾಜ್ಯ ಸರ್ಕಾರ

ನಲಿ-ಕಲಿ ಪದ್ಧತಿಯನ್ನು ರದ್ದುಗೊಳಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಕಳೆದ ಹಲವಾರು ವರ್ಷಗಳಿಂದ ಸರ್ಕಾರದ ಮೇಲೆ ಒತ್ತಡವನ್ನು ಹೇರುತ್ತಾ ಬರುತ್ತಿದೆ. ಇದೀಗ ನಲಿ-ಕಲಿ ಕಾರ್ಯಕ್ರಮ ರದ್ದು ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಶಿಕ್ಷಣ ಇಲಾಖೆ ಮೇಲಧಿಕಾರಿಗಳಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಧನ್ಯವಾದ ತಿಳಿಸಿದೆ.

SSLC Preparatory Exam 2: ಜ.27ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ-2; ವೇಳಾಪಟ್ಟಿ ಪ್ರಕಟ

ಜ.27ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ-2; ವೇಳಾಪಟ್ಟಿ ಪ್ರಕಟ

ರಾಜ್ಯದಲ್ಲಿ ಜನವರಿ 27ರಿಂದ ಫೆಬ್ರವರಿ2ರವರೆಗೆ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ-2 ನಡೆಯಲಿದೆ. ಇದಕ್ಕೆ ಸಂಬಂಧಿಸಿ ಶಾಲಾ ಶಿಕ್ಷಣ ಇಲಾಖೆಯಿಂದ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ 3 ಪೂರ್ವಸಿದ್ಧತಾ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಪೂರ್ವ ಸಿದ್ಧತಾ ಪರೀಕ್ಷೆ-1 ಜನವರಿ 5ರಿಂದ 10ರವರೆಗೆ ನಡೆದಿತ್ತು.

ಅಲ್ ಜಾಮಿಯಾ ಮೊಹಮ್ಮದೀಯ ಎಜುಕೇಷನ್ ಸೊಸೈಟಿ ಮಾನ್ಯತೆ ರದ್ಧತಿ ಆದೇಶ ಎತ್ತಿ ಹಿಡಿದ ಶಾಲಾ ಶಿಕ್ಷಣ ಇಲಾಖೆಯ ಮೇಲ್ಮನವಿ ಪ್ರಾಧಿಕಾರ

ಸುದೀರ್ಘ 36 ಪುಟಗಳ ಆದೇಶ ಜಾರಿಗೊಳಿಸಿದ ಶಿಕ್ಷಣ ಇಲಾಖೆ ಆಯುಕ್ತರು

ಶಾಲಾ ಮಾನ್ಯತೆ ರದ್ದುಪಡಿಸಿದ್ದ ಶಾಲಾ ಶಿಕ್ಷಣ ಇಲಾಖೆಯ ಹಿಂದಿನ ಆದೇಶ ಪ್ರಶ್ನಿಸಿ ಅಲ್ ಜಾಮಿಯಾ ಮೊಹಮ್ಮದೀಯ ಎಜುಕೇಷನ್ ಸೊಸೈಟಿ ಸಲ್ಲಿಸಿದ್ದ ಮೇಲ್ಮನವಿ ಬಗ್ಗೆ ಸುದೀರ್ಘ ವಾದ ವಾದ ಪ್ರತಿವಾದ ಆಲಿಸಿದ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು 36 ಪುಟಗಳ ಸಮಗ್ರ ಹಾಗೂ ವಿಶೇಷವಾದ ಆದೇಶ ಹೊರಡಿಸಿದ್ದಾರೆ.

ಜಯನಗರದಲ್ಲಿ 'ಕಾಲ'ದ ವಿಜ್ಞಾನ ಲೋಕ; ಪರಮ್ ಫೌಂಡೇಶನ್‌ನಿಂದ ವಿನೂತನ ಕಾರ್ಯಾಗಾರ

ಪರಮ್ ಫೌಂಡೇಶನ್‌ನಿಂದ ಜಯನಗರದಲ್ಲಿ 'ಕಾಲ'ದ ವಿಜ್ಞಾನ ಲೋಕ

Param Foundation: ಪರಮ್‌ ಫೌಂಡೇಶನ್ ವತಿಯಿಂದ ಬೆಂಗಳೂರಿನ ಜಯನಗರದಲ್ಲಿರುವ 'ಪಾರ್ಸೆಕ್‌' (ParSEC) ನಲ್ಲಿ 'ಕಾಲ' ಎಂಬ ವಿಶಿಷ್ಟ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದ್ದು, ಇಲ್ಲಿ ಮಕ್ಕಳು ಮತ್ತು ದೊಡ್ಡವರು ಸಮಯದ ಹಿಂದಿನ ವಿಜ್ಞಾನವನ್ನು ಆಟ-ಪಾಠದ ಮೂಲಕ ಕಲಿಯಬಹುದಾಗಿದೆ. ಈ ಕುರಿತ ವಿವರ ಇಲ್ಲಿದೆ.

KCET 2026: ಸಿಇಟಿ 2026 ದಿನಾಂಕ ಪ್ರಕಟ; ನೋಂದಣಿ ಯಾವಾಗ ಪ್ರಾರಂಭ?

ಸಿಇಟಿ 2026 ದಿನಾಂಕ ಪ್ರಕಟ; ನೋಂದಣಿ ಯಾವಾಗ ಪ್ರಾರಂಭ?

2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (UGCET-26) ಯನ್ನು ಏಪ್ರಿಲ್ 23 ಮತ್ತು 24ರಂದು ನಡೆಸಲಾಗುವುದು. ಹೊರನಾಡು ಮತ್ತು ಗಡಿ ನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ.22ರಂದು ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಸೃಜನಶೀಲತೆಗೆ ವೇದಿಕೆ; ʼವೇದಾಂತ ಮೇಕಥಾನ್' ಎರಡು ತಿಂಗಳ ವಿಶೇಷ ಕಾರ್ಯಕ್ರಮ

ʼವೇದಾಂತ ಮೇಕಥಾನ್' ಎರಡು ತಿಂಗಳ ವಿಶೇಷ ಕಾರ್ಯಕ್ರಮ

Vedanta Makeathon: ಪರಮ್ ಫೌಂಡೇಶನ್ ಮತ್ತು ವೇದಾಂತ ಭಾರತಿ ಜಂಟಿಯಾಗಿ ವಿದ್ಯಾರ್ಥಿಗಳಿಗಾಗಿ ' ವೇದಾಂತ ಮೇಕಥಾನ್' ಎಂಬ ಎರಡು ತಿಂಗಳ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ವಿಜ್ಞಾನ, ಎಂಜಿನಿಯರಿಂಗ್ ಮಾತ್ರವಲ್ಲದೆ ವಿನ್ಯಾಸ, ಮನೋವಿಜ್ಞಾನ ಮತ್ತು ಮಾನವಿಕ ವಿಭಾಗದ ವಿದ್ಯಾರ್ಥಿಗಳೂ ಭಾಗವಹಿಸಬಹುದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿ ವೇತನ ಫಲಿತಾಂಶ ಪ್ರಕಟ; 5100 ಯುಜಿ–ಪಿಜಿ ವಿದ್ಯಾರ್ಥಿಗಳ ಆಯ್ಕೆ

ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿ ವೇತನ ಫಲಿತಾಂಶ ಪ್ರಕಟ

Reliance Foundation Scholarship: ರಿಲಯನ್ಸ್ ಸಂಸ್ಥಾಪಕ ಹಾಗೂ ಮಾಜಿ ಅಧ್ಯಕ್ಷ ಧೀರೂಭಾಯಿ ಅಂಬಾನಿ ಅವರ 93ನೇ ಜಯಂತಿ ಹಿನ್ನೆಲೆಯಲ್ಲಿ ರಿಲಯನ್ಸ್ ಫೌಂಡೇಷನ್ 2025–26ನೇ ಶೈಕ್ಷಣಿಕ ಸಾಲಿನ ತನ್ನ ಪ್ರತಿಷ್ಠಿತ ಪದವಿ (UG) ಮತ್ತು ಸ್ನಾತಕೋತ್ತರ (PG) ವಿದ್ಯಾರ್ಥಿ ವೇತನಗಳ ಫಲಿತಾಂಶ ಪ್ರಕಟಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ.

Skill India Internship Opportunities:  ವಿದೇಶಿ ಭಾಷೆಗಳು, SAP, ಡೇಟಾ ಸೈನ್ಸ್‌, ಇಂಟರ್ನ್‌ಶಿಪ್‌ಗೆ ಟ್ರೈ ಮಾಡ್ತಾ ಇದೀರಾ? ಇಲ್ಲಿದೆ ಫ್ರೀ ಕೋರ್ಸ್‌

ಸ್ಕಿಲ್ ಇಂಡಿಯಾ ವತಿಯಿಂದ ಉಚಿತ ಇಂಟರ್ನ್‌ಶಿಪ್ ಅವಕಾಶಗಳು

Skill India Provides Free Internships: ಸ್ಕಿಲ್ ಇಂಡಿಯಾ ವಿದ್ಯಾರ್ಥಿಗಳಿಗೆ ವಿದೇಶಿ ಭಾಷೆಗಳು, SAP, ಡೇಟಾ ಸೈನ್ಸ್‌ ಮತ್ತು ಇತರೆ ಕ್ಷೇತ್ರಗಳಲ್ಲಿ 7 ಉಚಿತ ಇಂಟರ್ನ್‌ಶಿಪ್ ಅವಕಾಶಗಳನ್ನು ನೀಡುತ್ತಿದೆ. ಈ ಕಾರ್ಯಕ್ರಮಗಳು ಆನ್‌ಲೈನ್‌ನಲ್ಲಿ ನಡೆಯುತ್ತವೆ. ವಿದ್ಯಾರ್ಥಿಗಳು ಪ್ರಾಯೋಗಿಕ ಕೌಶಲ್ಯಗಳನ್ನು ಅಭ್ಯಾಸಮಾಡಿಕೊಂಡು ವಾಸ್ತವಿಕ ಪ್ರಾಜೆಕ್ಟ್ ಅನುಭವವನ್ನು ಪಡೆಯಲು ಸಹಾಯ ಮಾಡುತ್ತವೆ.

ಅಂಕಪಟ್ಟಿಯ ಭ್ರಮೆಗೆ ಸುಂಕವಿಲ್ಲವೇ ?!

ಅಂಕಪಟ್ಟಿಯ ಭ್ರಮೆಗೆ ಸುಂಕವಿಲ್ಲವೇ ?!

ಇದು ಸಮಸ್ಯೆಗೆ ಪರಿಹಾರವಲ್ಲ; ಸಮಸ್ಯೆಯನ್ನು ಮರೆಮಾಚುವುದು ಎನಿಸಿಕೊಳ್ಳುತ್ತದೆ, ಅಷ್ಟೇ! ಬಡತನ ರೇಖೆಯನ್ನು ಕೆಳಗೆ ಇಳಿಸುವುದು ವಾಸ್ತವ ಪರಿಷ್ಕಾರವಲ್ಲ, ಕೇವಲ ಗಣಕದಲ್ಲಿ ಅಂಕಿ-ಅಂಶವನ್ನು ಕಡಿಮೆ ತೋರಿಸುವ ತಂತ್ರ. ಅಂದರೆ, ಬಡತನ ರೇಖೆಯನ್ನು ಕೆಳಗಿಳಿಸುವುದು ಸಂಖ್ಯಾತ್ಮಕ ತಂತ್ರ ಮಾತ್ರ; ಇದರಿಂದ ಸಮಸ್ಯೆ ನಿಜವಾಗಿಯೂ ಬದಲಾಗುವುದಿಲ್ಲ.

Karnataka TET: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್‌ನ್ಯೂಸ್‌; ಟಿಇಟಿ ಪರೀಕ್ಷೆಯಿಂದ ವಿನಾಯಿತಿ

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್‌ನ್ಯೂಸ್‌; ಟಿಇಟಿ ಪರೀಕ್ಷೆಯಿಂದ ವಿನಾಯಿತಿ

1ರಿಂದ 5ನೇ ತರಗತಿವರೆಗೆ ಬೋಧನೆ ಮಾಡುವ ಶಿಕ್ಷಕರು ಅಗತ್ಯ ವಿಷಯಗಳಲ್ಲಿ ಪದವಿ ಹೊಂದಿದ್ದರೆ ಅಂಥವರಿಗೆ ಟಿಇಟಿ ಕಡ್ಡಾಯ ಎಂಬ ಷರತ್ತನ್ನು ಸಡಿಲಗೊಳಿಸಲಾಗುವುದು. ಅಂತಹ ಶಿಕ್ಷಕರಿಗೆ ಬೋಧನೆಗೆ ಅವಕಾಶ ಮಾಡಿಕೊಡಲು 2025ರ ಅ.16ರಂದು ಹೊರಡಿಸಲಾದ ಕರಡು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಹೇಳಿದ್ದಾರೆ.

SSLC, PUC Exam: ಎಸ್ಸೆಸ್ಸೆಲ್ಸಿ- ದ್ವಿತೀಯ ಪಿಯುಸಿಗೆ ಇನ್ನು ಎರಡೇ ಬಾರಿ ಪರೀಕ್ಷೆ, 3ನೇ ಪರೀಕ್ಷೆಗೆ ಬೈ

ಎಸ್ಸೆಸ್ಸೆಲ್ಸಿ- ಪಿಯುಸಿಗೆ ಇನ್ನು ಎರಡೇ ಬಾರಿ ಪರೀಕ್ಷೆ, 3ನೇ ಪರೀಕ್ಷೆಗೆ ಬೈ

SSLC, PUC Exam: ಎಸ್ಸೆಸ್ಸೆಲ್ಸಿ- ಪಿಯುಸಿ ವಿದ್ಯಾರ್ಥಿಗಳ ಉತ್ತೀರ್ಣ ಅಂಕಗಳನ್ನು ಕಡಿತ ಮಾಡಿರುವುದರಿಂದ ಮೊದಲೆರಡು ಪರೀಕ್ಷೆಗಳಲ್ಲೇ ಬಹುತೇಕ ವಿದ್ಯಾರ್ಥಿಗಳು ಪಾಸಾಗುತ್ತಿದ್ದಾರೆ. ಅಲ್ಲದೆ, ಮೂರನೇ ಪರೀಕ್ಷೆಯಲ್ಲೂ ಅಂಕಗಳಲ್ಲಿ ಅಂತಹ ಸುಧಾರಣೆ ಕಾಣುತ್ತಿಲ್ಲ. ಹೀಗಾಗಿ, ಮೂರನೇ ಪರೀಕ್ಷೆ ಕೈಬಿಡಲು ಇಲಾಖೆ ಗಂಭೀರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ವಿದ್ಯಾರ್ಥಿಗಳ ವರ್ಗಾವಣೆ ಪ್ರಮಾಣ ಪತ್ರ ನೀಡಲು 15 ದಿನಗಳ ಗಡುವು

15 ದಿನಗಳ ಒಳಗೆ ಟಿಸಿ ನೀಡಲೇಬೇಕು: ಶಿಕ್ಷಣ ಇಲಾಖೆ ಆದೇಶ

ಖಾಸಗಿ ಶಾಲೆಯಿಂದ ಸರ್ಕಾರಿ ಶಾಲೆಗಳಿಗೆ ಹೋಗಲು ಬಯಸುವ ವಿದ್ಯಾರ್ಥಿಗಳಿಗೆ 15 ದಿನಗಳೊಳಗೆ ವರ್ಗಾವಣೆ ಪ್ರಮಾಣ ಪತ್ರ ನೀಡಲು ಶಿಕ್ಷಣ ಇಲಾಖೆ ಆದೇಶ ನೀಡಿದೆ. ಒಂದು ವೇಳೆ ಇದಕ್ಕೆ ತಪ್ಪಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿರ್ದೇಶನದ ಮೇರೆಗೆ ಶಿಕ್ಷಣ ಇಲಾಖೆಯು ಈ ಆದೇಶವನ್ನು ಹೊರಡಿಸಿದೆ.

ವೈದ್ಯನಾಗಲು ಕಾನೂನು ಹೋರಾಟ ನಡೆಸಿ ಗೆದ್ದ ಗಣೇಶ್ ಬಾರೈಯಾ

ಕನಸು ನನಸಾಗಿಸಲು ಗಣೇಶ್ ಬಾರೈಯಾ ಹೋರಾಟ

ಕನಸು ನನಸಾಗಿಸಬೇಕೆಂಬ ಛಲವಿದ್ದರೆ ಯಾವುದೇ ಸವಾಲುಗಳು ನಮಗೆ ಅಡ್ಡಿಯಾಗುವುದಿಲ್ಲ ಎಂಬುದನ್ನು ಅನೇಕ ಸಾಧಕರು ಮಾಡಿ ತೋರಿಸಿದ್ದಾರೆ. ಇವರ ಸಾಲಿನಲ್ಲಿ ಗುಜರಾತ್‌ನ ಗಣೇಶ್ ಬಾರೈಯಾ ಅವರು ಕೂಡ ಸೇರಿದ್ದಾರೆ. ಇವರು ತಮ್ಮ ವೈದ್ಯನಾಗುವ ಕನಸು ನನಸಾಗಿಸಲು ನಡೆಸಿರುವ ಹೋರಾಟ ಅನೇಕರಿಗೆ ಸ್ಫೂರ್ತಿಯಾಗಿದೆ. ಅವರ ಸಾಧನೆಯ ಹಾದಿ ಹೇಗಿತ್ತು ? ಎನ್ನುವ ಕುರಿತು ಇಲ್ಲಿದೆ ಮಾಹಿತಿ.

Tumkur News: ನ.22ರಂದು ತುಮಕೂರಿನ ಸಾಹೇ ವಿವಿಯ 14ನೇ ಘಟಿಕೋತ್ಸವ; 15 ಮಂದಿಗೆ ಚಿನ್ನದ ಪದಕ, 1086 ವಿದ್ಯಾರ್ಥಿಗಳಿಗೆ ಪದವಿ

ನ.22ರಂದು ತುಮಕೂರಿನ ಸಾಹೇ ವಿವಿಯ 14ನೇ ಘಟಿಕೋತ್ಸವ

SSAHE 14th Convocation: ತುಮಕೂರು ನಗರದ ಅಗಳಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಎಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ನ.22ರಂದು ಶನಿವಾರ ಬೆಳಗ್ಗೆ 10.30ಕ್ಕೆ ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್ (ಸಾಹೇ) ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಆಯೋಜಿಸಲಾಗಿದೆ.

AI course: ಉಚಿತ ಎಐ ಕೋರ್ಸ್ : ಕಲಿಯಿರಿ, ಪ್ರಮಾಣ ಪತ್ರವನ್ನು ಪಡೆಯಿರಿ

ಭಾರತ ಸರ್ಕಾರದಿಂದ ಉಚಿತ ಎಐ ಕೋರ್ಸ್

'ಎಲ್ಲರಿಗೂ ಯುವಾ ಎಐ' ಉಚಿತ ಕೋರ್ಸ್ ಅನ್ನು ಭಾರತ ಸರ್ಕಾರ ಆರಂಭಿಸಿದ್ದು, ಇದು ಒಂದು ಕೋಟಿ ಭಾರತೀಯ ನಾಗರಿಕರನ್ನು ಎಐ ಕೌಶಲಗಳೊಂದಿಗೆ ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ. ಉಚಿತವಾಗಿರುವ ಈ ಕೋರ್ಸ್ ಫ್ಯೂಚರ್ಸ್ಕಿಲ್ಸ್ ಪ್ರೈಮ್, ಐಜಿಒಟಿ ಕರ್ಮಯೋಗಿ ಹಾಗೂ ಇತರ ಜನಪ್ರಿಯ ಎಡ್-ಟೆಕ್ ಪೋರ್ಟಲ್ಗಳಲ್ಲಿ ಲಭ್ಯವಿದೆ.

Loading...