ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ವಿದೇಶ

Bangladesh Unrest: ಚುನಾವಣೆ ಹೊಸ್ತಿಲಿನಲ್ಲಿ ಬಾಂಗ್ಲಾದೇಶ ಧಗಧಗ: ಕಾರಣವೇನು?

ಚುನಾವಣೆ ಹೊಸ್ತಿಲಿನಲ್ಲಿ ಬಾಂಗ್ಲಾದೇಶ ಧಗಧಗ

ಬಾಂಗ್ಲಾದೇಶ ಮತ್ತೊಮ್ಮೆ ನಿಗಿನಿಗಿ ಕೆಂಡವಾಗಿದೆ. ಕಳೆದ ವರ್ಷ ಶೇಖ್‌ ಹಸೀನಾ ಪದಚ್ಯುತಿಯ ನಂತರ ಮೊದಲ ಬಾರಿಗೆ 2026ರ ಫೆಬ್ರವರಿ 12ಕ್ಕೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈ ನಡುವೆ ಬಾಂಗ್ಲಾದೇಶದಲ್ಲಿ ಗಲಭೆ ಮರುಕಳಿಸಿದೆ. ಮತ್ತೊಮ್ಮೆ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಹಾಗಾದರೆ ನೆರೆ ರಾಷ್ಟ್ರದಲ್ಲಿ ನಡೆಯುತ್ತಿರುವುದೇನು? ಇದಕ್ಕೆ ಕಾರಣ ಯಾರು? ಇಲ್ಲಿದೆ ವಿವರ.

Bharath Ranganath: ಯುರೋಪಿಯನ್ ಶೃಂಗಸಭೆಯಲ್ಲಿ ಕನ್ನಡಿಗ ಭರತ್ ರಂಗನಾಥ್‌ಗೆ ಡಾಕ್ಟರೇಟ್‌ ಪದವಿ

ಕನ್ನಡಿಗ ಭರತ್ ರಂಗನಾಥ್‌ಗೆ ಡಾಕ್ಟರೇಟ್‌ ಪದವಿ

European Summit: ʼಕರ್ನಾಟಕದಲ್ಲಿ ನವೀಕರಿಸಬಹುದಾದ ಇಂಧನದಲ್ಲಿ AI ಅಳವಡಿಕೆʼ ವಿಷಯದ ಕುರಿತು ಕ್ಯಾಲಿಫೋರ್ನಿಯಾ ಪಬ್ಲಿಕ್‌ ಯೂನಿವರ್ಸಸಿಟಿಯಲ್ಲಿ ಮಂಡಿಸಿದ ಪ್ರಬಂಧಕ್ಕಾಗಿ ಕನ್ನಡಿಗ ಭರತ್ ರಂಗನಾಥ್ ಅವರಿಗೆ ತಮಿಳುನಾಡಿನ ಪೆರಂಬಲೂರಿನಲ್ಲಿ ನಡೆದ ಯುರೋಪಿಯನ್ ಶೃಂಗಸಭೆಯಲ್ಲಿ ಡಾಕ್ಟರೇಟ್‌ ಪದವಿ ನೀಡಲಾಗಿದೆ.

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಹತ್ಯೆ; 7 ಮಂದಿ ಶಂಕಿತರ ಬಂಧನ

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಹತ್ಯೆ; 7 ಶಂಕಿತರ ಬಂಧನ

Hindu youth murdered in Bangladesh: ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ಯುವಕನ ಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣವು ಧಾರ್ಮಿಕ ಹಿಂಸಾಚಾರ ಪ್ರಕರಣವಾಗಿದ್ದು, ತೀವ್ರ ಕಳವಳಕ್ಕೆ ಕಾರಣವಾಗಿದೆ.

ದೇಶವನ್ನೇ ನಡುಗಿಸುತ್ತೇನೆ; ಭಾರತ ವಿರೋಧಿ ನಾಯಕ ಉಸ್ಮಾನ್‌ ಶರೀಫ್‌ ಹತ್ಯೆಗೂ ಮುನ್ನ ಪ್ರೇಯಸಿ ಬಳಿ ಹೇಳಿದ್ದ ಆರೋಪಿ ಫೈಸಲ್‌ ಕರಿಂ

ಷರೀಫ್ ಉಸ್ಮಾನ್ ಹಾದಿ ಹತ್ಯೆಗೂ ಮುನ್ನ ಆರೋಪಿ ಹೇಳಿದ್ದೇನು?

ಭಾರತ ವಿರೋಧಿ ನಾಯಕ ಷರೀಫ್ ಉಸ್ಮಾನ್ ಹಾದಿ ಅವರನ್ನು ಹತ್ಯೆ ಮಾಡುವ ಹಿಂದಿನ ರಾತ್ರಿ ಗೆಳತಿ ಜೊತೆ ಮಾತನಾಡಿದ ಪ್ರಮುಖ ಆರೋಪಿ ಫೈಸಲ್ ಕರೀಮ್, ಬಾಂಗ್ಲಾದೇಶವನ್ನು ಸಂಪೂರ್ಣವಾಗಿ ನಡುಗಿಸುತ್ತೇನೆ ಎಂದು ಹೇಳಿದ್ದ ಎಂದು ಢಾಕಾ ಮೂಲದ ಮಾಧ್ಯಮವೊಂದು ವರದಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿ ಫೈಸಲ್ ಕುಟುಂಬದವರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಮೊದಲ ಪತ್ನಿಗೆ 17 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

ಇಮ್ರಾನ್ ಖಾನ್, ಮೊದಲ ಪತ್ನಿಗೆ 17 ವರ್ಷ ಜೈಲು ಶಿಕ್ಷೆ

Pakistan court verdict: ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಹಾಗೂ ಅವರ ಮೊದಲ ಪತ್ನಿಗೆ ಕೋರ್ಟ್ 17 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ತೀರ್ಪು ದೇಶದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಹೆಚ್ಚಿದ ಚರ್ಚೆಗೆ ಕಾರಣವಾಗಿದೆ. ಉಡುಗೊರೆ ಕುರಿತ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಕೋರ್ಟ್ ಜೈಲು ಶಿಕ್ಷೆ ವಿಧಿಸಿ ಈ ತೀರ್ಪು ನೀಡಿದೆ.

Viral Video: ಪ್ರವಾಹದಿಂದ ಮುಳುಗಿದ ಯುಎಇ; ಮರುಭೂಮಿ ರಾಷ್ಟ್ರದಲ್ಲಿ ಇಷ್ಟೊಂದು ಭಾರಿ ಮಳೆ ಏಕೆ?

ಪ್ರವಾಹದಿಂದ ಮುಳುಗಿದ ಯುಎಇ!

UAE submerged by floods: ಸಾಮಾನ್ಯವಾಗಿ ಮರುಭೂಮಿ ಹವಾಮಾನಕ್ಕೆ ಪ್ರಸಿದ್ಧವಾದ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಭಾರಿ ಮಳೆಯು ಅಪರೂಪದ ಘಟನೆ ನಡೆದಿದೆ. ಮಳೆಯಿಂದ ದೇಶದ ಹಲವು ಭಾಗಗಳು ಪ್ರವಾಹಕ್ಕೆ ಒಳಗಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮರುಭೂಮಿ ರಾಷ್ಟ್ರದಲ್ಲಿ ಇಂತಹ ಅಸಾಧಾರಣ ಮಳೆ ಏಕೆ ಸಂಭವಿಸಿತು ಎಂಬ ಪ್ರಶ್ನೆ ಇದೀಗ ಚರ್ಚೆಗೆ ಗ್ರಾಸವಾಗಿದೆ.

ಲೈಂಗಿಕ ಅಪರಾಧಿ ಎಪ್ಸ್ಟೀನ್ ಜೊತೆ ಬಿಲ್ ಗೇಟ್ಸ್ ಸೇರಿ ಹಲವು ದಿಗ್ಗಜರ ನಂಟು? ಬಗೆದಷ್ಟು ಬಯಲಾಗ್ತಿದೆ ನಿಗೂಢ ರಹಸ್ಯ

ಎಪ್ಸ್ಟೀನ್ ಎಸ್ಟೇಟ್‌ನ ಚಿತ್ರಗಳು ಬಿಡುಗಡೆ

ಮಕ್ಕಳ ಮೇಲಿನ ಲೈಂಗಿಕ ಅಪರಾಧಿಯಾಗಿರುವ ಅಮೆರಿಕದ ಹಣಕಾಸುದಾರ ಜೆಫ್ರಿ ಎಡ್ವರ್ಡ್ ಎಪ್ಸ್ಟೀನ್ ಜೊತೆ ಬಿಲ್ ಗೇಟ್ಸ್, ನೋಮ್ ಚೋಮ್ಸ್ಕಿ, ಸ್ಟೀವ್ ಬ್ಯಾನನ್ ಸೇರಿದಂತೆ ಹಲವು ಗಣ್ಯರು ಸಂಪರ್ಕ ಹೊಂದಿದ್ದರು ಎನ್ನುವುದಕ್ಕೆ ಸಾಕ್ಷಿಯಾಗಿ ಇದೀಗ ಕಾಂಗ್ರೆಸ್ ನ ಡೆಮೊಕ್ರಾಟ್ ಗಳು ಹಲವಾರು ಚಿತ್ರಗಳನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಬಿಲ್ ಗೇಟ್ಸ್ ಒಬ್ಬ ಯುವತಿಯೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡಿರುವುದು ಇದೆ.

ರೆಹಮಾನ್ ಮನೆ ಮೇಲೆ ಭಾರತ ವಿರೋಧಿ ಗುಂಪು ದಾಳಿ ಮಾಡಿದ್ದೇಕೆ?

ಬಾಂಗ್ಲಾದೇಶದ ಮಾಧ್ಯಮ ಸಂಸ್ಥೆಗಳ ಮೇಲೆ ದಾಳಿ

anti-India groups attack: ಬಾಂಗ್ಲಾದೇಶದಲ್ಲಿ ಉಗ್ರ ಪ್ರತಿಭಟನೆಗಳು ಮತ್ತೆ ಭುಗಿಲೆದ್ದಿದ್ದು, ಭಾರತ ವಿರೋಧಿ ಗುಂಪುಗಳು ಪ್ರಮುಖ ಮಾಧ್ಯಮ ಸಂಸ್ಥೆಗಳು ಹಾಗೂ ದೇಶದ ಸ್ಥಾಪಕ ನಾಯಕ ಶೇಖ್ ಮುಜಿಬುರ್ ರೆಹಮಾನ್ ಅವರ ನಿವಾಸವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿವೆ. ಇದರಿಂದ ಬಾಂಗ್ಲಾದೇಶ ಮತ್ತೊಮ್ಮೆ ಹೊತ್ತಿ ಉರಿಯುತ್ತಿದೆ.

Bangladesh Row: ಬಾಂಗ್ಲಾದಲ್ಲಿ ಧರ್ಮಾಂಧರ ಅಟ್ಟಹಾಸ; ಹಿಂದೂ ಯುವಕನ್ನು ಥಳಿಸಿ, ಸುಟ್ಟು ಹಾಕಿದ ಪಾಪಿಗಳು

ಹಿಂದೂ ಯುವಕನ್ನು ಥಳಿಸಿ, ಸುಟ್ಟು ಹಾಕಿದ ಪಾಪಿಗಳು

Anti-India Protests In Bangla: ಕೆಲ ದಿನಗಳಿಂದ ತಣ್ಣಗಿದ್ದ ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಮೈಮೆನ್ಸಿಂಗ್ ಜಿಲ್ಲೆಯ ಭಾಲುಕಾ ಉಪಜಿಲ್ಲಾದಲ್ಲಿ ಇಸ್ಲಾಂ ಧರ್ಮವನ್ನು ಅವಮಾನಿಸಿದ ಆರೋಪದ ಮೇಲೆ ನಡೆದ ಗುಂಪು ಹಲ್ಲೆಯಲ್ಲಿ ಹಿಂದೂ ಯುವಕನೊಬ್ಬನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.

Sharif Osman Hadi: ಶೆಕ್ ಹಸೀನಾ ಸರ್ಕಾರದ ವಿರುದ್ಧ ಪ್ರತಿಭಟಿಸಿದ್ದ ಶರೀಫ್ ಉಸ್ಮಾನ್ ಹಾದಿ ಯಾರು ಗೊತ್ತಾ...?

ಬಾಂಗ್ಲಾ ವಿದ್ಯಾರ್ಥಿ ನಾಯಕ ಶರೀಫ್ ಉಸ್ಮಾನ್ ಹಾದಿ ನಿಧನ

ಬಾಂಗ್ಲಾದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ನಿಧನದ ಸುದ್ದಿ ಬಾಂಗ್ಲಾದೇಶದಲ್ಲಿ ಅಲ್ಲೋಕಲ್ಲೋದ ವಾತಾವರಣದ ಸ್ಥಿತಿಗೆ ಕಾರಣವಾಗಿದ್ದು, ಬಾಂಗ್ಲಾದ ವಿವಿಧ ಭಾಗಗಳಲ್ಲಿ ಉದ್ವಿಗ್ನತೆ ಹೆಚ್ಚಿ, ಹಿಂಸಾತ್ಮಕ ಘಟನೆಗಳು ಮರುಕಳಿಸುತ್ತಿವೆ. ಫೆಬ್ರವರಿ 12ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದ ವೇಳೆ ಷರೀಫ್‌ಗೆ ತಲೆಗೆ ಗುಂಡೇಟು ತಗುಲಿದ ಕಾರಣ ಗಂಭೀರವಾಗಿ ಗಾಯಗೊಂಡಿದ್ದ ಎನ್ನಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಕೊನೆಯುಸಿರೆಳೆದಿದ್ದಾನೆ.

24 ಸಾವಿರ ಪಾಕಿಸ್ತಾನಿ ಭಿಕ್ಷುಕರನ್ನು ಗಡಿಪಾರು ಮಾಡಿದ ಸೌದಿ

24 ಸಾವಿರ ಪಾಕಿಸ್ತಾನಿ ಭಿಕ್ಷುಕರನ್ನು ಗಡಿಪಾರು ಮಾಡಿದ ಸೌದಿ

Pakistani Beggars: 2024 ರಲ್ಲಿ, ಪಶ್ಚಿಮ ಏಷ್ಯಾದ ದೇಶಗಳಲ್ಲಿ ಬಂಧಿತರಾಗಿರುವ ಭಿಕ್ಷುಕರಲ್ಲಿ ಹೆಚ್ಚಿನವರು ಪಾಕಿಸ್ತಾನಿ ಪ್ರಜೆಗಳಾಗಿದ್ದು, ಈ ಅಂಕಿ ಅಂಶವು 90% ಎಂದು ಅಂದಾಜಿಸಲಾಗಿದೆ. ಕಳೆದ ವರ್ಷ ಡಾನ್ ಪತ್ರಿಕೆಯಲ್ಲಿ ಬರೆದ ವಕೀಲೆ ರಫಿಯಾ ಜಕಾರಿಯಾ, "ಭಿಕ್ಷಾಟನೆಯನ್ನು ಪಾಕಿಸ್ತಾನದಲ್ಲಿ ಸಂಘಟಿತ ಉದ್ಯಮವೆಂದು ಬಣ್ಣಿಸಬಹುದು ಎಂದು ಉಲ್ಲೇಖಿಸಿದ್ದರು.

ಬಾಂಗ್ಲಾದೇಶದಲ್ಲಿ ಹಿಂಸಾಚಾರ: ಹಿಂದೂ ವ್ಯಕ್ತಿಯ ಕೊಲೆ, ಮೃತದೇಹಕ್ಕೆ ಬೆಂಕಿ ಹಚ್ಚಿ ವಿಕೃತಿ

ಬಾಂಗ್ಲಾದಲ್ಲಿ ಹಿಂದೂ ವ್ಯಕ್ತಿಯ ಕೊಲೆ, ಮೃತದೇಹಕ್ಕೆ ಬೆಂಕಿ ಹಚ್ಚಿ ವಿಕೃತಿ

Bangladesh Protests: ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಗುಂಡಿನ ದಾಳಿಗೆ ಬಲಿಯಾದ ಮೂಲಭೂತವಾದಿ ರಾಜಕೀಯ ಕಾರ್ಯಕರ್ತ ಷರೀಫ್ ಉಸ್ಮಾನ್ ಹಾದಿ ಅವರ ಮರಣದ ನಂತರ ಬಾಂಗ್ಲಾದೇಶದಲ್ಲಿ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ಮತ್ತು ಅಶಾಂತಿಯ ಹಿನ್ನೆಲೆಯಲ್ಲಿ ಈ ಗುಂಪು ಹಲ್ಲೆ ನಡೆದಿದೆ.

ಉತ್ತರ ಕೆರೊಲಿನಾದಲ್ಲಿ ವಿಮಾನ ಅಪಘಾತ; 7 ಮಂದಿ ಸಾವು

ಉತ್ತರ ಕೆರೊಲಿನಾದಲ್ಲಿ ವಿಮಾನ ಅಪಘಾತ; 7 ಮಂದಿ ಸಾವು

North Carolina plane crash: ಘಟನೆ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಾದ ಬಳಿಕ ಹಂಚಿಕೊಳ್ಳಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ. ಸೆಸ್ನಾ ಸಿ550 ಬ್ಯುಸಿನೆಸ್ ಜೆಟ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಅಪಘಾತಕ್ಕೀಡಾಗಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಅವಾಮಿ ಲೀಗ್‌ನ ಕಚೇರಿಗೆ ಬೆಂಕಿ

ಉಸ್ಮಾನ್ ಹಾದಿ ಸಾವು; ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ

Bangladesh Protests: ಮೊಹಮ್ಮದ್ ಯೂನುಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕಳೆದ ವರ್ಷವಷ್ಟೇ ಪ್ರಧಾನಿ ಶೇಖ್ ಹಸೀನಾರನ್ನು ಅಧಿಕಾರದಿಂದ ಕೆಳಗಿಳಿಸಲು ಸಾಕಷ್ಟು ಪ್ರತಿಭಟನೆಗಳು ನಡೆದಿದ್ದವು. ಅದಾದ ಬಳಿಕ ಹಸೀನಾ ಅಲ್ಲಿಂದ ಪಲಾಯನ ಮಾಡಿ ಭಾರತಕ್ಕೆ ಬಂದಿದ್ದರು. ಮೊಹಮ್ಮದ್ ಯೂನಸ್ ಮಧ್ಯಂತರ ಸರ್ಕಾರವನ್ನು ರಚಿಸಿದ್ದರು.

Viral News: ರಾತ್ರೋರಾತ್ರಿ ಕೆಂಪು ಬಣ್ಣಕ್ಕೆ ತಿರುಗಿದ ಹಾರ್ಮುಜ್ ದ್ವೀಪದ ಸಮುದ್ರ! ಏನಿದರ ಅಸಲಿಯತ್ತು?

ರಾತ್ರೋರಾತ್ರಿ ಕೆಂಪು ಬಣ್ಣಕ್ಕೆ ತಿರುಗಿದ ಹಾರ್ಮುಜ್ ದ್ವೀಪದ ಸಮುದ್ರ!

Blood-Red landscape: ಇರಾನ್‌ನ ಹೋರ್ಮುಜ್ ದ್ವೀಪದ ಸಮುದ್ರವು ರಾತ್ರೋರಾತ್ರಿ ಕೆಂಪು ಬಣ್ಣಕ್ಕೆ ತಿರುಗಿದ್ದು, ಎಲ್ಲರಲ್ಲೂ ಅಚ್ಚರಿ ತಂದಿತ್ತು. ಈ ವಿಚಿತ್ರ ಘಟನೆಯ ಬಗ್ಗೆ ಮಾಹಿತಿ ಮತ್ತು ವಿಜ್ಞಾನಾತ್ಮಕ ವಿವರಣೆ ಇಲ್ಲಿ ನೀಡಲಾಗಿದೆ. ದ್ವೀಪದ ವಿಶಿಷ್ಟ ಭೂಗರ್ಭಶಾಸ್ತ್ರ, ಲೋಹ ಸಮೃದ್ಧ ಮಣ್ಣು ಮತ್ತು ಮಳೆಯ ನೀರಿನ ಪರಿಣಾಮವೇ ಈ ಅಚ್ಚರಿಕರ ದೃಶ್ಯಕ್ಕೆ ಕಾರಣವಾಗಿದೆ.

ಮೋದಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಿದ  ಓಮನ್‌

ಮೋದಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಿದ ಓಮನ್‌

PM Modi: ಪ್ರಧಾನಿ ನರೇಂದ್ರ ಮೋದಿ ಓಮನ್‌ ಪ್ರವಾಸದಲ್ಲಿದ್ದಾರೆ. ನಿನ್ನೆ ರಾತ್ರಿ ಒಮಾನ್‌ನ ರಕ್ಷಣಾ ವ್ಯವಹಾರಗಳ ಉಪ ಪ್ರಧಾನ ಮಂತ್ರಿ ಸಯ್ಯದ್ ಶಿಹಾಬ್ ಬಿನ್ ತಾರಿಕ್ ಅಲ್ ಸೈದ್ ಅವರು ಮಸ್ಕತ್‌ನ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಭಾರತೀಯ ವಿಮಾನಗಳಿಗೆ ಪಾಕಿಸ್ತಾನ ವಾಯುಪ್ರದೇಶ ನಿಷೇಧ ಜನವರಿ 23ರವರೆಗೆ ವಿಸ್ತರಣೆ

ಪಾಕಿಸ್ತಾನ ವಾಯುಪ್ರದೇಶ ಭಾರತೀಯ ವಿಮಾನಗಳಿಗೆ ನಿಷೇಧ ಅವಧಿ ವಿಸ್ತರಣೆ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಭಾರತೀಯ ವಾಯುಸೇನೆ ನಡೆಸಿದ ಆಪರೇಷನ್ ಸಿಂದೂರ್ ಕಾರ್ಯಾಚರಣೆಯಿಂದ ಭಾರತೀಯ ವಿಮಾನಗಳಿಗೆ ಪಾಕಿಸ್ತಾನ ವಾಯುಪ್ರದೇಶ ಪ್ರವೇಶವನ್ನು ಮುಚ್ಚಲಾಗಿತ್ತು. ಸದ್ಯ ಪರಿಸ್ಥಿತಿ ತಿಳಿಯಾಗಿದ್ದರೂ ನಿಷೇಧವನ್ನು ಮುಂದುವರಿಸಲಾಗಿದೆ. ಇದೀಗ ಪಾಕಿಸ್ತಾನ ವಾಯುಪ್ರದೇಶವನ್ನು ಭಾರತೀಯ ವಿಮಾನಗಳಿಗೆ ಜನವರಿ 23 ರವರೆಗೆ ನಿಷೇಧಿಸಿರುವುದಾಗಿ ತಿಳಿಸಿದೆ.

ಶಾಶ್ವತವಾಗಿ ದೇಶ ಬಿಟ್ಟು ಹೋಗುತ್ತಿದ್ದಾರೆ ಲಕ್ಷಾಂತರ ಭಾರತೀಯರು... ಕಾರಣ ಏನು ಗೊತ್ತೇ?

ದೇಶದ ಪೌರತ್ವ ತ್ಯಜಿಸುತ್ತಿರುವ ಲಕ್ಷಾಂತರ ಭಾರತೀಯರು

ದೇಶದ ಲಕ್ಷಾಂತರ ನಾಗರಿಕರು ವಲಸೆ ಹೋಗುತ್ತಿದ್ದಾರೆ. ಶಾಶ್ವತವಾಗಿ ಬೇರೆ ದೇಶದ ನಾಗರಿಕರಾಗುತ್ತಿದ್ದಾರೆ. 2022ರಿಂದ ಇದು ಮತ್ತಷ್ಟು ಹೆಚ್ಚಳವಾಗುತ್ತಿದ್ದು, ವರ್ಷಕ್ಕೆ ಕನಿಷ್ಠ 2 ಲಕ್ಷಕ್ಕೂ ಹೆಚ್ಚು ಭಾರತೀಯರು ಪೌರತ್ವವನ್ನು ತ್ಯಜಿಸುತ್ತಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಸಂಸತ್ತಿಗೆ ತಿಳಿಸಿದೆ. ಇದಕ್ಕೆ ಕಾರಣ ಏನು ಎಂಬುದರ ಕುರಿತು ಮಾಹಿತಿ ಇಲ್ಲಿದೆ.

PM Narendra Modi: ಒಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ, ಭಾರತೀಯರಿಂದ ಯಕ್ಷಗಾನ- ನೃತ್ಯದ ಸ್ವಾಗತ

ಒಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿಗೆ ಯಕ್ಷಗಾನ- ನೃತ್ಯದ ಸ್ವಾಗತ

PM Narendra Modi in Oman: ಮಸ್ಕತ್​​ನಲ್ಲಿ ಭಾರತೀಯ ವಲಸಿಗರು ಪ್ರಧಾನಿಯವರಿಗೆ ಅದ್ದೂರಿ ಸ್ವಾಗತ ನೀಡಿದರು. ಯಕ್ಷಗಾನ, ಹಿಂದಿ ಗೀತೆಗಳು, ಕೂಚಿಪುಡಿ ನೃತ್ಯವನ್ನು ಪ್ರದರ್ಶಿಸಿ ಮೋದಿಯನ್ನು ಸ್ವಾಗತಿಸಿದರು. ಈ ವೇಳೆ ಅಲ್ಲಿ ಸೇರಿದ್ದ ಭಾರತೀಯರು ತ್ರಿವರ್ಣ ಧ್ವಜ ಹಿಡಿದು ‘ಮೋದಿ, ಮೋದಿ’, ‘ವಂದೇ ಮಾತರಂ’ ಘೋಷಣೆಗಳನ್ನು ಕೂಗುತ್ತಾ ಹರ್ಷೋದ್ಘಾರ ಮಾಡಿದರು.

ಸ್ವತಃ ಕಾರು ಡ್ರೈವ್‌ ಮಾಡಿಕೊಂಡು ಮೋದಿಯನ್ನು ವಿಮಾನ ನಿಲ್ದಾಣಕ್ಕೆ ಕರೆದೊಯ್ದ ಇಥಿಯೋಪಿಯಾ ಪ್ರಧಾನಿ ಅಬಿ ಅಹ್ಮದ್ ಅಲಿ

ಕಾರಿನಲ್ಲಿ ಮೋದಿಯನ್ನು ಕರೆದೊಯ್ದ ಇಥಿಯೋಪಿಯಾ ಪ್ರಧಾನಿ

4 ದಿನಗಳ 3 ರಾಷ್ಟ್ರಗಳ ಪ್ರವಾಸದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ (ಡಿ. 16) ಜೋರ್ಡನ್‌ನಿಂದ ಇಥಿಯೋಪಿಯಾಗೆ ಬಂದಿಳಿದರು. ಈ ವೇಳೆ ಅವರಿಗೆ ಭರ್ಜರಿ ಸ್ವಾಗತ ಲಭಿಸಿತು. ಇಥಿಯೋಪಿಯಾದ ತಮ್ಮ ಮೊದಲ ಭೇಟಿಯಲ್ಲೇ ಛಾಪು ಮೂಡಿಸಿದ ಮೋದಿ ಅಲ್ಲಿನ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. 2 ದಿನಗಳ ಪ್ರವಾಸ ಯಶಸ್ವಿಯಾಗಿ ಮುಗಿಸಿ ಮೋದಿ ಬುಧವಾರ ಅಲ್ಲಿಂದ ಓಮನ್‌ನತ್ತ ಪ್ರಯಾಣ ಬೆಳೆಸಿದರು.

ಬಾಂಗ್ಲಾದೇಶ ನಾಯಕರ ಪ್ರಚೋದನಕಾರಿ ಹೇಳಿಕೆ; ಢಾಕಾದಲ್ಲಿ ವೀಸಾ ಅರ್ಜಿ ಕೇಂದ್ರ ಮುಚ್ಚಿದ ಭಾರತ

ಢಾಕಾದಲ್ಲಿ ವೀಸಾ ಅರ್ಜಿ ಕೇಂದ್ರ ಮುಚ್ಚಿದ ಭಾರತ

India closes Visa Application Centre in Dhaka: ಬಾಂಗ್ಲಾದೇಶದ ನಾಯಕರೊಬ್ಬರು ಭಾರತದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ನಂತರ, ಢಾಕಾದಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಬಾಲ್ಯದಲ್ಲಿ ಕಿರುಕುಳ ನೀಡಿದ್ದಕ್ಕಾಗಿ ವೃದ್ಧ ತಂದೆಯನ್ನು ಹೊಡೆದು ಕೊಂದ ಮಗ

ತಂದೆಯನ್ನೇ ಹೊಡೆದು ಕೊಂದ ಮಗ

ಮಾನಸಿಕವಾಗಿ ಅಸ್ವಸ್ಥನಾಗಿದ್ದ ಮಗನೊಬ್ಬ ತಂದೆ ತನಗೆ ಬಾಲ್ಯದಲ್ಲಿ ಕಿರುಕುಳ ನೀಡಿದ್ದರು ಎಂದು ಹೇಳಿ ಸುತ್ತಿಗೆಯಿಂದ ಹೊಡೆದು ಕೊಂದಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಭಾರತೀಯ ಮೂಲದ ಅನುಪಮ್ ಪಟೇಲ್ ಅವರನ್ನು ಅವರ ಮಗ ಅಭಿಜಿತ್ ಪಟೇಲ್ ಕೊಂದು ಹಾಕಿದ್ದಾರೆ. ಅನುಪಮ್ ಪಟೇಲ್ ಅವರ ಪತ್ನಿ ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ.

ಮಗುವಿನ ಚೇಷ್ಟೆಗೆ ವಸ್ತು ಸಂಗ್ರಹಾಲಯದಲ್ಲಿದ್ದ 51.5 ಲಕ್ಷ ರುಪಾಯಿ ಮೌಲ್ಯದ  ಚಿನ್ನದ ಕಿರೀಟಕ್ಕೆ ಹಾನಿ

ಮಗುವಿನ ಚೇಷ್ಟೆಯಿಂದ 51.5 ಲಕ್ಷ ರುಪಾಯಿ ಮೌಲ್ಯದ ಚಿನ್ನದ ಕಿರೀಟ ಜಖಂ

ವಸ್ತು ಪ್ರದರ್ಶನವೊಂದರಲ್ಲಿ ಮಗುವೊಂದು ಆಕಸ್ಮಿಕವಾಗಿ ಗಾಜಿನ ಪೆಟ್ಟಿಗೆಯನ್ನು ಮುಟ್ಟಿ ತಳ್ಳಿದ ಕಾರಣ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಗಾಜಿನ ಒಳಗೆ ಇದ್ದ ಸುಮಾರು 2 ಎರಡು ಕೆಜಿ ತೂಕದ ಮದುವೆಯ ಕಿರೀಟ ಕೆಳಗೆ ಬಿದ್ದ ಪರಿಣಾಮ ಹಾನಿಗೊಳಗಾಗಿದೆ. ಸದ್ಯ ಇದರ ದುರಸ್ತಿ ವೆಚ್ಚ ಸುಮಾರು 51.5 ಲಕ್ಷ ರುಪಾಯಿ ತಲುಪಬಹುದು ಎನ್ನಲಾಗಿದೆ.

ಬೋಂಡಿ ಬೀಚ್ ಗುಂಡಿನ ದಾಳಿ ಪ್ರಕರಣ:  ಅಪ್ಪ ಸತ್ತರೂ ಭಾರತಕ್ಕೆ ಬಂದಿಲ್ಲ ಆರೋಪಿ ಸಾಜಿದ್ ಅಕ್ರಮ್

ಸಿಡ್ನಿ ಆರೋಪಿ ಸಾಜಿದ್ ಅಕ್ರಮ್‍ಗೆ ಭಾರತದ ಒಡನಾಟ ಇತ್ತ?

Sydney Bondi Beach shooting case: ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದ ಹೊಸ ಮಾಹಿತಿಯನ್ನು ತೆಲಂಗಾಣ ಪೊಲೀಸರು ಬಹಿರಂಗಪಡಿಸಿದ್ದಾರೆ. ಆರೋಪಿ ಸಾಜಿದ್ ಅಕ್ರಮ್ ತನ್ನ ತಂದೆಯ ಮರಣದ ಬಳಿಕವೂ ಭಾರತಕ್ಕೆ ಭೇಟಿ ನೀಡಿಲ್ಲ ಎಂದು ತಿಳಿಸಿದ್ದಾರೆ.

Loading...