ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಹಾವೇರಿ
Physical assault: ರಾಜ್ಯವನ್ನೇ ಬೆಚ್ಚಿ ಬೀಳಿಸೋ ಘಟನೆ; ಬಾಲಕಿ ಮೇಲೆ ಗ್ಯಾಂಗ್‌ರೇಪ್‌

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

Haveri Horror: ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಠಾಣೆ ವ್ಯಾಪ್ತಿಯಲ್ಲಿ ಬಾಲಕಿಯನ್ನು ಪ್ರೀತಿಸುತ್ತಿದ್ದ ಯುವಕನ ಇಬ್ಬರು ಸ್ನೇಹಿತರೇ ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಇನ್ನು ಆರೋಪಿಗಳನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

Basavaraj Bommai: ಕಾಲ್ತುಳಿತ ಪ್ರಕರಣಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ: ಬಸವರಾಜ ಬೊಮ್ಮಾಯಿ

ಕಾಲ್ತುಳಿತ ಪ್ರಕರಣಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ: ಬಸವರಾಜ ಬೊಮ್ಮಾಯಿ

Basavaraj Bommai: ಆರ್‌ಸಿಬಿ ವಿಜಯೋತ್ಸವ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು, ಇದೊಂದು ಬುದ್ಧಿ ಇಲ್ಲದ ಅತ್ಯಂತ ಬೇಜವಾಬ್ದಾರಿ ಸರ್ಕಾರ. ಇಂತಹ ಸರ್ಕಾರ ನೋಡಿರಲಿಲ್ಲ. ಬುದ್ಧಿಗೇಡಿ ಸರ್ಕಾರ ಇದು ಎಂದು ವಾಗ್ದಾಳಿ ನಡೆಸಿದ್ದಾರೆ.

Basavaraj Bommai: ಶಿಗ್ಗಾವಿ ಕ್ಷೇತ್ರದಲ್ಲಿ ಜೂಜಾಟ, ಒಸಿ ನಿಲ್ಲಿಸಿ: ಡಿಜಿಪಿ, ಎಸ್‌ಪಿಗೆ ಬಸವರಾಜ ಬೊಮ್ಮಾಯಿ ಆಗ್ರಹ

ಶಿಗ್ಗಾವಿ ಕ್ಷೇತ್ರದಲ್ಲಿ ಜೂಜಾಟ, ಒಸಿ ನಿಲ್ಲಿಸಿ: ಬಸವರಾಜ ಬೊಮ್ಮಾಯಿ

ಶಿಗ್ಗಾವಿ ತಾಲೂಕಿನಲ್ಲಿ ಕೂಡಲೇ ಒಸಿ, ಜೂಜಾಟ, ಗಾಂಜಾ ಸೇವನೆ ನಿಲ್ಲಿಸಬೇಕು. ಅವರು ಎಷ್ಟೇ ದೊಡ್ಡವರಿದ್ದರೂ ರಾಜಕೀಯ ಒತ್ತಡಕ್ಕೆ ಮಣಿಯದೆ ಎಲ್ಲರನ್ನು ಬಂಧಿಸಬೇಕು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೇ ಈ ಅಕ್ರಮದಲ್ಲಿ ಯಾರು ಭಾಗಿಯಾಗಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿಪಿ ಹಾಗೂ ಹಾವೇರಿ ಎಸ್ಪಿ ಅವರಿಗೆ ಆಗ್ರಹಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Karnataka Rain: ರಾಜ್ಯದಲ್ಲಿ ಮಳೆಯ ಆರ್ಭಟ, ಮಕ್ಕಳೂ ಸೇರಿ ಒಂದೇ ದಿನ 8 ಮಂದಿ ಸಾವು

ರಾಜ್ಯದಲ್ಲಿ ಮಳೆಯ ಆರ್ಭಟ, ಮಕ್ಕಳೂ ಸೇರಿ ಒಂದೇ ದಿನ 8 ಮಂದಿ ಸಾವು

Karnataka Rain News: ನಿರಂತರ ಮಳೆಯಿಂದ ಮನೆ ಗೋಡೆ ಕುಸಿದು, ತುಂಬಿ ಹರಿಯುವ ಹಳ್ಳದಲ್ಲಿ ಎತ್ತಿನ ಬಂಡಿ ಮಗುಚಿ ಬಿದ್ದು, ಕರೆಂಟ್ ಶಾಕ್​ ಹೊಡೆದು, ಕಾವೇರಿ ನದಿಯಲ್ಲಿ ಈಜಲು ಇಳಿದು- ಹೀಗೆ ಎಂಟು ಮಂದಿ ನಾನಾ ಕಡೆ ಸಾವಿಗೀಡಾಗಿದ್ದಾರೆ.

Physical Abuse Case: ಜಾಮೀನು ಸಿಗುತ್ತಿದ್ದಂತೆ  ಮೆರವಣಿಗೆ , ರೋಡ್‌ ಶೋ....... ಗ್ಯಾಂಗ್ ರೇಪ್ ಆರೋಪಿಗಳು ಮತ್ತೆ ಅಂದರ್

ಜಾಮೀನು ಸಿಗುತ್ತಿದ್ದಂತೆ ರೋಡ್‌ ಶೋ;ಗ್ಯಾಂಗ್ ರೇಪ್ ಆರೋಪಿಗಳು ಮತ್ತೆ ಅಂದರ್

ಕಳೆದ ವರ್ಷ ಹಾವೇರಿಯ (Haveri) ಹಾನಗಲ್‌ನಲ್ಲಿ ಮಹಿಳೆಯ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಸಿಕ್ಕ ಬಳಿಕ ಜೈಲಿನಿಂದ ಬಿಡುಗಡೆಯಾಗಿ ಕಾರುಗಳಲ್ಲಿ ರೋಡ್ ಶೋ ಮಾಡಿ ವಿಜಯೋತ್ಸವ ಮಾಡಿದ್ದ ಏಳು ಆರೋಪಿಗಳನ್ನು ಪೊಲೀಸರು ಮತ್ತೆ ಜೈಲಿಗಟ್ಟಿದ್ದಾರೆ.

Haveri News: ಜೈಲಿಂದ ಬಿಡುಗಡೆಯಾಗಿ ರೋಡ್‌ ಶೋ; ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳು ಮತ್ತೆ ಅರೆಸ್ಟ್‌!

ಹಾನಗಲ್‌ನಲ್ಲಿ ರೋಡ್‌ ಶೋ ನಡೆಸಿದ್ದ ಆರೋಪಿಗಳು ಮತ್ತೆ ಅರೆಸ್ಟ್‌

Haveri News: ಬೇಲ್ ಷರತ್ತುಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. 7 ಪ್ರಮುಖ ಆರೋಪಿಗಳ ಜಾಮೀನು ರದ್ದತಿಗೆ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಹಾವೇರಿ ಎಸ್‌ಪಿ ಅಂಶುಕುಮಾರ್ ಮಾಹಿತಿ ನೀಡಿದ್ದಾರೆ.

Haveri News: ಹಾವೇರಿಯಲ್ಲಿ ಗ್ಯಾಂಗ್‌ರೇಪ್‌ ಆರೋಪಿಗಳಿಗೆ ಜಾಮೀನು, ಭರ್ಜರಿ ರೋಡ್‌ಶೋ

ಹಾವೇರಿಯಲ್ಲಿ ಗ್ಯಾಂಗ್‌ರೇಪ್‌ ಆರೋಪಿಗಳಿಗೆ ಜಾಮೀನು, ಭರ್ಜರಿ ರೋಡ್‌ಶೋ

ಗ್ಯಾಗ್‌ರೇಪ್‌ ಆರೋಪಿಗಳಾದ ಅಪ್ತಾಬ್ ಚಂದನಕಟ್ಟಿ, ಮದರ್ ಸಾಬ್ ಮಂಡಕ್ಕಿ, ಸಮಿವುಲ್ಲಾ ಲಾಲನವರ, ಮಹಮದ್ ಸಾದಿಕ್ ಅಗಸಿಮನಿ, ಶೊಯಿಬ್ ಮುಲ್ಲಾ, ತೌಸಿಪ್ ಚೋಟಿ, ರಿಯಾಜ್ ಸಾವಿಕೇರಿಗೆ ಜಾಮೀನು ದೊರೆತಿದ್ದು, ಜೈಲಿನಿಂದ ಹೊರಬಿದ್ದ ಕೂಡಲೇ ಕಾರುಗಳಲ್ಲಿ ಭರ್ಜರಿ ರೋಡ್‌ ಶೋ ನಡೆಸಿದ್ದಾರೆ.

Lokayukta Raid: ಲೋಕಾಯುಕ್ತ ಬಲೆಗೆ ತೆಗ್ಗಿಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ

ಲೋಕಾಯುಕ್ತ ಬಲೆಗೆ ತೆಗ್ಗಿಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ

Lokayukta Raid: ಗೋದಾಮು ನಿರ್ಮಾಣ ಕಾಮಗಾರಿ ಬಿಲ್ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ ಗ್ರಾಪಂ ಪಿಡಿಒ, ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಸೋಮವಾರ ನಡೆದಿದೆ. ತೆಗ್ಗಿಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಅಶೋಕ ದ್ಯಾಮಪ್ಪ ಗೊಂದಿ, ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಹೊಸ ಬಸ್ ನಿಲ್ದಾಣದಲ್ಲಿನ ಖಾಸಗಿ ಹೋಟೇಲ್‌ನಲ್ಲಿ 50 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.

AITUC strike: ಮೇ 20ಕ್ಕೆ ಕೇಂದ್ರ, ರಾಜ್ಯ ಸರಕಾರದ ಜನ, ಕಾರ್ಮಿಕ ವಿರೋಧಿ ನೀತಿ ಖಂಡಿಸಿ ದೇಶವ್ಯಾಪಿ ಎಐಟಿಯುಸಿ ಮುಷ್ಕರ

ಮೇ 20ಕ್ಕೆ ಜನ, ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಎಐಟಿಯುಸಿ ಮುಷ್ಕರ

AITUC strike: 8 ಗಂಟೆ ಕೆಲಸದ ಅವಧಿ, ಕಾಯಂ ಕೆಲಸ, ಇನ್ನಿತರ ಹಕ್ಕುಗಳನ್ನು ಇಲ್ಲವಾಗಿಸಿ ಕಾರ್ಮಿಕರನ್ನು ಗುಲಾಮರನ್ನಾಗಿಸಲು ಕೇಂದ್ರ ಸರ್ಕಾರ ಕಾರ್ಪೊರೇಟ್ ಬಂಡವಾಳದ ಪರ ರೂಪಿಸಿರುವ ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ರದ್ದುಪಡಿಸಬೇಕು ಎಂದು ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಬಿ.ಅಮ್ಜದ್ ಆಗ್ರಹಿಸಿದ್ದಾರೆ.

Haveri News: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು

ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು

Haveri News: ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಚಿಕ್ಕಂಶಿ ಹೊಸೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ಒಬ್ಬ ಯುವಕ ನೀರಿನಲ್ಲಿ ಮುಳುಗುತ್ತಿದ್ದ. ಆತನ ರಕ್ಷಣೆಗೆ ಮತ್ತೊಬ್ಬ ಹೋಗಿದ್ದು, ಈ ವೇಳೆ ಇಬ್ಬರೂ ನೀರಿನಿಂದ ಹೊರಬರಲಾರದೇ ಮೃತಪಟ್ಟಿದ್ದಾರೆ.

Karnataka Rains: ಹಾವೇರಿಯಲ್ಲಿ ಸಿಡಿಲು ಬಡಿದು ರೈತ ಸಾವು

ಹಾವೇರಿಯಲ್ಲಿ ಸಿಡಿಲು ಬಡಿದು ರೈತ ಸಾವು

Haveri News: ಸಿಡಿಲು ಬಡಿದು ರೈತ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಡಮ್ಮಳ್ಳಿ ಗ್ರಾಮದಲ್ಲಿ ಸೋಮವಾರ ಜರುಗಿದೆ. ಡಮ್ಮಳ್ಳಿ ಗ್ರಾಮದ ನಾಗಪ್ಪ ಕಣಸೋಗಿ ಮೃತಪಟ್ಟವರು. ಘಟನಾ ಸ್ಥಳಕ್ಕೆ ಹಿರೇಕೆರೂರು ಶಾಸಕ ಯು.ಬಿ. ಬಣಕಾರ, ತಹಸೀಲ್ದಾರ್ ಪ್ರಭಾಕರ್ ಮತ್ತು ಹಿರೇಕೆರೂರು ಪೊಲೀಸರು ಭೇಟಿ ನೀಡಿದ್ದಾರೆ.

Operation sindoor: ರಜೆಗೆ ಬಂದಿದ್ದ ಹಾವೇರಿಯ ಇಬ್ಬರು ಯೋಧರು ಮರಳಿ ಕರ್ತವ್ಯಕ್ಕೆ

ರಜೆಗೆ ಬಂದಿದ್ದ ಹಾವೇರಿಯ ಇಬ್ಬರು ಯೋಧರು ಮರಳಿ ಕರ್ತವ್ಯಕ್ಕೆ

Operation sindoor: ಪಹಲ್ಗಾಮ್‌ ದಾಳಿ ಪ್ರತೀಕಾರವಾಗಿ ಉಗ್ರರ ನಿಗ್ರಹಕ್ಕೆ ಭಾರತೀಯ ಸೇನೆ, ಅಪರೇಷನ್ ಸಿಂದೂರ ಕಾರ್ಯಚರಣೆ ಕೈಗೊಂಡಿದೆ. ಹೀಗಾಗಿ ಭಾರತೀಯ ಸೇನೆಯಿಂದ ಕರೆಬಂದ ಹಿನ್ನಲೆಯಲ್ಲಿ ಹಾವೇರಿ ನಗರದ ಬಿಎಸ್‌ಎಫ್ ಯೋಧ ಶಶಾಂಕ್ ಹಾಗೂ ಸಿಆರ್‌ಪಿಎಫ್ ಯೋಧ ಸಂಜೀವ ಸಂಗೂರ ಕರ್ತವ್ಯಕ್ಕೆ ಮರಳಿದ್ದಾರೆ.

Road Accident: ಭೀಕರ ಅಪಘಾತ, ಲಾರಿಗೆ ಕಾರು ಡಿಕ್ಕಿಯಾಗಿ 6 ಜನ ಸಾವು

ಭೀಕರ ಅಪಘಾತ, ಲಾರಿಗೆ ಕಾರು ಡಿಕ್ಕಿಯಾಗಿ 6 ಜನ ಸಾವು

Road Accident: ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತ ಆರು ಮಂದಿ ಹರಿಯಾಣ ಮೂಲದ ಆಡಿ ಎ6 ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

CM Siddaramaiah: ಸಮಾಜ ಘಾತಕ ಶಕ್ತಿಗಳನ್ನು ಮಟ್ಟ ಹಾಕಲು ವಿಶೇಷ ಪಡೆಯ ಅಗತ್ಯವಿದೆ: ಸಿದ್ದರಾಮಯ್ಯ

ಸಮಾಜ ಘಾತಕ ಶಕ್ತಿಗಳನ್ನು ಮಟ್ಟ ಹಾಕಲು ವಿಶೇಷ ಪಡೆ: ಸಿದ್ದರಾಮಯ್ಯ

ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಸರ್ಕಾರ ಮುಂದಾಗಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗೃಹ ಸಚಿವರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಸಮಾಜ ಘಾತಕ ಶಕ್ತಿಗಳನ್ನು ಮಟ್ಟ ಹಾಕಲು ಹಾಗೂ ಪತ್ತೆ ಹಚ್ಚಲು ವಿಶೇಷ ಪಡೆಯ ಅಗತ್ಯವಿದೆ ಎಂದೂ ಅವರೂ ಅವರು ಹೇಳಿದರು.

Namaz in bus: ಬಸ್‌ ನಿಲ್ಲಿಸಿ ನಮಾಜ್‌: ನೌಕರನ ವಿರುದ್ಧ ಕ್ರಮಕ್ಕೆ ಸಚಿವರ ಸೂಚನೆ

ಬಸ್‌ ನಿಲ್ಲಿಸಿ ನಮಾಜ್‌: ನೌಕರನ ವಿರುದ್ಧ ಕ್ರಮಕ್ಕೆ ಸಚಿವರ ಸೂಚನೆ

ಸಾರ್ವಜನಿಕ ಸೇವೆಯಲ್ಲಿರುವವರು, ಕರ್ತವ್ಯದ ವೇಳೆ ಹೊರತುಪಡಿಸಿ ತಮ್ಮ‌ ತಮ್ಮ ಧರ್ಮವನ್ನು ಪಾಲಿಸಬಹುದಾಗಿರುತ್ತದೆ. ಆದರೆ, ಕರ್ತವ್ಯದ ಸಮಯದಲ್ಲಿ ಮಾರ್ಗಮಧ್ಯದಲ್ಲಿ ಬಸ್ ಅನ್ನು ನಿಲ್ಲಿಸಿ, ಬಸ್ ನಲ್ಲಿ ಪ್ರಯಾಣಿಕರು‌ ಇದ್ದಾಗ್ಯೂ ಸಹ ನಮಾಜ್ ಮಾಡಿರುವುದು ಆಕ್ಷೇಪಾರ್ಹ ಎಂಬುದಾಗಿ ತಿಳಿಸಿದ್ದಾರೆ.

Pahalgam Terror Attack: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಮತ್ತೊಬ್ಬ ಕನ್ನಡಿಗ ಸಾವು

ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಮತ್ತೊಬ್ಬ ಕನ್ನಡಿಗ ಸಾವು

Pahalgam Terror Attack: ಕಾಶ್ಮೀರದಲ್ಲಿ ನಡೆದಿರುವ ಉಗ್ರರ ದಾಳಿಯಲ್ಲಿ ಶಿವಮೊಗ್ಗದ ವಿಜಯನಗರ ನಿವಾಸಿ, ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್‌ ಮೃತಪಟ್ಟಿದ್ದರು. ಇದೀಗ ರಾಜ್ಯದ ಮತ್ತೊಬ್ಬರು ಬಲಿಯಾಗಿರುವ ವಿಷಯ ತಿಳಿದುಬಂದಿದೆ. ಹಾವೇರಿಯ ಭರತ್‌ ಭೂಷಣ್‌ ಎಂಬುವವರು ಮೃತಪಟ್ಟಿದ್ದಾರೆ.

BJP Jan akrosh yatra: ಕಾಂಗ್ರೆಸ್ ಸರಕಾರ ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

ಕಾಂಗ್ರೆಸ್ ಸರಕಾರ ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

BJP Jan akrosh yatra: ಜನಾಕ್ರೋಶ ಯಾತ್ರೆ ಭಾಗವಾಗಿ ದಾವಣಗೆರೆಯಲ್ಲಿ ಏರ್ಪಡಿಸಿದ್ದ ಬೃಹತ್ ಪ್ರತಿಭಟನಾ ಸಭೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಮಾತನಾಡಿದ್ದಾರೆ. ಸಿದ್ದರಾಮಯ್ಯನವರು ಕೇವಲ ಮುಸಲ್ಮಾನರ ಮುಖ್ಯಮಂತ್ರಿಯಂತೆ ವರ್ತಿಸುತ್ತಿದ್ದಾರೆ. ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಅದಕ್ಕಾಗಿ ಜನಾಕ್ರೋಶ ಯಾತ್ರೆ ಮಾಡುತ್ತಿರುವುದಾಗಿ ವಿಜಯೇಂದ್ರ ಕಿಡಿಕಾರಿದ್ದಾರೆ.

Haveri Rain: ಹಾವೇರಿಯಲ್ಲಿ ಭಾರಿ ಮಳೆ; ನೆಲಕ್ಕುರುಳಿದ ಮರಗಳು, ವಿದ್ಯುತ್‌ ಕಂಬ ಬಿದ್ದು ಹಲವು ಬೈಕ್‌ ಜಖಂ

ಹಾವೇರಿಯಲ್ಲಿ ಭಾರಿ ಮಳೆಗೆ ನೆಲಕ್ಕುರುಳಿದ ಮರ, ವಿದ್ಯುತ್‌ ಕಂಬಗಳು

Haveri Rain: ಹಾವೇರಿಯ ಶಹರದ ಶಿವಾಜಿ ನಗರದಲ್ಲಿ ತೆಂಗಿನ ಮರ ಬಿದ್ದ ಹಿನ್ನೆಲೆ ನಾಲ್ಕು ವಿದ್ಯುತ್‌ ಕಂಬಗಳು ಉರುಳಿ, ಹಲವು ಬೈಕ್‌ಗಳು ಜಖಂಗೊಂಡಿವೆ. ಬಿರುಗಾಳಿ, ಗುಡುಗು ಸಹಿತ ಆಲಿಕಲ್ಲು ಮಳೆಯಿಂದ ಹಾವೇರಿಯಿಂದ ಗುತ್ತಲ ಕಡೆಗೆ ಹೋಗುವ ರಾಜ್ಯ ಹೆದ್ದಾರಿಯಲ್ಲಿ ನಾಲ್ಕೈದು ದೊಡ್ಡ ಮರಗಳು ಉರುಳಿದ್ದರಿಂದ ಮೂರು ಗಂಟೆಗಳ ಕಾಲ‌ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

Basavaraj Bommai: ರೈಲ್ವೆ ಇಲಾಖೆಯಲ್ಲಿ ಕ್ರಾಂತಿ ಮಾಡಿರುವ ಪ್ರಧಾನಿ ಮೋದಿ: ಬಸವರಾಜ ಬೊಮ್ಮಾಯಿ

ರೈಲ್ವೆ ಇಲಾಖೆಯಲ್ಲಿ ಕ್ರಾಂತಿ ಮಾಡಿರುವ ಪ್ರಧಾನಿ ಮೋದಿ: ಬಸವರಾಜ ಬೊಮ್ಮಾಯಿ

Basavaraj Bommai: ಹಾವೇರಿಯ ಶ್ರೀ‌ ಮೈಲಾರ ಮಹಾದೇವಪ್ಪ ರೈಲ್ವೆ ನಿಲ್ದಾಣದಲ್ಲಿ ನೈಋತ್ಯ ರೈಲ್ವೆ ವಲಯದ ವತಿಯಿಂದ ಇಂದು ಏರ್ಪಡಿಸಿದ್ದ ವಂದೇ ಭಾರತ್‌ ರೈಲು ನಿಲುಗಡೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.‌ ಸೋಮಣ್ಣ ಅವರೊಂದಿಗೆ ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಿಸಿದರು.

ಹಾವೇರಿ ಎಸ್‌ಪಿ ಅಂಶುಕುಮಾರ್‌ ಸೇರಿ ಮೂವರಿಗೆ ಮುಖ್ಯಮಂತ್ರಿ ಪದಕ

ಹಾವೇರಿ ಎಸ್‌ಪಿ ಅಂಶುಕುಮಾರ್‌ ಸೇರಿ ಮೂವರಿಗೆ ಮುಖ್ಯಮಂತ್ರಿ ಪದಕ

Karnataka Police: ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ‌ಅವರು ಸೇರಿ ಜಿಲ್ಲೆಯ ಮೂವರಿಗೆ ಮುಖ್ಯಮಂತ್ರಿಗಳ ಮೆಡಲ್ ಲಭಿಸಿದ್ದಕ್ಕೆ ಪೊಲೀಸ್ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ. ಒಳಾಡಳಿತ ಇಲಾಖೆಯ ಸರಕಾರದ ಅಪರ‌ ಮುಖ್ಯ ಕಾರ್ಯದರ್ಶಿಗಳು, ಸಿಎಂ ಪದಕ ವಿಜೇತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

Ration Rice smuggling: ಹಾವೇರಿಯಲ್ಲಿ ಪಡಿತರ ಅಕ್ಕಿ ಅಕ್ರಮ ದಾಸ್ತಾನು ಪ್ರಶ್ನಿಸಿದ್ದಕ್ಕೆ ಮಾಧ್ಯಮದವರ ಮೇಲೆ ಹಲ್ಲೆ

ಪಡಿತರ ಅಕ್ಕಿ ಅಕ್ರಮ ದಾಸ್ತಾನು ಪ್ರಶ್ನಿಸಿದ್ದಕ್ಕೆ ಮಾಧ್ಯಮದವರ ಮೇಲೆ ಹಲ್ಲೆ

Ration Rice smuggling: ಹಾವೇರಿ ಶಹರದ ಅಕ್ಕಿ ಪೇಟೆಯಲ್ಲಿ ಪಡಿತರ ಅಕ್ಕಿ ಇರುವ ಬಗ್ಗೆ ಮಾಧ್ಯಮದವರಿಗೆ ಮಾಹಿತಿ‌ ಬಂದ ಹಿನ್ನೆಲೆಯಲ್ಲಿ ವರದಿ ಮಾಡಲು ಹೋದಾಗ ಹಲ್ಲೆ ಯತ್ನ ನಡೆದಿದೆ. ಮಾಧ್ಯಮದವರ ಮೇಲೆ ಸಚಿನ್‌ ಕಬ್ಬೂರ್ ಎಂಬಾತ ಹಲ್ಲೆಗೆ ಯತ್ನಿಸಿದ್ದು, ಕ್ಯಾಮೆರಾವನ್ನು ಒಡೆದು ಹಾಕಿದ್ದಾನೆ.

Haveri News: ಹಾವೇರಿ ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ

ಹಾವೇರಿ ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ

Rain News: ಹಾವೇರಿ ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆ ಭಾರೀ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸುರಿದಿದ್ದು, ಜಿಲ್ಲೆಯ ಹಾನಗಲ್ಲ ತಾಲೂಕಿನ ಮಳವಳ್ಳಿಯಿಂದ ತಡಸ್ -ಶಿವಮೊಗ್ಗ ರಾಜ್ಯ ಹೆದ್ದಾರಿಯ ಅಕ್ಕಪಕ್ಕದ ಮರಗಳು ಮುರಿದು ಬಿದ್ದು ರಸ್ತೆ ಬಂದ್ ಆಗಿತ್ತು. ಇದರಿಂದ ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿತ್ತು. ಸದ್ಯ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಗಳನ್ನು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

Swathi murder Case: ಸ್ವಾತಿ‌ ಬ್ಯಾಡಗಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

ಸ್ವಾತಿ‌ ಬ್ಯಾಡಗಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

Swathi murder Case: ಸ್ವಾತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದು, ಅವರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು. ಸ್ವಾತಿ ಅವರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧವಾಗಿದ್ದೇವೆ ಎಂದು ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

Theft case: 40 ಸಾವಿರ ಮೌಲ್ಯದ ಧಾನ್ಯ ಕಳ್ಳತನ; ಐವರು ಆರೋಪಿಗಳು ಅರೆಸ್ಟ್

40 ಸಾವಿರ ಮೌಲ್ಯದ ಧಾನ್ಯ ಕಳ್ಳತನ; ಐವರು ಆರೋಪಿಗಳು ಅರೆಸ್ಟ್

Theft case: ಹಾವೇರಿ ಜಿಲ್ಲೆಯ ತವರ‌ಮಳ್ಳಿಹಳ್ಳಿಯ ರೈತ ಶಂಕ್ರಪ್ಪ ದೊಡ್ಡಮನಿ ಅವರು ದಾಸ್ತಾನು ಮಾಡಿದ್ದ40 ಸಾವಿರ ಮೌಲ್ಯದ ಧಾನ್ಯ ಕಳವಾಗಿತ್ತು. ಈ ಬಗ್ಗೆ ಶಂಕ್ರಪ್ಪ ಸವಣೂರು ಠಾಣೆಗೆ ದೂರು ನೀಡಿದ್ದರು. ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿ, ಧಾನ್ಯ ವಶಕ್ಕೆ ಪಡೆದಿದ್ದಾರೆ.