ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಮತ್ತೊಬ್ಬ ಕನ್ನಡಿಗ ಸಾವು
Pahalgam Terror Attack: ಕಾಶ್ಮೀರದಲ್ಲಿ ನಡೆದಿರುವ ಉಗ್ರರ ದಾಳಿಯಲ್ಲಿ ಶಿವಮೊಗ್ಗದ ವಿಜಯನಗರ ನಿವಾಸಿ, ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ ಮೃತಪಟ್ಟಿದ್ದರು. ಇದೀಗ ರಾಜ್ಯದ ಮತ್ತೊಬ್ಬರು ಬಲಿಯಾಗಿರುವ ವಿಷಯ ತಿಳಿದುಬಂದಿದೆ. ಹಾವೇರಿಯ ಭರತ್ ಭೂಷಣ್ ಎಂಬುವವರು ಮೃತಪಟ್ಟಿದ್ದಾರೆ.