ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಉದ್ಯೋಗ

ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆಯಿಂದ 11,403 ‘ಗ್ರಾಹಕ ಸೇವಾ ಸಹಾಯಕ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಗ್ರಾಹಕ ಸೇವಾ ಸಹಾಯಕ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

Banking Recruitment: ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ ದೇಶದ 11 ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಸರಿ ಸುಮಾರು 11,403 ಹುದ್ದೆಗಳಿಗೆ ಪೂರ್ವಭಾವಿ ಹಾಗೂ ಮುಖ್ಯ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ರಾಜ್ಯದ ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವ 1,414 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರಿನಲ್ಲಿ ಬೃಹತ್ 'ಜಿಸಿಸಿ' ಸ್ಥಾಪನೆ ಘೋಷಿಸಿದ ಮೆಡ್‌ಟೆಕ್‌ ದೈತ್ಯ 'ಡಿಪ್ಯೂ ಸಿಂಥೆಸ್', 500ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ

'ಜಿಸಿಸಿ' ಸ್ಥಾಪನೆ ಘೋಷಿಸಿದ ಮೆಡ್‌ಟೆಕ್‌ ದೈತ್ಯ 'ಡಿಪ್ಯೂ ಸಿಂಥೆಸ್'

ರೋಗಿಗಳಿಗೆ, ವೈದ್ಯಕೀಯ ಪಾಲುದಾರರಿಗೆ ಹಾಗೂ ಶಸ್ತ್ರಚಿಕಿತ್ಸಕರಿಗೆ ಅತ್ಯಾಧುನಿಕ ಸೇವೆ ಒದಗಿಸುವ ನಿಟ್ಟಿನಲ್ಲಿ ಈ ಕೇಂದ್ರವು ಕೆಲಸ ಮಾಡಲಿದೆ. ಮುಖ್ಯವಾಗಿ ಸಾಫ್ಟ್‌ವೇರ್ ಡೆವಲಪ್ಮೆಂಟ್, ಡೇಟಾ ಮತ್ತು ಕೃತಕ ಬುದ್ಧಿಮತ್ತೆ, ಎಂಟರ್‌ಪ್ರೈಸ್ ಅಪ್ಲಿಕೇಶನ್ಸ್, ಸೈಬರ್ ಸೆಕ್ಯುರಿಟಿ ಸೇರಿದಂತೆ ಹಲವು ನವೀನ ತಂತ್ರಜ್ಞಾನಗಳ ಅಭಿವೃದ್ಧಿಗೆ ಈ ಜಿಸಿಸಿ ವೇದಿಕೆಯಾಗಲಿದೆ.

ಉದ್ಯೋಗಾಂಕ್ಷಿಗಳ ಗಮನಕ್ಕೆ...: ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಅರ್ಜಿ ಸಲ್ಲಿಕೆ ದಿನಾಂಕ ಮತ್ತೊಮ್ಮೆ ವಿಸ್ತರಣೆ

ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

KEA Recruitment: 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೀಗ ಕೊನೆಯ ದಿನಾಂಕವನ್ನು ವಿಸ್ತರಿಸಿ ಆದೇಸ ಹೊರಡಿಸಿದೆ. ಹೊಸ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಆಗಸ್ಟ್‌ 20ರವರೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನ ಆಗಸ್ಟ್‌ 21.

10 ವರ್ಷಗಳಲ್ಲಿ ಕೇಂದ್ರದಿಂದ 17 ಕೋಟಿ ಉದ್ಯೋಗ ಸೃಷ್ಟಿ; ಯುಪಿಎ ಅವಧಿಗಿಂತ 6 ಪಟ್ಟು ಹೆಚ್ಚು: ಸಚಿವ ಮನ್ಸುಖ್ ಮಾಂಡವಿಯಾ ಮಾಹಿತಿ

10 ವರ್ಷಗಳಲ್ಲಿ 17 ಕೋಟಿ ಉದ್ಯೋಗ ಸೃಷ್ಟಿ: ಕೇಂದ್ರ ಸರ್ಕಾರದಿಂದ ಮಾಹಿತಿ

17 Crore Jobs Created in 10 Years: 2014 ಮತ್ತು 2024ರ ನಡುವೆ ದೇಶದಲ್ಲಿ 17 ಕೋಟಿಗೂ ಹೆಚ್ಚು ಉದ್ಯೋಗಾವಕಾಶಗಳು ಸೃಷ್ಟಿಯಾಗಿವೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದರು. ಇದು ಯುಪಿಎ ಅವಧಿಯಲ್ಲಿನ ಬೆಳವಣಿಗೆಗಿಂತ ಸುಮಾರು ಆರು ಪಟ್ಟು ಹೆಚ್ಚು ಎಂದು ಅವರು ವಿವರಿಸಿದರು.

6 ನಗರ 10,000 ಟೆಕ್ಕಿಗಳು: ಭಾರತದಲ್ಲಿ ಕಾಗ್ನಿಜೆಂಟ್‌ನಿಂದ ಬೃಹತ್ 'ಓಪನ್‌ಎಐ ಕೋಡೆಕ್ಸ್‌ ಹ್ಯಾಕಥಾನ್'! ಏನಿದರ ಉದ್ದೇಶ?

ಭಾರತದಲ್ಲಿ ಕಾಗ್ನಿಜೆಂಟ್‌ನಿಂದ ಬೃಹತ್ 'ಓಪನ್‌ಎಐ ಕೋಡೆಕ್ಸ್‌ ಹ್ಯಾಕಥಾನ್'!

'ಓಪನ್ಎಐ ಕೋಡೆಕ್ಸ್' ಎಂಬುದು ಸಾಫ್ಟ್‌ವೇರ್ ಕ್ಷೇತ್ರದಲ್ಲಿನ ಅತ್ಯಾಧುನಿಕ ಎಐ ಕೋಡಿಂಗ್ ಪ್ಲಾಟ್‌ ಫಾರ್ಮ್ ಆಗಿದೆ. ಉದ್ಯೋಗಿಗಳು ಈ ವೇದಿಕೆಯನ್ನು ಬಳಸಿಕೊಂಡು ಹೊಸ ತಂತ್ರಜ್ಞಾನಗಳನ್ನು ಕಲಿಯಲು, ಪ್ರಯೋಗಗಳನ್ನು ಮಾಡಲು ಮತ್ತು ನೈಜ ವ್ಯಾಪಾರ-ವ್ಯವಹಾರಗಳ ಸವಾಲುಗಳಿಗೆ ಪರಿಹಾರಗಳನ್ನು ಕಂಡುಹಿಡಿಯಲು ಈ ಹ್ಯಾಕಥಾನ್ ಅವಕಾಶ ಕಲ್ಪಿಸಿದೆ.

KAS Recruitment 2026: 319 ಕೆಎಎಸ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ; ನೇಮಕಾತಿಯ ಸಂಪೂರ್ಣ ವಿವರ ಇಲ್ಲಿದೆ

319 ಕೆಎಎಸ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

KPSC Gazetted Probationers Recruitment: 319 ಗೆಜೆಟೆಡ್ ಪ್ರೊಬೇಷನರ್ಸ್‌ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು 2026ರ ನವೆಂಬರ್ 15 ರಂದು ನಡೆಸಲು ತಾತ್ಕಾಲಿಕ ದಿನಾಂಕ ನಿಗದಿಪಡಿಸಲಾಗಿದೆ. ನೇಮಕಾತಿ ಕುರಿತ ಸಂಪೂರ್ಣ ವಿವರ ಇಲ್ಲಿ ನೀಡಲಾಗಿದೆ.

ಪ್ರಿಯಕರನೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಅಳುತ್ತಿದ್ದ ಮಗುವನ್ನು ಕೊಂದ ಪಾಪಿ ತಾಯಿ

ಮಥುರಾದಲ್ಲಿ 3 ವರ್ಷದ ಮಗನ ಹತ್ಯೆಗೈದ ತಾಯಿ

Crime News: ಉತ್ತರ ಪ್ರದೇಶದ ಮಥುರಾದಲ್ಲಿ 32 ವರ್ಷದ ಮಹಿಳೆಯೊಬ್ಬಳು ಫೋನ್‌ನಲ್ಲಿ ತನ್ನ ಪ್ರಿಯಕರನೊಂದಿಗೆ ಮಾತನಾಡುತ್ತಿದ್ದ ವೇಳೆ ಮಗು ಅಳುತ್ತಿದ್ದ ಕಾರಣ ಕತ್ತು ಹಿಸುಕಿ ಕೊಂದಿದ್ದಾಳೆ. ಪತಿಯ ಅನುಮಾನದಿಂದ ಪ್ರಕರಣ ಬೆಳಕಿಗೆ ಬಂದಿದ್ದು, ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಪೊಲೀಸರು ಮುಂದಾಗಿದ್ದಾರೆ.

KPSC scam: ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ತಾತ್ಕಾಲಿಕ ತಡೆ; ಅಕ್ರಮ ತನಿಖೆಗೆ ಆಂತರಿಕ ವಿಚಾರಣಾ ಉಪಸಮಿತಿ ರಚಿಸಿದ ಕೆಪಿಎಸ್‌ಸಿ

ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ತನಿಖೆಗೆ KPSC ಉಪಸಮಿತಿ ರಚನೆ

KPSC Veterinary Officer Recruitment: ಕರ್ನಾಟಕ ಲೋಕಸೇವಾ ಆಯೋಗವು ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ನ್ಯಾಯಸಮ್ಮತತೆ ಹಾಗೂ ಸಾರ್ವಜನಿಕರ ವಿಶ್ವಾಸವನ್ನು ಕಾಪಾಡಲು ಬದ್ಧವಾಗಿದ್ದು, ತನಿಖಾ ವರದಿಯ ಆಧಾರದ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಯೋಗದ ಕಾರ್ಯದರ್ಶಿ ಕೆ. ಜ್ಯೋತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Forest Watcher Recruitment: ಅರಣ್ಯ ಇಲಾಖೆಯಲ್ಲಿ ಭರ್ಜರಿ ನೇಮಕಾತಿ; 750 ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

750 ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 'ಅರಣ್ಯ ವೀಕ್ಷಕ' ಹುದ್ದೆಗಳ ನೇಮಕಾತಿಗೆ ಸಿದ್ಧತೆ ನಡೆದಿದೆ. ಇಲಾಖೆಯು ನೇರ ನೇಮಕಾತಿಗೆ ಕರಡು ಅಧಿಸೂಚನೆಯನ್ನು ಸಿದ್ಧಪಡಿಸಿದ್ದು, ಆರ್ಥಿಕ ಇಲಾಖೆಯ ಸಹಮತಿಯೂ ದೊರೆತಿದೆ. ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ ಹೊರಬೀಳಲಿದೆ.

ವಿವಿಧ ಬ್ಯಾಂಕ್‌ಗಳ ಹುದ್ದೆಗೆ ಅರ್ಜಿ ಆಹ್ವಾನ; ಪರೀಕ್ಷಾ ಮಾದರಿಯಲ್ಲಿ ಮಹತ್ವದ ಬದಲಾವಣೆ

ಬ್ಯಾಂಕ್‌ ಪರೀಕ್ಷಾ ಮಾದರಿಯಲ್ಲಿನ ಬದಲಾವಣೆ ಗಮನಿಸಿ

IBPS: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಸಾರ್ವಜನಿಕ ವಲಯದ ವಿವಿಧ ಬ್ಯಾಂಕ್‌ಗಳಲ್ಲಿನ Specialist Officer (SO) – Scale–I ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ನಿರ್ದಿಷ್ಟ ವೃತ್ತಿಪರ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ನಡೆಸುವ ವಿಶೇಷ ನೇಮಕಾತಿ ಪ್ರಕ್ರಿಯೆ ಇದಾಗಿದೆ. ಮಾಹಿತಿ ತಂತ್ರಜ್ಞಾನ, ಕೃಷಿ, ಕಾನೂನು, ಮಾನವ ಸಂಪನ್ಮೂಲ, ಮಾರ್ಕೆಟಿಂಗ್ ಹಾಗೂ ರಾಜಭಾಷಾ ಕ್ಷೇತ್ರಗಳಲ್ಲಿ ಪರಿಣತಿ ಹೊಂದಿರುವ ಅಭ್ಯರ್ಥಿಗಳಿಗೆ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಅಧಿಕಾರಿಯಾಗುವ ಉತ್ತಮ ಅವಕಾಶವಿದ್ದು, ಸೂಕ್ತ ತರಾಯಿ ಅಗತ್ಯ.

VAO Recruitment 2026: 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ನೇಮಕಾತಿ ಕುರಿತ ಮಾಹಿತಿ ಇಲ್ಲಿದೆ

572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

village administrative officer recruitment 2026: 572 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಕುರಿತ ಸಂಪೂರ್ಣ ವಿವರ ಇಲ್ಲಿದೆ.

IBPS PO–2026: ಬ್ಯಾಂಕ್ ಅಧಿಕಾರಿಯಾಗುವ ಕನಸಿಗೆ ಇಲ್ಲಿದೆ ಸುವರ್ಣಾವಕಾಶ; ಪರೀಕ್ಷಾ ಮಾದರಿಯಲ್ಲಾದ ಮಹತ್ವದ ಬದಲಾವಣೆ ಗಮನಿಸಿ

ಬ್ಯಾಂಕ್‌ ಪರೀಕ್ಷಾ ಮಾದರಿಯಲ್ಲಿ ಬದಲಾವಣೆ; ರೀಸನಿಂಗ್‌ಗೆ ಆದ್ಯತೆ

IBPS Exam: ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೊನೆಲ್ ಸೆಲೆಕ್ಷನ್ 2026-27ನೇ ಸಾಲಿನ CRP-PO/MT-XVI ಅಧಿಸೂಚನೆಯನ್ನು ಪ್ರಕಟಿಸಿದೆ. ಪರೀಕ್ಷಾ ಮಾದರಿ ಕಳೆದ ವರ್ಷದಂತೆಯೇ ಕಂಡರೂ, ಆಳವಾಗಿ ಪರಿಶೀಲಿಸಿದರೆ ಹಲವು ಮಹತ್ವದ ಬದಲಾವಣೆಗಳು ಗೋಚರಿಸುತ್ತವೆ. ಪರೀಕ್ಷೆಗೆ ಯಾವ ರೀತಿ ತಯಾರಾಗಬೇಕು ಎನನುವ ವಿವರ ಇಲ್ಲಿದೆ.

BOI Recruitment 2026: ಪದವೀಧರರೇ ಗಮನಿಸಿ; ಬ್ಯಾಂಕ್‌ ಆಫ್‌ ಇಂಡಿಯಾದ  779 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್‌ ಆಫ್‌ ಇಂಡಿಯಾದ 779 ಹುದ್ದೆಗಳಿಗೆ ಅರ್ಜಿ ಆಹ್ವಾನ

Job Guide: ಭಾರತದ ಪ್ರತಿಷ್ಠಿತ ಬ್ಯಾಂಕ್‌ ಆಫ್‌ ಇಂಡಿಯಾ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 779 ಹುದ್ದೆಗಳಿವೆ. ಪದವಿ, ಸ್ನಾತಕೋತ್ತರ ಪದವಿ ಓದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅಪ್ಲೈ ಮಾಡಲು ಕೊನೆಯ ದಿನ ಜುಲೈ 20.

ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಿದ ಸರ್ಕಾರ: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬರೋಬ್ಬರಿ 72 ಸಾವಿರಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ 72 ಸಾವಿರಕ್ಕೂ ಹೆಚ್ಚು ಖಾಲಿ ಹುದ್ದೆಗಳ ಭರ್ತಿಗೆ ಗಡುವು

ರಾಜ್ಯಾದ್ಯಂತ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 72 ಸಾವಿರ ಹುದ್ದೆಗಳ ಶೀಘ್ರ ಭರ್ತಿಗೆ ಕರ್ನಾಟಕ ಸರ್ಕಾರ ಆದೇಶವನ್ನು ನೀಡಿದೆ. ಮುಂದಿನ ಆರು ತಿಂಗಳೊಳಗೆ ಎಲ್ಲಾ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಗಡುವು ವಿಧಿಸಲಾಗಿದೆ. ಇದಕ್ಕಾಗಿ 2-4-6 ಸೂತ್ರವನ್ನು ಬಳಸುವಂತೆ ಆದೇಶಿಸಿದೆ.

SBI Recruitment 2026: ಎಸ್‌ಬಿಐಯಿಂದ 1,500 ಹುದ್ದೆಗಳಿಗೆ ನೇಮಕಾತಿ: ಅಪ್ಲೈ ಮಾಡುವ ವಿಧಾನ ಇಲ್ಲಿದೆ

ಎಸ್‌ಬಿಐಯಿಂದ 1,500 ಹುದ್ದೆಗಳಿಗೆ ನೇಮಕಾತಿ

Job Guide: ಎಸ್‌ಬಿಐಯ 2026ರ ಸಾಲಿನ ಪ್ರೊಬೇಷನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಬಿದ್ದಿದ್ದು, ಒಟ್ಟು 1,500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 588, ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ 234, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 144, ಆರ್ಥಿಕವಾಗಿ ದುರ್ಬಲ ವರ್ಗದವರಿಗೆ 144 ಮತ್ತು ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 390 ಹುದ್ದೆ ಮೀಸಲಿಡಲಾಗಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 8.

SSC Recruitment 2026: 12,256 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌; ಪದವಿ ವಿದ್ಯಾರ್ಹತೆ ಹೊಂದಿದವರು ಅಪ್ಲೈ ಮಾಡಿ

12,256 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ SSC

Job Alert: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ಖಾಲಿ ಇರುವ 12,256 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅಪ್ಲೈ ಮಾಡಬಹುದು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್‌ 22.

JOB ALERT: ಬಳ್ಳಾರಿ ಡಿಸಿಸಿ ಬ್ಯಾಂಕ್‌ನಲ್ಲಿ 82 ಹುದ್ದೆಗಳ ಭರ್ತಿ: ಪದವೀಧರರು, ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ

ಬಳ್ಳಾರಿ ಡಿಸಿಸಿ ಬ್ಯಾಂಕ್‌ನಲ್ಲಿ 82 ಹುದ್ದೆಗಳ ನೇಮಕಾತಿ

ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (ಡಿಸಿಸಿ ಬ್ಯಾಂಕ್) ಒಟ್ಟು 82 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ವ್ಯವಸ್ಥಾಪಕರು, ಸಹಾಯಕರು, ವಾಹನ ಚಾಲಕರು ಹಾಗೂ ಕಿರಿಯ ಸೇವಕರ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಜೂನ್ 30ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

JOB ALERT: ಐಐಎಂಬಿಯಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ನೇಮಕಾತಿ; 14.72 ಲಕ್ಷ ರುಪಾಯಿ ವೇತನ

ಗ್ರಂಥಾಲಯ ಮೇಲ್ವಿಚಾರಕ ಉದ್ಯೋಗಗಳಿಗೆ ಅರ್ಜಿ ಆಹ್ವಾನ

ಪ್ರತಿಷ್ಠಿತ ಐಐಎಂಬಿ ಸಂಸ್ಥೆಯಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಂಥಾಲಯ ವಿಜ್ಞಾನದಲ್ಲಿ ಪದವಿ ಹಾಗೂ ಅನುಭವ ಹೊಂದಿರುವ ಅಭ್ಯರ್ಥಿಗಳು ಜೂನ್ 10ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರಿಗೆ ವಾರ್ಷಿಕ 14.72 ಲಕ್ಷ ರುಪಾಯಿ ವೇತನ ಪ್ಯಾಕೇಜ್ ದೊರೆಯಲಿದೆ.

KSDA Recruitment 2026: 945 ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

945 ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Job Guide: ರಾಜ್ಯದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್‌-ಬಿ ವೃಂದದ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಉಳಿಕೆ ಮೂಲ ವೃಂದದಲ್ಲಿ 672 ಮತ್ತು ಕಲ್ಯಾಣ ಕರ್ನಾಟ ವೃಂದದಲ್ಲಿ 273-ಹೀಗೆ ಒಟ್ಟು 945 ಹುದ್ದೆಗಳಿದ್ದು, ಪದವಿ ಪೂರೈಸಿದವರು ಅಪ್ಲೈ ಮಾಡಬಹುದು. ಕೊನೆಯ ದಿನಾಂಕ ಜೂನ್‌ 20.

KSP Recruitment 2026: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌; ಬರೋಬ್ಬರಿ 3,991 ಸಿವಿಲ್‌ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

3,991 ಸಿವಿಲ್‌ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

Job Guide: ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್‌ ಕಾನ್ಸ್‌ಟೇಬಲ್‌ (ಸಿವಿಲ್‌) ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನಿಸಲಾಗಿದೆ. ಒಟ್ಟು 3,991 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಜುಲೈ 3.

SSC Recruitment 2026: ಪದವೀಧರರಿಗೆ ಗುಡ್‌ನ್ಯೂಸ್‌; SSCಯಿಂದ 12,256 ಹುದ್ದೆಗಳಿಗೆ ಅರ್ಜಿ ಆಹ್ವಾನ

SSCಯಿಂದ ಬರೋಬ್ಬರಿ 12,256 ಹುದ್ದೆಗಳಿಗೆ ಅರ್ಜಿ ಆಹ್ವಾನ

Job Guide: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 12,256 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅಪ್ಲೈ ಮಾಡಬಹುದು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್‌ 22.

RRB Recruitment 2026: ಬರೋಬ್ಬರಿ 11,127 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ರೈಲ್ವೆ ನೇಮಕಾತಿ ಮಂಡಳಿ; ಐಟಿಐ ಪಾಸಾದವರು ಅಪ್ಲೈ ಮಾಡಬಹುದು

11,127 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ರೈಲ್ವೆ ನೇಮಕಾತಿ ಮಂಡಳಿ

Latest Railway Jobs: ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 11,127 ಹುದ್ದೆಗಳ ಭರ್ತಿಗೆ ರೈಲ್ವೆ ಸಚಿವಾಲಯದ ರೈಲ್ವೆ ನೇಮಕಾತಿ ಮಂಡಳಿ ಅರ್ಜಿ ಆಹ್ವಾನಿಸಿದೆ . ಅಸಿಸ್ಟಂಟ್‌ ಲೋಕೊ ಪೈಲಟ್‌ ಹುದ್ದೆ ಇದಾಗಿದ್ದು, ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್‌ 14.

Linkedin: ಭಾರತೀಯ ವೃತ್ತಿಪರರು ಉದ್ಯೋಗ ವಂಚನೆಗಳ ಬಗ್ಗೆ ಜಾಗರೂಕರು, ಆದರೆ ಅಪಾಯ ಇನ್ನೂ ಇದೆ: ಲಿಂಕ್ಡ್‌ ಇನ್‌ ವರದಿ ಬಿಡುಗಡೆ

ಭಾರತೀಯ ವೃತ್ತಿಪರರು ಉದ್ಯೋಗ ವಂಚನೆಗಳ ಬಗ್ಗೆ ಜಾಗರೂಕರು

ಲಿಂಕ್ಡ್‌ ಇನ್‌ ಹೊಸ ಜಾಬ್ ಸರ್ಚ್ ಸೇಫ್ಟಿ ಪಲ್ಸ್ ವರದಿ ಇದೀಗ ಬಿಡುಗಡೆಯಾಗಿದ್ದು, ಈ ವರದಿಯ ಮುಖ್ಯಾಂಶಗಳು ಮಾರುಕಟ್ಟೆಯಲ್ಲಿ ಉದ್ಯೋಗ ವಂಚನೆಗಳ ಬಗ್ಗೆ ಜಾಗೃತಿ ಬೆಳೆಯುತ್ತಿರುವುದನ್ನು ಎತ್ತಿ ತೋರಿಸಿವೆ. ಇದರೊಂದಿಗೆ ವೃತ್ತಿಜೀವನದ ಆರಂಭಿಕ ಹಂತದಲ್ಲಿರುವವರಿಗೆ ಇರುವ ಸೂಕ್ಷ್ಮ ಅಪಾಯಗಳನ್ನೂ ಈ ವರದಿ ತಿಳಿಸಿಕೊಟ್ಟಿದೆ. ಜಾಗೃತಿ ಹೆಚ್ಚುತ್ತಿದ್ದರೂ ಸಹ, ಉತ್ತಮ ಅವಕಾಶ ಗಳನ್ನು ಪಡೆಯಲೇಬೇಕೆಂಬ ಒತ್ತಡದಿಂದ ಕೆಲವೊಮ್ಮೆ ಜಾಗರೂಕತೆ ಕಡಿಮೆಯಾಗಬಹುದಾಗಿದೆ.

KEA Exam: ಒಳ ಮೀಸಲಾತಿ ಎಫೆಕ್ಟ್‌; ವಿವಿಧ ಹುದ್ದೆಗಳ ನೇಮಕಾತಿಗೆ ಮೇ 9, 10ರಂದು ನಡೆಯಬೇಕಿದ್ದ ಪರೀಕ್ಷೆ ರದ್ದು

ವಿವಿಧ ಹುದ್ದೆಗಳ ನೇಮಕಾತಿಗೆ ಮೇ 9, 10ರಂದು ನಡೆಯಬೇಕಿದ್ದ ಪರೀಕ್ಷೆ ರದ್ದು

KEA Recruitment: ಏಪ್ರಿಲ್‌ 24ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ನಿಗದಿ ಬಗ್ಗೆ ಮಹತ್ವದ ತೀರ್ಮಾನ ಮಾಡಲಾಗಿತ್ತು. ಒಳಮೀಸಲಾತಿ ಅಳವಡಿಸದೇ ಹೊರಡಿಸಿರುವ ಎಲ್ಲಾ ನೇಮಕಾತಿ ಅಧಿಸೂಚನೆಗಳನ್ನು ಹಿಂಪಡೆದು, ಪರಿಷ್ಕೃತ ಅಧಿಸೂಚನೆಗಳನ್ನು ಹೊರಡಿಸಲು ಆದೇಶ ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಕೆಇಎ ರದ್ದುಪಡಿಸಿದೆ.

Loading...